ಕೆಂಪೇಗೌಡರ ಪ್ರತಿಮೆ ಬಳಿ ಅಂಬೇಡ್ಕರ್ ನಾಮಫಲಕ ಅಳವಡಿಕೆ ಮಾಡಿರುವ ವಿಚಾರದಲ್ಲಿ ದಲಿತ ಮತ್ತು ಸವರ್ಣಿಯರ ನಡುವೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಂಡಿಶೆಟ್ಟಿಹಳ್ಳಿ ಗ್ರಾಮದಲ್ಲಿ ಜಟಾಪಟಿ ನಡೆದಿದೆ. ಇದೀಗ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಹಾಸನದಲ್ಲಿ ಕೆಂಪೇಗೌಡರ ಪ್ರತಿಮೆ ಬಳಿ ಅಂಬೇಡ್ಕರ್ ನಾಮಫಲಕ ಅಳವಡಿಕೆ; 2 ಗುಂಪುಗಳ ನಡುವೆ ಸಂಘರ್ಷ !




