ಅಬಕಾರಿ ಲಂಚ ಪ್ರಕರಣ ಮರೆಮಾಚಲು ‘ವಿಬಿ-ಜಿ ರಾಮ್ ಜಿ’ ಕಾಯ್ದೆ ವಿರುದ್ಧ ನಿರ್ಣಯ ಮಂಡನೆ : ಆರ್. ಅಶೋಕ್!
ನಿಯಮ ಪ್ರಕಾರ ಎಲ್ಲರಿಗೂ 7 ದಿನ ಮುನ್ನ ನೋಟಿಸ್ ನೀಡಬೇಕು. ಇದು ಸದನದ ನಿರ್ಣಯವಲ್ಲ, ಬದಲಿಗೆ ಕಾಂಗ್ರೆಸ್ ಪಕ್ಷದ ಸರಕಾರದ ನಿರ್ಣಯ’ ಎಂದು ಅಶೋಕ್ ದೂರಿದ್ದಾರೆ.
ನಿಯಮ ಪ್ರಕಾರ ಎಲ್ಲರಿಗೂ 7 ದಿನ ಮುನ್ನ ನೋಟಿಸ್ ನೀಡಬೇಕು. ಇದು ಸದನದ ನಿರ್ಣಯವಲ್ಲ, ಬದಲಿಗೆ ಕಾಂಗ್ರೆಸ್ ಪಕ್ಷದ ಸರಕಾರದ ನಿರ್ಣಯ’ ಎಂದು ಅಶೋಕ್ ದೂರಿದ್ದಾರೆ.
ಬೆಳ್ತಂಗಡಿ: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನುರಹಿತ ವಾರೆಂಟ್ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಟ್ವಾಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
5 ಪ್ರಾಂತ್ಯಗಳನ್ನು ಗುರಿಯಿರಿಸಿ ಆಕ್ರಮಣ, ಹಲವು ಕಟ್ಟಡಗಳಿಗೆ ಹಾನಿ!
ಬೆಂಗಳೂರು, ಫೆಬ್ರವರಿ 04, 2026: ಮುಂಬರುವ ಟಿ20 ವಿಶ್ವಕಪ್ನಲ್ಲಿ ಫೆಬ್ರವರಿ 15ರಂದು ಕೊಲಂಬೊದಲ್ಲಿ ನಡೆಯಬೇಕಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದ ಮೇಲೆ ಈಗ ಅನಿಶ್ಚಿತತೆಯ ಕಾರ್ಮೋಡ ಕವಿದಿದೆ. ಪಾಕಿಸ್ತಾನ ಸರ್ಕಾರವು ತನ್ನ ತಂಡಕ್ಕೆ ಭಾರತದ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯದಂತೆ ಸೂಚಿಸಿರುವುದು ಜಾಗತಿಕ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದೆ. ಈ ರಾಜಕೀಯ ಮತ್ತು ಕ್ರೀಡಾ ಬಿಕ್ಕಟ್ಟಿನ ನಡುವೆ, ಪಂದ್ಯ ನಡೆಯುವುದೇ ಅಥವಾ ರದ್ದಾಗುವುದೇ ಎಂಬ ಆತಂಕ ಅಭಿಮಾನಿಗಳಲ್ಲಿ ಮನೆಮಾಡಿದೆ. ಈ ಬೆಳವಣಿಗೆಯ ಹೊರತಾಗಿಯೂ, […]
ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲೂ ‘ಆ್ಯಂಬುಲೆನ್ಸ್’ ಸೇವೆಉಳ್ಳಾಲ ಮೀನುಗಾರರ ಹೊಸ ಪ್ರಯತ್ನ!
ದಲಿತ ಸಿಎಂ ಬೇಡಿಕೆ ಕುರಿತಾಗಿ ಸಮುದಾಯದಿಂದ ಹೈಕಮಾಂಡ್ ಮುಂದೆ ಹಕ್ಕು ಮಂಡನೆ ಬಗ್ಗೆ SC, ST ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಮುದಾಯದ 20ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದು, SCSP-TSP ಅನುದಾನ ವಿಚಾರ ಸೇರಿ ಹಲವು ಪ್ರಮುಖ ವಿಷಯಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಆ ಕುರಿತ ಮಾಹಿತಿ ಇಲ್ಲಿದೆ. ಬೆಂಗಳೂರು, ಫೆಬ್ರವರಿ 04: ಕರ್ನಾಟಕ ರಾಜ್ಯ ವಿಧಾನ ಸಭಾ ವಿಶೇಷ ಅಧಿವೇಶನದ ಹೊತ್ತಲ್ಲಿಯೇ ರಾಜ್ಯ ರಾಜಕಾರಣದಲ್ಲಿ ಮಹತ್ವದ […]
ನೆಟ್ಫ್ಲಿಕ್ಸ್ ‘ಧುರಂಧರ್’ ಚಿತ್ರಕ್ಕೆ 10 ನಿಮಿಷ ಕತ್ತರಿ ಹಾಕಿ, ಪದಗಳನ್ನು ಮ್ಯೂಟ್ ಮಾಡಿ ಗುಣಮಟ್ಟ ಹಾಳುಮಾಡಿದ್ದರಿಂದ ‘ಧುರಂಧರ್ 2’ ಒಟಿಟಿ ಹಕ್ಕು ಕಳೆದುಕೊಂಡಿದೆ. ಚಿತ್ರಮಂದಿರಗಳ ಪ್ರದರ್ಶನದ ಬಳಿಕ ‘ಧುರಂಧರ್ 2’ ಜಿಯೋ ಹಾಟ್ಸ್ಟಾರ್ನಲ್ಲಿ ಪ್ರಸಾರವಾಗಲಿದೆ. ಜಿಯೋ ಸ್ಟುಡಿಯೋಸ್ ನಿರ್ಮಾಣ ಮತ್ತು ಜಿಯೋ ಹಾಟ್ಸ್ಟಾರ್ ನಡುವಿನ ಸಂಬಂಧವೇ ಈ ನಿರ್ಧಾರಕ್ಕೆ ಮುಖ್ಯ ಕಾರಣವಾಗಿರಬಹುದು. ಧುರಂಧರ್’ ಸಿನಿಮಾ (Dhurandhar) ವಿಷಯದಲ್ಲಿ ನೆಟ್ಫ್ಲಿಕ್ಸ್ ಸಂಸ್ಥೆ ದೊಡ್ಡ ತಪ್ಪೊಂದನ್ನು ಮಾಡಿತ್ತು. ಈ ಚಿತ್ರವನ್ನು ಒಟಿಟಿಯಲ್ಲಿ ಪ್ರಸಾರ ಮಾಡುವಾಗ 10 ನಿಮಿಷಗಳ ದೃಶ್ಯಕ್ಕೆ ಕತ್ತರಿ […]
ಊಟ ಮಾಡುತ್ತಿರುವಾಗ ಬೆವರು ಬರುವುದು ಸಾಮಾನ್ಯ. ಹವಾಮಾನ ಯಾವುದೇ ಇರಲಿ ಈ ರೀತಿಯಾಗುವುದು ಸಾಮಾನ್ಯ. ಆದರೆ ಒಬ್ಬ ವ್ಯಕ್ತಿ ಊಟ ಮಾಡುವಾಗ ಬೆವರುವುದಕ್ಕೆ ಕಾರಣವೇನು ಎಂಬುದನ್ನು ಎಂದಾದರೂ ಯೋಚಿಸಿದ್ದೀರಾ? ಇದು ಅನಾರೋಗ್ಯದ ಸಂಕೇತವೇ ಎಂಬ ಗೊಂದಲ ನಿಮಗೂ ಇದ್ದಲ್ಲಿ ಅಥವಾ ಈ ರೀತಿ ಅನುಭವ ನಿಮಗೂ ಆಗಿದ್ದಲ್ಲಿ ನೀವು ಈ ವಿಷಯಗಳ ಬಗ್ಗೆ ತಿಳಿದುಕೊಳ್ಳಲೇಬೇಕು. ಈ ವಿಷಯವಾಗಿ ತಜ್ಞರು ಹಂಚಿಕೊಂಡಿರುವ ಮಾಹಿತಿ ಇಲ್ಲಿದೆ. ಊಟ ಮಾಡುವಾಗ ಕೆಲವರಿಗೆ ಬೆವರು (Sweating) ಬರುವುದನ್ನು ನೀವು ಗಮನಿಸಿರಬಹುದು. ಕೆಲವರಿಗೆ ಇದು ಸ್ವಲ್ಪ ಪ್ರಮಾಣದಲ್ಲಿ […]
ಬೆಂಗಳೂರು, ಫೆಬ್ರವರಿ 03, 2026: ಭಾರತೀಯ ಷೇರು ಮಾರುಕಟ್ಟೆಯು ಇಂದು ಐತಿಹಾಸಿಕ ಏರಿಕೆಗೆ ಸಾಕ್ಷಿಯಾಗಿದ್ದು, ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ತಮ್ಮ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿವೆ. ಜಾಗತಿಕ ಮಾರುಕಟ್ಟೆಯ ಧನಾತ್ಮಕ ಅಂಶಗಳು ಮತ್ತು ದೇಶೀಯ ಕಾರ್ಪೊರೇಟ್ ವಲಯದ ಬಲಿಷ್ಠ ಫಲಿತಾಂಶಗಳಿಂದಾಗಿ ಹೂಡಿಕೆದಾರರಲ್ಲಿ ಹೊಸ ಉತ್ಸಾಹ ಕಂಡುಬಂದಿದೆ. ಇಂದಿನ ಏಕದಿನ ವಹಿವಾಟಿನಲ್ಲಿ ಹೂಡಿಕೆದಾರರ ಒಟ್ಟಾರೆ ಆಸ್ತಿ ಮೌಲ್ಯವು ಸರಿಸುಮಾರು 5 ಲಕ್ಷ ಕೋಟಿ ರೂಪಾಯಿಗಳಷ್ಟು ಏರಿಕೆಯಾಗಿರುವುದು ವಿಶೇಷವಾಗಿದೆ. ಮಾರುಕಟ್ಟೆಯ ಈ ಭರ್ಜರಿ ಓಟಕ್ಕೆ ಪ್ರಮುಖವಾಗಿ ಬ್ಯಾಂಕಿಂಗ್, ಐಟಿ […]
ರೈಲು ವಿಳಂಬದಿಂದಾಗಿ ಪರೀಕ್ಷೆ ತಪ್ಪಿಸಿಕೊಂಡ ಉತ್ತರ ಪ್ರದೇಶದ ವಿದ್ಯಾರ್ಥಿನಿಗೆ ಭಾರತೀಯ ರೈಲ್ವೆಯು 9 ಲಕ್ಷ ರೂ. ಪರಿಹಾರ ನೀಡಿದೆ. 2018ರಲ್ಲಿ ನಡೆದ ಘಟನೆಗೆ ಗ್ರಾಹಕ ಆಯೋಗ 8 ವರ್ಷಗಳ ಹೋರಾಟದ ನಂತರ ಈ ಮಹತ್ವದ ತೀರ್ಪು ನೀಡಿದೆ
Dream Times @2025. All Rights Reserved. Powered By Exalt Techsoft