ಸಚಿವ ಸ್ಥಾನಕ್ಕೆ ಕೆಎನ್ ರಾಜಣ್ಣ ರಾಜೀನಾಮೆ; ಅಂಗೀಕರಿಸಿದ ಸಿದ್ದರಾಮಯ್ಯ! ದಿಢೀರ್ ನಿರ್ಧಾರಕ್ಕೆ ಕಾರಣವೇನು?
ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ಗೆ ದೊಡ್ಡ ಶಾಕ್ ನೀಡಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ರಾಜನಾಮೆ ಪತ್ರವನ್ನು ಅಂಗೀಕರಿಸಿದ್ದು, ರಾಜಪಾಲರಿಗೆ ಕಳುಹಿಸಿಕೊಡಲಿದ್ದಾರೆ. ಇನ್ನು ಕೆಎನ್ ರಾಜಣ್ಣ ಅವರ ಮುಂದಿನ ನಡೆ ಏನು? ಎಂಬ ಬಗ್ಗೆ ಕುತೂಹಲ ಹೆಚ್ಚಿದೆ. ಬೆಂಗಳೂರು: ಕೆಎನ್ ರಾಜಣ್ಣ ಅವರು ಸಹಕಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅಂಗೀಕರಿಸಿ ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ನಿಂದ ಸೂಚನೆ ಬಂದ […]











