ಉಡುಪಿಯ 10ನೇ ತರಗತಿ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಅವರ ಮನೆಗೆ ದೈತ್ಯ ಹಾವೊಂದು ಹಠಾತ್ ನುಗ್ಗಿದ್ದು, ಸಹಾಯವಾಣಿಗೆ ಕರೆ ಮಾಡಿದರೂ ಸಿಗದೇ ಹೋದಾಗ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ತರಬೇತಿಯ ಬಲದಿಂದ, ಹಾವನ್ನು ಸುರಕ್ಷಿತವಾಗಿ ಹಿಡಿದ ಚಾತುರ್ಯದ ಕಾರ್ಯಕ್ಕಾಗಿ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ತನ್ನ ಮನೆಮಂದಿಯ ಜೀವ ಕಾಪಾಡಿದ 10ನೇ ತರಗತಿ ವಿದ್ಯಾರ್ಥಿ! ಸಮಯಪ್ರಜ್ಞೆ, ಧೈರ್ಯಶಾಲಿಗೆ ಒಲಿದುಬಂತು ಹೊಯ್ಸಳ ಶೌರ್ಯ ಪ್ರಶಸ್ತಿ




