News

ಕೇರಳದ ವಿರುದ್ಧ ಸಿಡಿದೆದ್ದ ಸಿಎಂ ಸಿದ್ದರಾಮಯ್ಯ: ಪಿಣರಾಯ್ ವಿಜಯನ್​ಗೆ ಖಡಕ್ ಸಂದೇಶ

ಕೋಗಿಲು ಲೇಔಟ್ ಅಕ್ರಮ ಮನೆಗಳ ತೆರವು ವಿಚಾರದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಮಾಡಿದ್ದ ಒಂದು ಎಕ್ಸ್​ ಸಂದೇಶಕ್ಕೆ ತಕ್ಷಣ ಪ್ರತಿಕ್ರಿಯಿಸಿ ಕ್ರಮಕ್ಕೆ ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಕಾಸರಗೋಡು ಕನ್ನಡಿಗರ ವಿಚಾರದಲ್ಲಿ ಕೇರಳ ಸಿಎಂಗೆ ಖಡಕ್ ಸಂದೇಶ ಕಳುಹಿಸಿದ್ದಾರೆ. ಕೇರಳ ಸರ್ಕಾರ ಜಾರಿಗೆ ತರಲು ಹೊರಟಿರುವ ‘ಮಲಯಾಳ ಭಾಷಾ ಮಸೂದೆ 2025’ರಿಂದ ಕಾಸರಗೋಡಿನ ಕನ್ನಡಿಗರಿಗೆ ಆಗುವ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತಿದ್ದಾರೆ. ಬೆಂಗಳೂರು, ಜನವರಿ 9: ಕೇರಳ (Kerala) ಸರ್ಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ‘ಮಲಯಾಳ ಭಾಷಾ ಮಸೂದೆ 2025’ರಿಂದ (Malayalam language bill […]

News

ಕಾಲೇಜು ಆಡಳಿತ ಮಂಡಳಿಯಿಂದ ಕಿರುಕುಳ ಆರೋಪ: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಆನೇಕಲ್‌ನ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ಆಕೆ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಸೆಮಿನಾರ್, ರೇಡಿಯಾಲಜಿ ಕೇಸ್ ನೀಡದೆ ಮತ್ತು ವೈಯಕ್ತಿಕ ವಿಚಾರದಲ್ಲಿ ಆಕೆಯನ್ನು ಅವಮಾನಿಸಿಸಲಾಗಿತ್ತು. ಹೀಗಾಗಿ ವಿದ್ಯಾರ್ಥಿನಿ ನೊಂದಿದ್ದಳು ಎನ್ನಲಾಗಿದೆ. ಮಗಳ ಸಾವಿಗೆ ನ್ಯಾಯ ಕೋರಿ ಪೋಷಕರು ಮತ್ತು ಸ್ನೇಹಿತರು ಶವಾಗಾರದ ಎದುರು ಪ್ರತಿಭಟಿಸಿದ್ದಾರೆ. ಆನೇಕಲ್​​, ಜನವರಿ 09: ಡೆಂಟಲ್ ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಯಶಸ್ವಿನಿ (23) ಮೃತ ವಿದ್ಯಾರ್ಥಿನಿಯಾಗಿದ್ದು, […]

News

ಬೆಂಗಳೂರು: ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ; RDX ಮೂಲಕ ಸ್ಫೋಟಿಸುವುದಾಗಿ ಇಮೇಲ್

ಕರ್ನಾಟಕದಲ್ಲಿ ಇ-ಮೇಲ್ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಇತ್ತೀಚೆಗೆ ರಾಜ್ಯದ 5 ಕೋರ್ಟ್‌ ಸ್ಫೋಟಿಸೋದಾಗಿ ಕಿಡಿಗೇಡಿಗಳು ಬೆದರಿಕೆ ಇಮೇಲ್​​​ ರವಾನಿಸಿದ್ದರು. ಇದೀಗ ಬೆಂಗಳೂರಿನ ಹೆಬ್ಬಾಳ ಕೇಂದ್ರೀಯ ವಿದ್ಯಾಲಯಕ್ಕೆ 3 RDX ಇಟ್ಟಿದ್ದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಸದ್ಯ ಪ್ರಕರಣ ದಾಖಲಾಗಿದೆ. ಬೆಂಗಳೂರು, ಜನವರಿ 09: ಇತ್ತೀಚೆಗಷ್ಟೇ ಕೋಲಾರ ಸೇರಿದಂತೆ ಮೈಸೂರು, ಬಾಗಲಕೋಟೆ, ಧಾರವಾಡ ಮತ್ತು ಗದಗ ಕೋರ್ಟ್​ಗಳನ್ನ ಸ್ಫೋಟಿಸೋದಾಗಿ ಹುಸಿ ಬಾಂಬ್ ಬೆದರಿಕೆ (Email Bomb Threats) ಬಂದಿತ್ತು. ಅಷ್ಟೇ ಅಲ್ಲದೆ ಲಾಲ್‌ಬಾಗ್ ರಸ್ತೆಯಲ್ಲಿರುವ ಪಾಸ್‌ಪೋರ್ಟ್ ಕಚೇರಿ ಸ್ಫೋಟಿಸೋದಾಗಿ ಕೂಡ […]

Business GULF

ಭಾರತ-ಗಲ್ಫ್ ರಾಷ್ಟ್ರಗಳ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಯಲ್ಲಿ ಮಹತ್ವದ ಪ್ರಗತಿ: ಆರ್ಥಿಕ ಬಾಂಧವ್ಯಕ್ಕೆ ಹೊಸ ವೇಗ

ಗಲ್ಫ್ – ಇಂಡಿಯಾ :ಭಾರತ ಮತ್ತು ಗಲ್ಫ್ ಸಹಕಾರ ಮಂಡಳಿ (GCC) ನಡುವಿನ ಆರ್ಥಿಕ ಮತ್ತು ರಾಜತಾಂತ್ರಿಕ ಸಂಬಂಧಗಳಲ್ಲಿ ಇಂದು ಹೊಸ ಮೈಲಿಗಲ್ಲು ಸ್ಥಾಪಿತವಾಗಿದ್ದು, ದೀರ್ಘಕಾಲದ ಮುಕ್ತ ವ್ಯಾಪಾರ ಒಪ್ಪಂದದ (FTA) ಮಾತುಕತೆಗಳಲ್ಲಿ ಅತ್ಯಂತ ಮಹತ್ವದ ಪ್ರಗತಿ ಕಂಡುಬಂದಿದೆ. ಸೌದಿ ಅರೇಬಿಯಾ, ಯುಎಇ, ಕತಾರ್, ಕುವೈತ್, ಓಮನ್ ಮತ್ತು ಬಹ್ರೇನ್ ದೇಶಗಳನ್ನು ಒಳಗೊಂಡಿರುವ ಈ ಒಕ್ಕೂಟದೊಂದಿಗೆ ಭಾರತವು ತನ್ನ ವ್ಯಾಪಾರ ಸಂಬಂಧವನ್ನು ವಿಸ್ತರಿಸಲು ಮುಂದಾಗಿದ್ದು, ಪ್ರಮುಖವಾಗಿ ಹೂಡಿಕೆ ಒಪ್ಪಂದ ಮತ್ತು ಸರಕು ಹಾಗೂ ಸೇವಾ ವ್ಯಾಪಾರ ಒಪ್ಪಂದಗಳನ್ನು […]

GULF

ಮೊದಲು ಗುಂಡು ಹಾರಿಸ್ತೀವಿ, ಆಮೇಲೆ ಪ್ರಶ್ನೆ ಕೇಳ್ತೀವಿ, ಡೆನ್ಮಾರ್ಕ್​ ಆದೇಶಕ್ಕೆ ಅಮೆರಿಕ ಗಢ ಗಢ

ಅಮೆರಿಕ ಗ್ರೀನ್‌ಲ್ಯಾಂಡ್ ಮೇಲೆ ಆಕ್ರಮಣ ಮಾಡಿದರೆ, ಅದರ ಪಡೆಗಳು ಮೊದಲು ಗುಂಡು ಹಾರಿಸಿ ನಂತರ ಪ್ರಶ್ನೆಗಳನ್ನು ಕೇಳುತ್ತವೆ ಎಂದು ಡ್ಯಾನಿಶ್ ರಕ್ಷಣಾ ಸಚಿವಾಲಯ ಹೇಳಿದೆ. ಇದು 1952 ರ ಸೇನಾ ನಿಯಮಗಳ ಪ್ರಕಾರವಾಗಿದೆ, ಇದು ಮೇಲಧಿಕಾರಿಗಳ ಆದೇಶಗಳಿಗಾಗಿ ಕಾಯದೆ ಆಕ್ರಮಣಕಾರರ ಮೇಲೆ ದಾಳಿ ಮಾಡಲು ಸೈನಿಕರಿಗೆ ಅಗತ್ಯವಿರುತ್ತದೆ ಎಂದು ಅದು ಹೇಳಿದೆ. ವಾಷಿಂಗ್ಟನ್, ಜನವರಿ 09: ಗ್ರೀನ್‌ಲ್ಯಾಂಡ್‌ಗೆ ಸಂಬಂಧಿಸಿದಂತೆ ಡೆನ್ಮಾರ್ಕ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌(Donald Trump)ಗೆ ಕಠಿಣ ಎಚ್ಚರಿಕೆ ನೀಡಿದೆ. ಅಮೆರಿಕ ಗ್ರೀನ್‌ಲ್ಯಾಂಡ್ ಮೇಲೆ ಆಕ್ರಮಣ […]

Business

RBI Sachet: ಆನ್​ಲೈನ್ ಫ್ರಾಡ್ ಆದರೆ, ಹೂಡಿಕೆ ಸ್ಕೀಮ್ ಬಗ್ಗೆ ಅನುಮಾನ ಬಂದರೆ ಆರ್​ಬಿಐನ ಸಚೇತ್ ಪೋರ್ಟಲ್ ಮೊರೆಹೋಗಿ

RBI Sachet Portal helps filing complaint against online fraud: ವಂಚನೆಯ ಸ್ಕೀಮ್​ಗಳಲ್ಲಿ ಹಣ ಕಳೆದುಕೊಂಡಿದ್ದೀರಾ? sachet.rbi.org.in ನಲ್ಲಿ ನಿಮ್ಮ ದೂರು ದಾಖಲಿಸಬಹುದು. RBI ನ ಸಚೇತ್ ಪೋರ್ಟಲ್​ನಲ್ಲಿ ದಾಖಲಾಗುವ ದೂರಿಗೆ ಸಂಬಂಧಿಸಿ ಕ್ರಮಕ್ಕಾಗಿ ಸೂಕ್ತ ಅಧಿಕಾರಿಗಳಿಗೆ ಪ್ರಕರಣ ರವಾನಿಸುತ್ತದೆ. ಸ್ಕೀಮ್ ಆಫರ್ ಮಾಡುವ ಕಂಪನಿಗಳು ರೆಗ್ಯುಲೇಟರಿ ಮಾನ್ಯತೆ ಹೊಂದಿದೆಯಾ ಎಂದು ಈ ಪೋರ್ಟಲ್​ನಲ್ಲಿ ಪರಿಶೀಲಿಸಬಹುದು. ಕಳ್ಳತನ, ದರೋಡೆ ಮಾಡುವವರ ಒಂದು ವರ್ಗವಾದರೆ, ಆನ್​ಲೈನ್​ನಲ್ಲಿ ವಿವಿಧ ಸ್ಕೀಮ್​ಗಳ ಮೂಲಕ ಒಮ್ಮೆಗೇ ನೂರಾರು, ಸಾವಿರಾರು, ಲಕ್ಷಾಂತರ ಜನರನ್ನು […]

Sports

ಮರುಜೀವ ಪಡೆಯುತ್ತಿದೆ ಚಿನ್ನಸ್ವಾಮಿ ಸ್ಟೇಡಿಯಂ! ಸದ್ಯದಲ್ಲೇ ಸಿಗಲಿದೆ ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್

ಆರ್​ಸಿಬಿ ವಿಜಯೋತ್ಸವ ಸಂದರ್ಭ 11 ಜನರ ಸಾವಿಗೆ ಕಾರಣವಾದ ಘಟನೆಯಿಂದ ಚಿನ್ನಸ್ವಾಮಿ ಸ್ಟೇಡಿಯಂಗೆ ಚೇತರಿಸಿಕೊಳ್ಳಲಾಗಿಲ್ಲ. ಮಾರ್ಗಸೂಚಿಗಳ ಪಾಲನೆಯಾಗದ ಕಾರಣಕ್ಕೆ ಇತ್ತೀಚೆಗೆ ವಿಜಯ್ ಹಜಾರೆ ಟ್ರೋಫಿ ಪಂದ್ಯ ಕೂಡ ಕೊನೇ ಕ್ಷಣದಲ್ಲಿ ಸ್ಥಳಾಂತರಗೊಂಡಿತ್ತು. ಇದೀಗ ಲೋಪದೋಷಗಳನ್ನು ಸರಿಮಾಡಿಕೊಂಡು ಮತ್ತೆ ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ನೀಡಲು ಸ್ಟೇಡಿಯಂ ಸಿದ್ದವಾಗುತ್ತಿದೆ. ಬೆಂಗಳೂರು, ಜನವರಿ 9: ಆರ್​ಸಿಬಿ (RCB) ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದರು. ಇದರಿಂದ ಇಡೀ ಸರ್ಕಾರ ಮತ್ತು ಪೊಲೀಸ್ ಇಲಾಖೆ ತಲೆತಗ್ಗಿಸುವಂತಾಗಿತ್ತು. ಸೂಕ್ತ ಭದ್ರತೆ ನೀಡದ ಸಲುವಾಗಿ ಕಮಿಷನರ್ ದಯಾನಂದ್ […]

Entertainment ಸಿನಿಮಾ

‘ಒಂದಲ್ಲ, ಎರಡಲ್ಲ 200 ಮಿಲಿಯನ್’; ‘ಟಾಕ್ಸಿಕ್’ ಟೀಸರ್ ಅಬ್ಬರಕ್ಕೆ ‘ಕೆಜಿಎಫ್ 2’ ದಾಖಲೆ ಉಡೀಸ್

‘ಟಾಕ್ಸಿಕ್’ ಸಿನಿಮಾದ ಟೀಸರ್ 24 ಗಂಟೆಗಳಲ್ಲಿ ಬರೋಬ್ಬರಿ 200 ಮಿಲಿಯನ್ (20 ಕೋಟಿ) ಡಿಜಿಟಲ್ ವೀಕ್ಷಣೆಗಳನ್ನು ಪಡೆದು ಹೊಸ ದಾಖಲೆ ಸೃಷ್ಟಿಸಿದೆ. ಈ ಮೂಲಕ ‘ಕೆಜಿಎಫ್ 2’, ‘ಕಾಂತಾರ’ ಸೇರಿದಂತೆ ಹಲವು ಬ್ಲಾಕ್‌ಬಸ್ಟರ್ ಸಿನಿಮಾಗಳ ಹಿಂದಿನ ದಾಖಲೆಗಳನ್ನು ಯಶ್ ಅವರ ಈ ಸಿನಿಮಾ ಟೀಸರ್ ಮುರಿದಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರಕ್ಕೆ ಡಿಜಿಟಲ್ ವೇದಿಕೆಗಳಲ್ಲಿ ಭಾರಿ ಸ್ಪಂದನೆ ಸಿಕ್ಕಿದೆ. ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ಅಬ್ಬರಕ್ಕೆ ‘ಕೆಜಿಎಫ್ 2’, ‘ಕಾಂತಾರ: ಚಾಪ್ಟರ್ 1’ […]

Health +

ಅತಿಯಾಗಿ ಸ್ವೀಟ್ ತಿನ್ನುವ ಬಯಕೆಯನ್ನು ನಿಯಂತ್ರಿಸಲು ಇಲ್ಲಿದೆ ಸಿಂಪಲ್ ಐಡಿಯಾ

ಸಾಮಾನ್ಯವಾಗಿ ಚಳಿಗಾಲದಲ್ಲಿ ಜನರ ಆಹಾರ ಪದ್ಧತಿ ಬದಲಾಗುತ್ತದೆ. ಸಿಹಿತಿಂಡಿ ಅಥವಾ ವಿವಿಧ ಭಕ್ಷ್ಯಗಳಿಗೆ ಮನಸ್ಸು ವಾಲುತ್ತದೆ. ಅದರಲ್ಲಿಯೂ ಸ್ವೀಟ್ ಸೇರಿದಂತೆ ಕರಿದ ತಿನಿಸುಗಳ ಸವಿಯುವ ಒಲವು ಹೆಚ್ಚಾಗುತ್ತದೆ. ಎಲ್ಲರಂತೆ ಮಧುಮೇಹ ರೋಗಿಗಳು ಸಹ ಸಿಹಿತಿನ್ನಲು ಬಯಸುತ್ತಾರೆ. ಹಾಗಾಗಿ ಇಂತಹ ಸಂದರ್ಭಗಳಲ್ಲಿ, ಆಹಾರ ಕ್ರಮದಲ್ಲಿ ಯಾವ ರೀತಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕಾಗುತ್ತದೆ. ಹಾಗಾದರೆ ಸ್ವೀಟ್ ತಿನ್ನಬೇಕು ಎನಿಸಿದಾಗ ಏನು ಮಾಡಬೇಕು, ಈ ರೀತಿ ಬಯಕೆಯನ್ನು ತಡೆಯುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ […]

GULF

ಗಲ್ಫ್ ರಾಷ್ಟ್ರಗಳಲ್ಲಿ ನಾಳೆ ‘ಪ್ರವಾಸಿ ಭಾರತೀಯ ದಿವಸ’ ಆಚರಣೆ: ಅನಿವಾಸಿ ಭಾರತೀಯರಿಂದ ಭರ್ಜರಿ ಪೂರ್ವ ತಯಾರಿ.

ದುಬೈ/ರಿಯಾದ್/ಮಸ್ಕತ್:ಭಾರತದ ವಿಕಾಸದಲ್ಲಿ ಅನಿವಾಸಿ ಭಾರತೀಯರ ಅಪ್ರತಿಮ ಕೊಡುಗೆಯನ್ನು ಸ್ಮರಿಸುವ ‘ಪ್ರವಾಸಿ ಭಾರತೀಯ ದಿವಸ’ (PBD) ವನ್ನು ನಾಳೆ (ಜನವರಿ 9) ಗಲ್ಫ್ ರಾಷ್ಟ್ರಗಳಾದ್ಯಂತ ಅತ್ಯಂತ ಸಡಗರದಿಂದ ಆಚರಿಸಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 1915ರಲ್ಲಿ ಮಹಾತ್ಮ ಗಾಂಧೀಜಿಯವರು ವಿದೇಶದಿಂದ ಭಾರತಕ್ಕೆ ಮರಳಿದ ಈ ದಿನವನ್ನು ಗೌರವಿಸಲು ಗಲ್ಫ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು ಮತ್ತು ವಿವಿಧ ಸಂಘಟನೆಗಳು ಸಜ್ಜಾಗಿವೆ. ​ಪೂರ್ವ ತಯಾರಿಯ ಪ್ರಮುಖ ಮುಖ್ಯಾಂಶಗಳು: ​ಗಲ್ಫ್ ಭಾರತೀಯರ ಆಶಯ: “ಭಾರತವು ಇಂದು ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿದ್ದು, ಅದರಲ್ಲಿ ಗಲ್ಫ್ ರಾಷ್ಟ್ರಗಳಲ್ಲಿರುವ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft