News

ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ವಿಧಿವಶ

ಬೆಂಗಳೂರು: ರಸ್ತೆ ಬದಿಯಲ್ಲಿ ಮರಗಳನ್ನು ನೆಡುತ್ತಲೇ ಖ್ಯಾತಿಯಾಗಿದ್ದ ಸಾಲುಮರದ ತಿಮಕ್ಕ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್‌ 30ರಂದು ಜನಿಸಿದ್ದ ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು. ಮರ, ಗಿಡಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಸುತ್ತಿದ್ದರು. ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಡೋಜ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

News

ವಿಕೋಪಕ್ಕೆ ತಿರುಗಿದ ಬಾಗಲಕೋಟೆಯ ಕಬ್ಬು ಬೆಳೆಗಾರರ ಹೋರಾಟ!!140 ಕ್ಕೂ ಹೆಚ್ಚು ಕಬ್ಬಿನ ಟ್ರಾಕ್ಟರ್‌ಗಳಿಗೆ ಬೆಂಕಿ !!

ಪ್ರತಿ ಟನ್ ಕಬ್ಬಿಗೆ 3500 ರೂ ದರ ನೀಡುವಂತೆ ರೈತರು ನಡೆಸುತ್ತಿರುವ ಹೋರಾಟ ಗುರುವಾರ ರಾತ್ರಿ ವಿಕೋಪಕ್ಕೆ ತಿರುಗಿದೆ ರೈತರ ಖಡಕ್ ಎಚ್ಚರಿಕೆಯ ಬಗ್ಗೆ ಮಧ್ಯೆಯೂ ಕಬ್ಬು ನುರಿಸಲು ಆರಂಭಿಸಿದ ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಕಾರ್ಖಾನೆಯ ಆವರಣದಲ್ಲಿದ್ದ 140 ಕ್ಕೂ ಹೆಚ್ಚಿನ ಟ್ರಾಕ್ಟರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Technology

ಫಾಸ್ಟ್ ಚಾರ್ಜರ್ ತಂತ್ರಜ್ಞಾನ ಹೇಗೆ ಕಾರ್ಯನಿರ್ವಹಿಸುತ್ತದೆ ಗೊತ್ತೇ?, ಇದು ಫೋನ್ ಸ್ಫೋಟಕ್ಕೆ ಕಾರಣವಾಗುತ್ತಾ?

ನೀವು ಎಂದಾದರೂ 18W ಚಾರ್ಜಿಂಗ್ ಅನ್ನು ಬೆಂಬಲಿಸುವ ನಿಮ್ಮ ಫೋನ್ ಅನ್ನು 100W ಅಥವಾ 120W ಚಾರ್ಜರ್‌ನೊಂದಿಗೆ ಚಾರ್ಜ್ ಮಾಡಿದ್ದೀರಾ? ಹಾಗೆ ಮಾಡುವುದರಿಂದ ನಿಮ್ಮ ಫೋನ್‌ನ ಬ್ಯಾಟರಿ ಸ್ಫೋಟಗೊಳ್ಳಬಹುದೇ? ಆಧುನಿಕ ಚಾರ್ಜರ್‌ಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನಾವು ನಿಮಗೆ ಹೇಳುತ್ತೇವೆ ನೋಡಿ ಬೆಂಗಳೂರು (ನ. 14): ತುರ್ತು ಪರಿಸ್ಥಿತಿಯಲ್ಲಿ ನಿಮ್ಮ ಫೋನ್ ಅನ್ನು ಚಾರ್ಜ್ ಮಾಡಿ ಹೆಚ್ಚಿನ ಶಕ್ತಿಯ ಚಾರ್ಜರ್‌ಗೆ ಸಂಪರ್ಕಿಸಬೇಕಾದ ಅಗತ್ಯ ನಿಮಗೆ ಎಂದಾದರೂ ಬಂದಿದೆಯೇ?. ವೇಗದ ಚಾರ್ಜರ್ (Fast Charger) ನಿಮ್ಮ ಫೋನ್ ಸ್ಫೋಟಗೊಳ್ಳಲು […]

News

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ, ರಾಘೋಪುರ್‌ನಲ್ಲಿ ತೇಜಸ್ವಿ ಯಾದವ್ ಮುನ್ನಡೆ

Bihar Assembly Election Results 2025 LIVE Counting and Updates in Kannada: ಬಿಹಾರಕ್ಕೆ ಇಂದು ನಿರ್ಣಾಯಕ ದಿನ, ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂದು ಕಾದು ನೋಡಬೇಕಿದೆ. 243 ಸ್ಥಾನಗಳ ಎರಡು ಹಂತಗಳ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ 46 ಮತಗಟ್ಟೆಗಳಲ್ಲಿ ಪ್ರಾರಂಭವಾಗಲಿದೆ. ನಿತೀಶ್ ಕುಮಾರ್ ಒಂದೆಡೆ ವಿಜಯವನ್ನು ಘೋಷಿಸಿದ್ದರೆ, ಮತ್ತೊಂದೆಡೆ ತೇಜಸ್ವಿ ಯಾದವ್ ಕೂಡ ನವೆಂಬರ್ 18 ರಂದು ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿಕೊಂಡಿದ್ದಾರೆ. […]

Business

ಬೆಂಗಳೂರಿನಲ್ಲಿ ಉದ್ಘಾಟನೆಗೊಂಡ “ಡ್ರೀಮ್ ಡೀಲ್ ಗ್ರೂಪ್” ಇದರ ವಿನೂತನವಾದ ಕೇಂದ್ರ ಕಛೇರಿ !!

ಬೆಂಗಳೂರು, ನವೆಂಬರ್ 13: ಬೆಂಗಳೂರಿನ ದೊಮ್ಮಲೂರಿನಲ್ಲಿ ನೂತನವಾಗಿ ನಿರ್ಮಿಸಲಾದ ಡ್ರೀಮ್ ಡೀಲ್ ಗ್ರೂಪ್‌ ಕಾರ್ಪೊರೇಟ್ ಕಛೇರಿಯನ್ನು 14-11-25 ಗುರುವಾರದಂದು, ಸಂಸ್ಥೆಯ ಎಮ್ ಡಿ ಮುಹಮ್ಮದ್ ಸುಹೈಲ್ ರವರು ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಡ್ರೀಮ್ ಡೀಲ್ ಸಂಸ್ಥೆಯ ಡೈರೆಕ್ಟರ್‌ಗಳು ಹಾಗೂ ಹಲವು ಸಾಮಾಜಿಕ ನಾಯಕರ ಉಪಸ್ಥಿತರಿದ್ದರು. ದೊಮ್ಮಲೂರಿನ ಖ್ಯಾತ ಐಟಿ ಕಂಪನಿಗಳ ನಡುವೆ ಡ್ರೀಮ್ ಡೀಲ್ ಗ್ರೂಪ್‌ನ ನಾಲ್ಕು ಅಂತಸ್ತಿನ ಭವ್ಯ ಕಟ್ಟಡವು ತಲೆಯೆತ್ತಿದೆ .ಡ್ರೀಮ್ ಡೀಲ್ ಆಫೀಸ್ , ಡ್ರೀಮ್ ಡೀಲ್ ಫರ್ನಿಚರ್ಸ್ & ಇಲೆಕ್ಟ್ರಾನಿಕ್ಸ್ ಶೋ […]

Technology

ಹೊಸ ಆಧಾರ್ ಆ್ಯಪ್​ಗೂ ಹಿಂದಿನ ಎಂ ಆಧಾರ್ ಆ್ಯಪ್​ಗೂ ಏನು ವ್ಯತ್ಯಾಸ? ಇಲ್ಲಿದೆ ಡೀಟೇಲ್ಸ್

Aadhaar app and mAadhaar App: ಯುಐಡಿಎಐ ಇದೀಗ ಹೊಸ ಆಧಾರ್ ಆ್ಯಪ್ ಅನ್ನು ಹೊರತಂದಿದೆ. ಈಗಾಗಲೇ ಎಂಆಧಾರ್ ಎನ್ನುವ ಆ್ಯಪ್ ಕೂಡ ಇದೆ. ಆದರೆ, ಈ ಎರಡೂ ಆ್ಯಪ್​ಗಳು ಬೇರೆ ಬೇರೆ ಉದ್ದೇಶ ಮತ್ತು ಫೀಚರ್​ಗಳನ್ನು ಹೊಂದಿವೆ. ಹೊಸ ಆಧಾರ್ ಆ್ಯಪ್​ನಲ್ಲಿ ಒಂದಕ್ಕಿಂತ ಹೆಚ್ಚು ಆಧಾರ್​ಗಳನ್ನು ನಿರ್ವಹಿಸಬಹುದು. ಆಧಾರ್ ಪ್ರೈವಸಿ ಡಾಟಾ ನಿಯಂತ್ರಣ ಇತ್ಯಾದಿ ಇರುತ್ತವೆ. ಯುಐಡಿಎಐ ಸಂಸ್ಥೆ ಹೊಸ ಆಧಾರ್ ಆ್ಯಪ್ (Aadhaar) ಅನ್ನು ಕೆಲ ದಿನಗಳ ಹಿಂದೆ (2025ರ ನ. 10) ಬಿಡುಗಡೆ […]

GULF

ಚೀನಾದಲ್ಲಿ ಸುಮಾರು 1500 ವರ್ಷಗಳಷ್ಟು ಹಳೆಯ ದೇವಾಲಯಕ್ಕೆ ಬೆಂಕಿ

ಚೀನಾ, ನವೆಂಬರ್ 13: ಚೀನಾದ ಜಿಯಾಂಗ್ಸು ಪ್ರಾಂತ್ಯದ ಜಾಂಗ್ಜಿಯಾಗ್ಯಾಂಗ್‌ನಲ್ಲಿರುವ 1,500 ವರ್ಷಗಳಷ್ಟು ಹಳೆಯದಾದ ಯೋಂಗ್‌ಕಿಂಗ್ ದೇವಾಲಯದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಶತಮಾನಗಳಷ್ಟು ಹಳೆಯದಾದ ಬೌದ್ಧ ವಾಸ್ತುಶಿಲ್ಪ ಮತ್ತು ಆಧ್ಯಾತ್ಮಿಕ ಮಹತ್ವಕ್ಕೆ ಹೆಸರುವಾಸಿಯಾದ ಈ ಪ್ರಾಚೀನ ದೇವಾಲಯದ, ಸಂಕೀರ್ಣದೊಳಗಿನ ಬಹುಮಹಡಿ ಮಂಟಪಗಳು ಸುಟ್ಟುಹೋಗಿವೆ. ಸ್ಥಳೀಯ ಅಧಿಕಾರಿಗಳ ಪ್ರಕಾರ, ಬೆಂಕಿಯನ್ನು ಬಹುತೇಕ ನಿಯಂತ್ರಣಕ್ಕೆ ತರಲಾಗಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ ಮತ್ತು ತುರ್ತು ತಂಡಗಳು ಸ್ಥಳಕ್ಕೆ […]

Sports

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಘೋಷಣೆ:ಇಬ್ಬರು ವಿಕೆಟ್ ಕೀಪರ್

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯು ನಾಳೆಯಿಂದ (ನ.14) ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅದರಂತೆ ಈ ಪಂದ್ಯದಲ್ಲಿ ಭಾರತದ ಪರ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯು ನಾಳೆಯಿಂದ (ನ.14) ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ […]

News

ಸಿದ್ದರಾಮಯ್ಯರ ದೆಹಲಿ ಭೇಟಿಗೂ ಮುನ್ನ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಸತೀಶ್ ಜಾರಕಿಹೊಳಿ!!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿಗೂ ಮುನ್ನ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಸಂಜೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಮತ್ತು ಬುಧವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿದರು. ಶುಕ್ರವಾರ ಸಿದ್ದರಾಮಯ್ಯ ಅವರ ಆಪ್ತ ಸತೀಶ್ ಅವರ ಭೇಟಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತ ಸಹಾಯಕರು ಎಂದು ಪರಿಗಣಿಸಲಾಗಿರುವುದರಿಂದ ಈ ಭೇಟಿ ಮಹತ್ವದ್ದಾಗಿದೆ. ನವೆಂಬರ್ 15 ರಂದು […]

ಸಿನಿಮಾ

ಶೂಟಿಂಗ್ ಪೂರ್ಣಗೊಳಿಸಿದ ‘ಮಾರ್ಕ್’; ಡಿಸೆಂಬರ್ 25ಕ್ಕೆ ರಿಲೀಸ್ ಫಿಕ್ಸ್

ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಜುಲೈನಲ್ಲಿ ಪ್ರಾರಂಭವಾಗಿ ಕೇವಲ ನಾಲ್ಕು ತಿಂಗಳಿನಲ್ಲಿ ಶೂಟಿಂಗ್ ಪೂರ್ಣಗೊಳಿಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರ ಡಿಸೆಂಬರ್ 25ಕ್ಕೆ ಬಿಡುಗಡೆಯಾಗಲಿದೆ. ಟೀಸರ್‌ನಲ್ಲಿ ಸುದೀಪ್ ಆಕ್ಷನ್ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಸುದೀಪ್ ಇಷ್ಟು ವೇಗವಾಗಿ ಪೂರ್ಣಗೊಳಿಸಿದ ಮೊದಲ ಸಿನಿಮಾ. ಮಾರ್ಕ್’ ಸಿನಿಮಾ (Mark Movie) ಸೆಟ್ಟೇರಿದ್ದು ಜುಲೈನಲ್ಲಿ. ಕೇವಲ ನಾಲ್ಕೇ ತಿಂಗಳಲ್ಲಿ ಈ ಸಿನಿಮಾದ ಶೂಟ್​ನ ಸುದೀಪ್ ಪೂರ್ಣಗೊಳಿಸಿದ್ದಾರೆ. ಸದ್ಯ ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸ ಆರಂಭಿಸಿದ್ದು, […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft