Business News

10 ಅಧಿಕಾರಿಗಳ ನಿವಾಸಕ್ಕೆ ಲೋಕಾಯುಕ್ತ ದಾಳಿ !! ಕೋಟ್ಯಾಂತರ ಬೆಲೆಗಳ ಚಿನ್ನ ಮತ್ತು ಆಸ್ತಿ ದಾಖಲೆಗಳು ವಶಕ್ಕೆ !

ಮೈಸೂರು : ಕರ್ನಾಟಕ ಲೋಕಾಯುಕ್ತರು ಮೈಸೂರು ಮತ್ತು ಇತರ ಜಿಲ್ಲೆಗಳಲ್ಲಿ 10 ಸರ್ಕಾರಿ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ, ಕೋಟ್ಯಂತರ ಮೌಲ್ಯದ ಆಸ್ತಿ ದಾಖಲೆಗಳು, ಚಿನ್ನಾಭರಣಗಳು ಮತ್ತು ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಬೆಳಗಿನ ಜಾವ ಕರ್ನಾಟಕ ಲೋಕಾಯುಕ್ತರು 10 ಸರ್ಕಾರಿ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ, ಕೋಟ್ಯಂತರ ಮೌಲ್ಯದ ಆಸ್ತಿ ಪತ್ರಗಳು, ಚಿನ್ನಾಭರಣಗಳು ಮತ್ತು ಅಪಾರ ಪ್ರಮಾಣದ ನಗದು ವಶಪಡಿಸಿಕೊಂಡಿದ್ದಾರೆ. ಅಕ್ರಮ ಆಸ್ತಿ […]

News

ಬೆಂಗಳೂರಿನಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದ ಉಬರ್ ಟ್ಯಾಕ್ಸಿ !!

ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಸಾವಿರಾರು ಚಾಲಕರು !ಉಬರ್ ಅಧಿಕಾರಿಗಳು ಕರ್ನಾಟಕದ ಚಾಲಕರಿಗೆ ಡ್ಯೂಟಿ ನೀಡದೆ, ಬೇರೆ ರಾಜ್ಯದವರಿಗೆ ಅವಕಾಶ ನೀಡುತ್ತಿದ್ದಾರೆ. “ಬಾಂಗ್ಲಾದೇಶ ಮೂಲದ ಡಿಎಲ್ ಇಲ್ಲದವರಿಗೂ ಕೆಲಸ ನೀಡುತ್ತಿದ್ದಾರೆ, ಮತ್ತು ಸ್ವಂತ ಕಾರುಗಳಿಗೆ ಮಾತ್ರ ಬುಕ್ಕಿಂಗ್ ಕೊಟ್ಟು,ಅಟ್ಯಾಚ್‌ಡ್ ವಾಹನಗಳಿಗೆ ಬುಕ್ಕಿಂಗ್ ನೀಡುತ್ತಿಲ್ಲ ” ಎಂದು ಚಾಲಕರು ಆರೋಪಿಸಿದ್ದಾರೆ.

Health +

ನಿಮಗೂ ಫ್ರೈಡ್ ರೈಸ್ ಅಂದ್ರೆ ಇಷ್ಟಾನಾ, ಈ ವಿಷಯ ತಿಳಿದ್ರೆ ನೀವು ಅದನ್ನು ಮುಟ್ಟಿಯೂ ನೋಡಲ್ಲ!

ಅನೇಕರು ರಸ್ತೆ ಬದಿ ಸಿಗುವ ಆಹಾರ ಸೇವನೆ ಮಾಡಲು ಇಷ್ಟಪಡುತ್ತಾರೆ. ಅದರಲ್ಲಿಯೂ ಕೆಲವರು ಎಗ್ ಫ್ರೈಡ್ ರೈಸ್, ಚಿಕನ್ ಫ್ರೈಡ್ ರೈಸ್ ಹೆಚ್ಚೆಚ್ಚು ಸೇವಿಸುತ್ತಾರೆ. ಸ್ವಲ್ಪ ಬಿಡುವು ಸಿಕ್ಕರೆ ಸಾಕು ಸ್ನೇಹಿತರು ಅಥವಾ ಕುಟುಂಬದವರ ಜೊತೆ ಹೊರಗೆ ಹೋಗಿ ಫಾಸ್ಟ್ ಫುಡ್ ಸೇವನೆ ಮಾಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಎಂಬುದು ತಿಳಿದಿದೆಯೇ? ಹಾಗಾದರೆ, ಫ್ರೈಡ್ ರೈಸ್ ಸೇವನೆಯಿಂದಾಗುವ ಆರೋಗ್ಯ ಸಮಸ್ಯೆಗಳು, ಯಾಕೆ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ. ಇತ್ತೀಚೆಗೆ, ಹೊರಗಿನ ಆಹಾರ […]

Sports

ಚುನಾವಣೆಗೂ ಮುನ್ನವೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ!!

ಟೀಮ್‌ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಎಸ್ಸಿಎ ಅಧ್ಯಕ್ಷ ಸ್ಥಾನಕ್ಕೆ ವಿರೋಧಿ ಬಣದ ಅಭ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಚುನಾವಣೆಗೂ ಮುನ್ನವೇ ಆಯ್ಕೆಯಾಗಿದ್ದಾರೆ.ಡಿಸೆಂಬರ್ 7ರಂದು ಅಧ್ಯಕ್ಷ ಸ್ಥಾನ್ಕಕೆ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿತ್ತು.

GULF

ರೂಪಾಯಿ ದರ ಇತಿಹಾಸದಲ್ಲೇ ಕನಿಷ್ಠ ಮಟ್ಟಕ್ಕೆ: ವಲಸೆ ಭಾರತೀಯರಿಗೆ ದಿರ್ಹಾಂ ದರದಲ್ಲಿ ಅಪರೂಪದ ಅವಕಾಶ!!

ಇಂಡಿಯಾ – ಗಲ್ಫ್ : ಭಾರತೀಯ ರೂಪಾಯಿ ದಾಖಲೆ ಮಟ್ಟಕ್ಕೆ ಪತನಗೊಂಡಿದ್ದು, ವಲಸೆ ಭಾರತೀಯರಿಗಾಗಿ ಇದು ವಿಶೇಷ ಅವಕಾಶದ ಸಂಕೇತವಾಗಿದೆ. Indian Rupee (ರೂಪಾಯಿ) ಒಂದು United Arab Emirates Dirham (ದಿರ್ಹಾಮ್) ವಿರುದ್ಧ ₹ 24.26 ಮಟ್ಟಕ್ಕೆ ಕುಸಿದಿದೆ, ಇದು ಇತಿಹಾಸದಲ್ಲಿ ಮೊದಲ ಬಾರಿಗೆ ದಾಖಲೆಗೊಳ್ಳುವ ಮಟ್ಟವಾಗಿದೆ. ಇದಕ್ಕೆ ಹಲವು ತಳರಾಯಿಗಳು ಇದ್ದಂತೆ: ಅಮೆರಿಕನ್ ಡಾಲರ್‌ ಬಲವಾಗಿರುವುದು, ವಿದೇಶೀ ಹೂಡಿಕೆದಾರರು ಭಾರತೀಯ ಷೇರು ಮತ್ತು ಬಾಂಡ್‌ಗಳಲ್ಲಿ ಹೂಡಿಕೆ ಕಮ್ಮಿ ಮಾಡಿರುವುದು, ಹಾಗೆಯೇ ಭಾರತದ ಮೇಲೆ ಹೆಚ್ಚು […]

News

ಕೊಟ್ಟ ಮಾತನ್ನು ಉಳಿಸಿಕೊಳ್ಳದ ಬಿಜೆಪಿ !!ಮತ್ತೆ ಮುನಿಸಿಕೊಂಡ ಅರುಣ್ ಕುಮಾರ್ ಪುತ್ತಿಲ !

ವಿಜಯೇಂದ್ರ ಭಾಗಿಯಾಗಿದ್ದ ಪುತ್ತೂರಿನ ಅಟಲ್ ಜನ್ಮ ಶತಾಬ್ಧಿ ಕಾರ್ಯಕ್ರಮಕ್ಕೆ ಪುತ್ತಿಲ ಗೈರು!!ಅರುಣ್ ಪುತ್ತಿಲರನ್ನು ಬಿಜೆಪಿಗೆ ಕರೆತರುವಾಗ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ,ನಂತರ ಯಾವುದೇ ಸ್ಥಾನಮಾನ ನೀಡದ ಕಾರಣ ,ಪುತ್ತಿಲ ಮತ್ತೆ ಬಂಡಾಯದ ಮುನ್ಸೂಚನೆ ನೀಡಿದ್ದಾರೆ.

Sports

ಮೊದಲ ಟಿ20 ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ !!

ಕೊಲಂಬೋ , ನವೆಂಬರ್ 24 : ಭಾನುವಾರ ಕೊಲಂಬೊದಲ್ಲಿ ನಡೆದ ಮೊದಲ ಮಹಿಳಾ ಟಿ20 ಅಂಧರ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇತಿಹಾಸ ನಿರ್ಮಿಸಿದೆ. ಫೈನಲ್‌ನಲ್ಲಿ ನೇಪಾಳವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಭಾರತ ತಂಡ ಕಪ್ ಎತ್ತಿಹಿಡಿದಿದೆ. ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ, ನೇಪಾಳವನ್ನು 5 ವಿಕೆಟ್‌ಗೆ 114 ರನ್‌ಗಳಿಗೆ ಸೀಮಿತಗೊಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತವು 12.1 ಓವರ್‌ಗಳಲ್ಲಿ ಗುರಿಯನ್ನು ಬೆನ್ನಟ್ಟಿತು, ಖುಲಾ ಶರೀರ್ 27 ಎಸೆತಗಳಲ್ಲಿ ಔಟಾಗದೆ 44 ರನ್ ಗಳಿಸಿದರು. ಭಾರತವು […]

News ಸಿನಿಮಾ

ದಿ ಲೇಡಿ ಕಿಲ್ಲರ್’ ಬಾಲಿವುಡ್‌ನ ಅತಿದೊಡ್ಡ ದುರಂತ: 45 ಕೋಟಿ ಬಜೆಟ್‌ ,ಗಳಿಕೆ ಕೇವಲ 60 ಸಾವಿರ!

ಸಿನಿಮಾ ಹಂಗಾಮ, ನವೆಂಬರ್ 24: ಬಾಲಿವುಡ್ ನಟ ಅರ್ಜುನ್ ಕಪೂರ್ ಅಭಿನಯದ ಬಹುನಿರೀಕ್ಷಿತ ‘ದಿ ಲೇಡಿ ಕಿಲ್ಲರ್’ (The Lady Killer) ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಹೀನಾಯ ಪ್ರದರ್ಶನ ಕಂಡು, ಭಾರತೀಯ ಚಿತ್ರರಂಗದ ಇತ್ತೀಚಿನ ಇತಿಹಾಸದಲ್ಲಿಯೇ ಅತಿದೊಡ್ಡ ವಾಣಿಜ್ಯ ದುರಂತಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಬರೋಬ್ಬರಿ 45 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣವಾದ ಈ ಚಿತ್ರ ಗಳಿಸಿದ್ದು ಮಾತ್ರ ಕೇವಲ 60 ಸಾವಿರ ರೂಪಾಯಿ. ಇದು ನಿರ್ಮಾಪಕರಿಗೆ ಶೇಕಡಾ 99.99 ರಷ್ಟು ಭಾರಿ ನಷ್ಟವನ್ನು ಉಂಟುಮಾಡಿದೆ. ಅಜಯ್ ಬಹ್ಲ್ ನಿರ್ದೇಶನದ […]

Health +

ರಾತ್ರಿ ಸಮಯದಲ್ಲಿ ಈ ರೀತಿಯಾದರೆ ನಿರ್ಲಕ್ಷಿಸಬೇಡಿ, ಇದು ಬ್ರೈನ್ ಟ್ಯೂಮರ್ ಲಕ್ಷಣವಾಗಿರಬಹುದು

ಬ್ರೈನ್ ಟ್ಯೂಮರ್ ತುಂಬಾ ಗಂಭೀರ ಕಾಯಿಲೆ. ಸಕಾಲದಲ್ಲಿ ಚಿಕಿತ್ಸೆ ನೀಡದಿದ್ದರೆ, ರೋಗಿ ಸಾಯಬಹುದು. ಆದರೆ ಬ್ರೈನ್ ಟ್ಯೂಮರ್ ಸಂದರ್ಭದಲ್ಲಿ, ರಾತ್ರಿ ಮಲಗಿರುವಾಗ ಕೆಲವು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಯಾವುದೇ ಕಾರಣಕ್ಕೂ ಇವುಗಳನ್ನು ನಿರ್ಲಕ್ಷಿಸಬಾರದು. ಇವುಗಳ ಬಗ್ಗೆ ಸರಿಯಾದ ಮಾಹಿತಿ ಇದ್ದಲ್ಲಿ ಇದರಿಂದಾಗುವ ಪರಿಣಾಮವನ್ನು ಕಡಿಮೆ ಮಾಡಬಹುದು. ಹಾಗಾದರೆ ರಾತ್ರಿ ಸಮಯದಲ್ಲಿ ಯಾವ ರೀತಿಯ ಲಕ್ಷಣ ಕಂಡುಬಂದಾಗ ನಿರ್ಲಕ್ಷ್ಯ ಮಾಡಬಾರದು, ಯಾವ ಸಂದರ್ಭಗಳಲ್ಲಿ ವೈದ್ಯರನ್ನು ಸಂಪರ್ಕಿಸಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ. ಬ್ರೈನ್ ಟ್ಯೂಮರ್ (Brain Tumor) ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ […]

Sports

ಆಸ್ಟ್ರೇಲಿಯನ್ ಓಪನ್ ಗೆದ್ದ ಭಾರತದ ಲಕ್ಷಸೇನ್ !!

ಭಾರತದ ಯುವ ಬ್ಯಾಡ್ಮಿಂಟನ್ ತಾರೆ ಲಕ್ಷ ಸೇನ್ ಸೂಪರ್ 500 ಟೂರ್ನಮೆಂಟ್ ನಾ ಪುರುಷರ ಸಿಂಗಲ್ಸ್ ಫೈನಲ್ ನಲ್ಲಿ ವಿಶ್ವದ 14ನೇ ಶ್ರೇಯಾಂಕಿತ ಆಟಗಾರ ಜಪಾನ್ ಯುಶಿ ತನಕಾ ಅವರನ್ನು ಭಾರೀ ಅಂತರದಿಂದ ಸೋಲಿಸಿದ್ದಾರೆ. ಹಾಗೆಯೇ ಶನಿವಾರ ಮಧ್ಯಾಹ್ನ ನಡೆದ ಫೈನಲ್ಸ್ ನಲ್ಲಿ ಎರಡನೇ ಶ್ರೇಯಾಂಕಿತ ಚೌಟಿಎನ್ ಚೆನ್ ವಿರುದ್ಧವೂ ಗೆದ್ದಿದ್ದರು

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft