News

ರಾಷ್ಟ್ರೀಯ ಹೆದ್ದಾರಿಯ ಟೋಲ್‌ನಲ್ಲಿ MLCಯನ್ನು ತಡೆದು ಅನುಚಿತ ವರ್ತನೆ!

ಬೆಂಗಳೂರು : ರಾಷ್ಟ್ರೀಯ ಹೆದ್ದಾರಿಯ ಟೋಲ್‌ನಲ್ಲಿ MLCಯನ್ನು ತಡೆದು ಅನುಚಿತ ವರ್ತನೆ! ವಿಜಯಪುರ ನಗರದ ಹೊರವಲಯದಲ್ಲಿರುವ ಬೆಂಗಳೂರು-ಸೋಲಾಪುರ ಹೈವೇಯಲ್ಲಿರುವ ಟೋಲ್‌ನಲ್ಲಿ ಕೇಶವ ಪ್ರಸಾದ್ ಅವರ ಪಾಸ್ ಹಾಗೂ ಪಿಎ ಮೊಬೈಲ್ ಕಸಿದುಕೊಂಡ ಮಹಿಳಾ ಸಿಬ್ಬಂದಿ ಅನುಚಿತ ವರ್ತನೆ ತೋರಿದ್ದಾರೆ.

Business

ನ್ಯೂಜಿಲೆಂಡ್ ಜೊತೆಗೂ ಟ್ರೇಡ್ ಡೀಲ್ ಮುಗಿಸಿದ ಭಾರತ; ಈ ವರ್ಷದಲ್ಲೇ ಭಾರತಕ್ಕಿದು 3ನೇ ಎಫ್​ಟಿಎ

India and New Zealand finalize the FTA: ವಿವಿಧ ದೇಶಗಳೊಂದಿಗೆ ಭಾರತ ತ್ವರಿತಗತಿಯಲ್ಲಿ ಮುಕ್ತ ವ್ಯಾಪಾರ ಒಪ್ಪಂದಗಳನ್ನು ಕುದುರಿಸುತ್ತಿದೆ. ಬ್ರಿಟನ್ ಮತ್ತು ಓಮನ್ ಜೊತೆ ಇತ್ತೀಚೆಗಷ್ಟೇ ಎಫ್​ಟಿಎ ಮಾಡಿಕೊಂಡಿದ್ದ ಭಾರತ ಈಗ ನ್ಯೂಜಿಲೆಂಡ್ ಜೊತೆ ಡೀಲ್ ಅಂತಿಮಗೊಳಿಸಿದೆ. 9 ತಿಂಗಳ ಹಿಂದಷ್ಟೇ ಶುರುವಾದ ಮಾತುಕತೆಗಳು ಕ್ಷಿಪ್ರಗತಿಯಲ್ಲಿ ಅಂತಿಮಗೊಂಡಿವೆ. ನವದೆಹಲಿ, ಡಿಸೆಂಬರ್ 22: ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವೆ ಮುಕ್ತ ವ್ಯಾಪಾರ ಒಪ್ಪಂದ (India New Zealand Trade Deal) ಅಂತಿಮಗೊಂಡಿದೆ. ಇದೇ ಮಾರ್ಚ್ ತಿಂಗಳಿಂದ ಎರಡೂ ಕಡೆಗಳಿಂದ […]

ಸಿನಿಮಾ

ಪೈರಸಿಯಲ್ಲೂ ದಾಖಲೆ ಬರೆದ ‘ಡೆವಿಲ್’; 10 ಸಾವಿರ ಲಿಂಕ್ ಡಿಲೀಟ್

‘ಡೆವಿಲ್’ ಕನ್ನಡ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಭಾರಿ ಪೈರಸಿ ಕಾಟಕ್ಕೆ ಸಿಲುಕಿದೆ. ಚಿತ್ರತಂಡ ಇದುವರೆಗೆ 10,000ಕ್ಕೂ ಹೆಚ್ಚು ಪೈರಸಿ ಲಿಂಕ್‌ಗಳನ್ನು ಡಿಲೀಟ್ ಮಾಡಿಸಿದೆ. ಥಿಯೇಟರ್‌ನಲ್ಲಿ ಸಿನಿಮಾ ನೋಡುವಂತೆ ಮನವಿ ಮಾಡಿದೆ. ವಿಶ್ವದಲ್ಲೇ ಒಂದು ಚಿತ್ರಕ್ಕೆ ಇಷ್ಟು ದೊಡ್ಡ ಪ್ರಮಾಣದ ಪೈರಸಿ ನಡೆದಿರುವುದು ಇದೇ ಮೊದಲು ಎಂದು ತಂಡ ಹೇಳಿದೆ. ಈ ವೈರಸ್‌ನಿಂದ ಚಿತ್ರೋದ್ಯಮಕ್ಕೆ ಭಾರಿ ನಷ್ಟವಾಗುತ್ತಿದೆ. ಡೆವಿಲ್’ ಸಿನಿಮಾವು ಡಿಸೆಂಬರ್ 11ರಂದು ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅಂದುಕೊಂಡ […]

Health +

ಈ ಆಹಾರಗಳನ್ನು ಸೇವನೆ ಮಾಡುವುದರಿಂದ ಸುಲಭವಾಗಿ ಒತ್ತಡದಿಂದ ಮುಕ್ತಿ ಪಡೆಯಬಹುದು

ಇತ್ತೀಚಿನ ದಿನಗಳಲ್ಲಿ ಒತ್ತಡವು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಕುಟುಂಬದ ಜವಾಬ್ದಾರಿ, ಕೆಲಸ , ವೈಯಕ್ತಿಕ ಚಿಂತೆ ಇವೆಲ್ಲದರ ಚಿಂತೆಯಿಂದ ಒತ್ತಡದ ಜೀವನ ನಡೆಸುತ್ತಿದ್ದಾರೆ. ಈ ಅತಿಯಾದ ಒತ್ತಡವು ಮಾನಸಿಕ ಮಾತ್ರವಲ್ಲದೆ ದೈಹಿಕ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರಬಹುದು. ಹಾಗಾಗಿ ಒತ್ತಡದಿಂದ ಮುಕ್ತಿ ಪಡೆಯಲು ಪ್ರತಿನಿತ್ಯ ಈ ಕೆಲವು ಆಹಾರಗಳನ್ನು ಸೇವನೆ ಮಾಡಿ. ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಒತ್ತಡದ (stress) ಜೀವನವನ್ನು ನಡೆಸುತ್ತಿದ್ದಾರೆ. ಕೆಲಸ, ವೈಯಕ್ತಿಕ ಚಿಂತೆ, ಕುಟುಂಬದ ಜವಾಬ್ದಾರಿ ಮಾತ್ರವಲ್ಲ ಜೀವನಶೈಲಿ, ಆಹಾರ […]

News

‘ಜರ್ಮನ್ ಭೇಟಿ ವೇಳೆ ರಾಹುಲ್ ಗಾಂಧಿ ಭಾರತದ ಶತ್ರುಗಳ ಭೇಟಿ’ ಬಿಜೆಪಿ ಆರೋಪ !

ಬೆಂಗಳೂರು : ‘ಜರ್ಮನ್ ಭೇಟಿ ವೇಳೆ ರಾಹುಲ್ ಗಾಂಧಿ ಭಾರತದ ಶತ್ರುಗಳ ಭೇಟಿ’ ಬಿಜೆಪಿ ಆರೋಪ ! ಬರ್ಲಿನ್‌ನ ಹರ್ಟಿ ಶಾಲೆಯ ಅಧ್ಯಕ್ಷ ಕಾರ್ನೊಲ್ಲಿಯ ವೋಲ್ ಅವರ ಜೊತೆಗೆ ರಾಹುಲ್ ಇರುವ ಚಿತ್ರವನ್ನು ಸುದ್ದಿಗೋಷ್ಠಿಯಲ್ಲಿ ತೋರಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಅವರು ನಮ್ಮ ಆರೋಪಕ್ಕೆ ಇದೇ ಪುರಾವೆ ಎಂದಿದ್ದಾರೆ.

Sports

Messi ತೆರಳಿದರೂ ಮುಗಿಯದ ಗದ್ದಲ; ಗಂಗುಲಿಯಿಂದ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ!

ಕೋಲ್ಕತಾದ ಅರ್ಜೆಂಟೀನ ಫ್ಯಾನ್ ಕ್ಲಬ್ ಅಧ್ಯಕ್ಷ ಉತ್ತಮ್ ಸಾಹ ಅವರು “ಮೆಸ್ಸಿ ಆಗಮನದಂದು ಉಂಟಾದ ನೂಕುನುಗ್ಗಲಿಗೆ ಕಾರಣ ಗಂಗುಲಿ” ಎಂದು ದೂರಿದ್ದರು. ಅವರ ವಿರುದ್ಧ ಸೌರವ್ ಗಂಗುಲಿ 50 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

News

ಹೈನುಗಾರಿಕೆ ರೈತರಿಗೆ ಭರ್ಜರಿ ಸಿಹಿ ಸುದ್ದಿ !ಹಾಲಿನ ಪ್ರೋತ್ಸಾಹಧನ 7 ರೂಪಾಯಿಗೆ ಏರಿಕೆ ಮಾಡಿದ ಕಾಂಗ್ರೆಸ್ ಸರ್ಕಾರ!

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಇಂದು ಸದನವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ರೈತರ ಹಿತರಕ್ಷಣೆ ತಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಪುನರುಚ್ಚರಿಸಿದರು.

Business

2010ರಿಂದ ತಿಂಗಳಿಗೆ 15,000 ರೂ ಹೂಡಿಕೆ; ಇವತ್ತು ನೀವು ಕೋಟ್ಯಾಧಿಪತಿ; ಸಿಂಪಲ್ 15x15x15 ಫಾರ್ಮುಲಾದಿಂದ ಸಾಧ್ಯ

Simple 15x15x15 formula to become crorepati in 15 years: ಹಣವಂತರಾಗಬೇಕೆಂದರೆ ಮೊದಲು ಹಣ ಗಳಿಸಬೇಕು, ನಂತರ ಉಳಿಸಬೇಕು, ನಂತರ ಹೂಡಿಕೆ ಮಾಡಬೇಕು. ತಿಂಗಳಿಗೆ ಕೇವಲ 15,000 ರೂ ಹೂಡಿಕೆಯಿಂದ 15 ವರ್ಷದಲ್ಲಿ ಒಂದು ಕೋಟಿ ರೂ ಗಳಿಸಲು ಸಾಧ್ಯ. ಅದಕ್ಕೆ ನಿಯಮಿತ ಹೂಡಿಕೆ ಮತ್ತು ಆ ಹೂಡಿಕೆ ದೀರ್ಘಾವಧಿಯಲ್ಲಿ ಉತ್ತಮ ರಿಟರ್ನ್ ಕೊಡಬೇಕು. ಕೋಟ್ಯಾಧಿಪತಿ ಆಗಬೇಕು ಎನ್ನುವುದು ಹಿಂದೆ ಹಲವರ ಕನಸಾಗಿತ್ತು. ಈಗ ಕೋಟಿ ರೂ ಹಣಕ್ಕೆ ಹಿಂದಿನಷ್ಟು ಮೌಲ್ಯ ಉಳಿದಿಲ್ಲ. ಹಣದುಬ್ಬರದ ಪರಿಣಾಮ […]

Entertainment ಸಿನಿಮಾ

ಬಿಗ್ ಬಾಸ್ ಕ್ಯಾಪ್ಟನ್ ಆದ ಕಾವ್ಯಾ; ಗಿಲ್ಲಿ ಬಿಟ್ಟು ಆಡಲು ಇದು ಅಗ್ನಿ ಪರೀಕ್ಷೆ

12ನೇ ವಾರದಲ್ಲಿ ಬಿಗ್ ಬಾಸ್ ಕ್ಯಾಪ್ಟನ್ ಆಗಿರುವ ಕಾವ್ಯ ಶೈವ ಅವರ ಎದುರು ಸವಾಲು ಇದೆ. ಗಿಲ್ಲಿ ನಟನನ್ನು ಬಿಟ್ಟು ತಾನು ಆಟ ಆಡಬಲ್ಲೆ ಎಂಬುದನ್ನು ಕಾವ್ಯ ಅವರೀಗ ತೋರಿಸಬೇಕಿದೆ. ಗಿಲ್ಲಿಯನ್ನು ಪೂರ್ತಿಯಾಗಿ ದೂರ ತಳ್ಳಿದರೆ ಆಗಲೂ ಅವರ ಮೇಲೆ ಬೇರೆ ಅಭಿಪ್ರಾಯ ಬರಬಹುದು. ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಇನ್ನೇನು ಕೆಲವೇ ವಾರಗಳಲ್ಲಿ ಮುಕ್ತಾಯ ಆಗಲಿದೆ. ಈ ಸೀಸನ್ ಆರಂಭ ಆದಾಗಿನಿಂದ ಗಿಲ್ಲಿ ನಟ (Gilli Nata) ಮತ್ತು ಕಾವ್ಯ ಶೈವ ಅವರು ಜೊತೆಯಾಗಿಯೇ ಇದ್ದಾರೆ. ಅವರಿಬ್ಬರ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft