ಸ್ವಾತಂತ್ರ್ಯ ಹೋರಾಟಕ್ಕೆ ಜೀವ ತುಂಬಿದ ಮತ್ತು ಭಾರತದಾದ್ಯಂತ ಜನರನ್ನು ಒಗ್ಗೂಡಿಸಿದ ವಂದೇ ಮಾತರಂ ಹಾಡನ್ನು ಧಾರ್ಮಿಕ ಆಧಾರದ ಮೇಲೆ ದೇಶವನ್ನು ವಿಭಜಿಸಲು, ತಮ್ಮ ರಾಜಕೀಯ ಲಾಭಕ್ಕೆ ಬಳಸಲು ಪ್ರಯತ್ನಿಸುತ್ತಿದ್ದಾರೆ ಎಂದು ನಟ ಕಿಶೋರ್ ಕುಮಾರ್ ಖಂಡಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಕ್ಕೆ ಜೀವ ತುಂಬಿದ ಹಾಡನ್ನು ದೇಶ ವಿಭಜಿಸಲು ಬಳಸಲಾಗುತ್ತಿದೆ: ನಟ ಕಿಶೋರ್ ಕುಮಾರ್ !




