News

ಸದ್ಯಕ್ಕಿಲ್ಲ ಸ್ಥಳೀಯ ಸಂಸ್ಥೆ ಚುನಾವಣೆ, ಹೈಕೋರ್ಟ್‌ಗೆ ಸರಕಾರದ ಮಾಹಿತಿ; ಜಿಬಿಎ ಚುನಾವಣೆಗೆ ಸುಪ್ರೀಂ ಗಡುವು

ರಾಜ್ಯದ 180ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಅವಧಿ ಶೀಘ್ರದಲ್ಲೇ ಮುಗಿಯಲಿದೆ. ಆದರೆ ಮೀಸಲು ಅಂತಿಮಗೊಳಿಸಲು ಐದು ತಿಂಗಳು ಬೇಕೆಂದು ಸರಕಾರ ಹೈಕೋರ್ಟ್‌ಗೆ ತಿಳಿಸಿದೆ. ಇದರಿಂದಾಗಿ ಚುನಾವಣೆಗಳು ಆರು ತಿಂಗಳು ವಿಳಂಬವಾಗುವ ಎಲ್ಲಾ ಸಾಧ್ಯತೆ ಇದೆ. ಆಡಳಿತಾಧಿಕಾರಿಗಳು ಸ್ಥಳೀಯ ಸಂಸ್ಥೆಗಳ ಚುಕ್ಕಾಣಿಯನ್ನು ಹಿಡಿಯಲಿದ್ದಾರೆ. ಇದೇ ವೇಳೆ ಜಿಬಿಎ ಚುನಾವಣೆಗೆ ಸುಪ್ರೀಂ ಕೋರ್ಟ್ ಗಡುವು ವಿಸ್ತರಿಸಿದೆ. ಹೈಲೈಟ್ಸ್‌:ಅವಧಿ ಮುಕ್ತಾಯವಾಗಲಿರುವ 180ಕ್ಕೂ ಅಧಿಕ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆವಾರ್ಡ್ ವಾರು ಮೀಸಲು ನಿಗದಿಗೆ ಐದು ತಿಂಗಳು ಸಮಯ ಬೇಕು, ಹೈಕೋರ್ಟಿಗೆ ಸರಕಾರದ […]

News

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರ ಗೌಡ ತಮ್ಮ ಆರೋಪ ನೀರಾಕರಣೆ. ದೋಷಾರೋಪ ನಿಗದಿ ಮುಕ್ತಾಯ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 17 ಆರೋಪಿಗಳ ದೋಷಾರೋಪ ನಿಗದಿಯಾಗಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳ ದೋಷಾರೋಪ ನಿಗದಿಯಾಗಿದೆ. ತನ್ನ ಮೇಲಿನ ನ್ಯಾಯಾಲಯದಲ್ಲಿ ಆರೋಪಗಳನ್ನು ನಿರಾಕರಿಸಿದ ಹಿನ್ನೆಲೆ, ನವೆಂಬರ್ 10 ರಂದು ಸಾಕ್ಷ್ಯಗಳ ವಿಚಾರಣೆ ನಡೆಯಲಿದೆ. ಹಲವು ಕಾಲದ ಬಳಿಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಮತ್ತೆ ಜೈಲು ಸೇರಿದ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ 79 […]

News

ಬಾಗಲಕೋಟೆ ಕಬ್ಬು ಬೆಳೆಗಾರರ ಹೋರಾಟ: ವಿಕೋಪಕ್ಕೆ ತಿರುಗಿ ಕಿಡಿಗೇಡಿಗಳಿಂದ ಕಲ್ಲು ತೂರಾಟ..!!

ಬಾಗಲಕೋಟೆ: ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿಯಿರುವ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಬಾಕಿ ಬಿಲ್‌ ಪಾವತಿ, ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರೈತರು ನಡೆಸಿದ್ದ ಹೋರಾಟ ವಿಕೋಪಕ್ಕೆ ತಿರುಗಿದ್ದು ಕಿಡಿಗೇಡಿಗಳಿಂದ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ.ಕಾರ್ಖಾನೆ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳು ಮತ್ತು ಕಚೇರಿ ಮೇಲೆ ಕಲ್ಲೆಸೆಯಲಾಗಿದ್ದು, ಬೊಲೆರೊ ವಾಹನ ಸೇರಿ ಹಲವು ವಾಹನಗಳ ಗಾಜು ಪುಡಿಪುಡಿ ಆಗಿವೆ. ಸದ್ಯ ಕಬ್ಬು ಬೆಳೆಗಾರ ರೈತರ ಪ್ರತಿಭಟನೆ ಶಾಂತ ಸ್ಥಿತಿಗೆ ಮರಳಿದೆ. ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರು ಬಾಕಿ […]

News

‘ಗ್ರೇಟರ್ ಮೈಸೂರು’ ಮೊದಲ ಸಭೆ: ಅಧಿಕಾರಿಗಳಿಗೆ ಸಿಎಂ ಕೊಟ್ಟ ಪ್ರಮುಖ ಸೂಚನೆಗಳೇನು?

ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು “ಗ್ರೇಟರ್ ಮೈಸೂರು” ಸಭೆ ನಡೆಸಿ, ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ನೀಡಿರುವ ಸೂಚನೆಗಳೇನು, ಸಭೆಯಲ್ಲಿ ಯಾವೆಲ್ಲಾ ವಿಚಾರಗಳ ಕುರಿತಾಗಿ ಚರ್ಚೆ ಮಾಡಲಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮೈಸೂರು, ನವೆಂಬರ್​ 03: ಸಿಎಂ ಸಿದ್ದರಾಮಯ್ಯ (Siddaramaiah) ಅಧ್ಯಕ್ಷತೆಯಲ್ಲಿ ಸೋಮವಾರ ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಮೊದಲ “ಗ್ರೇಟರ್ ಮೈಸೂರು” (Greater Mysuru) ಸಭೆ ಮಾಡಲಾಗಿದೆ. ಸಭೆಯಲ್ಲಿ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಸಾಂಸ್ಕೃತಿಕ ನಗರಿ ಮೈಸೂರು […]

News

ನಾಳೆ ಬಿಸಿಸಿ(BCC) ಬೆಂಗಳೂರು ನೂತನ ಕಚೇರಿ ಉದ್ಘಾಟನೆ

ಬೆಂಗಳೂರು ಬ್ಯಾರಿಗಳ ಬಹುನಿರೀಕ್ಷಿತ ಬ್ಯಾರೀಸ್ ಸೆಂಟ್ರಲ್ ಕಮೀಟಿ ಬೆಂಗಳೂರು(ರಿ) ಇದರ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಾಳೆ ಸಂಜೆ 5;00ಕ್ಕೆ ಹಿಂದೂಸ್ತಾನ್ ಹೋಟೆಲ್ ಕಾಂಪ್ಲೆಕ್ಸ್ ಮೆಜೆಸ್ಟಿಕ್ ನಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಸನ್ಮಾನ್ಯ ಸಭಾಪತಿಗಳಾದ ಯು.ಟಿ ಖಾದರ್,ಅರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಇನಾಯತ್ ಅಲಿ,ಮತ್ತಿತರ ಗಣ್ಯ ವ್ಯಕ್ತಿಗಳು ಬ್ಯಾರೀಸ್ ಸೆಂಟ್ರಲ್ ಕಮಿಟಿಯು ವ್ಯಾಪಾರ, ಉದ್ಯೋಗ, ಶಿಕ್ಷಣ ಮುಂತಾದ ವಿವಿಧ ಕಾರಣ ಬೆಂಗಳೂರಿಗೆ ಬಂದು ನೆಲೆಸಿರುವ ಬ್ಯಾರಿಗಳ ಸಬಲೀಕರಣಕ್ಕಾಗಿ ಸ್ಥಾಪಿಸಿರುವ ಸಂಘಟನೆಯಾಗಿದೆ ಬ್ಯಾರಿ ಸೆಂಟ್ರಲ್ […]

News Technology

ನವೆಂಬರ್ 18-20 ರಂದು ಬೆಂಗಳೂರು ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಆಳವಾದ ತಂತ್ರಜ್ಞಾನ ಮತ್ತು AI ಮೇಲೆ ಕೇಂದ್ರೀಕರಿಸಿ ಕರ್ನಾಟಕ ಸರ್ಕಾರವು ಭವಿಷ್ಯದ ತಯಾರಕರ ಸಮಾವೇಶವನ್ನು ನಡೆಸಲಿದೆ;

ದೇಶಾದ್ಯಂತ 10,000 ಕ್ಕೂ ಹೆಚ್ಚು ಉದ್ಯಮಿಗಳು ಭಾಗವಹಿಸಲಿದ್ದು, ಫ್ಯೂಚರ್ ಮೇಕರ್ಸ್ ಕಾನ್ಕ್ಲೇವ್, ಕೇಂದ್ರವು ಆಯೋಜಿಸುವ ಸ್ಟಾರ್ಟ್ಅಪ್ ಮಹಾಕುಂಭಕ್ಕಿಂತ ದೊಡ್ಡದಾಗಿರುತ್ತದೆ. ಉದ್ಯಮಿಗಳಿಗಾಗಿ ಇದೇ ಮೊದಲ ಬಾರಿಗೆ ಭವಿಷ್ಯದ ತಯಾರಕರ ಸಮಾವೇಶವನ್ನು ಆಯೋಜಿಸಲಾಗಿದ್ದು, ಕರ್ನಾಟಕ ಸರ್ಕಾರವು ನವೆಂಬರ್ 18 ರಿಂದ 20 ರವರೆಗೆ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ 2025 ಅನ್ನು ಆಯೋಜಿಸಲಿದೆ. “ಭವಿಷ್ಯವನ್ನು ರೂಪಿಸಿ” ಎಂಬ ಥೀಮ್‌ನೊಂದಿಗೆ ನಡೆಯುವ ಈ ಶೃಂಗಸಭೆಯು ಆಳವಾದ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಮೇಲೆ ಕೇಂದ್ರೀಕರಿಸುತ್ತದೆ ಎಂದು ಮಾಹಿತಿ ತಂತ್ರಜ್ಞಾನ/ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ […]

GULF News

ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸುತ್ತಿದೆ, ಜಗತ್ತನ್ನು 150 ಬಾರಿ ಸ್ಫೋಟಿಸುವ ಪರಮಾಣು ಶಕ್ತಿ ನಮ್ಮಲ್ಲಿದೆ: ಟ್ರಂಪ್ ಸ್ಫೋಟಕ ಮಾಹಿತಿ

ಪಾಕಿಸ್ತಾನವು ಸಕ್ರಿಯವಾಗಿ ಪರಮಾಣು ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸುತ್ತಿರುವ ದೇಶಗಳಲ್ಲಿ ಒಂದಾಗಿದೆ ಎಂಬ ಮಾಹಿತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗಪಡಿಸಿದ್ದಾರೆ. ಇದು ಇತರ ದೇಶಗಳಿಗಿಂತ ವಿಶಾಲವಾದ ಮಾದರಿಯ ಭಾಗವಾಗಿದೆ ಮತ್ತು ಇದಕ್ಕೆ ಅಮೆರಿಕವು ತನ್ನದೇ ಆದ ಪರಮಾಣು ಪರೀಕ್ಷೆಗಳನ್ನು ಪುನರಾರಂಭಿಸಬೇಕಾಗುತ್ತದೆ ಎಂದು ಅವರು ಹೇಳಿದರು. ಭಾನುವಾರ ಸಿಬಿಎಸ್ ನ್ಯೂಸ್‌ನ 60 ಮಿನಿಟ್ಸ್‌ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್, ರಷ್ಯಾ, ಚೀನಾ, ಉತ್ತರ ಕೊರಿಯಾ ಮತ್ತು ಪಾಕಿಸ್ತಾನ ಸೇರಿದಂತೆ ಹಲವಾರು ದೇಶಗಳು ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ, ಆದರೆ ಹಾಗೆ ಮಾಡದ ಏಕೈಕ […]

News

ಸ್ವಪಕ್ಷದ ವಿರುದ್ಧವೇ ‘ಸಾಹುಕಾರ್’​ ಅಸಮಾಧಾನ: ರಮೇಶ್​​ ಜಾರಕಿಹೊಳಿ ಬೇಸರಕ್ಕೆ ಕಾರಣ ಏನು?

ಬೆಳಗಾವಿ, ನವೆಂಬರ್​ 03: ಕಾಂಗ್ರೆಸ್​ ಆಂತರಿಕ ಸಮಸ್ಯೆ ಬಗ್ಗೆ ನಾವು ತಲೆಕೆಡಿಸಿಕೊಳ್ಳಬಾರದು. ಅಲ್ಲಿ ಯಾರು ಏಕನಾಥ ಸಿಂಧೆ, ಅಜಿತ್ ಪವಾರ್ ಆಗಲ್ಲ. ಬದಲಾಗಿ ಸರ್ಕಾರ ಮುಂದುವರಿದ್ರೆ ನಮಗೆ ಅನುಕೂಲ ಆಗಲಿದೆ. ನಾವು ವಿರೋಧ ಪಕ್ಷದ ಕೆಲಸವನ್ನ ಸರಿಯಾಗಿ ಮಾಡಬೇಕಿದೆ ಎಂದು ಬೆಳಗಾವಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ‌ ಸ್ವ ಪಕ್ಷದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುತ್ತಾ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು,ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಕ್ರಾಂತಿ ಆಗಲ್ಲ, ಅದನ್ನು ಅವರ ಹೈಕಮಾಂಡ್ […]

Entertainment

ಬಿಗ್ ಬಾಸ್:12 ಸೀಸನ್‌ಗಳ ಸ್ಪರ್ಧಿಗಳ ಪೈಕಿ ಅತ್ಯಂತ ಹಿರಿಯ ವ್ಯಕ್ತಿ ಮಲ್ಲಮ್ಮ, ಎಲಿಮಿನೇಷನ್‌ ವೇಳೆ ವಿಶೇಷ ಬಿಳ್ಕೊಡುಗೆ:

ಬಿಗ್ ಬಾಸ್ ಕನ್ನಡ:ಮಲ್ಲಮ್ಮ ಮನೆಯ ಹಿರಿಯ ಸದಸ್ಯೆ ಆಗಿದ್ದರು. ಬಹುಷಃ ಕನ್ನಡ ಬಿಗ್ಬಾಸ್ ಇತಿಹಾಸದಲ್ಲೇ ಹಿರಿಯ ಸದಸ್ಯೆ ಆಗಿದ್ದರು. ಆದರೆ ಎಲ್ಲರೊಟ್ಟಿಗೆ ಬೆರೆತು ಚೆನ್ನಾಗಿಯೇ ಆಡುತ್ತಿದ್ದರು. ಈಗ ಅನಿವಾರ್ಯವಾಗಿ ಮನೆಯಿಂದ ಹೊರ ಹೋಗಿದ್ದಾರೆ. ಆದರೆ ಸ್ವತಃ ಬಿಗ್ಬಾಸ್ ಮಲ್ಲಮ್ಮನನ್ನು ವಿಶೇಷವಾಗಿ ಬೀಳ್ಕೊಟ್ಟರು. ಈ ವಾರ ನಾಮಿನೇಟ್ ಆದವರಲ್ಲಿ ಕೆಲವರು ನಿನ್ನೆ ಸೇಫ್ ಆಗಿದ್ದರು. ಭಾನುವಾರದ ಎಪಿಸೋಡ್ನಲ್ಲಿ ಗಿಲ್ಲಿ, ಅಶ್ವಿನಿ, ರಾಶಿಕಾ, ಧ್ರುವಂತ್, ಧನುಶ್, ಸ್ಪಂದನಾ ಅವರುಗಳು ಸೇಫ್ ಆದರು. ಕೊನೆಯದಾಗಿ ಮಾಳು ಮತ್ತು ಮಲ್ಲಮ್ಮ ಇಬ್ಬರೂ ಉಳಿದುಕೊಂಡರು. […]

Entertainment

ʻನಿಂಗಾಗಿ ನನ್ನ ಹೆಂಡ್ತಿ ಕೊಂದೆʼ; ಆಪ್ತ ಗೆಳತಿಗೆ ಫೋನ್‌ಪೇನಲ್ಲಿ ಮೆಸೇಜ್‌ ಮಾಡಿ ತಗ್ಲಾಕೊಂಡ ಮಹೇಂದ್ರ ರೆಡ್ಡಿ‌

ನಿಂಗಾಗಿ ನನ್ನ ಹೆಂಡ್ತಿ ಕೊಂದೆʼ; ಆಪ್ತ ಗೆಳತಿಗೆ ಫೋನ್‌ಪೇನಲ್ಲಿ ಮೆಸೇಜ್‌ ಮಾಡಿ ತಗ್ಲಾಕೊಂಡ ಮಹೇಂದ್ರ ರೆಡ್ಡಿ‌

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft