Business Technology

Kaynes Technology ಷೇರು ಕುಸಿತ: ಮ್ಯೂಚುಯಲ್ ಫಂಡುಗಳಿಗೆ ₹5,000 ಕೋಟಿ ನಷ್ಟ !!

ಡಿಸೆಂಬರ್ 8: ದೇಶದ ಹೂಡಿಕೆ ಮಾರುಕಟ್ಟೆಯನ್ನು ನಡುಗಿಸುವಂತ ಘಟನೆ “Kaynes Technology” ಕಂಪನಿಯ ಷೇರುಗಳಲ್ಲಿ ಭಾರೀ ಕುಸಿತವಾಗಿದ್ದು, ಒಂದೇ ದಿನದೊಳಗೆ ಕಂಪನಿಯ ಮೌಲ್ಯ ಅರ್ಧಕ್ಕಿಂತ ಹೆಚ್ಚು ಇಳಿದಿದೆ. ಈ ಆಕಸ್ಮಿಕ ಕುಸಿತದಿಂದ ದೇಶದ ವಿವಿಧ ಮ್ಯೂಚುಯಲ್ ಫಂಡುಗಳು ಹೊಂದಿದ್ದ ಹೂಡಿಕೆ ಮೌಲ್ಯದಲ್ಲಿ ಸುಮಾರು ಐದು ಸಾವಿರ ಕೋಟಿಗಿಂತ ಹೆಚ್ಚು ನಷ್ಟವಾಗಿರುವುದು ದೃಢಪಟ್ಟಿದೆ. ಕಳೆದ ಕೆಲವು ತಿಂಗಳುಗಳ ಕಾಲ ಮೇಲೇರಿದ್ದ ಈ ಕಂಪನಿಯ ಷೇರುಗಳು, ಅಕ್ಟೋಬರ್ ತಿಂಗಳಲ್ಲಿ ದಾಖಲಿಸಿದ್ದ ಗರಿಷ್ಠ ಮಟ್ಟದಿಂದ ಸುಮಾರು ಐವತ್ತು ಪ್ರತಿಶತ ಕುಸಿದಿವೆ. ಮಾರುಕಟ್ಟೆಯಲ್ಲಿ […]

GULF

ಟ್ರಂಪ್ ಶಾಂತಿ ಪಾಠ ಕೇಳೋರಿಲ್ಲ ಮತ್ತೆ ಥೈಲ್ಯಾಂಡ್, ಕಾಂಬೋಡಿಯಾ ನಡುವೆ ಯುದ್ಧ ಶುರು

ಟ್ರಂಪ್ ಶಾಂತಿ ಪಾಠವನ್ನು ಕೇಳುವವರೇ ಇಲ್ಲ, ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಮಧ್ಯಸ್ಥಿಕೆಯಲ್ಲಿ ಮಾಡಿಕೊಂಡ ಕದನ ವಿರಾಮ ಒಪ್ಪಂದವನ್ನು ಥೈಲ್ಯಾಂಡ್, ಕಾಂಬೋಡಿಯಾ ಎರಡೂ ದೇಶಗಳೂ ಉಲ್ಲಂಘಿಸಿವೆ. ಥೈಲ್ಯಾಂಡ್ ಕಾಂಬೋಡಿಯಾದೊಂದಿಗಿನ ವಿವಾದಿತ ಗಡಿ ಪ್ರದೇಶದಲ್ಲಿ ವೈಮಾನಿಕ ದಾಳಿ ನಡೆಸಿದೆ ಎಂದು ಥಾಯ್ ಮಿಲಿಟರಿ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಪೂರ್ವ ಪ್ರಾಂತ್ಯದ ಉಬೊನ್ ರಾಟ್ಚಥಾನಿಯ ಎರಡು ಪ್ರದೇಶಗಳಲ್ಲಿ ನಡೆದ ಹೊಸ ಘರ್ಷಣೆಯಲ್ಲಿ ಒಬ್ಬ ಥಾಯ್ ಸೈನಿಕ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಥಾಯ್ ಸೇನೆಯ ಹೇಳಿಕೆ ತಿಳಿಸಿದೆ. ಥೈಲ್ಯಾಂಡ್, […]

ಸಿನಿಮಾ

ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ದಿಲೀಪ್ ನಿರ್ದೋಷಿ; ಕೋರ್ಟ್ ತೀರ್ಪು

ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಲಾಗಿದೆ. ಆದರೆ ಇದೇ ಪ್ರಕರಣದ ಪ್ರಮುಖ 6 ಆರೋಪಿಗಳು ತಪ್ಪು ಮಾಡಿರುವುದು ಸಾಬೀತಾಗಿದೆ. ಡಿ.12ಕ್ಕೆ ಶಿಕ್ಷೆ ಪ್ರಕಟ ಆಗಲಿದೆ. 2017ರಿಂದ ಇಲ್ಲಿಯ ತನಕ ಒಟ್ಟು 261 ಸಾಕ್ಷಿಗಳ ವಿಚಾರಣೆ ನಡೆಸಿದ ಬಳಿಕ ಕೋರ್ಟ್ ಇಂದು (ಡಿ.8) ತೀರ್ಪು ನೀಡಿದೆ. ಖ್ಯಾತ ನಟಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ (Malayalam Actor Dileep) ನಿರ್ದೋಷಿ ಎಂದು ಕೇರಳ ಕೋರ್ಟ್ ತೀರ್ಪು ನೀಡಿದೆ. 2017ರಲ್ಲಿ […]

Business

ನೆಟ್​ಫ್ಲಿಕ್ಸ್ ವಾರ್ನರ್ ಬ್ರೋಸ್ ಡೀಲ್​ನಿಂದ ಭಾರತೀಯ ಚಿತ್ರೋದ್ಯಮ ಕಂಗಾಲು; ಸಿನಿಮಾ ರಂಗದ ಆತಂಕವೇನು?

Why Indian film industry worried over Netflix acquiring Warner Bros: ವಾರ್ನರ್ ಬ್ರೋಸ್ ಡಿಸ್ಕವರಿ ಸಂಸ್ಥೆಯನ್ನು ನೆಟ್​ಫ್ಲಿಕ್ಸ್ ಖರೀದಿಸಲಾಗುತ್ತಿರುವ ಸುದ್ದಿಗೆ ಭಾರತದ ಮಲ್ಟಿಪ್ಲೆಕ್ಸ್​ಗಳು ಆತಂಕಗೊಂಡಿವೆ. ಈ ಬೆಳವಣಿಗೆಯಿಂದ ಚಿತ್ರಮಂದಿರಗಳಿಗೆ ಹಿನ್ನಡೆಯಾಗಬಹುದು ಎಂಬುದು ಮಲ್ಟಿಪ್ಲೆಕ್ಸ್​ಗಳ ಸಂಘಟನೆಯಾದ ಎಂಎಐ ಹೇಳಿಕೊಂಡಿದೆ. ವಿಶ್ವದ ಅತಿದೊಡ್ಡ ಸ್ಟ್ರೀಮಿಂಗ್ ಕಂಪನಿಯಾದ ನೆಟ್​ಫ್ಲಿಕ್ಸ್ 83 ಬಿಲಿಯನ್ ಡಾಲರ್​ಗೆ ವಾರ್ನರ್ ಬ್ರೋಸ್ ಅನ್ನು ಖರೀದಿಸುತ್ತಿದೆ. ನವದೆಹಲಿ, ಡಿಸೆಂಬರ್ 8: ವಿಶ್ವದ ನಂಬರ್ ಒನ್ ಸ್ಟ್ರೀಮಿಂಗ್ ಕಂಪನಿ ಎನಿಸಿದ ನೆಟ್​ಫ್ಲಿಕ್ಸ್ (Netflix) ಇದೀಗ ಜಾಗತಿಕ ಚಿತ್ರೋದ್ಯಮ ದೈತ್ಯ […]

Sports

IND vs SA: ಟಿ20 ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಬಿಗ್ ಶಾಕ್ ನೀಡಿದ ಐಸಿಸಿ

ICC Fines India: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನಿಧಾನಗತಿಯ ಓವರ್ ದರಕ್ಕಾಗಿ ಭಾರತ ಕ್ರಿಕೆಟ್ ತಂಡಕ್ಕೆ ಐಸಿಸಿ ದಂಡ ವಿಧಿಸಿದೆ. ನಿಗದಿತ ಸಮಯಕ್ಕಿಂತ ಎರಡು ಓವರ್ ಕಡಿಮೆ ಬೌಲಿಂಗ್ ಮಾಡಿದ್ದಕ್ಕೆ ಕೆ.ಎಲ್. ರಾಹುಲ್ ನಾಯಕತ್ವದ ತಂಡವು ತನ್ನ ಪಂದ್ಯ ಶುಲ್ಕದ 10% ಕಡಿತವನ್ನು ಎದುರಿಸಿದೆ. ನಾಯಕ ರಾಹುಲ್ ದಂಡವನ್ನು ಒಪ್ಪಿಕೊಂಡಿದ್ದು, ಇದು ಭವಿಷ್ಯದ ಪಂದ್ಯಗಳಿಗೆ ಎಚ್ಚರಿಕೆಯಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಗೆದ್ದ ಖುಷಿಯಲ್ಲಿದ್ದ ಭಾರತ ಕ್ರಿಕೆಟ್ ತಂಡಕ್ಕೆ ( India vs South […]

News

ಶಿಕ್ಷಣದ ಪ್ರತೀ ಹಂತದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆಗೆ ಕುಮಾರಸ್ವಾಮಿ ಮನವಿ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ನಿವಾಸಕ್ಕೆ ಪುಟಿನ್ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ, ಪುಟಿನ್ ಅವರಿಗೆ ಭಗವದ್ಗೀತೆ ಪುಸ್ತಕವನ್ನು ಉಡುಗೊರೆಯಾಗಿ ನೀಡಿ ಸ್ವಾಗತಕೋರಿದ್ದಾರೆ. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಗೀತೆಯ ಬೋಧನೆಗಳು ಪ್ರಪಂಚದಲ್ಲಿರುವ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ. ಇದರ ನಡುವೆ ಮತ್ತೊಂದು ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ, ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಸೇರ್ಪಡೆ ಮಾಡಬೇಕೆಂದು […]

News

ಕರ್ನಾಟಕದಲ್ಲಿ 3 ಹೊಸ ರೈಲು ಮಾರ್ಗ ಆರಂಭಕ್ಕೆ ಸಮೀಕ್ಷೆ !!4 ಜಿಲ್ಲೆಗೆ ಅನುಕೂಲವಾಗುವಂತೆ ನಿರ್ಮಾಣ! ಯಾವ ಯಾವ ಜಿಲ್ಲೆಗಳಿಗೆ !?

ಕರ್ನಾಟಕದಲ್ಲಿ ಮೂರು ಹೊಸ ರೈಲು ಮಾರ್ಗಗಳ ನಿರ್ಮಾಣಕ್ಕೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ. ತಾಳಗುಪ್ಪ-ಶಿರಸಿ-ಹುಬ್ಬಳ್ಳಿ, ಅಂಕೋಲಾ-ಹುಬ್ಬಳ್ಳಿ ಮತ್ತು ತಾಳಗುಪ್ಪ-ಹೊನ್ನಾವರ ಮಾರ್ಗಗಳು 2030ರೊಳಗೆ ಕಾರ್ಯಗತಗೊಳ್ಳುವ ನಿರೀಕ್ಷೆಯಿದೆ.

Health +

6 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡಿದ್ರೆ ಏನೆಲ್ಲಾ ಸಮಸ್ಯೆಗಳು ಬರಬಹುದು ಗೊತ್ತಾ?

ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಮನುಷ್ಯನಿಗೆ ನಿದ್ರೆ ಎನ್ನುವಂತಹದ್ದು ತುಂಬಾನೇ ಮುಖ್ಯ. ನಿಯಮಿತ ವ್ಯಾಯಾಮ ಮತ್ತು ಸಮತೋಲಿತ ಆಹಾರ ಸೇವನೆಯಂತೆ ಪ್ರತಿನಿತ್ಯ ಕನಿಷ್ಟ 7 ರಿಂದ 9 ಗಂಟೆಗಳ ಕಾಲ ನಿದ್ರೆ ಮಾಡಲೇಬೇಕು. ಆದರೆ ನೀವೇನಾದ್ರೂ 6 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡಿದರೆ ಈ ಕೆಲವು ಸಮಸ್ಯೆಗಳು ನಿಮ್ಮನ್ನು ಕಾಡಬಹುದು ಎಚ್ಚರ. ಆರೋಗ್ಯಕರ ಜೀವನ ನಡೆಸಲು ಆರೋಗ್ಯಕರ ಆಹಾರ ಸೇವನೆ, ನಿಯಮಿತ ವ್ಯಾಯಾಮ ಎಷ್ಟು ಮುಖ್ಯವೋ ಅದೇ ರೀತಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಚೆನ್ನಾಗಿರಬೇಕೆಂದರೆ […]

Business Technology

ಭಾರತದಲ್ಲಿ ಟ್ಯಾಬ್ ಮಾರಾಟದಲ್ಲಿ ತೀವ್ರ ಇಳಿಕೆ: Q3 2025 ಟೆಕ್ ಮೇಳದಲ್ಲಿ ಕುಸಿದ ಬೇಡಿಕೆ !

ನವದೆಹಲಿ : ಭಾರತದ ಈ ವರ್ಷದ ಮೂರನೇ ತ್ರೈಮಾಸಿಕದಲ್ಲಿ ಟ್ಯಾಬ್ಲೆಟ್‌ಗಳ ಮಾರಾಟ ಗಣನೀಯವಾಗಿ ಕುಸಿದಿದೆ. ಅಂಕಿ–ಅಂಶಗಳ ಪ್ರಕಾರ, ಜುಲೈ–ಸೆಪ್ಟೆಂಬರ್ ನಡುವೆ ದೇಶದಲ್ಲಿ ಸಾಗಾಟಗೊಂಡಿರುವ ಟ್ಯಾಬ್ಲೆಟ್‌ಗಳ ಸಂಖ್ಯೆ ಸುಮಾರು ಇಪ್ಪತ್ತೊಂದು ಪ್ರತಿಶತಕ್ಕಷ್ಟು ಕಡಿಮೆಯಾಗಿದೆ. ಕಳೆದ ವರ್ಷದ ಇದೇ ಅವಧಿಯ ಜೊತೆ ಹೋಲಿಸಿದರೆ ಈ ಬಾರಿ ದೇಶಾದ್ಯಂತ ಟ್ಯಾಬ್ಲೆಟ್ ಬೇಡಿಕೆ ದಣಿವಿನ ಲಕ್ಷಣ ತೋರಿಸಿದೆ. ಗ್ರಾಹಕರ ಬಳಕೆಯ ಭಾಗದಲ್ಲಿ ಕೆಲವು ಮಟ್ಟದ ಚೈತನ್ಯ ಕಂಡರೂ, ವಾಣಿಜ್ಯ ಬಳಕೆಯ ಆಯಾಮದಲ್ಲಿ ದೊಡ್ಡ ಮಟ್ಟದ ಇಳಿಕೆ ಸಂಭವಿಸಿದೆ. ವಿಶೇಷವಾಗಿ ಶಿಕ್ಷಣ ಕ್ಷೇತ್ರಕ್ಕೆ ಆಗುವ […]

News

ನಾನು ಮಾತು ಕೊಡಲ್ಲ, ಕೊಟ್ರೆ ತಪ್ಪಲ್ಲ: ಸಿಎಂ ಸಿದ್ದರಾಮಯ್ಯ

ಇಂದು ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶ್ರವಣಬೆಳಗೊಳದಲ್ಲಿ ಉದ್ಯಾನವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು. ಹಾಸನ: ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲಾ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ಇಂದು ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft