ಚಿಕ್ಕಮಂಗಳೂರಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಮಾರಿಯಲ್ಲಿ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಎಂಬಾತನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಡೂರಿನ ಸಖರಾಯ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ರಾತ್ರೋರಾತ್ರಿ ಭೀಕರ ಗುಂಪು ಘರ್ಷಣೆ!! ಕಾಂಗ್ರೆಸ್ ಗ್ರಾಪಂ ಸದಸ್ಯನ ಬರ್ಬರ ಹತ್ಯೆ !!


Dream Times @2025. All Rights Reserved. Powered By Exalt Techsoft