Business

ಸಿಮ್ ವೆರಿಫಿಕೇಶನ್​ನಿಂದ ಹಿಡಿದು ಕ್ರೆಡಿಟ್ ಸ್ಕೋರ್​ವರೆಗೆ ಜನವರಿ 1ರಿಂದ ಆಗಲಿರುವ ಪ್ರಮುಖ ಹಣಕಾಸು ನಿಯಮ ಬದಲಾವಣೆಗಳು

Financial rules change from 2026 January: ಡಿಸೆಂಬರ್ ಮುಗಿದು ಜನವರಿ ಬರುತ್ತಿದೆ. 2025 ಮುಗಿದು 2026 ಬರುತ್ತಿದೆ. ಕೆಲ ಹೊಸ ಹಣಕಾಸು ನಿಯಮಗಳು ಜಾರಿಗೆ ಬರಲಿವೆ. ಬ್ಯಾಂಕುಗಳ ಬಡ್ಡಿದರ ಕಡಿಮೆ ಆಗಲಿದೆ. ಕ್ರೆಡಿಟ್ ಸ್ಕೋರ್ ಬೇಗ ಅಪ್​ಡೇಟ್ ಆಗಲಿದೆ. ವಾಟ್ಸಾಪ್​ನಂತಹ ಮೆಸೇಜಿಂಗ್ ಆ್ಯಪ್​ಗಳಿಗೆ ಸರ್ಕಾರ ಬಿಗಿ ನಿಯಮ ಹಾಕಿದೆ. ಮಕ್ಕಳ ಸೋಷಿಯಲ್ ಮೀಡಿಯಾ ಬಳಕೆ ಮೇಲೆ ನಿರ್ಬಂಧ ಹಾಗೂ ಇನ್ನೂ ಕೆಲ ಪ್ರಮುಖ ಬದಲಾವಣೆಗಳನ್ನು ನಿರೀಕ್ಷಿಸಬಹುದು. ಡಿಸೆಂಬರ್ ತಿಂಗಳು ಮುಗಿಯುತ್ತಾ ಬರುತ್ತಿದ್ದು ಜನವರಿ ಜೊತೆಗೆ ಹೊಸ […]

Sports

ಭಾರತೀಯ ಬೌಲರ್​ಗಳನ್ನು ಸೌತ್ ಆಫ್ರಿಕಾಗೆ ಕಳುಹಿಸಲಿರುವ LSG

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಮಿನಿ ಹರಾಜಿಗೂ ಮುನ್ನ 19 ಆಟಗಾರರನ್ನು ಉಳಿಸಿಕೊಂಡಿದ್ದ ಲಕ್ನೋ ಸೂಪರ್ ಜೈಂಟ್ಸ್ ಆಕ್ಷನ್ ಮೂಲಕ 6 ಆಟಗಾರರನ್ನು ಖರೀದಿಸಿದೆ. ಅದರಂತೆ ಮುಂಬರುವ ಸೀಸನ್​ನಲ್ಲಿ ಶ್ರೀಲಂಕಾದ ವನಿಂದು ಹಸರಂಗ, ಸೌತ್ ಆಫ್ರಿಕಾದ ಅನ್ರಿಕ್ ನೋಕಿಯ, ಆಸ್ಟ್ರೇಲಿಯಾದ ಜೋಶ್ ಇಂಗ್ಲಿಸ್ LSG ಪರ ಕಣಕ್ಕಿಳಿಯಲಿದ್ದಾರೆ. IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಇನ್ನೂ ಮೂರು ತಿಂಗಳುಗಳಿವೆ. ಅದಕ್ಕೂ ಮುನ್ನವೇ ಲಕ್ನೋ ಸೂಪರ್ ಜೈಂಟ್ಸ್ ಸಿದ್ಧತೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸೌತ್ ಆಫ್ರಿಕಾ […]

News

“ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ”ಭಾರತದ ಆರೋಪ ತಿರಸ್ಕರಿಸಿದ ಬಾಂಗ್ಲಾ ವಿದೇಶಾಂಗ ಸಚಿವಾಲಯ!

ಬೆಂಗಳೂರು : “ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ”ಭಾರತದ ಆರೋಪ ತಿರಸ್ಕರಿಸಿದ ಬಾಂಗ್ಲಾ ವಿದೇಶಾಂಗ ಸಚಿವಾಲಯ!ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ಹತ್ಯೆ ಬಳಿಕ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಈ ಬೆನ್ನಲ್ಲೇ ಅಲ್ಪ ಸಂಖ್ಯಾತರ ಮೇಲಿನ ದಾಳಿ ಕುರಿತ ಭಾರತದ ಆರೋಪವನ್ನು ಬಾಂಗ್ಲಾ ವಿದೇಶಾಂಗ ಸಚಿವಾಲಯ ತಿಸ್ಕರಿಸಿದೆ.

News

ಮಲ್ಪೆ| ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ ಪ್ರಕರಣ: ಮತ್ತೋರ್ವ ಆರೋಪಿ ಗುಜರಾತಿನ ಹೀರೇಂದ್ರ ಕುಮಾರ್ ಬಂಧನ!

ಬೆಂಗಳೂರು : ಮಲ್ಪೆ| ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ ಪ್ರಕರಣ: ಮತ್ತೋರ್ವ ಆರೋಪಿ ಗುಜರಾತಿನ ಹೀರೇಂದ್ರ ಕುಮಾರ್ ಬಂಧನ!

ಸಿನಿಮಾ

‘ಜೈಲರ್ 2’ನಲ್ಲಿ ಶಿವಣ್ಣ, ಈ ಬಾರಿ ಕೇವಲ ಅತಿಥಿ ಪಾತ್ರವಲ್ಲ

Shiva Rajkumar-Rajinikanth: 2023ರಲ್ಲಿ ಬಿಡುಗಡೆ ಆಗಿದ್ದ ‘ಜೈಲರ್’ ಸಿನಿಮಾನಲ್ಲಿ ರಜನೀಕಾಂತ್ ಅವರಷ್ಟೆ ನಟ ಶಿವಣ್ಣ ಸಹ ಗಮನ ಸೆಳೆದರು. ಯಾವ ಮಟ್ಟಿಗೆಂದರೆ ತಮಿಳುನಾಡಿನಲ್ಲಿ ‘ಜೈಲರ್’ ಸಿನಿಮಾ ಬಳಿಕ ಶಿವಣ್ಣನಿಗೆ ಪ್ರತ್ಯೇಕ ಅಭಿಮಾನಿ ವರ್ಗವೇ ಸೃಷ್ಟಿಯಾಯ್ತು. ಇದೀಗ ‘ಜೈಲರ್ 2’ ಸಿನಿಮಾ ನಿರ್ಮಾಣ ಆಗುತ್ತಿದ್ದು, ಈ ಸಿನಿಮಾನಲ್ಲಿಯೂ ತಾವು ನಟಿಸುತ್ತಿರುವುದಾಗಿ ಸ್ವತಃ ಶಿವಣ್ಣ ಖಾತ್ರಿ ಪಡಿಸಿದ್ದಾರೆ. ರಜನೀಕಾಂತ್ (Rajinikanth) ನಟನೆಯ ‘ಜೈಲರ್’ ಸಿನಿಮಾ 2023ರ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. ಪ್ಯಾನ್ ಇಂಡಿಯಾ ಕಮರ್ಶಿಯಲ್ ಸಿನಿಮಾಕ್ಕೆ ಒಳ್ಳೆಯ ಉದಾಹರಣೆಯಂತಿತ್ತು ಈ […]

News

ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ,

ಬೆಂಗಳೂರು : ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ, ಸಂಘ ಮುಸ್ಲಿಂ ವಿರೋಧಿ ಅಲ್ಲ; ಮೋಹನ್‌ ಭಾಗವತ್!‌

ಸಿನಿಮಾ

“Devil Box Office Day 11” 11ನೇ ದಿನ ಬಾಕ್ಸಾಫೀಸ್‌ನಲ್ಲಿ ದಿಢೀರ್ ಏರಿಕೆ!

ಬೆಂಗಳೂರು : “Devil Box Office Day 11” 11ನೇ ದಿನ ಬಾಕ್ಸಾಫೀಸ್‌ನಲ್ಲಿ ದಿಢೀರ್ ಏರಿಕೆ!ಮತ್ತೆ ಕೋಟಿ ಗಳಿಸಿದ ‘ಡೆವಿಲ್’!11 ದಿನಗಳಲ್ಲಿ ‘ಡೆವಿಲ್’ ಸಿನಿಮಾ ಬರೋಬ್ಬರಿ ₹27.6 ಕೋಟಿ ಕಲೆಕ್ಷನ್ !

Health +

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ ಹೆಚ್ಚಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ILI ಮತ್ತು SARI ಪ್ರಕರಣಗಳ ಕಡ್ಡಾಯ ಪರೀಕ್ಷೆ, ಔಷಧ ಹಾಗೂ ಲಸಿಕೆಗಳ ಸಂಗ್ರಹ, ವೆಂಟಿಲೇಟರ್ ಸಿದ್ಧತೆ ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸಲು ಸೂಚಿಸಲಾಗಿದೆ. ಮಕ್ಕಳು, ಗರ್ಭಿಣಿಯರು ಸೇರಿ ಎಲ್ಲರೂ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ. ಬೆಂಗಳೂರು, ಡಿಸೆಂಬರ್​​ 21: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ […]

News

ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಸಮೀರ್ ಎಂ.ಡಿ. ಸಹಿತ ಐವರ ವಿರುದ್ಧ ದೂರು ನೀಡಿದ ಚಿನ್ನಯ್ಯ!

ಬೆಂಗಳೂರು :ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಸಮೀರ್ ಎಂ.ಡಿ.ಸಹಿತ ಐವರ ವಿರುದ್ಧ ದೂರು ನೀಡಿದ ಚಿನ್ನಯ್ಯ!ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯ, ಡಿ.18 ರಂದು ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದ. ಅಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ.

News

ಮೊಟ್ಟಮೊದಲ ಬಾರಿಗೆ 700 ಶತಕೋಟಿ ಡಾಲರ್ ಮೈಲುಗಲ್ಲು ದಾಟಿದ ಎಲಾನ್ ಮಸ್ಕ್!

ಬೆಂಗಳೂರು: ಮೊಟ್ಟಮೊದಲ ಬಾರಿಗೆ 700 ಶತಕೋಟಿ ಡಾಲರ್ ಮೈಲುಗಲ್ಲು ದಾಟಿದ ಎಲಾನ್ ಮಸ್ಕ್!ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿ ಟೆಸ್ಲಾದಲ್ಲಿ ಅವರ ಹೊಣೆಗಾರಿಕೆಗೆ ನೀಡುವ ಭಾರಿ ಮೊತ್ತದ ಪ್ಯಾಕೇಜ್ ಅನ್ನು ನ್ಯಾಯಾಲಯದ ಆದೇಶವೊಂದು ಪುನಃಸ್ಥಾಪಿಸಿದ ಹಿನ್ನೆಲೆಯಲ್ಲಿ ಈ ಮೈಲುಗಲ್ಲು ಸ್ಥಾಪಿಸುವುದು ಸಾಧ್ಯವಾಗಿದೆ.

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft