ಅಳದಂಗಡಿಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮ್ ಸಮುದಾಯದ ಭಾವನೆಗಳಿಗೆ ದಕ್ಕೆಯುಂಟು ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಲಾಡಳಿತ ಮಂಡಳಿ ಮತ್ತು ಮುಸ್ಲಿಮ್ ಸಮುದಾಯದ ಮುಖಂಡರು ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಿದ್ದಾರೆ.
ಬೆಳ್ತಂಗಡಿ : ಶಾಲಾ ವಾರ್ಷಿಕೋತ್ಸವದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ !!ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸಿದ ಮುಖಂಡರು !




