Health +

ಸೌತೆಕಾಯಿ ತಿನ್ನುವ ಮೊದಲು ನಿಮಗೆ ಈ ಆರೋಗ್ಯ ಸಮಸ್ಯೆ ಇದೆಯೋ, ಇಲ್ಲವೋ ತಿಳಿದುಕೊಳ್ಳಿ

ಸಾಮಾನ್ಯವಾಗಿ ಸೌತೆಕಾಯಿ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಆದರೆ ಆರೋಗ್ಯ ತಜ್ಞರು ಹಲವರಿಗೆ ಸೌತೆಕಾಯಿ ವಿಷಕ್ಕೆ ಸಮಾನ ಎನ್ನುತ್ತಾರೆ. ಹೌದು, ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ನಂತಹ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದ್ದರೂ ಕೂಡ ಇದು ಕೆಲವರಿಗೆ ಒಳ್ಳೆಯದಲ್ಲ. ಇದು ಆಶ್ಚರ್ಯ ಉಂಟು ಮಾಡಿದರು ಸತ್ಯ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ, ಯಾಕೆ ಇವುಗಳನ್ನು ಸೇವನೆ ಮಾಡಬಾರದು? ಇದರಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಸೌತೆಕಾಯಿ (Cucumber) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ಹೆಚ್ಚಾಗಿ […]

Sports

ವಿಜಯ್ ಹಝಾರೆ ಟ್ರೋಫಿ ತಮಿಳುನಾಡು ತಂಡಕ್ಕೆ ಅನಿರೀಕ್ಷಿತ ಹಿನ್ನಡೆ

ಬೆಂಗಳೂರು: ತಮಿಳುನಾಡು ತಂಡದ ದಾಂಡಿಗ ಬ್ಯಾಟ್ಸ್ ಮ್ಯಾನ್ ‌ಸಾಯಿ ಸುದರ್ಶನ್‌ಗೆ ಮೂಳೆ ಮುರಿತ!6 ವಾರಗಳ ಕಾಲ ಕ್ರಿಕೆಟ್‌ನಿಂದ ದೂರ! ತಮಿಳುನಾಡು ತಂಡಕ್ಕೆ ಅನಿರೀಕ್ಷಿತ ಹಿನ್ನಡೆ.

ಸಿನಿಮಾ

ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ ‘ಜನನಾಯಗನ್’ ಜನವರಿ 9ರಂದು ವಿಶ್ವದಾದ್ಯಂತ ಅದ್ಧೂರಿ ಬಿಡುಗಡೆ

ದಕ್ಷಿಣ ಭಾರತದ ಚಿತ್ರರಂಗದ ಧ್ರುವತಾರೆ ದಳಪತಿ ವಿಜಯ್ ಅವರು ಸಕ್ರಿಯ ರಾಜಕಾರಣಕ್ಕೆ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಳ್ಳುವ ಮುನ್ನ ನಟಿಸಿರುವ ಕೊನೆಯ ಚಿತ್ರ ‘ಜನನಾಯಗನ್’ ಇದೇ ಜನವರಿ 9ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶ್ವದಾದ್ಯಂತ ಅತ್ಯಂತ ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಲಿದೆ. ದಶಕಗಳ ಕಾಲ ಬೆಳ್ಳಿಪರದೆಯ ಮೇಲೆ ಕೋಟ್ಯಂತರ ಅಭಿಮಾನಿಗಳನ್ನು ರಂಜಿಸಿದ ವಿಜಯ್ ಅವರ ನಟನಾ ಪಯಣದ ಈ ಅಂತಿಮ ಚಿತ್ರವು ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆಯುವ ಮುನ್ಸೂಚನೆ ನೀಡಿದೆ. ಖ್ಯಾತ ನಿರ್ದೇಶಕ ಹಚ್. ವಿನೋದ್ ಸಾರಥ್ಯದಲ್ಲಿ ಮೂಡಿಬಂದಿರುವ ಈ ಚಿತ್ರವು […]

Sports

ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಬಿಡುಗಡೆ ಮಾಡಲು ಕೆಕೆಆರ್‌ಗೆ ಬಿಸಿಸಿಐ ಸೂಚನೆ!

ಮುಂಬೈ: ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಪ್ರಸ್ತುತ ರಾಜತಾಂತ್ರಿಕ ಮತ್ತು ಭದ್ರತಾ ವಿದ್ಯಮಾನಗಳನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI), ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಬಾಂಗ್ಲಾದೇಶದ ಎಡಗೈ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಕ್ಷಣವೇ ತಂಡದಿಂದ ಬಿಡುಗಡೆ ಮಾಡುವಂತೆ ಬಿಸಿಸಿಐ ಶನಿವಾರ ಖಡಕ್ ಆದೇಶ ಹೊರಡಿಸಿದೆ. ಇತ್ತೀಚೆಗೆ ನಡೆದ ಐಪಿಎಲ್ 2026ರ ಮೆಗಾ ಹರಾಜಿನಲ್ಲಿ ಕೆಕೆಆರ್ ತಂಡವು ಮುಸ್ತಾಫಿಜುರ್ ರೆಹಮಾನ್ ಅವರನ್ನು 9.20 ಕೋಟಿ ರೂ.ಗಳ […]

News

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ – ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಮಾಡಿ, ನಿಂದಿಸಿದ್ದ ಪ್ರಕರಣ ಸಂಬಂಧ ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ.

News

IAS Officers Transfer: ರಾಜ್ಯ ಸರ್ಕಾರದಿಂದ 4 ಜಿಲ್ಲಾಧಿಕಾರಿಗಳು ಹಾಗೂ 18 ಮಂದಿ ಐಎಎಸ್‌ ಅಧಿಕಾರಿಗಳ ದಿಢೀರ್ ವರ್ಗಾವಣೆ!

ಬೆಂಗಳೂರು : IAS Officers Transfer: ರಾಜ್ಯ ಸರ್ಕಾರದಿಂದ 4 ಜಿಲ್ಲಾಧಿಕಾರಿಗಳು ಹಾಗೂ 18 ಮಂದಿ ಐಎಎಸ್‌ ಅಧಿಕಾರಿಗಳ ದಿಢೀರ್ ವರ್ಗಾವಣೆ!

News

ಕರ್ನಾಟಕದಲ್ಲಿ ಹದಗೆಟ್ಟ ಗಾಳಿಯ ಗುಣಮಟ್ಟ!

ಬೆಂಗಳೂರು : ಕರ್ನಾಟಕದಲ್ಲಿ ಹದಗೆಟ್ಟ ಗಾಳಿಯ ಗುಣಮಟ್ಟ!ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ AQI 150–199ಮಕ್ಕಳು, ವೃದ್ಧರಿಗೆ ವಿಶೇಷ ಎಚ್ಚರಿಕೆಉಸಿರಾಟದ ಸಮಸ್ಯೆ ಇರುವವರು N95 ಮಾಸ್ಕ್ ಧರಿಸಲು ಸಲಹೆ

News

ಹೊಸ ವರ್ಷಕ್ಕೆ ಸರ್ಕಾರದಿಂದ ಸಿಹಿ ಸುದ್ದಿ;

ಬೆಂಗಳೂರು : ಹೊಸ ವರ್ಷಕ್ಕೆ ಸರ್ಕಾರದಿಂದ ಸಿಹಿ ಸುದ್ದಿ; ಕರ್ನಾಟಕದಲ್ಲಿ 2026ರಲ್ಲಿ ನಡೆಯಲಿದೆ ಬೃಹತ್ ನೇಮಕಾತಿ; 56,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಸಿದ್ಧತೆ

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft