Sports

ಟೀಮ್ ಇಂಡಿಯಾದ ಮುಂದಿನ ಪಂದ್ಯ ಮುಂದಿನ ವರ್ಷ: ಇಲ್ಲಿದೆ ವೇಳಾಪಟ್ಟಿ

Team India: ಸೌತ್ ಆಫ್ರಿಕಾ ವಿರುದ್ಧದ ಸರಣಿ ಮುಗಿಸಿರುವ ಟೀಮ್ ಇಂಡಿಯಾ ಮುಂಬರುವ ಟಿ20 ವಿಶ್ವಕಪ್​ಗೂ ಮುನ್ನ 8 ಪಂದ್ಯಗಳನ್ನಾಡಲಿದೆ. ತವರಿನಲ್ಲಿ ನಡೆಯಲಿರುವ ಈ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇದಾದ ಬಳಿಕ ಟಿ20 ಪಂದ್ಯಗಳು ಜರುಗಲಿದೆ. ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿ ಮುಗಿದಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಸೌತ್ ಆಫ್ರಿಕಾ ತಂಡ ಗೆದ್ದುಕೊಂಡರೆ, ಮೂರು ಮ್ಯಾಚ್​ಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಟೀಮ್ ಇಂಡಿಯಾ ಗೆದ್ದುಕೊಂಡಿದೆ. […]

Sports

IND Vs SA T20 ಸೋತಾಫ್ರಿಕಾ, ಭಾರತಕ್ಕೆ ಸರಣಿ ಜಯ!

ಬೆಂಗಳೂರು : IND Vs SA T20 ಸೋತಾಫ್ರಿಕಾ, ಭಾರತಕ್ಕೆ ಸರಣಿ ಜಯ!ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಮ್ ನಲ್ಲಿ ಶುಕ್ರವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ T20 ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ತಂಡವು 30 ರನ್ ಗಳಿಂದ ಜಯಗಳಿಸುವ ಮೂಲಕ ದಕ್ಷಿಣ ಆಫ್ರಿಕಾಕ್ಕೆ ಸೋಲುಣಿಸಿದೆ. ಆ ಮೂಲಕ 3-1 ಅಂಕಗಳಿಂದ ಸರಣಿ ತನ್ನದಾಗಿಸಿಕೊಂಡಿದೆ.

Health +

ಈ 7 ಆರೋಗ್ಯ ಸಮಸ್ಯೆ ಇರುವವರು ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಾರದು ಎಚ್ಚರ!

ನೀವು ಕೂಡ ಪ್ರತಿದಿನ ಬೆಳಿಗ್ಗೆ ಚಹಾದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸುತ್ತೀರಾ? ಹಾಗಾದರೆ ನೀವು ಬಹಳ ಜಾಗರೂಕರಾಗಿರಬೇಕು. ಹೌದು, ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ದೇಹದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅದರಲ್ಲಿಯೂ 7 ರೀತಿಯ ಜನರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎಂದಿಗೂ ಚಹಾ ಕುಡಿಯಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದಕ್ಕೆ ಕಾರಣವೇನು? ಈ ಅಭ್ಯಾಸದಿಂದ ಯಾವ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ. ಕೆಲವರಿಗೆ ಚಹಾ (Tea) ಕೇವಲ ಪಾನೀಯವಲ್ಲ, ಅದು […]

GULF

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒಮಾನ್‌ನ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಒಮಾನ್’ ಪ್ರದಾನ!

​ಮಸ್ಕತ್/ನವದೆಹಲಿ: ಭಾರತ ಮತ್ತು ಒಮಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಅಭೂತಪೂರ್ವ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಮಹತ್ವದ ಕೊಡುಗೆಯನ್ನು ಪರಿಗಣಿಸಿ, ಒಮಾನ್ ದೇಶವು ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ಒಮಾನ್’ (Order of Oman – First Class) ನೀಡಿ ಗೌರವಿಸಿದೆ. ​ಮಸ್ಕತ್‌ನ ಅಲ್ ಬರಾಕಾ ಅರಮನೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಒಮಾನ್‌ನ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅಲ್ ಸೈದ್ ಅವರು ಪ್ರಧಾನಿ ಮೋದಿ ಅವರಿಗೆ ಈ ಅತ್ಯುನ್ನತ […]

Health +

30 ದಿನ ಮಾಂಸಾಹಾರ ಸೇವಿಸದಿದ್ದರೆ ಏನಾಗುತ್ತೆ ನೋಡಿ…

ಮಾಂಸ ಪ್ರಿಯರು ಒಂದು ತಿಂಗಳು ಮಾಂಸಾಹಾರ ಸೇವನೆ ಮಾಡುವುದನ್ನು ಬಿಟ್ಟರೆ ದೇಹದಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ನೀವು ಕೂಡ ಈ ಚಾಲೆಂಚ್ ಮಾಡಲು ಸಿದ್ಧರಿದ್ದರೆ ಕೆಲವು ವಿಷಯಗಳನ್ನು ತಿಳಿಯುವುದು ಒಳ್ಳೆಯದು. ಏಕೆಂದರೆ 30 ದಿನಗಳ ಮಾಂಸಾಹಾರದ ವಿರಾಮ ನಿಮ್ಮ ಆರೋಗ್ಯದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ತಿಳಿದುಕೊಂಡಾಗ ಮಾತ್ರ ಅದರಿಂದ ಸಿಗುವ ಪ್ರಯೋಜನಗಳ ಅರಿವಾಗುತ್ತದೆ. ಹಾಗಾಗಿ ಈ ಸ್ಟೋರಿಯನ್ನು ತಪ್ಪದೆ ಓದಿ, ಚಾಲೆಂಜ್ ಗೆ ಸಿದ್ದವಾಗಿ. ಮಾಂಸಾಹಾರ (Meat) ಸೇವನೆ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ. […]

Sports

ದಟ್ಟ ಮಂಜಿನಿಂದ ನಾಲ್ಕನೇ ಟಿ20 ಪಂದ್ಯ ರದ್ದು ; ಪಂದ್ಯವನ್ನು ತಿರುವನಂತಪುರಂನಲ್ಲಿ ಆಯೋಜಿಸಬಹುದಿತ್ತು ಎಂದ ಸಂಸದ ಶಶಿ ತರೂರ್.

ಬೆಂಗಳೂರು : ದಟ್ಟ ಮಂಜಿನಿಂದ ನಾಲ್ಕನೇ ಟಿ20 ಪಂದ್ಯ ರದ್ದು ; ಪಂದ್ಯವನ್ನು ತಿರುವನಂತಪುರಂನಲ್ಲಿ ಆಯೋಜಿಸಬಹುದಿತ್ತು ಎಂದ ಸಂಸದ ಶಶಿ ತರೂರ್. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, “ವಾಯು ಗುಣಮಟ್ಟ ಸೂಚ್ಯಂಕ 68ರಷ್ಟಿದ್ದ ತಿರುವನಂತಪುರಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ನಾಲ್ಕನೇ ಟಿ-ಟ್ವೆಂಟಿ ಪಂದ್ಯವನ್ನು ಆಯೋಜಿಸಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.

Business

ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ಷೇರು ಮಾರಾಟ: ಚಿಲ್ಲರೆ ಹೂಡಿಕೆದಾರರಿಗೆ ಇಂದು ಬಿಡ್ ಮಾಡಲು ಸುವರ್ಣಾವಕಾಶ!

ನವದೆಹಲಿ/ಬೆಂಗಳೂರು: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ನಲ್ಲಿರುವ ತನ್ನ ಪಾಲಿನ ಷೇರುಗಳನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ‘ಆಫರ್ ಫಾರ್ ಸೇಲ್’ (OFS) ಮೂಲಕ ಒಟ್ಟು ಶೇ. 3ರಷ್ಟು ಪಾಲನ್ನು ಮಾರಾಟಕ್ಕಿಟ್ಟಿದ್ದು, ಇಂದು (ಡಿಸೆಂಬರ್ 18, 2025) ಚಿಲ್ಲರೆ ಅಥವಾ ಸಾಮಾನ್ಯ ಹೂಡಿಕೆದಾರರಿಗೆ (Retail Investors) ಬಿಡ್ ಸಲ್ಲಿಸಲು ಅವಕಾಶ ನೀಡಲಾಗಿದೆ. ಕನಿಷ್ಠ ಬೆಲೆ (Floor Price): ಕೇಂದ್ರ ಸರ್ಕಾರವು ಪ್ರತಿ ಷೇರಿಗೆ ₹34 ಕನಿಷ್ಠ ಬೆಲೆಯನ್ನು ನಿಗದಿಪಡಿಸಿದೆ. […]

GULF

ಸೌದಿ, ಬಹ್ರೇನ್ ಪ್ರವಾಸ ಈಗ ಇನ್ನಷ್ಟು ಸುಲಭ: ಭಾರತೀಯ ಪ್ರವಾಸಿಗರಿಗೆ ಹೊಸ ಇ-ವೀಸಾ ನೀತಿ ಜಾರಿ”

ಬೆಂಗಳೂರು/ದುಬೈ: ಭಾರತ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸೌದಿ ಅರೇಬಿಯಾ, ಬಹ್ರೇನ್ ಮತ್ತು ಒಮಾನ್ ಸೇರಿದಂತೆ ಪ್ರಮುಖ ಗಲ್ಫ್ ದೇಶಗಳು ಭಾರತೀಯ ಪ್ರವಾಸಿಗರು ಹಾಗೂ ವೃತ್ತಿಪರರಿಗಾಗಿ ಹೊಸ ‘ಇ-ವೀಸಾ’ (e-Visa) ನೀತಿಯನ್ನು ಜಾರಿಗೆ ತಂದಿವೆ. ಸುಲಭ ವೀಸಾ ಪ್ರಕ್ರಿಯೆ: ಈ ಹೊಸ ನೀತಿಯಿಂದಾಗಿ ಭಾರತೀಯರು ಈಗ ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ಕೆಲವೇ ಗಂಟೆಗಳಲ್ಲಿ ವೀಸಾ ಪಡೆಯಬಹುದಾಗಿದೆ. ದಾಖಲೆಗಳ ಕಿರಿಕಿರಿ ಮತ್ತು ಕಚೇರಿಗಳಿಗೆ ಅಲೆಯುವ ಪ್ರಮೇಯ ತಪ್ಪಲಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ: […]

News

“ಅದನ್ನು ಅಷ್ಟು ಸೀರಿಯಸ್ ಆಗಿ ತೆಗೆದುಕೊಳ್ಳುವುದು ಬೇಡ”ರಿಷಬ್ ಶೆಟ್ಟಿಯೊಂದಿಗೆ ಮನಸ್ತಾಪ ಎಂಬ ವದಂತಿಗೆ ರಾಜ್ ಬಿ ಶೆಟ್ಟಿ ಪ್ರತಿಕ್ರಿಯೆ!

ಬೆಂಗಳೂರು : “ಅದನ್ನು ಅಷ್ಟು ಸೀರಿಯಸ್ ಆಗಿ ತೆಗೆದುಕೊಳ್ಳುವುದು ಬೇಡ”ರಿಷಬ್ ಶೆಟ್ಟಿಯೊಂದಿಗೆ ಮನಸ್ತಾಪ ಎಂಬ ವದಂತಿಗೆ ರಾಜ್ ಬಿ ಶೆಟ್ಟಿ ಪ್ರತಿಕ್ರಿಯೆ! ನಾನು ಎಲ್ಲೂ ಹೆಸರು ಮಿಸ್ ಮಾಡಲಿಲ್ಲ. ಉದ್ದೇಶಪೂರ್ವಕವಾಗಿ ಮಿಸ್ ಮಾಡಿದ್ದಾರೆ ಅಂತ ಅನಿಸುವುದಿಲ್ಲ. ಯಾವುದೇ ಫ್ಲೋನಲ್ಲಿ ಮಿಸ್ ಮಾಡಿರಬಹುದು. ಇದನ್ನು ಬಿಡಬಹುದು ಅಂತ ಅನಿಸುತ್ತೆ. ಅಷ್ಟು ಸೀರಿಯಸ್ ಆಗಿ ತೆಗೆದುಕೊಳ್ಳುವುದು ಬೇಡ”

News

ನಕಲಿ ದಾಖಲೆ ಸೃಷ್ಟಿಸಿ ಕೆರೆ, ಸ್ಮಶಾನದ ಜಮೀನು ಕಬಳಿಕೆ: ಕೃಷ್ಣಭೈರೇಗೌಡ ವಿರುದ್ಧ ಬಿಜೆಪಿ ಗಂಭೀರ ಆರೋಪ!

ಬೆಂಗಳೂರು : ನಕಲಿ ದಾಖಲೆ ಸೃಷ್ಟಿಸಿ ಕೆರೆ, ಸ್ಮಶಾನದ ಜಮೀನು ಕಬಳಿಕೆ: ಕೃಷ್ಣಭೈರೇಗೌಡ ವಿರುದ್ಧ ಬಿಜೆಪಿ ಗಂಭೀರ ಆರೋಪ!ಆರೋಪಗಳನ್ನು ತಳ್ಳಿ ಹಾಕಿ “ತಾನು ತನಿಖೆಗೆ ಸಿದ್ದ ” ಎಂದ ಸಚಿವ ಕೃಷ್ಣಭೈರೇಗೌಡ

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft