Sports

ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ135 ರನ್‌ಗಳ ದಾಖಲೆಯ ಆಟಕ್ಕೆ ಗೌತಮ್ ಗಂಭೀರ್‌ರ ಅಭಿನಂದನೆಯ ಅಪ್ಪುಗೆ ; ಇಂಟರ್ನೆಟ್ ನಲ್ಲಿ ಭಾರೀ ವೈರಲ್ !!

ರಾಂಚಿ : ವಿರಾಟ್ ಕೊಹ್ಲಿ ಒಂದೇ ಮಾದರಿಯಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ 51 ಟೆಸ್ಟ್ ಶತಕಗಳ ದಾಖಲೆಯನ್ನು ಮುರಿದಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ ದಾಖಲೆ ಮುರಿದ 135 ರನ್ ನಂತರ ವಿರಾಟ್ ಕೊಹ್ಲಿಗೆ ಗೌತಮ್ ಗಂಭೀರ್ ಮಾಡಿದ ಸನ್ನೆ ಇಂಟರ್ನೆಟ್ ನಲ್ಲಿ ವೈರಲ್ ಆಗಿದೆ.ಜಾಹೀರಾತು ವಿರಾಟ್ ಕೊಹ್ಲಿ ಒಂದೇ ಮಾದರಿಯಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ […]

Business

LPG Cylinder Price: 19 ಕಿಲೋ ಎಲ್​ಪಿಜಿ ಬೆಲೆ 10.50 ರೂ ಇಳಿಕೆ; ಇಲ್ಲಿದೆ ದರಪಟ್ಟಿ

LPG prices revised on 2025 December 1st: ಕಮರ್ಷಿಯಲ್ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ಗಳ ಬೆಲೆಯಲ್ಲಿ ಡಿಸೆಂಬರ್ ತಿಂಗಳಲ್ಲೂ ಇಳಿಕೆಯಾಗಿದೆ. 19 ಕಿಲೋ ಸಿಲಿಂಡರ್ ಬೆಲೆಯಲ್ಲಿ 10.50 ರೂ ತಗ್ಗಿದೆ. 47.50 ಕಿಲೋ ಸಿಲಿಂಡರ್ ಬೆಲೆಯಲ್ಲಿ 25.50 ರೂ ಕಡಿಮೆ ಆಗಿದೆ. ಕಳೆದ ಒಂದು ವರ್ಷದಲ್ಲಿ ಹತ್ತು ಬಾರಿ ಕಮರ್ಷಿಯಲ್ ಸಿಲಿಂಡರ್ ಬೆಲೆ ಕಡಿಮೆಗೊಂಡಿದೆ. ಇದೇ ವೇಳೆ, ಗೃಹಬಳಕೆ ಗ್ಯಾಸ್ ಬೆಲೆಯಲ್ಲಿ ಇಳಿಕೆ ಆಗಿಲ್ಲ. ಬೆಂಗಳೂರು, ಡಿಸೆಂಬರ್ 1: ಕಮರ್ಷಿಯಲ್ ಎಲ್​ಪಿಜಿ ಗ್ಯಾಸ್ ಬೆಲೆಯಲ್ಲಿ (Commercial LPG price) ಇಳಿಕೆಯಾಗಿದೆ. 19 […]

Health +

ಚಳಿಗಾಲದಲ್ಲಿ ನಿಮ್ಮ ದೇಹವನ್ನು ಬೆಚ್ಚಗಿಡಲು ಸಹಕಾರಿ ಈ ಎರಡು ಯೋಗಾಸನ

ಈ ಚಳಿಗಾಲದಲ್ಲಿ ದೇಹವನ್ನು ಒಳಗಿನಿಂದ ಬೆಚ್ಚಗಿಡುವುದು ತುಂಬಾನೇ ಮುಖ್ಯ. ಇದಕ್ಕಾಗಿ ಅನೇಕ ಜನರು ಸೂಪ್‌, ಬಿಸಿ ಪಾನೀಯ, ಕಷಾಯಗಳನ್ನು ಸೇವನೆ ಮಾಡುತ್ತಾರೆ. ಇದರ ಜೊತೆಗೆ ಈ ಎರಡು ಯೋಗ ಭಂಗಿಗಳನ್ನು ಪ್ರತಿನಿತ್ಯ ಅಭ್ಯಾಸ ಮಾಡುವ ಮೂಲಕವೂ ದೇಹವನ್ನು ನೀವು ನಿಮ್ಮ ಒಳಗಿನಿಂದ ಬೆಚ್ಚಗಿಡಬಹುದು. ಚಳಿಗಾಲದಲ್ಲಿ (winter) ಬಾಹ್ಯ ತಂಪಿನಿಂದ ದೇಹವನ್ನು ರಕ್ಷಿಸಿಕೊಳ್ಳುವುದು ತುಂಬಾನೇ ಮುಖ್ಯ. ಈ ಸಮಯದಲ್ಲಿ ಚಳಿಯಿಂದ ಪಾರಾಗಲು, ದೇಹವನ್ನು ಬೆಚ್ಚಗಿರಿಸಲು ಸ್ವೆಟರ್‌ ಜಾಕೆಟ್‌ ಅಂತ ಮೈತುಂಬಾ ಬಟ್ಟೆ ಧರಿಸುತ್ತೇವೆ. ದೇಹವನ್ನು ಒಳಗಿನಿಂದ ಬೆಚ್ಚಗಿಡಲು‌, ರೋಗನಿರೋಧಕ […]

News

ಮಹಾರಾಷ್ಟ್ರದಲ್ಲೊಂದು ಅಮಾನವೀಯ ಘಟನೆ !!

ಮಗಳು ಪ್ರೇಮಿಸುತ್ತಿರುವ ಅನ್ಯಜಾತಿಯ ಹುಡುಗನನ್ನು ಹತ್ಯೆಗೈದ ಪೋಷಕರು !!ನಮ್ಮ ಪ್ರೀತಿಗೆ ಸಾವಿಲ್ಲ ಎಂದು ಪ್ರಿಯಕರನ “ಮೃತದೇಹಕ್ಕೇ ತಾಳಿ ಕಟ್ಟಿದ” ಪ್ರೇಯಸಿ!!

News ಸಿನಿಮಾ

ದಿ ಡೆವಿಲ್’ ಗೆಲ್ಲಿಸಲು ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರಚಾರ! ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಸಾಧ್ಯತೆ!

ಸಿನಿಮಾ ಹಂಗಾಮ : ಬಹುನಿರೀಕ್ಷಿತ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರವು ಸ್ಯಾಂಡಲ್‌ವುಡ್‌ನಲ್ಲಿ ಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡುತ್ತಿದೆ. ಈ ಚಿತ್ರದ ಯಶಸ್ಸಿಗಾಗಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಇದೀಗ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರ ಹೊಸ ಪ್ರಚಾರ ತಂತ್ರದರ್ಶನ್ ಅವರ ಚಲನಚಿತ್ರಗಳಿಗೆ ಅಭಿಮಾನಿಗಳು ಮತ್ತು ಕುಟುಂಬದ ಬೆಂಬಲ ಹೊಸದೇನಲ್ಲ. ಆದರೆ ‘ದಿ ಡೆವಿಲ್’ ಚಿತ್ರದ ವಿಷಯದಲ್ಲಿ ವಿಜಯಲಕ್ಷ್ಮಿ ಅವರು ಪ್ರಚಾರದ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. […]

Business GULF

ಶೀಘ್ರದಲ್ಲಿ ನಡೆಯಲಿದೆ ಭಾರತ-ಗಲ್ಫ್ FTA ಒಪ್ಪಂದ : ಮಾತುಕತೆಯಲ್ಲಿ ಮಹತ್ವದ ಪ್ರಗತಿ!

ಇಂಡಿಯಾ-ಗಲ್ಫ್ : ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವ ಭಾರತವು ಗಲ್ಫ್ ಸಹಕಾರ ಮಂಡಳಿ (GCC) ರಾಷ್ಟ್ರಗಳಾದ್ಯಂತ ತನ್ನ ಆರ್ಥಿಕ ವ್ಯಾಪ್ತಿಯನ್ನು ವಿಸ್ತರಿಸಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಭಾರತ ಮತ್ತು GCC ನಡುವಿನ ಬಹು ನಿರೀಕ್ಷಿತ “ಮುಕ್ತ ವ್ಯಾಪಾರ ಒಪ್ಪಂದ (FTA)” ದ ಕುರಿತ ಮಾತುಕತೆಗಳಲ್ಲಿ ಗಮನಾರ್ಹ ಪ್ರಗತಿಯಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಪ್ರಕಟಿಸಿದ್ದಾರೆ. GCC ರಾಷ್ಟ್ರಗಳ ಒಟ್ಟಾರೆ ಒಪ್ಪಂದದ ಜೊತೆಗೆ, ಭಾರತವು ಈಗಾಗಲೇ ಕೆಲವು ಪ್ರತ್ಯೇಕ […]

News Sports

ಭಾರತ-ಶ್ರೀಲಂಕಾ T20 ಸರಣಿ ವೇಳಾಪಟ್ಟಿ ಪ್ರಕಟ. ಬೆಂಗಳೂರಿನಲ್ಲಿ ಡಿಸೆಂಬರ್ 21ಕ್ಕೆ ನಾಲ್ಕನೇ ಪಂದ್ಯ!

​ನವದೆಹಲಿ: ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮತ್ತು ಶ್ರೀಲಂಕಾ ಕ್ರಿಕೆಟ್ (SLC) ಸಹಭಾಗಿತ್ವದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಐದು ಪಂದ್ಯಗಳ T20 ಅಂತರರಾಷ್ಟ್ರೀಯ ಸರಣಿಯ (T20I Series) ಅಧಿಕೃತ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಲಾಗಿದೆ. ಏಷ್ಯಾ ಖಂಡದ ಈ ಎರಡು ಬಲಿಷ್ಠ ತಂಡಗಳ ನಡುವಿನ ಈ ಕಾದಾಟವು ಮತ್ತೊಮ್ಮೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಣಕಣವನ್ನು ಸೃಷ್ಟಿಸಲಿದೆ. ​📅 ಸಂಪೂರ್ಣ ವೇಳಾಪಟ್ಟಿ ಹೀಗಿದೆ: ​ಐದು ಪಂದ್ಯಗಳ ಈ ಸರಣಿಯು ಡಿಸೆಂಬರ್ […]

Business

ಅಚ್ಚರಿ ಹುಟ್ಟಿಸಿದ ಭಾರತದ ಆರ್ಥಿಕತೆ; 2ನೇ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.2 ಬೆಳವಣಿಗೆ

India GDP grows 8.2pc in Q2 of FY26: ಈ ವರ್ಷದ ಮೊದಲ ಕ್ವಾರ್ಟರ್​ನಲ್ಲಿ ಶೇ. 7.8ರಷ್ಟು ಹೆಚ್ಚಿ ಅಚ್ಚರಿ ಹುಟ್ಟಿಸಿದ್ದ ಭಾರತದ ಆರ್ಥಿಕತೆ ಎರಡನೇ ಕ್ವಾರ್ಟರ್​ನಲ್ಲಿ ಇನ್ನೂ ಹೆಚ್ಚು ಅಚ್ಚರಿ ತಂದಿದೆ. ಜುಲೈನಿಂದ ಸೆಪ್ಟೆಂಬರ್​ವರೆಗಿನ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 8.2ರಷ್ಟು ಬೆಳೆದಿದೆ. ಹೆಚ್ಚಿನ ಆರ್ಥಿಕ ತಜ್ಞರು ಶೇ. 7ರಿಂದ ಶೇ. 7.50ರ ಶ್ರೇಣಿಯಲ್ಲಿ ಬೆಳೆಯಬಹುದು ಎಂದು ನಿರೀಕ್ಷಿಸಿದ್ದರು ನವದೆಹಲಿ, ನವೆಂಬರ್ 28: ಈ ಹಣಕಾಸು ವರ್ಷದ ಎರಡನೇ ಕ್ವಾರ್ಟರ್​ನಲ್ಲಿ ಜಿಡಿಪಿ (GDP) ನಿರೀಕ್ಷೆಮೀರಿ ಭರ್ಜರಿಯಾಗಿ ಬೆಳೆದಿದೆ. […]

Health +

ನಿರಂತರವಾಗಿ ಚರ್ಮದಲ್ಲಿ ತುರಿಕೆ ಕಂಡುಬರುವುದಕ್ಕೆ ಈ ಅಂಶಗಳೇ ಕಾರಣ

ದೇಹದಲ್ಲಿ ನಿರಂತರವಾಗಿ ತುರಿಕೆ ಕಂಡುಬರುತ್ತಿದ್ದರೆ ಅದನ್ನು ಎಂದಿಗೂ ಹಗುರವಾಗಿ ಪರಿಗಣಿಸಬಾರದು. ಇದು ಕೇವಲ ಚರ್ಮದ ಸಮಸ್ಯೆಯಲ್ಲ; ಗಂಭೀರ ಕಾಯಿಲೆಯ ಸಂಕೇತ ಅಥವಾ ದೇಹದಲ್ಲಿನ ಪೋಷಕಾಂಶಗಳ ಕೊರತೆಯೂ ಆಗಿರಬಹುದು. ಹೌದು, ಆರೋಗ್ಯ ತಜ್ಞರ ಪ್ರಕಾರ, ದೇಹದಲ್ಲಿ ಕೆಲವು ಜೀವಸತ್ವ ಅಂದರೆ ವಿಟಮಿನ್ ಗಳ ಕೊರತೆ ಉಂಟಾದಾಗಲೂ ಕೂಡ, ತುರಿಕೆ ಹೆಚ್ಚಾಗಬಹುದು. ಹಾಗಾದರೆ ಯಾವ ವಿಟಮಿನ್ ಕೊರತೆ ಈ ರೀತಿಯ ಸಮಸ್ಯೆಗೆ ಕಾರಣವಾಗುತ್ತೆ, ಇದರಿಂದ ಪರಿಹಾರ ಕಂಡುಕೊಳ್ಳುವುದು ಹೇಗೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ. ದೇಹದಲ್ಲಿ ನಿರಂತರವಾಗಿ ತುರಿಕೆ […]

News

ಚಳಿಯ ನಡುವೆ “ಇಂದಿನಿಂದ ಡಿಸೆಂ.2″ರ ವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ !

ರಾಜ್ಯದಲ್ಲಿ ಇಂದಿನಿಂದ ಡಿ.2ರವರೆಗೆ ಮಿಶ್ರ ವಾತಾವರಣ ಇರಲಿದ್ದು, ಚಳಿ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯ ಚಂಡಮಾರುತದ ಪ್ರಭಾವದಿಂದ ಬೆಂಗಳೂರು, ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಕೆಲವು ಉತ್ತರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇಲಾಖೆಯ ವರದಿ ಪ್ರಕಾರ ತಾಪಮಾನ ಇಳಿಕೆಯಾಗಿದ್ದು, ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸುಧಾರಿಸಿದೆ ಎಂದು ಹೇಳಿದೆ.

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft