ಪ್ರಧಾನಿ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ: ಮೋದಿ ಜೊತೆ ಏನೆಲ್ಲಾ ಚರ್ಚೆ?
ಪ್ರಧಾನಿ ಮೋದಿ ಅವರನ್ನು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ರಾಜ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬೆಳೆ ಹಾನಿ, ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಮಹದಾಯಿ, ಮೇಕೆದಾಟು ಯೋಜನೆಗಳ ಸಂಬಂಧವೂ ಪ್ರಧಾನಿ ಅವರ ಗಮನ ಸೆಳೆಯಲಾಗಿದೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೂ ಸಿಎಂ ಮನವಿ ಮಾಡಿದ್ದಾರೆ. ದೆಹಲಿ, ನವೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಭೇಟಿ ಮಾಡಿದ್ದು, ರಾಜ್ಯಕ್ಕೆ ಸಂಬಂಧಿಸಿದಂತೆ ಹಲವು ವಿಷಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಬೆಳೆಹಾನಿ, ಕಬ್ಬು ಬೆಳೆಗಾರರ ಸಮಸ್ಯೆ, […]






