ಹೊಸ ಜಿಲ್ಲೆ ಘೋಷಣೆ ಸಂಬಂಧ ಎಲ್ಲಾ ಶಾಸಕರು ಮತ್ತು ಸಚಿವರನ್ನು ಕರೆದು ಸಮಗ್ರವಾಗಿ ಚರ್ಚಿಸುವ ಉದ್ದೇಶದಿಂದಲೇ ಮುಖ್ಯಮಂತ್ರಿ ಬೆಳಗಾವಿಗೆ ಆಗಮಿಸಿದ್ದರು. ಬೆಳಗಾವಿ ಜಿಲ್ಲೆ ವಿಭಜನೆ ಕುರಿತ ಚಿಂತನೆ ಇನ್ನೂ ಮುಂದುವರಿದಿದ್ದು, ಅಂತಿಮ ತೀರ್ಮಾನಕ್ಕೆ ಸರ್ಕಾರ ಸಮೀಪದಲ್ಲಿದೆ ಎಂದು ಹೇಳಿದರು.
ಬೆಳಗಾವಿ ಜಿಲ್ಲೆ ವಿಭಜನೆ : ಯಾವ ಕ್ಷಣದಲ್ಲಾದರೂ ಘೋಷಣೆ: ಲಕ್ಷ್ಮೀ ಹೆಬ್ಬಾಳಕರ್!




