Sports

ಬಾಂಗ್ಲಾದೇಶದ ಮನವಿ ತಿರಸ್ಕರಿಸಿದ ಐಸಿಸಿ; ಭಾರತದಲ್ಲೇ ಪಂದ್ಯಗಳು ನಿಶ್ಚಿತ?

ನವದೆಹಲಿ ,ಜನವರಿ 8 : 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂದ್ಯಾವಳಿಯ ಆಯೋಜನೆಗೆ ಸಂಬಂಧಿಸಿದಂತೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಸಲ್ಲಿಸಿದ್ದ ಮನವಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಅಧಿಕೃತವಾಗಿ ತಿರಸ್ಕರಿಸಿದೆ. ಭಾರತದಲ್ಲಿ ನಡೆಯಲಿರುವ ಪಂದ್ಯಾವಳಿಯ ಸಂದರ್ಭದಲ್ಲಿ ಆಟಗಾರರ ಸುರಕ್ಷತೆಯ ಕುರಿತು ಕಳವಳ ವ್ಯಕ್ತಪಡಿಸಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು, ತನ್ನ ಪಂದ್ಯಗಳನ್ನು ಶ್ರೀಲಂಕಾಕ್ಕೆ ವರ್ಗಾಯಿಸಬೇಕೆಂದು ಐಸಿಸಿಗೆ ಪಟ್ಟು ಹಿಡಿದಿತ್ತು. ಆದರೆ ಭಾರತವು ಪಂದ್ಯಾವಳಿಗಾಗಿ ಅತ್ಯುನ್ನತ ಮಟ್ಟದ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿರುವುದನ್ನು ಖಚಿತಪಡಿಸಿರುವ ಐಸಿಸಿ, ಪಂದ್ಯಗಳ ಸ್ಥಳ ಬದಲಾವಣೆಯ ಸಾಧ್ಯತೆಯನ್ನು […]

Health +

ಹೆಚ್ಚುತ್ತಿರುವ cold fever ,ಚಳಿಗಾಲದ ಆರೋಗ್ಯ ರಕ್ಷಣೆ ;ಶೀತ ಮತ್ತು ಜ್ವರ ತಡೆಗಟ್ಟಲು ವೈದ್ಯರ ಪ್ರಮುಖ ಸಲಹೆಗಳು.

ಜನವರಿ 8, ಬೆಂಗಳೂರು: ಪ್ರಸ್ತುತ ಚಳಿಗಾಲದ ತೀವ್ರತೆ ಹೆಚ್ಚಾಗುತ್ತಿದ್ದು, ಹವಾಮಾನ ವೈಪರೀತ್ಯದಿಂದಾಗಿ ಸಾರ್ವಜನಿಕರಲ್ಲಿ ಜ್ವರ, ಕೆಮ್ಮು ಮತ್ತು ನೆಗಡಿಯಂತಹ ಸಮಸ್ಯೆಗಳು ವ್ಯಾಪಕವಾಗಿ ಕಂಡುಬರುತ್ತಿವೆ. ವಿಶೇಷವಾಗಿ ಮಕ್ಕಳು ಮತ್ತು ಹಿರಿಯ ನಾಗರಿಕರಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ, ಈ ಅವಧಿಯಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅತ್ಯಗತ್ಯವಾಗಿದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಚಳಿಗಾಲದ ಕಾಯಿಲೆಗಳಿಂದ ದೂರವಿರಲು ಪ್ರತಿದಿನ ಬಿಸಿ ನೀರನ್ನು ಕುಡಿಯುವುದು ಮತ್ತು ತಾಜಾ ಹಾಗೂ ಪೌಷ್ಟಿಕ ಆಹಾರವನ್ನು ಸೇವಿಸುವುದು ಉತ್ತಮ. ಆಹಾರದಲ್ಲಿ ಶುಂಠಿ, ಬೆಳ್ಳುಳ್ಳಿ, ಅರಿಶಿನ ಮತ್ತು […]

ಸಿನಿಮಾ

ಸ್ಯಾಂಡಲ್‌ವುಡ್‌ನಲ್ಲಿ ರಾಕಿ ಭಾಯ್ ಅಬ್ಬರ: ಯಶ್ 40ನೇ ವಸಂತಕ್ಕೆ ಕಾಲಿಟ್ಟ ಸಂಭ್ರಮ, ಇಂದು ರಾತ್ರಿ ‘ಟಾಕ್ಸಿಕ್’ ಸಿನಿಮಾದ ಹೈ-ವೋಲ್ಟೇಜ್ ಅಪ್‌ಡೇಟ್.

ಜನವರಿ 8‌, ಬೆಂಗಳೂರು: ಕನ್ನಡ ಚಿತ್ರರಂಗವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಹೆಮ್ಮೆಯ ನಟ “ರಾಕಿಂಗ್ ಸ್ಟಾರ್” ಯಶ್ ಇಂದು ತಮ್ಮ 40ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕೆಜಿಎಫ್ ಸರಣಿಯ ಅಭೂತಪೂರ್ವ ಯಶಸ್ಸಿನ ನಂತರ ಯಶ್ ಅವರ ಮುಂದಿನ ನಡೆ ಏನು ಎಂಬ ಕುತೂಹಲ ಇಡೀ ಚಿತ್ರರಂಗಕ್ಕಿತ್ತು. ಆ ಕುತೂಹಲಕ್ಕೆ ಉತ್ತರವಾಗಿರುವ ‘ಟಾಕ್ಸಿಕ್’ (Toxic) ಸಿನಿಮಾದ ಬಗ್ಗೆ ಇಂದು ಮಹತ್ವದ ಘೋಷಣೆ ಹೊರಬೀಳಲಿದೆ. ಚಿತ್ರತಂಡವು ಯಶ್ ಅವರ ಜನ್ಮದಿನದ ವಿಶೇಷವಾಗಿ ಇಂದು ರಾತ್ರಿ 10:10ಕ್ಕೆ ಚಿತ್ರದ ಬಹುನಿರೀಕ್ಷಿತ ಟೀಸರ್ ಅಥವಾ […]

GULF News

ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪಿಎಂ ನೆತನ್ಯಾಹು; ಗಾಜಾ ಶಾಂತಿ ಯೋಜನೆ ಕುರಿತು ಚರ್ಚೆ

ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ನೇಹಿತ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಇನ್ನೂ ಹೆಚ್ಚು ದೃಢನಿಶ್ಚಯದಿಂದ ಭಯೋತ್ಪಾದನೆಯ ವಿರುದ್ಧ ಹೋರಾಡುವ ಸಂಕಲ್ಪವನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದ್ದಾರೆ. ಹಾಗೇ, ಗಾಜಾ ಶಾಂತಿ ಯೋಜನೆಯ ಸ್ಥಿತಿಗತಿಯ ಕುರಿತು ನೆತನ್ಯಾಹು ಅವರಿಂದ ಪ್ರಧಾನಿ ಮೋದಿ ಸಂಕ್ಷಿಪ್ತ ಮಾಹಿತಿ ಪಡೆದರು. ನವದೆಹಲಿ, ಜನವರಿ 7: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮಾಡಿದ್ದರು. ಫೋನ್​ನಲ್ಲಿ ತಮ್ಮ ಗೆಳೆಯ ನೆತನ್ಯಾಹು ಜೊತೆ ಮಾತನಾಡಿದ ಮೋದಿ […]

Business

GDP growth: ಇಂಡಿಯಾ ರೇಟಿಂಗ್ಸ್ ಪ್ರಕಾರ ಮುಂದಿನ ವರ್ಷ ಭಾರತದ ಜಿಡಿಪಿ ಬೆಳವಣಿಗೆ ಶೇ. 6.9

India Ratings and Research Agency estimates India’s economic growth for 2026-27 to be 6.9pc: ಈ ವರ್ಷ (2025-26) ಭಾರತದ ಜಿಡಿಪಿ ಶೇ. 7.4ರಷ್ಟು ಬೆಳೆಯಬಹುದು ಎಂದು ಇಂಡಿಯಾ ರೇಟಿಂಗ್ ಅಂಡ್ ರಿಸರ್ಚ್ ಏಜೆನ್ಸಿ ಹೇಳಿದೆ. ಮುಂದಿನ ವರ್ಷದ ಪರಿಸ್ಥಿತಿಯನ್ನೂ ಅವಲೋಕಿಸಿರುವ ಈ ಏಜೆನ್ಸಿ 2026-27ರಲ್ಲಿ ಜಿಡಿಪಿ ಶೇ. 6.9ರಷ್ಟು ಹೆಚ್ಚಬಹುದು ಎಂದಿದೆ. ಮುಂದಿನ ವರ್ಷದಲ್ಲಿ ಭಾರತದ ಬೆಳವಣಿಗೆಗೆ ಸಾಧಕವಾಗುವ ಮತ್ತು ಬಾಧಕವಾಗುವ ಅಂಶಗಳನ್ನು ಈ ಏಜೆನ್ಸಿ ಪ್ರಸ್ತಾಪಿಸಿದೆ. ನವದೆಹಲಿ, ಜನವರಿ 7: ಈ […]

Entertainment ಸಿನಿಮಾ

ಮದುವೆ ಬಳಿಕ ಸಮಂತಾ ಮೊದಲ ಸಿನಿಮಾ; ಹೇಗಿದೆ ನೋಡಿ ಫಸ್ಟ್ ಲುಕ್

ಎರಡು ವರ್ಷಗಳ ಗ್ಯಾಪ್ ಬಳಿಕ ನಟಿ ಸಮಂತಾ ರುತ್ ಪ್ರಭು ಅವರು ಮತ್ತೆ ಬೆಳ್ಳಿತೆರೆ ಮೇಲೆ ಬರುತ್ತಿದ್ದಾರೆ. ಅವರು ನಟಿಸಿದ ‘ಮಾ ಇಂಟಿ ಬಂಗಾರಂ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿದೆ. ಜನವರಿ 9ರಂದು ಈ ಸಿನಿಮಾದ ಟೀಸರ್ ಕೂಡ ಬಿಡುಗಡೆ ಆಗಲಿದೆ. ಸಿನಿಮಾ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ.. ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ನಿರ್ದೇಶಕ ರಾಜ್ ನಿಡಿಮೋರು ಜೊತೆ ಇತ್ತೀಚೆಗೆ ಮದುವೆ ಆದರು. ಈಗ ಮತ್ತೆ ಅವರು ಸಿನಿಮಾ ಕೆಲಸಗಳಲ್ಲಿ […]

Sports

‘ನಮ್ಮ ಬ್ಯಾಟ್ ಬಳಸಬೇಡಿ’; ಬಾಂಗ್ಲಾ ಆಟಗಾರರೊಂದಿಗಿನ ಒಪ್ಪಂದ ಮುರಿದ ಭಾರತೀಯ ಬ್ಯಾಟ್ ಕಂಪನಿ

BCCI vs BCB Dispute: ಭಾರತ-ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗಳ ಭಿನ್ನಾಭಿಪ್ರಾಯ ತೀವ್ರಗೊಂಡಿದೆ. ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರ ನಿಷೇಧದ ನಂತರ, ಎಸ್‌ಜಿ ಬ್ಯಾಟ್ ಕಂಪನಿ ಬಾಂಗ್ಲಾದೇಶ ಆಟಗಾರರೊಂದಿಗಿನ ಪ್ರಾಯೋಜಕತ್ವ ರದ್ದುಗೊಳಿಸಿದೆ. ಮುಸ್ತಾಫಿಜುರ್ ಅವರನ್ನು ಐಪಿಎಲ್‌ನಿಂದ ಹೊರಗಿಟ್ಟಿದ್ದರಿಂದ ಹುಟ್ಟಿಕೊಂಡ ಈ ವಿವಾದ, ಟಿ20 ವಿಶ್ವಕಪ್ ಸ್ಥಳಾಂತರದ ಬಾಂಗ್ಲಾದೇಶದ ಬೇಡಿಕೆಯನ್ನು ಐಸಿಸಿ ತಿರಸ್ಕರಿಸುವುದರೊಂದಿಗೆ ಹೊಸ ತಿರುವು ಪಡೆದಿದೆ. ಏಟಿಗೆ ಎದುರೇಟು ನೀಡುವುದನ್ನು ಭಾರತೀಯರಿಗೆ ಹೊಸದಾಗಿ ಕಲಿಸಿಕೊಡಬೇಕಿಲ್ಲ. ಅದರಲ್ಲೂ ಕ್ರಿಕೆಟ್ ವಿಚಾರಕ್ಕೆ ಬಂದರೆ ಭಾರತೀಯರ ಮುಂದೆ ನಿಲ್ಲುವವರಿಲ್ಲ. ಹೀಗಿರುವಾಗ ವಿಶ್ವ ಕ್ರಿಕೆಟ್​ನ ದೊಡ್ಡಣ್ಣ […]

Health +

ನೀವು ಸೀಫುಡ್ ಪ್ರೀಯರೆ? ಇಷ್ಟಪಟ್ಟು ತಿನ್ನುವ ಆಹಾರದಲ್ಲಿರಬಹುದು ಮೈಕ್ರೋಪ್ಲಾಸ್ಟಿಕ್‌! ಹೇಗೆ ತಡೆಯುವುದು ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ. ನಾವು ಆರೋಗ್ಯಕರ ಮತ್ತು ಶುದ್ಧ ಎಂದು ಸೇವನೆ ಮಾಡುವಂತಹ ಹಣ್ಣು, ತರಕಾರಿ, ಜೇನುತುಪ್ಪ ಎಲ್ಲದರಲ್ಲಿಯೂ ಬೆರಕೆ ಕಂಡುಬರುತ್ತಿದೆ. ಹೌದು, ಮೈಕ್ರೋಪ್ಲಾಸ್ಟಿಕ್‌ ಕಣಗಳು ದಿನನಿತ್ಯ ಬಳಸುವ ಉಪ್ಪಿನಿಂದ ಹಿಡಿದು ಕುಡಿಯುವ ನೀರಿನವರೆಗೆ ಎಲ್ಲದರಲ್ಲಿಯೂ ಕಂಡುಬರುತ್ತಿದೆ. ಹಾಗಾದರೆ ಮೈಕ್ರೋಪ್ಲಾಸ್ಟಿಕ್‌ ಕಣಗಳು ಹೇಗೆ ನಮ್ಮ ಆಹಾರದಲ್ಲಿ ಸೇರಿಕೊಳ್ಳುತ್ತದೆ, ಅವುಗಳಿಂದ ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ, ಅದನ್ನು ಹೇಗೆ ತಡೆಯಬಹುದು ಎಂಬುದರ ಬಗ್ಗೆ ತಿಳಿಯುವುದು ಬಹಳ ಅನಿವಾರ್ಯ. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ. ಇತ್ತೀಚಿನ […]

Entertainment GULF ಸಿನಿಮಾ

ವಿಜಯ್ ಕೊನೆಯ ಸಿನಿಮಾ ಸೌದಿ ಅರೆಬಿಯಾನಲ್ಲಿ ಬ್ಯಾನ್: ಕಾರಣವೇನು?

Thalapathy Vijay movie: ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗಲಿದ್ದು, ವಿಜಯ್​ಗೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಮೆರಿಕ, ಮಲೇಷ್ಯಾ, ಸಿಂಗಪುರ, ಗಲ್ಫ್ ರಾಷ್ಟ್ರಗಳಲ್ಲೂ ಅಭಿಮಾನಿಗಳನ್ನು ವಿಜಯ್ ಹೊಂದಿದ್ದಾರೆ. ಆದರೆ ಇದೀಗ ಸೌದಿ ಅರೆಬಿಯಾನಲ್ಲಿ ವಿಜಯ್ ಅವರ ‘ಜನ ನಾಯಗನ್’ ಸಿನಿಮಾದ ಮೇಲೆ ನಿಷೇಧ ಹೇರಲಾಗಿದೆಯಂತೆ. ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಬೆಂಗಳೂರು ಸೇರಿದಂತೆ ಇನ್ನೂ ಕೆಲವು ನಗರಗಳಲ್ಲಿ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ […]

Business

ಈ ಎಸ್​ಎಂಬಿಯಲ್ಲಿ ಆಕರ್ಷಕ ಬಡ್ಡಿ ಆಫರ್; ನಿತ್ಯವೂ ಚಕ್ರಬಡ್ಡಿ; ಏನಿದರ ಅನುಕೂಲ?

Slice small finance bank gives 5.25pc interest and daily compounding: ಬ್ಯಾಂಕುಗಳಲ್ಲಿ ಫಿಕ್ಸೆಡ್ ಡೆಪಾಸಿಟ್​ಗಳಿಗೆ ಮೂರು ತಿಂಗಳ ಲೆಕ್ಕದಲ್ಲಿ ಬಡ್ಡಿ, ಚಕ್ರಬಡ್ಡಿ ಗಣಿಸಲಾಗುತ್ತದೆ. ಆದರೆ, ಸ್ಲೈಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನಲ್ಲಿ ದಿನವೂ ಚಕ್ರಬಡ್ಡಿ ಗಣಿಸಲಾಗುತ್ತದೆ. ಈ ಬ್ಯಾಂಕಲ್ಲಿ ಸೇವಿಂಗ್ಸ್ ಅಕೌಂಟ್​ಗೆ ವಾರ್ಷಿಕ ಶೇ. 5.25ರಷ್ಟು ಬಡ್ಡಿ ಕೊಡಲಾಗುತ್ತದೆ. ನವದೆಹಲಿ, ಜನವರಿ 6: ಸ್ಲೈಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ (Slice Small Finance Bank) ತನ್ನ ಸೇವಿಂಗ್ಸ್ ಅಕೌಂಟ್​ಗಳಿಗೆ ಫಿಕ್ಸೆಡ್ ಡೆಪಾಸಿಟ್​ನಷ್ಟು (Fixed Deposit) ಬಡ್ಡಿ ಆಫರ್ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft