News ಸಿನಿಮಾ

“ಧುರಂದರ್” ಮೊದಲ ದಿನವೇ ದಾಖಲೆಯ ಕಲೆಕ್ಷನ್; ದೇಶದಾದ್ಯಂತ ಭರ್ಜರಿ ಪ್ರತಿಕ್ರಿಯೆ !

ಸಿನಿಮಾ ಹಂಗಾಮ :ದುರಂದರ್ ಚಿತ್ರ ಬಿಡುಗಡೆಯಾದ ಮೊದಲ ದಿನವೇ ದೇಶದಾದ್ಯಂತ ಭರ್ಜರಿ ಸಂಚಲನ ಮೂಡಿಸಿದೆ. ರಣವೀರ್‌ ಸಿಂಗ್‌ ಅಭಿನಯದ ಈ ಸಾಹಸಕಥೆ ಪ್ರೇಕ್ಷಕರನ್ನು ದೊಡ್ಡ ಸಂಖ್ಯೆಯಲ್ಲಿ ಚಿತ್ರಮಂದಿರಗಳ ಕಡೆಗೆ ಸೆಳೆದಿದ್ದು, ಮೊದಲ ದಿನದ ಸಂಗ್ರಹಣೆಯೇ ದಾಖಲೆ ಬರೆದಂತಾಗಿದೆ. ಚಿತ್ರಮಂದಿರಗಳಲ್ಲಿ ಬೆಳಿಗ್ಗೆಯಿಂದಲೇ ಜನಸಂದಣಿ ಹೆಚ್ಚಿದ್ದು, ಎಲ್ಲ ವಯಸ್ಸಿನ ಸಿನೆಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಮೂವರು ಗಂಟೆಗಳಿಗಿಂತ ಹೆಚ್ಚು ಕಾಲದ ಈ ಚಿತ್ರದಲ್ಲಿ ರಾಜಕೀಯ, ಗುಪ್ತಚರ ಕಾರ್ಯಾಚರಣೆ ಹಾಗೂ ಕುಟುಂಬ ಸಂಬಂಧಗಳ ಹಿನ್ನೆಲೆ ಜೋಡಿಸಲಾಗಿದೆ. ಪಾತ್ರಗಳ ಮನೋವೈಜ್ಞಾನಿಕ ಹೋರಾಟ ಹಾಗೂ […]

GULF

ಗಲ್ಫ್ ರಾಷ್ಟ್ರಗಳಲ್ಲಿ ಒಂದೇ ವಿಮಾನಯಾನ ಪ್ರಾಧಿಕಾರ: ಪ್ರಯಾಣಕ್ಕೆ ಹೊಸ ಸುಗಮ ಯುಗ !

ಗಲ್ಫ್ ಸಹಕಾರ ಮಂಟಪದ ಆರು ರಾಷ್ಟ್ರಗಳು—ಸೌದಿ ಅರೇಬಿಯಾ, ಯುಎಇ, ಖತಾರ್, ಕುವೈತ್, ಬಹ್ರೇನ್ ಮತ್ತು ಒಮಾನ್ ಒಟ್ಟಾಗಿ ಒಂದೇ ಕೇಂದ್ರಿಕೃತ ವಿಮಾನಯಾನ ಪ್ರಾಧಿಕಾರವನ್ನು ರಚಿಸಲು ತೀರ್ಮಾನಿಸಿವೆ. ಈ ನಿರ್ಧಾರದಿಂದ ಗಲ್ಫ್ ಪ್ರದೇಶದ ವಿಮಾನ ಸಂಚಾರ, ಸುರಕ್ಷತಾ ನಿಯಮಗಳು, ಹಾಗೂ ದೇಶಾಂತರ ಪ್ರಯಾಣವ್ಯವಸ್ಥೆ ಮತ್ತಷ್ಟು ಸುಗಮವಾಗುವ ನಿರೀಕ್ಷೆ ವ್ಯಕ್ತವಾಗಿದೆ. ಈ ಪ್ರಾಧಿಕಾರದ ಪ್ರಧಾನ ಕಚೇರಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಕಾರ್ಯನಿರ್ವಹಿಸುವುದು ನಿಗದಿಯಾಗಿದೆ. ಈ ಹೊಸ ವ್ಯವಸ್ಥೆಯಿಂದ ಗಲ್ಫ್ ದೇಶಗಳ ಮೇಲ್ಮೈ ಗಗನಪಥವನ್ನು ಒಂದೇ ನಿಯಂತ್ರಣದ ಅಡಿ ತರಲಾಗುತ್ತದೆ. ಇದರಿಂದ […]

News

6ನೇ ವಯಸ್ಸಿನಲ್ಲಿ ಪ್ರಾಥಮಿಕ ಶಿಕ್ಷಣ, 12ನೇ ವಯಸ್ಸಿನಲ್ಲಿ ಡಿಗ್ರೀ, 15ನೇ ವಯಸ್ಸಿನಲ್ಲಿ ‘ಪಿಹೆಚ್‌ಡಿ’ಯೇ ಮಾಡಿಬಿಟ್ಟ ಬಾಲಕ !!

ಬೆಲ್ಜಿಯಂನ 15 ವರ್ಷದ “ಲಾರೆಂಟ್ ಸೈಮನ್ಸ್” ಕ್ವಾಂಟಮ್ ಭೌತಶಾಸ್ತ್ರದಲ್ಲಿ ಪಿಎಚ್‌ಡಿ ಪೂರ್ಣಗೊಳಿಸಿ ಇತಿಹಾಸ ನಿರ್ಮಿಸಿದ್ದಾನೆ. ‘ಬೆಲ್ಜಿಯಂ ಐನ್‌ಸ್ಟೈನ್’ ಎಂದೇ ಖ್ಯಾತಿ ಪಡೆದಿರುವ ಈ ಬಾಲಕ, ಮಾನವ ಜೀವಿತಾವಧಿಯನ್ನು ವಿಸ್ತರಿಸುವ ತಂತ್ರಜ್ಞಾನದ ಗುರಿ ಹೊಂದಿದ್ದಾರೆ.

News

ರಾತ್ರೋರಾತ್ರಿ ಭೀಕರ ಗುಂಪು ಘರ್ಷಣೆ!! ಕಾಂಗ್ರೆಸ್ ಗ್ರಾಪಂ ಸದಸ್ಯನ ಬರ್ಬರ ಹತ್ಯೆ !!

ಚಿಕ್ಕಮಂಗಳೂರಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಮಾರಿಯಲ್ಲಿ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಎಂಬಾತನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಡೂರಿನ ಸಖರಾಯ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

Sports

IND vs SA: ಸೌತ್ ಆಫ್ರಿಕಾ ತಂಡಕ್ಕೆ ಬಿಗ್ ಶಾಕ್: 3ನೇ ಪಂದ್ಯದಿಂದ ಇಬ್ಬರು ಔಟ್

India vs South Africa, 3rd ODI: ಈ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ ಮೂರು ಮ್ಯಾಚ್​ಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ, ದ್ವಿತೀಯ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದೆ. ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಅದರಂತೆ ಈ ಪಂದ್ಯದಲ್ಲಿ ಗೆಲ್ಲುವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ. ಭಾರತದ ವಿರುದ್ಧದ ಮೂರನೇ ಏಕದಿನ ಪಂದ್ಯದಿಂದ ಸೌತ್ ಆಫ್ರಿಕಾ ತಂಡದ ಇಬ್ಬರು ಆಟಗಾರರು ಹೊರಬಿದ್ದಿದ್ದಾರೆ. ರಾಯ್​ಪುರದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ […]

News

ಎಲ್ಲಾ ಯೋಜನೆಗಳನ್ನೂ ಬುಡಮೇಲಾಗಿಸುತ್ತಿರುವ ಇಂಡಿಗೋ ವಿಮಾನಗಳ ರದ್ದತಿ!

ಫೈನಲ್ ಸೇರಿದಂತೆ 12 ಪಂದ್ಯಗಳನ್ನು ಸ್ಥಳಾಂತರಿಸಿದ ಬಿಸಿಸಿಐ !!ಇಂಡಿಗೋ ವಿಮಾನಗಳ ರದ್ದತಿ ಇಡೀ ಭಾರತದ ಮೇಲೆ ಪರಿಣಾಮ ಬೀರಿದೆ. ಇದರ ಬಿಸಿ ಬಿಸಿಸಿಐಗೂ ತಟ್ಟಿದ್ದು, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ನಾಕೌಟ್ ಪಂದ್ಯಗಳನ್ನು ಇಂದೋರ್‌ನಿಂದ ಪುಣೆಗೆ ಸ್ಥಳಾಂತರಿಸಲಾಗಿದೆ.

Entertainment ಸಿನಿಮಾ

ಗಿಲ್ಲಿ ಕಂಡರೆ ರಘುಗೆ ಏಕೆ ಅಷ್ಟು ದ್ವೇಷ? ಅವರಿಂದಲೇ ಸಿಕ್ಕಿತು ವಿವರಣೆ

ಬಿಗ್ ಬಾಸ್ ಮನೆಯಲ್ಲಿ ರಘು ಹಾಗೂ ಗಿಲ್ಲಿ ನಡುವಿನ ಗೆಳೆತನ ದ್ವೇಷವಾಗಿ ಮಾರ್ಪಟ್ಟಿದೆ. ಗಿಲ್ಲಿಯ ವೈಯಕ್ತಿಕ ಟೀಕೆಗಳು, ಮಾಡಿದ ಹಾಸ್ಯ ರಘುವಿಗೆ ಕೋಟಿ ಜನರ ಮುಂದೆ ತಮ್ಮ ವರ್ಚಸ್ಸು ಹಾಳು ಮಾಡುತ್ತಿದೆ ಎಂದನಿಸಿದೆ. ಈ ಭಿನ್ನಾಭಿಪ್ರಾಯ ಈಗ ಇವರ ಬಾಂಧವ್ಯವನ್ನು ಹಾಳು ಮಾಡಿದೆ. ವಾರಾಂತ್ಯದ ಎಪಿಸೋಡ್‌ನಲ್ಲಿ ಇವರ ಸಮಸ್ಯೆ ಬಗೆಹರಿಯುವುದೇ ಕಾದುನೋಡಬೇಕು. ಬಿಗ್ ಬಾಸ್ (Bigg Boss) ಮನೆಯಲ್ಲಿ ರಘು ಹಾಗೂ ಗಿಲ್ಲಿ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿತ್ತು. ಒಬ್ಬರನ್ನೊಬ್ಬರು ಕಾಲೆಳೆದುಕೊಳ್ಳುತ್ತಾ ಹಾಯಾಗಿದ್ದರು. ಆದರೆ, ಈ ವಾರ […]

Sports

ನ್ಯಾಶನಲ್ ಹೆರಾಲ್ಡ್ ಪ್ರಕರಣ!ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬೆನ್ನಿಗೇ, ಡಿಕೆ ಸಹೋದರರಿಗೂ ನೋಟೀಸ್!!

ನ್ಯಾಷನಲ್ ಹೆರಾಲ್ ಪ್ರಕರಣದ ತನಿಖೆಯ ಭಾಗವಾಗಿ ಆರ್ಥಿಕ ಮತ್ತು ವಹಿವಾಟು ವಿವರಗಳನ್ನು ಕೋರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ದೆಹಲಿ ಪೊಲೀಸ್ ನೋಟಿಸ್ ಜಾರಿ ಮಾಡಿದ್ದಾರೆ.

Health +

ಚಳಿಗಾಲದಲ್ಲೇಕೆ ಪ್ರತಿನಿತ್ಯ ಎಳ್ಳನ್ನು ಸೇವನೆ ಮಾಡಬೇಕು ಎಂಬುದಕ್ಕೆ ಇಲ್ಲಿದೆ ಮಹತ್ವದ ಕಾರಣ

ಎಳ್ಳು ಸಾಮಾನ್ಯವಾಗಿ ಎಲ್ಲರಿಗೂ ಚಿರಪರಿಚಿತ. ಇದನ್ನು ಒಂದಿಲ್ಲೊಂದು ರೀತಿಯಲ್ಲಿ ಬಳಕೆ ಮಾಡಲಾಗುತ್ತದೆ. ಇದರ ಪರಿಮಳ ಮಾತ್ರ ವಿಶೇಷವಲ್ಲ, ಇವುಗಳಲ್ಲಿರುವ ಪೋಷಕಾಂಶಗಳು ಸಹ ಆರೋಗ್ಯಕ್ಕೆ ಒಳ್ಳೆಯದು. ಆದರೆ ಚಳಿಗಾಲದಲ್ಲೇಕೆ ಇವುಗಳನ್ನು ಪ್ರತಿನಿತ್ಯ ತಪ್ಪದೆ ಸೇವನೆ ಮಾಡಬೇಕು? ಆರೋಗ್ಯ ತಜ್ಞರು ಎಳ್ಳಿನ ಸೇವನೆ ಮಾಡಿ ಎನ್ನಲು ನಿಜವಾದ ಕಾರಣವಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಏಕೆಂದರೆ ಈ ಒಂದು ಅಭ್ಯಾಸದಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳು ನಿಮ್ಮದಾಗುತ್ತದೆ. ಹೌದು, ಗಾತ್ರದಲ್ಲಿ ಚಿಕ್ಕದಾದರೂ ಕೂಡ ಇದರ ಸೇವನೆಯಿಂದ ನೀವು ಊಹಿಸಲೂ ಸಾಧ್ಯವಾಗದ ಪ್ರಯೋಜನಗಳಿವೆ. ಏನು […]

News

ಬೆಂಗಳೂರಿನಲ್ಲಿ ಇನ್ನೆರಡು ದಿನ ಇರಲಿದೆ ಭಾರಿ ಚಳಿ!ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ತಂತುರು ಮಳೆಯಾಗಿದ್ದು, ಇಂದಿನಿಂದ 4 ದಿನಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಕನಿಷ್ಠ ಉಷ್ಣಾಂಶ 17-18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft