News Sports

ವಿಶ್ವಕಪ್‌ನಿಂದ ಹೊರಬಿದ್ದ ಹರ್ಷಿತ್ ರಾಣಾ; ಮುಹಮ್ಮದ್ ಸಿರಾಜ್ ಗೆ ಸ್ಥಾನ

ಮಂಡಿ ಗಾಯದಿಂದ ಬಳಲುತ್ತಿರುವ ಭಾರತೀಯ ಕ್ರಿಕೆಟ್ ತಂಡದ ವೇಗಿ ಹರ್ಷಿತ್ ರಾಣಾ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ.

Sports

ವಿವಾಹಿತ ಮಹಿಳೆಯು, ಸುಳ್ಳು ಮದುವೆ ಭರವಸೆ ಆಧಾರದಲ್ಲಿ ಅತ್ಯಾಚಾರದ ದೂರು ದಾಖಲಿಸಲು ಸಾಧ್ಯವಿಲ್ಲ!”

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುವರಿಗೆ ಸುಪ್ರೀಂ ಬ್ರೇಕ್!

News

ಅಬುದಾಬಿಯ ಲಕ್ಕಿ ಡ್ರಾ- ಉಡುಪಿಯ ಯುವಕನಿಗೆ 49 ಕೋಟಿ ರೂ. ಬಹುಮಾನ!

ಉಡುಪಿಯ ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಾಂತನು ಶೆಟ್ಟಿಗಾರ್ ಬಹುಮಾನ ವಿಜೇತರಾಗಿದ್ದಾರೆ. ಯುವಕನಿಗೆ 20 ಮಿಲಿಯನ್ ದಿರಾಮ್ ಬಹುಮಾನ ಲಭಿಸಿದೆ

ಸಿನಿಮಾ

ಹಂಸಲೇಖ ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ಗೌರವ: ಬೆಂಗಳೂರು ಚಿತ್ರೋತ್ಸವಕ್ಕೆ ಇಂದು ತೆರೆ

​ಬೆಂಗಳೂರು, ಫೆಬ್ರವರಿ 06, 2026: ಕನ್ನಡ ಚಿತ್ರರಂಗದ ಮೇರು ಗೀತ ರಚನೆಕಾರ ಮತ್ತು ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರಿಗೆ 17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ (BIFFES) ಪ್ರತಿಷ್ಠಿತ ‘ಜೀವಮಾನ ಸಾಧನೆ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಇಂದು ಸಂಜೆ ನಡೆಯಲಿರುವ ಅದ್ಧೂರಿ ಸಮಾರೋಪ ಸಮಾರಂಭದಲ್ಲಿ ರಾಜ್ಯ ಸರ್ಕಾರವು ಈ ಗೌರವವನ್ನು ಪ್ರದಾನ ಮಾಡಲಿದ್ದು, ಚಿತ್ರರಂಗಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಈ ಮೂಲಕ ಸ್ಮರಿಸಲಾಗುತ್ತಿದೆ. ​ಕಳೆದ ಎಂಟು ದಿನಗಳಿಂದ ನಡೆದ ಈ ಚಿತ್ರೋತ್ಸವದಲ್ಲಿ ವಿಶ್ವದ ವಿವಿಧ ದೇಶಗಳ […]

News

ನೆಲಮಂಗಲದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ: 40 ಪ್ರಯಾಣಿಕರು ಪಾರು

​ಬೆಂಗಳೂರು, ಫೆಬ್ರವರಿ 06, 2026: ಇಂದು ಬೆಳಿಗ್ಗೆ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಭಸ್ಮವಾಗಿದೆ. ಅದೃಷ್ಟವಶಾತ್, ಬಸ್ಸಿನಲ್ಲಿದ್ದ ಎಲ್ಲಾ 40 ಪ್ರಯಾಣಿಕರು ಸಮಯಪ್ರಜ್ಞೆಯಿಂದ ಕೆಳಗಿಳಿದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸದೆ ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ. ​ಬಸ್ಸು ಬೆಂಗಳೂರಿನಿಂದ ಹೊರಟು ಪ್ರಯಾಣಿಸುತ್ತಿದ್ದಾಗ ಇಂಜಿನ್ ಭಾಗದಲ್ಲಿ ಮೊದಲು ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣವೇ ವಾಹನವನ್ನು ರಸ್ತೆಯ ಬದಿಗೆ ನಿಲ್ಲಿಸಿ, ಪ್ರಯಾಣಿಕರಿಗೆ ಕೂಡಲೇ ಕೆಳಗಿಳಿಯುವಂತೆ ಸೂಚನೆ ನೀಡಿದ್ದಾರೆ. ಪ್ರಯಾಣಿಕರು […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft