Business

ಅಂತಿಮ ಡೆಡ್​ಲೈನ್; ಆಧಾರ್​ಗೆ ಲಿಂಕ್ ಆಗದ ಪ್ಯಾನ್ ಜನವರಿ 1ರಿಂದ ಡೆಡ್; ಹಣಕಾಸು ತೊಂದರೆಗಳೇನಾಗಬಹುದು?

PAN Aadhaar linking final deadline on 2025 Dec 31st: ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಲು 2025ರ ಡಿಸೆಂಬರ್ 31 ಡೆಡ್​ಲೈನ್ ಆಗಿದೆ. ಆಧಾರ್​ಗೆ ಲಿಂಕ್ ಆಗದ ಪ್ಯಾನ್ ನಂಬರ್​ಗಳು 2026ರ ಜನವರಿ 1ರಿಂದ ಇನಾಪರೇಟಿವ್ ಆಗುತ್ತವೆ. ನಿಮ್ಮ ಬಳಿ ಪ್ಯಾನ್ ಇದ್ದೂ ಇಲ್ಲದಂತಾಗುತ್ತದೆ. ಹಲವು ಹಣಕಾಸು ವಹಿವಾಟುಗಳು ಸಾಧ್ಯವಾಗದೇ ಹೋಗಬಹುದು. ವಿವಿಧ ಸಕಾರಣಗಳಿಗಾಗಿ ಆದಾಯ ತೆರಿಗೆ ಇಲಾಖೆಯು (Income Tax) ಎಲ್ಲಾ ಪ್ಯಾನ್ ಕಾರ್​ಡ್​ಗಳನ್ನು ಆಧಾರ್​ಗೆ ಲಿಂಕ್ ಮಾಡಲು ಪದೇ ಪದೇ […]

Sports

ಜನವರಿ 21ರವರೆಗೆ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ

Jasprit Bumrah: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮುಂಬರುವ ಟಿ20 ವಿಶ್ವಕಪ್ 2026. ದೇಶೀಯ ಅಂಗಳದ ಏಕದಿನ ಟೂರ್ನಿ ವಿಜಯ ಹಝಾರೆ ಟೂರ್ನಿಗೆ ಚಾಲನೆ ದೊರೆತಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಮಾತ್ರ […]

ಸಿನಿಮಾ

ಅರ್ಹತೆ ಅಷ್ಟೇ ಮುಖ್ಯವಾಗಬೇಕು, ಬಡತನವಲ್ಲ; ರಾಜ್ ಮಾತಿಗೆ ಫಿದಾ ಆಗಿ ಕೈ ಮುಗಿದ ಉಪ್ಪಿ

ರಾಜ್ ಬಿ ಶೆಟ್ಟಿ ಅವರು ಚಿತ್ರರಂಗದಲ್ಲಿ ಕೇವಲ ಅರ್ಹತೆ ಮತ್ತು ಪ್ರತಿಭೆ ಮಾತ್ರ ಮುಖ್ಯ ಎಂದು ಒತ್ತಿ ಹೇಳಿದ್ದಾರೆ. ‘ಬಡವರ ಮಕ್ಕಳು ಬೆಳೆಯಬೇಕು’ ಎಂಬ ಮಾತನ್ನು ವಿರೋಧಿಸಿ, ಕಷ್ಟಪಟ್ಟದ್ದನ್ನು ಟ್ರಂಪ್ ಕಾರ್ಡ್ ಆಗಿ ಬಳಸುವುದನ್ನು ಖಂಡಿಸಿದ್ದಾರೆ. ಕಲಿಯುವ ಮನಸ್ಸಿನ ಬಡತನವೇ ಮುಖ್ಯ ಎಂಬ ಅವರ ಮಾತನ್ನು ಉಪೇಂದ್ರ ಕೂಡ ಬೆಂಬಲಿಸಿದ್ದಾರೆ. ರಾಜ್ ಬಿ ಶೆಟ್ಟಿ ಅವರು ಆಡುವ ಮಾತುಗಳು ಸಾಕಷ್ಟು ಗಮನ ಸೆಳೆಯುತ್ತವೆ. ಅವರು ಪ್ರತಿ ಮಾತನ್ನು ತೂಕದಿಂದಲೇ ಆಡುತ್ತಾರೆ. ‘ಬಡವರ ಮಕ್ಕಳು ಬೆಳಿಬೇಕು’ ಎಂಬ ಮಾತಿದೆ. […]

Health +

ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಕೈ ಕಾಲು ಮರಗಟ್ಟುವಿಕೆಗೆ ನರದ ಸಮಸ್ಯೆ ಕಾರಣವೇ; ಈ ಬಗ್ಗೆ ತಜ್ಞರು ಏನನ್ನುತ್ತಾರೆ

ಚಳಿಗಾಲದಲ್ಲಿ, ಕೈ ಮತ್ತು ಕಾಲುಗಳಲ್ಲಿ ಮರಗಟ್ಟಿದ ಅನುಭವವಾಗುತ್ತಾ? ಇದಕ್ಕೆ ಚಳಿ ಕಾರಣವೋ ಅಥವಾ ಇದು ನರಗಳ ಸಮಸ್ಯೆಯ ಆರಂಭಿಕ ಲಕ್ಷಣವೋ ಎಂದು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಈ ಬಗ್ಗೆ ಡಾ. ಸುಭಾಷ್ ಗಿರಿ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು ಈ ಸಮಸ್ಯೆಗೆ ಕಾರಣವೇನು? ಈ ರೀತಿಯಾಗುವುದನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ತಿಳಿಸಿದ್ದಾರೆ. ನಿಮಗೂ ಈ ರೀತಿಯಾಗುತ್ತಿದ್ದು, ನಿರ್ಲಕ್ಷ್ಯ ಮಾಡುತ್ತಿದ್ದರೆ ಈ ಸ್ಟೋರಿಯಲ್ಲಿ ನೀಡಲಾದ ಸಲಹೆಗಳನ್ನು ಪಾಲಿಸಿ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಿರಿ ಚಳಿಗಾಲದಲ್ಲಿ (Winter), ಅನೇಕರ ಕೈ, ಕಾಲು ಮರಗಟ್ಟುತ್ತದೆ (Hands […]

News

ಕರಾವಳಿ ಉತ್ಸವ ಎಂದು ಏನೆಲ್ಲಾ ಕಾರ್ಯಕ್ರಮ ವಿವರ ಇಲ್ಲಿದೆ

Uttara kannada news (20december 2025):-ಕಾರವಾರದ (karwar) ರವೀಂದ್ರನಾಥ ಠಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಡಿ.22 ರಿಂದ 28 ರವೆರಗೆ ನಡೆಯುವ ಕರಾವಳಿ ಉತ್ಸವ-2025 ನಡೆಯಲಿದೆ. ಉತ್ಸವಕ್ಕೆ ಮಂಜೂರಾದ ಹಣ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ  ರೂ.1 ಕೋಟಿ ಅನುದಾನ ನೀಡುವುದಾಗಿ ಮಂತ್ರಿಗಳು ತಿಳಿಸಿದ್ದು, ಇದರ ಜೊತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರೂ.5 ಕೋಟಿ ಅನುದಾನ ಬಿಡುಗಡೆಯಾಗಲಿದೆ ಸಂಗೀತ ಕಾರ್ಯಕ್ರಮ ಇವೆಂಟ್ ಮ್ಯಾನೇಜಮೆಂಟ್ ಅವರು ಕಾರ್ಯಕ್ರಮದ ಸಂಗೀತ ಪ್ರದರ್ಶನ ನೀಡಲು ಕಲಾವಿದರನ್ನು ಅಂತಿಮಗೊಳಿಸಿ ಜಿಲ್ಲಾಡಳಿತಕ್ಕೆ […]

Sports

ಬೆಂಗಳೂರು-ಮಡಗಾಂವ್‌ ನಡುವೆ ವಂದೇ ಭಾರತ್​​ ರೈಲು ಆರಂಭಕ್ಕೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಮನವಿ

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಬೆಂಗಳೂರು-ಮಡಗಾಂವ್ ವಂದೇ ಭಾರತ್ ರೈಲು ಸೇವೆ ಆರಂಭಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಮನವಿ ಮಾಡಿದ್ದಾರೆ. ಈ ರೈಲು ಹಾಸನ, ಮಂಗಳೂರು, ಉಡುಪಿ, ಕಾರವಾರ ಮಾರ್ಗವಾಗಿ ಸಂಚರಿಸಿದರೆ ಕರಾವಳಿ ಭಾಗದ ಪ್ರವಾಸೋದ್ಯಮ, ಆರ್ಥಿಕತೆ ಮತ್ತು ಕೈಗಾರಿಕೆಗೆ ಮಹತ್ವದ ಉತ್ತೇಜನ ನೀಡಲಿದೆ. ಸಾರ್ವಜನಿಕರಿಂದಲೂ ಈ ಮಾರ್ಗಕ್ಕೆ ಹೆಚ್ಚಿನ ಬೇಡಿಕೆಯಿದೆ ಎಂದು ತಿಳಿಸಿದ್ದಾರೆ ಬೆಂಗಳೂರು, ಡಿಸೆಂಬರ್​​ 23: ಬೆಂಗಳೂರು-ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಸಂಚಾರ ಆರಂಭಿಸುವಂತೆ ಆಗ್ರಹಿಸಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ಗೆ ಕೇಂದ್ರ […]

News

Madikeri: ಅರಣ್ಯ ಸಿಬ್ಬಂದಿಯಿಂದಲೇ ಮರಗಳ್ಳತನ; ರಕ್ಷಕನೇ ಇಲ್ಲಿ ಭಕ್ಷಕ!

ಕೊಡಗಿನಲ್ಲಿ ಅರಣ್ಯ ಸಿಬ್ಬಂದಿಯೇ ಮರಗಳ್ಳತನದಲ್ಲಿ ತೊಡಗಿರುವುದು ಬಹಿರಂಗವಾಗಿದೆ. ಸೋಮವಾರಪೇಟೆ ಬಳಿ ಮೀಸಲು ಅರಣ್ಯದಲ್ಲಿ ಅಪಾರ ಬೆಲೆ ಬಾಳುವ ತೇಗದ ಮರಗಳನ್ನು ಕತ್ತರಿಸಿ ಸಾಗಿಸುವ ಯತ್ನ ನಡೆದಿತ್ತು. ಈ ವೇಳೆ ನಡೆದ ಇಲಾಖಾ ಕಾರ್ಯಾಚರಣೆಯಲ್ಲಿ ಆಘಾತಕಾರಿ ವಿಷಯ ಬಯಲಿಗೆ ಬಂದಿದೆ. ಪ್ರಕರಣ ಸಂಬಂಧ ಆರ್​​ಆರ್​​ಟಿ ಸಿಬ್ಬಂದಿ ಸಹಿತ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮಡಿಕೇರಿ, ಡಿಸೆಂಬರ್​​ 23: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಕೊಡಗಿನಲ್ಲಿ ಅಕ್ಷರಶಃ ಸತ್ಯವಾಗಿದೆ. ಕಾಡಿನಲ್ಲಿರುವ […]

News

“ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೋಮ-ಹವನ”ಕಾಲ್ತುಳಿತ ಸೇರಿ ಯಾವುದೇ ಅಹಿತಕರ ಘಟನೆ, ವಿಫ್ನ ಬಾರದಂತೆ ದೇವರಿಗೆ ಮೊರೆ!

ಬೆಂಗಳೂರು :”ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೋಮ-ಹವನ”ಕಾಲ್ತುಳಿತ ಸೇರಿ ಯಾವುದೇ ಅಹಿತಕರ ಘಟನೆ, ವಿಫ್ನ ಬಾರದಂತೆ ದೇವರಿಗೆ ಮೊರೆ! ಕಳೆದ ಜೂನ್‌ನಲ್ಲಿ ನಡೆದ ದುರ್ಘಟನೆಯಿಂದಾಗಿ ಕ್ರೀಡಾಂಗಣಕ್ಕೆ ಅನುಮತಿ ನಿಲ್ಲಿಸಲಾಗಿತ್ತು. ಈಗ ಕೆಎಸ್ ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರ ಪ್ರಯತ್ನದಿಂದಾಗಿ, ಸರ್ಕಾರ ಷರತ್ತುಗಳೊಂದಿಗೆ ಪಂದ್ಯಗಳಿಗೆ ಅನುಮತಿ ನೀಡಿದೆ. ಗೃಹ ಇಲಾಖೆಯ 17 ಷರತ್ತುಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

News

ಸಿನಿಮಾದಲ್ಲಿ ವಿಲನ್, ರಿಯಲ್ ಲೈಫ್ ಹೀರೋ !

ಬೆಂಗಳೂರು : ಸಿನಿಮಾದಲ್ಲಿ ವಿಲನ್, ರಿಯಲ್ ಲೈಫ್ ಹೀರೋ !ತಾಯಿ ತೂಕದಷ್ಟೇ ಸಸ್ಯ ಬೀಜ ಕ್ರಾಂತಿ ಮಾಡಿದ ಖ್ಯಾತ ಬಹುಭಾಷಾ ನಟ ಸಯಾಜಿ ಶಿಂಧೆ!ಮಹಾರಾಷ್ಟ್ರ ಸತಾರಾದಲ್ಲಿ ಹಾಗೂ “ಸಹ್ಯಾದ್ರಿ ದೇವ್ರಾಯ್” ಮೂಲಕ ಲಕ್ಷಾಂತರ ಮರಗಳನ್ನು ನೆಟ್ಟು ಹಸಿರು ಕ್ರಾಂತಿ!

GULF

ಎರಡು ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ ಮೂರು ಅಡಿಯಷ್ಟು ಕಸ ತುಂಬಿ ಹೋದ ಗೇಮರ್

ಬೀಜಿಂಗ್, ಡಿಸೆಂಬರ್ 23: ಎರಡು ವರ್ಷಗಳ ಕಾಲ ಹೋಟೆಲ್​ ರೂಮಿನಲ್ಲಿದ್ದ ಗೇಮರ್ ಹೋಗುವಾಗ ಮೂರು ಅಡಿಯಷ್ಟು ಕಸ ತುಂಬಿ ಹೋಗಿರುವ ಘಟನೆ ಚೀನಾದಲ್ಲಿ ನಡೆದಿದೆ. ಸಾಮಾನ್ಯವಾಗಿ ಹೋಟೆಲ್​ನಿಂದ ಅತಿಥಿಗಳು ಹೊರಡುವ ಮುನ್ನ ಫ್ಯಾನ್, ಲೈಟ್ ಇತರೆ ಉಪಕರಣಗಳನ್ನು ಆಫ್ ಮಾಡುವುದು, ಟವೆಲ್​ಗಳನ್ನು ಸರಿಯಾಗಿ ಮಡಚುವುದು, ಹಾಸಿಗೆಗಳನ್ನು ಜೋಡಿಸುವುದು, ಕಸವನ್ನು ಸರಿಯಾಗಿ ವಿವೇವಾರಿ ಮಾಡುವುದು ಅತಿಥಿಗಳು ಅನುಸರಿಸಬೇಕಾದ ಅಘೋಷಿತ ನಿಯಮಗಳಾಗಿವೆ. ಚೀನಾದ ಒಬ್ಬ ವ್ಯಕ್ತಿ ಈ ಶಿಷ್ಟಾಚಾರಗಳನ್ನು ಎಷ್ಟು ತೀವ್ರವಾಗಿ ನಿರ್ಲಕ್ಷಿಸಿದನೆಂದರೆ ಅದು ಹೋಟೆಲ್ ಸಿಬ್ಬಂದಿಯನ್ನು ಆಘಾತಗೊಳಿಸಿತು ಮಾತ್ರವಲ್ಲದೆ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft