Health +

ಟೀಯನ್ನು ಪದೇ ಪದೇ ಬಿಸಿ ಮಾಡಿ ಕುಡಿಯುವ ಒಂದು ಸಣ್ಣ ಅಭ್ಯಾಸ ಆರೋಗ್ಯದ ಮೇಲೆ ಬಹುದೊಡ್ಡ ಪರಿಣಾಮ ಬೀರಬಹುದು ಎಚ್ಚರ!

ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಬಿಸಿ ಚಹಾ ಕುಡಿಯುವುದು ಹಲವರ ಅಭ್ಯಾಸ. ಚಹಾ ಕೇವಲ ಪಾನೀಯವಲ್ಲ, ಅದು ಒಂದು ಭಾವನೆ. ಆದರೆ ಚಹಾ ತಣ್ಣಗಾಯ್ತು ಅಂತಾ ಮತ್ತೆ ಮತ್ತೆ ಬಿಸಿ ಮಾಡಿ ಕುಡಿಯುವುದು ಒಳ್ಳೆಯದಲ್ಲ. ಈ ಅಭ್ಯಾಸ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಎಂದು ತಿಳಿದರೆ ನೀವೆಂದೂ ಈ ಕೆಲಸ ಮಾಡುವುದಿಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಆರೋಗ್ಯಕ್ಕೆ ಯಾವ ರೀತಿಯ ಸಮಸ್ಯೆಗಳಾಗುತ್ತದೆ, ಯಾಕೆ ಈ ಅಭ್ಯಾಸ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ. […]

News

ಭಾರತದಂತಹ ದೈತ್ಯ ನೆರೆ ರಾಷ್ಟ್ರದೊಂದಿಗೆ ವೈರತ್ವ ಮೂರ್ಖತನ;

ಬೆಂಗಳೂರು : ಭಾರತದಂತಹ ದೈತ್ಯ ನೆರೆ ರಾಷ್ಟ್ರದೊಂದಿಗೆ ವೈರತ್ವ ಮೂರ್ಖತನ; ಬಾಂಗ್ಲಾದೇಶ ಹಣಕಾಸು ಸಲಹೆಗಾರ ಡಾ. ಸಲೇಹುದ್ದೀನ್‌ ಅಹ್ಮದ್‌ ಅಭಿಮತ.

Sports

ವಿಜಯ್ ಹಝಾರೆಯಲ್ಲಿ 16 ವರ್ಷಗಳ ನಂತರ ಶತಕ ಸಿಡಿಸಿದ ಕಿಂಗ್ ಕೊಹ್ಲಿ

ವಿಜಯ್ ಹಝಾರೆಯಲ್ಲಿ 16 ವರ್ಷಗಳ ನಂತರ ಶತಕ ಸಿಡಿಸಿದ ಕಿಂಗ್ ಕೊಹ್ಲಿ ಬೆಂಗಳೂರು : ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಅಬ್ಬರಿಸಿದ್ದ ವಿರಾಟ್ ಕೊಹ್ಲಿ, ವಿಜಯ್ ಹಜಾರೆ ಟ್ರೋಫಿಯಲ್ಲೂ ಶತಕ ಸಿಡಿಸಿದ್ದಾರೆ. ಡೆಲ್ಲಿ ಪರ ಆಂಧ್ರಪ್ರದೇಶ ವಿರುದ್ಧ ಕೇವಲ 83 ಎಸೆತಗಳಲ್ಲಿ 100 ರನ್ ಪೂರೈಸಿದ ಕೊಹ್ಲಿ, 16 ವರ್ಷಗಳ ಬಳಿಕ ಈ ಟೂರ್ನಿಯಲ್ಲಿ ಶತಕ ಬಾರಿಸಿದ್ದಾರೆ.

News

GAMCB Recruitment 2025: ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ

ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು (GAMCB) 8 ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿ, BAMS/ಸ್ನಾತಕೋತ್ತರ ಪದವಿ ಹೊಂದಿರುವವರು ಅರ್ಹರು. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರು ಡಿಸೆಂಬರ್ 30ರ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ವಯೋಮಿತಿ ಸಡಿಲಿಕೆಯೂ ಲಭ್ಯವಿದೆ. ಇದು ಕರ್ನಾಟಕ ಸರ್ಕಾರದ ಉದ್ಯೋಗಾವಕಾಶ. ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು […]

News

₹8 ಕೋಟಿ ಸೈಬರ್‌ ವಂಚನೆ, ಮನನೊಂದು ಗುಂಡು ಹಾರಿಸಿಕೊಂಡ ಮಾಜಿ ಐಪಿಎಸ್ ಅಧಿಕಾರಿ!

ಸೈಬರ್‌ ವಂಚಕರ ಜಾಲಕ್ಕೆ ಸಿಲುಕಿದ್ದ ಪಂಜಾಬ್‌ನ ಮಾಜಿ ಐಪಿಎಸ್ ಅಧಿಕಾರಿ ಅಮರ್ ಸಿಂಗ್ ಚಾಹಲ್ ಪಟಿಯಾಲದಲ್ಲಿರುವ ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

GULF

1971ರ ಭಾರತ ನೀಡಿದ್ದ ಸಹಕಾರ ಸ್ಮರಿಸಿ; ರಾಯಭಾರಿ ಮೂಲಕ ಬಾಂಗ್ಲಾದೇಶಕ್ಕೆ ಖಡಕ್‌ ಸಂದೇಶ‌ ಕಳಿಸಿದ ವ್ಲಾಡಿಮಿರ್‌ ಪುಟಿನ್!

ರಷ್ಯಾ ರಾಯಭಾರಿ ಅಲೆಕ್ಸಾಂಡರ್ ಗ್ರಿಗೊರಿವಿಚ್ ಖೋಜಿನ್, 1971ರಲ್ಲಿ ಬಾಂಗ್ಲಾದೇಶ ರಚನೆಯಲ್ಲಿ ಭಾರತ ನಿರ್ವಹಿಸಿದ ಪಾತ್ರವನ್ನು ನೆನೆದು, ಸಂಘರ್ಷವನ್ನು ಕೊನೆಗೊಳಿಸುವಂತೆ ಯೂನಸ್‌ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

News

ಅರಬ್ಬೀ ಸಮುದ್ರ’ದ ಹೆಸರು ಬದಲಿಸಿ ಎಂದ ರಾಜ್ಯ ಬಿಜೆಪಿ ನಾಯಕ – ‘ಹಿಂದೂ ಮಹಾಸಾಗರ’ದ ಹೆಸರು ಬದಲಿಸಿ ಎಂದ ಪಾಕಿಸ್ತಾನ

ಅರಬ್ಬೀ ಸಮುದ್ರಕ್ಕೆ ರತ್ನಾಕರ ಸಾಗರ ಎಂಬ ಹೆಸರು ಸೂಕ್ತವಾಗಿದೆ. ಶತಮಾನಗಳ ಹಿಂದೆ ಇದೇ ಹೆಸರು ಬಳಸಲಾಗುತ್ತಿತ್ತು ಎಂದು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಾಂತರಾಮ್ ಸಿದ್ದಿ ಹೇಳಿದ್ದಾರೆ!

News

ಬೆಳಗಾವಿ ಜಿಲ್ಲೆ ವಿಭಜನೆ : ಯಾವ ಕ್ಷಣದಲ್ಲಾದರೂ ಘೋಷಣೆ: ಲಕ್ಷ್ಮೀ ಹೆಬ್ಬಾಳಕರ್!

ಹೊಸ ಜಿಲ್ಲೆ ಘೋಷಣೆ ಸಂಬಂಧ ಎಲ್ಲಾ ಶಾಸಕರು ಮತ್ತು ಸಚಿವರನ್ನು ಕರೆದು ಸಮಗ್ರವಾಗಿ ಚರ್ಚಿಸುವ ಉದ್ದೇಶದಿಂದಲೇ ಮುಖ್ಯಮಂತ್ರಿ ಬೆಳಗಾವಿಗೆ ಆಗಮಿಸಿದ್ದರು. ಬೆಳಗಾವಿ ಜಿಲ್ಲೆ ವಿಭಜನೆ ಕುರಿತ ಚಿಂತನೆ ಇನ್ನೂ ಮುಂದುವರಿದಿದ್ದು, ಅಂತಿಮ ತೀರ್ಮಾನಕ್ಕೆ ಸರ್ಕಾರ ಸಮೀಪದಲ್ಲಿದೆ ಎಂದು ಹೇಳಿದರು.

Entertainment

ರಕ್ಷಿತಾ ತಾಯಿ ಬಳಿ ಮನಸಾರೆ ಕ್ಷಮೆ ಕೇಳಿದ ಧ್ರುವಂತ್

ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಮಧ್ಯೆ ಆದ ಕಿರಿಕ್​​ಗಳು ಒಂದೆರಡಲ್ಲ. ರಕ್ಷಿತಾನ ಅಪ್ರಬುದ್ಧೆ ಎಂದೆಲ್ಲ ಧ್ರುವಂತ್ ಬೈದಿದ್ದು ಇದೆ. ಈಗ ರಕ್ಷಿತಾ ತಾಯಿ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಈ ವೇಳೆ ಧ್ರುವಂತ್ ಅವರು ರಕ್ಷಿತಾ ತಾಯಿ ಬಳಿ ಕ್ಷಮೆ ಕೇಳಿದ್ದಾರೆ. ‘ಬೆತ್ತ ತರಬೇಕಿತ್ತು’ ಎಂದು ಧ್ರುವಂತ್ ಹೇಳಿದರು. ಆಗ ಗಿಲ್ಲಿ, ‘ಆ ಬೆತ್ತದಲ್ಲಿ ನಿನಗೆ ಹೊಡೆಯುತ್ತಿದ್ದರು’ ಎಂದರು.

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft