ರಾಜ್ಯದಲ್ಲಿ ಇಂದಿನಿಂದ ಡಿ.2ರವರೆಗೆ ಮಿಶ್ರ ವಾತಾವರಣ ಇರಲಿದ್ದು, ಚಳಿ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯ ಚಂಡಮಾರುತದ ಪ್ರಭಾವದಿಂದ ಬೆಂಗಳೂರು, ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಕೆಲವು ಉತ್ತರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇಲಾಖೆಯ ವರದಿ ಪ್ರಕಾರ ತಾಪಮಾನ ಇಳಿಕೆಯಾಗಿದ್ದು, ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸುಧಾರಿಸಿದೆ ಎಂದು ಹೇಳಿದೆ.
ಚಳಿಯ ನಡುವೆ “ಇಂದಿನಿಂದ ಡಿಸೆಂ.2″ರ ವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ !




