Health + News

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬಿಪಿ, ಮಧುಮೇಹ! ಬದಲಾಗುತ್ತಿರುವ ಜೀವನಶೈಲಿ ಬಗ್ಗೆ ವೈದ್ಯರ ಎಚ್ಚರಿಕೆ

ಬೆಂಗಳೂರು, ಆಗಸ್ಟ್ 28: ಕರ್ನಾಟಕದಲ್ಲಿ ಮಧುಮೇಹ ಮತ್ತು ರಕ್ತದೊತ್ತಡದಂತಹ ಜೀವನಶೈಲಿ ಸಂಬಂಧಿತ ಕಾಯಿಲೆಗಳ ಆತಂಕ ಹೆಚ್ಚುತ್ತಿದ್ದು, ಇದೀಗ ಯುವಜನತೆಯೂ ಇದರ ಅಪಾಯಕ್ಕೆ ಸಿಲುಕುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ವೇಗದ ನಗರೀಕರಣ, ದೈಹಿಕ ಚಟುವಟಿಕೆಯ ಕೊರತೆ, ಅತಿಯಾದ ಮಾನಸಿಕ ಒತ್ತಡ, ಅಸಮರ್ಪಕ ಆಹಾರ ಪದ್ಧತಿ ಹಾಗೂ ದೀರ್ಘಕಾಲದ ಕುಳಿತುಕೊಳ್ಳುವ ಜೀವನಶೈಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ ಎಂದು ವೈದ್ಯಕೀಯ ಅಧ್ಯಯನಗಳು ಎಚ್ಚರಿಸಿವೆ. ಕರ್ನಾಟಕದ ಬಾಗಲಕೋಟೆಯಲ್ಲಿ ನಡೆದ ಅಧ್ಯಯನವೊಂದರಲ್ಲಿ 20ರಿಂದ 40 ವರ್ಷದವರ ಪೈಕಿ ಶೇ.17.9ರಷ್ಟು ಮಂದಿಯಲ್ಲಿ ಅಧಿಕ ರಕ್ತದೊತ್ತಡ ಕಂಡುಬಂದಿದ್ದು, […]

News

ಹೆಚ್ ಡಿ ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ!? : ಮೋದಿ ಭೇಟಿ ಬೆನ್ನಲ್ಲೇ ಚರ್ಚೆ ತೀವ್ರ

ಬೆಂಗಳೂರು, ಆಗಸ್ಟ್ 28: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತೆ ಕರ್ನಾಟಕದ ರಾಜ್ಯ ರಾಜಕಾರಣಕ್ಕೆ ಸಕ್ರಿಯವಾಗಿ ಮರಳಲಿದ್ದಾರೆಯೇ ಎಂಬ ಚರ್ಚೆ ಇದೀಗ ರಾಜಕೀಯ ವಲಯದಲ್ಲಿ ತೀವ್ರಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಪ್ರಮುಖ ಸಚಿವರನ್ನು ಕುಮಾರಸ್ವಾಮಿ ಭೇಟಿಯಾಗಿರುವ ಬೆನ್ನಲ್ಲೇ ಅವರ ಮುಂದಿನ ರಾಜಕೀಯ ನಡೆ ಕುರಿತು ಹಲವು ರೀತಿಯ ಲೆಕ್ಕಾಚಾರಗಳು ಆರಂಭವಾಗಿವೆ. ಈಗಾಗಲೇ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿರುವುದಾಗಿ ಕುಮಾರಸ್ವಾಮಿ ಹೇಳಿರುವುದು ಈ ಚರ್ಚೆಗೆ ಮತ್ತಷ್ಟು ಬಲ […]

News Sports

ಇಮ್ರಾನ್ ಖಾನ್ ಪುತ್ರರ ಸಂದರ್ಶನಕ್ಕೆ ಆಕ್ಷೇಪ : ಪಾಕ್ ಆಟಗಾರರು ಮೈದಾನಕ್ಕಿಳಿಯಲು ತಂಡಕ್ಕೆ ಪಿಸಿಬಿ ತಡೆ!

ಲಂಡನ್, ಆಗಸ್ಟ್ 28: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವೇಳೆ ಮಾಜಿ ಪಾಕಿಸ್ತಾನ ಪ್ರಧಾನಿ ಹಾಗೂ ಕ್ರಿಕೆಟಿಗ ಇಮ್ರಾನ್ ಖಾನ್ ಅವರ ಪುತ್ರರಾದ ಸುಲೈಮಾನ್ ಮತ್ತು ಕಾಸಿಮ್ ಖಾನ್ ಅವರ ಸಂದರ್ಶನ ಪ್ರಸಾರವಾದ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಲಾರ್ಡ್ಸ್‌ನಲ್ಲಿ ನಡೆಯುತ್ತಿದ್ದ ಪಂದ್ಯದ ಮಧ್ಯಂತರದಲ್ಲಿ ಸ್ಕೈ ಸ್ಪೋರ್ಟ್ಸ್ ಪ್ರಸಾರ ಮಾಡಿದ ಈ ಸಂದರ್ಶನಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮಾಜಿ ಇಂಗ್ಲೆಂಡ್ ನಾಯಕ ಮೈಕೆಲ್ ಅಥರ್ಟನ್ ನಡೆಸಿದ ಸುಮಾರು 18 ನಿಮಿಷಗಳ […]

News

ಚೀನಾದ ಸಿಚುವಾನ್‌ನಲ್ಲಿ 5.1 ತೀವ್ರತೆಯ ಭೂಕಂಪ; ನೇಪಾಳದಲ್ಲಿ ಮತ್ತೆ ಪ್ರವಾಹದ ಆತಂಕ! ಮುಂಜಾಗೃತೆ ವಹಿಸಲು ಸಾರ್ವಜನಿಕರಿಗೆ ಸೂಚನೆ

ಬೀಜಿಂಗ್, ಆ. 28: ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಶುಕ್ರವಾರ 5.1 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಇದರ ಬೆನ್ನಲ್ಲೇ ನೆರೆಯ ನೇಪಾಳದಲ್ಲಿ ಮತ್ತೆ ಪ್ರವಾಹದ ಆತಂಕ ಎದುರಾಗಿದೆ. ಚೀನಾ ಭೂಕಂಪ ಜಾಲ ಕೇಂದ್ರದ ಪ್ರಕಾರ, ನೈರುತ್ಯ ಚೀನಾದ ಸಿಚುವಾನ್‌ನ ಲಾಂಗ್‌ಚಾಂಗ್ ನಗರದಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿದೆ. ಭೂಕಂಪನದ ಹಿನ್ನೆಲೆಯಲ್ಲಿ ನೇಪಾಳದ ತ್ರಿಶೂಲಿ ಪ್ರದೇಶದಲ್ಲಿ ನದಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಮೇಲ್ಭಾಗದಿಂದ ಹೆಚ್ಚಿನ ಪ್ರಮಾಣದ ನೀರು ಹರಿದುಬರುವ ಸಾಧ್ಯತೆ ಇರುವುದರಿಂದ ಸ್ಥಳೀಯರನ್ನು ಸುರಕ್ಷಿತ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft