News

ಬೆಂಗಳೂರು:ಬೆಳಗಿನ ನಡಿಗೆ ವೇಳೆ ಮಹಿಳೆ ಮೇಲೆ ಲೈಂಗಿಕ ಕಿರುಕುಳ, ಪ್ರಕರಣ ದಾಖಲು.

33 ವರ್ಷದ ಮಹಿಳೆಯೊಬ್ಬರು ತಮ್ಮ ನಾಯಿಯನ್ನು ವಾಕಿಂಗ್ ಮಾಡುವಾಗ ಲೈಂಗಿಕ ಕಿರುಕುಳ ನೀಡಿ ಅಸಭ್ವಯವಾಗಿ ವರ್ತಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ನವೆಂಬರ್ 1 ರಂದು ಇಂದಿರಾನಗರದಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಸಂತ್ರಸ್ತೆ ಸಲ್ಲಿಸಿದ ದೂರಿನ ಪ್ರಕಾರ, ಬೆಳಿಗ್ಗೆ 11:57 ರ ಸುಮಾರಿಗೆ, ತನ್ನ ಸಾಕುಪ್ರಾಣಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ, 30 ರ ಹರೆಯದ ಅಪರಿಚಿತ ವ್ಯಕ್ತಿಯೊಬ್ಬರು ಆಕೆಯ ಗಮನ ಸೆಳೆಯಲು ‘ಮೇಡಂ’ ಎಂದು ಕರೆದರು. ಆಕೆ ತಿರುಗಿದಾಗ, ಸಾರ್ವಜನಿಕವಾಗಿ ತನ್ನನ್ನು ತಾನು ಬಹಿರಂಗಪಡಿಸಿಕೊಳ್ಳಲು ಮತ್ತು […]

Sports

ವಿಶ್ವಕಪ್ ಗೆದ್ದ ಹೆಣ್ಣು ಮಕ್ಕಳಿಗೆ ಸಿಗುತ್ತಿರುವ ಸಂಬಳವೆಷ್ಟು? ಪುರುಷರ ತಂಡಕ್ಕಿಂತ ಇಷ್ಟು ದೊಡ್ಡ ವ್ಯತ್ಯಾಸ

India Womens Team Salary- ಭಾರತದ ಮಹಿಳಾ ತಂಡ ವಿಶ್ವಕಪ್ ಗೆದ್ದ ಮೇಲೆ ಐಸಿಸಿ-ಬಿಸಿಸಿಐಗಳಿಂದ ಭಾರೀ ಮೊತ್ತವೇ ಸಿಕ್ಕಿದೆ. ಪ್ರಾಯೋಜಕತ್ವಕ್ಕಾಗಿ ಕಂಪನಿಗಳೂ ಮುಗಿ ಬೀಳುತ್ತಿವೆ. ಆದರೆ ಪ್ರಸ್ತುತ ಮಹಿಳಾ ತಂಡದ ಆಟಗಾರ್ತಿಯರಿಗೆ ಸಿಗುತ್ತಿರುವ ವೇತನ ಎಷ್ಟು? ಬಿಸಿಸಿಐನ ವಾರ್ಷಿಕ ಒಪ್ಪಂದಗಳು ಯಾವ ರೀತಿ ಇದೆ? ಪುರುಷರಿಗೂ ಮಹಿಳೆಯರಿಗೂ ಸಿಗುತ್ತಿರುವ ವೇತನದಲ್ಲಿ ಇಷ್ಟು ದೊಡ್ಡ ವ್ಯತ್ಯಾಸವೇ! ಇಲ್ಲಿದೆ ನೋಡಿ ಸಂಪೂರ್ಣ ವಿವರ. ಈ ವಿಶ್ವಕಪ್ ಗೆಲುವಿನ ಬಳಿಕ ಏನಾದರೂ ಬದಲಾವಣೆಗಳು ನಡೆಯಬಹುದೇ? ಹೈಲೈಟ್ಸ್‌ ಭಾರತ ಮಹಿಳಾ ಕ್ರಿಕೆಟ್ ತಂಡವು […]

News

ಮೊನ್ನೆಯಷ್ಟೇ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪೆನ್ನ ಓಬಳಯ್ಯ ನಿಧನ..!

ದೊಡ್ಡ ಬಳ್ಳಾಪುರ:ದೊಡ್ಡಬಳ್ಳಾಪುರದ ಸಿಂಪಾಡಿಪುರ ಗ್ರಾಮದ ನಿವಾಸಿಯಾಗಿದ್ದ ಪೆನ್ನ ಓಬಳಯ್ಯ ಅವರು ತಮ್ಮ 105ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ವೀಣೆ ತಯಾರಿಕರಾಗಿದ್ದವರು ಇತ್ತೀಚಿಗಷ್ಟೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದರು. ಸಿಂಪಾಡಿಪುರ ಕರ್ನಾಟಕದ ಏಕೈಕ ವೀಣೆ ತಯಾರಿಕಾ ಗ್ರಾಮ ಎಂದೇ ಹೆಸರು ಪಡೆದುಕೊಂಡಿದೆ. ಈ ಗ್ರಾಮದಲ್ಲಿ ಮೊದಲು ವೀಣೆ ತಯಾರಿಕೆಯ ಕಲೆ ಗೊತ್ತಿದ್ದ ಏಕೈಕ ವ್ಯಕ್ತಿಯೆಂದರೆ ಪೆನ್ನ ಓಬಳಯ್ಯನವರು. ಕಾಲ ಕ್ರಮೇಣ ಊರಿನ ಜನರಿಗೆಲ್ಲಾ ವೀಣೆ ತಯಾರಿಕೆ ಕಲೆ ಬಗ್ಗೆ ಹೇಳಿಕೊಟ್ಟಿದ್ದರು. ಇವರ ಕಲೆಗೆ ಮೆಚ್ಚಿ ಕರ್ನಾಟಕ ಸರ್ಕಾರ ಕನ್ನಡ ರಾಜ್ಯೋತ್ಸವ […]

News

ಬಿಗ್ ಬಾಸ್:ರಕ್ಷಿತಾ ಶೆಟ್ಟಿ ಪರವಾಗಿ ನಿಂತು ಅಶ್ವಿನಿ ಗೌಡ ವಿರುದ್ಧ ತಿರುಗಿಬಿದ್ದ ಗಿಲ್ಲಿ ನಟ.

ಬಿಗ್ ಬಾಸ್ ಸೀಸನ್ 12 : ರಕ್ಷಿತಾ ಶೆಟ್ಟಿಯನ್ನು ಇದುವರೆಗೆ ಅಶ್ವಿನಿ ಗೌಡ ಟಾರ್ಗೆಟ್ ಮಾಡಿರುವುದು ಗುಟ್ಟಾಗಿ ಉಳಿದಿಲ್ಲ . ಆದರೆ ರಕ್ಷಿತಾ ಶೆಟ್ಟಿ ಅವರು  ಮನೆಯಲ್ಲಿ ಬುದ್ಧಿವಂತಿಕೆಯಿಂದ ಆಟ ಆಡುತ್ತಿದ್ದಾರೆ. ರಕ್ಷಿತಾ ಶೆಟ್ಟಿ ಪರವಾಗಿ ಬಿಗ್ ಬಾಸ್ ಮನೆಯ ಕೆಲವರು ನಿಂತಿದ್ದಾರೆ. ಗಿಲ್ಲಿ ನಟ ಅವರು ಮೊದಲಿನಿಂದಲೂ ರಕ್ಷಿತಾ ಪರ ವಹಿಸುತ್ತಿದ್ದಾರೆ. ನವೆಂಬರ್ 3ರ ಸಂಚಿಕೆಯಲ್ಲಿ ಕೂಡ ಇದೇ ರೀತಿ ಆಗಿದೆ. ಈ ಮೊದಲು ರಕ್ಷಿತಾ ಶೆಟ್ಟಿ ಹೇಳಿದ್ದ ಮಾತನ್ನು ಅಶ್ವಿನಿ ಗೌಡ ಅವರು ತಮಗೆ ಬೇಕಾದಂತೆ ತಿರುಚಿದ್ದರು. […]

News

ಸದ್ಯಕ್ಕಿಲ್ಲ ಸ್ಥಳೀಯ ಸಂಸ್ಥೆ ಚುನಾವಣೆ, ಹೈಕೋರ್ಟ್‌ಗೆ ಸರಕಾರದ ಮಾಹಿತಿ; ಜಿಬಿಎ ಚುನಾವಣೆಗೆ ಸುಪ್ರೀಂ ಗಡುವು

ರಾಜ್ಯದ 180ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಅವಧಿ ಶೀಘ್ರದಲ್ಲೇ ಮುಗಿಯಲಿದೆ. ಆದರೆ ಮೀಸಲು ಅಂತಿಮಗೊಳಿಸಲು ಐದು ತಿಂಗಳು ಬೇಕೆಂದು ಸರಕಾರ ಹೈಕೋರ್ಟ್‌ಗೆ ತಿಳಿಸಿದೆ. ಇದರಿಂದಾಗಿ ಚುನಾವಣೆಗಳು ಆರು ತಿಂಗಳು ವಿಳಂಬವಾಗುವ ಎಲ್ಲಾ ಸಾಧ್ಯತೆ ಇದೆ. ಆಡಳಿತಾಧಿಕಾರಿಗಳು ಸ್ಥಳೀಯ ಸಂಸ್ಥೆಗಳ ಚುಕ್ಕಾಣಿಯನ್ನು ಹಿಡಿಯಲಿದ್ದಾರೆ. ಇದೇ ವೇಳೆ ಜಿಬಿಎ ಚುನಾವಣೆಗೆ ಸುಪ್ರೀಂ ಕೋರ್ಟ್ ಗಡುವು ವಿಸ್ತರಿಸಿದೆ. ಹೈಲೈಟ್ಸ್‌:ಅವಧಿ ಮುಕ್ತಾಯವಾಗಲಿರುವ 180ಕ್ಕೂ ಅಧಿಕ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆವಾರ್ಡ್ ವಾರು ಮೀಸಲು ನಿಗದಿಗೆ ಐದು ತಿಂಗಳು ಸಮಯ ಬೇಕು, ಹೈಕೋರ್ಟಿಗೆ ಸರಕಾರದ […]

News

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರ ಗೌಡ ತಮ್ಮ ಆರೋಪ ನೀರಾಕರಣೆ. ದೋಷಾರೋಪ ನಿಗದಿ ಮುಕ್ತಾಯ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 17 ಆರೋಪಿಗಳ ದೋಷಾರೋಪ ನಿಗದಿಯಾಗಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳ ದೋಷಾರೋಪ ನಿಗದಿಯಾಗಿದೆ. ತನ್ನ ಮೇಲಿನ ನ್ಯಾಯಾಲಯದಲ್ಲಿ ಆರೋಪಗಳನ್ನು ನಿರಾಕರಿಸಿದ ಹಿನ್ನೆಲೆ, ನವೆಂಬರ್ 10 ರಂದು ಸಾಕ್ಷ್ಯಗಳ ವಿಚಾರಣೆ ನಡೆಯಲಿದೆ. ಹಲವು ಕಾಲದ ಬಳಿಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಮತ್ತೆ ಜೈಲು ಸೇರಿದ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ 79 […]

News

ಬಾಗಲಕೋಟೆ ಕಬ್ಬು ಬೆಳೆಗಾರರ ಹೋರಾಟ: ವಿಕೋಪಕ್ಕೆ ತಿರುಗಿ ಕಿಡಿಗೇಡಿಗಳಿಂದ ಕಲ್ಲು ತೂರಾಟ..!!

ಬಾಗಲಕೋಟೆ: ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿಯಿರುವ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಬಾಕಿ ಬಿಲ್‌ ಪಾವತಿ, ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರೈತರು ನಡೆಸಿದ್ದ ಹೋರಾಟ ವಿಕೋಪಕ್ಕೆ ತಿರುಗಿದ್ದು ಕಿಡಿಗೇಡಿಗಳಿಂದ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ.ಕಾರ್ಖಾನೆ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳು ಮತ್ತು ಕಚೇರಿ ಮೇಲೆ ಕಲ್ಲೆಸೆಯಲಾಗಿದ್ದು, ಬೊಲೆರೊ ವಾಹನ ಸೇರಿ ಹಲವು ವಾಹನಗಳ ಗಾಜು ಪುಡಿಪುಡಿ ಆಗಿವೆ. ಸದ್ಯ ಕಬ್ಬು ಬೆಳೆಗಾರ ರೈತರ ಪ್ರತಿಭಟನೆ ಶಾಂತ ಸ್ಥಿತಿಗೆ ಮರಳಿದೆ. ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರು ಬಾಕಿ […]

News

‘ಗ್ರೇಟರ್ ಮೈಸೂರು’ ಮೊದಲ ಸಭೆ: ಅಧಿಕಾರಿಗಳಿಗೆ ಸಿಎಂ ಕೊಟ್ಟ ಪ್ರಮುಖ ಸೂಚನೆಗಳೇನು?

ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು “ಗ್ರೇಟರ್ ಮೈಸೂರು” ಸಭೆ ನಡೆಸಿ, ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ನೀಡಿರುವ ಸೂಚನೆಗಳೇನು, ಸಭೆಯಲ್ಲಿ ಯಾವೆಲ್ಲಾ ವಿಚಾರಗಳ ಕುರಿತಾಗಿ ಚರ್ಚೆ ಮಾಡಲಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮೈಸೂರು, ನವೆಂಬರ್​ 03: ಸಿಎಂ ಸಿದ್ದರಾಮಯ್ಯ (Siddaramaiah) ಅಧ್ಯಕ್ಷತೆಯಲ್ಲಿ ಸೋಮವಾರ ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಮೊದಲ “ಗ್ರೇಟರ್ ಮೈಸೂರು” (Greater Mysuru) ಸಭೆ ಮಾಡಲಾಗಿದೆ. ಸಭೆಯಲ್ಲಿ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಸಾಂಸ್ಕೃತಿಕ ನಗರಿ ಮೈಸೂರು […]

News

ನಾಳೆ ಬಿಸಿಸಿ(BCC) ಬೆಂಗಳೂರು ನೂತನ ಕಚೇರಿ ಉದ್ಘಾಟನೆ

ಬೆಂಗಳೂರು ಬ್ಯಾರಿಗಳ ಬಹುನಿರೀಕ್ಷಿತ ಬ್ಯಾರೀಸ್ ಸೆಂಟ್ರಲ್ ಕಮೀಟಿ ಬೆಂಗಳೂರು(ರಿ) ಇದರ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಾಳೆ ಸಂಜೆ 5;00ಕ್ಕೆ ಹಿಂದೂಸ್ತಾನ್ ಹೋಟೆಲ್ ಕಾಂಪ್ಲೆಕ್ಸ್ ಮೆಜೆಸ್ಟಿಕ್ ನಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಸನ್ಮಾನ್ಯ ಸಭಾಪತಿಗಳಾದ ಯು.ಟಿ ಖಾದರ್,ಅರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಇನಾಯತ್ ಅಲಿ,ಮತ್ತಿತರ ಗಣ್ಯ ವ್ಯಕ್ತಿಗಳು ಬ್ಯಾರೀಸ್ ಸೆಂಟ್ರಲ್ ಕಮಿಟಿಯು ವ್ಯಾಪಾರ, ಉದ್ಯೋಗ, ಶಿಕ್ಷಣ ಮುಂತಾದ ವಿವಿಧ ಕಾರಣ ಬೆಂಗಳೂರಿಗೆ ಬಂದು ನೆಲೆಸಿರುವ ಬ್ಯಾರಿಗಳ ಸಬಲೀಕರಣಕ್ಕಾಗಿ ಸ್ಥಾಪಿಸಿರುವ ಸಂಘಟನೆಯಾಗಿದೆ ಬ್ಯಾರಿ ಸೆಂಟ್ರಲ್ […]

News Technology

ನವೆಂಬರ್ 18-20 ರಂದು ಬೆಂಗಳೂರು ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಆಳವಾದ ತಂತ್ರಜ್ಞಾನ ಮತ್ತು AI ಮೇಲೆ ಕೇಂದ್ರೀಕರಿಸಿ ಕರ್ನಾಟಕ ಸರ್ಕಾರವು ಭವಿಷ್ಯದ ತಯಾರಕರ ಸಮಾವೇಶವನ್ನು ನಡೆಸಲಿದೆ;

ದೇಶಾದ್ಯಂತ 10,000 ಕ್ಕೂ ಹೆಚ್ಚು ಉದ್ಯಮಿಗಳು ಭಾಗವಹಿಸಲಿದ್ದು, ಫ್ಯೂಚರ್ ಮೇಕರ್ಸ್ ಕಾನ್ಕ್ಲೇವ್, ಕೇಂದ್ರವು ಆಯೋಜಿಸುವ ಸ್ಟಾರ್ಟ್ಅಪ್ ಮಹಾಕುಂಭಕ್ಕಿಂತ ದೊಡ್ಡದಾಗಿರುತ್ತದೆ. ಉದ್ಯಮಿಗಳಿಗಾಗಿ ಇದೇ ಮೊದಲ ಬಾರಿಗೆ ಭವಿಷ್ಯದ ತಯಾರಕರ ಸಮಾವೇಶವನ್ನು ಆಯೋಜಿಸಲಾಗಿದ್ದು, ಕರ್ನಾಟಕ ಸರ್ಕಾರವು ನವೆಂಬರ್ 18 ರಿಂದ 20 ರವರೆಗೆ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ 2025 ಅನ್ನು ಆಯೋಜಿಸಲಿದೆ. “ಭವಿಷ್ಯವನ್ನು ರೂಪಿಸಿ” ಎಂಬ ಥೀಮ್‌ನೊಂದಿಗೆ ನಡೆಯುವ ಈ ಶೃಂಗಸಭೆಯು ಆಳವಾದ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಮೇಲೆ ಕೇಂದ್ರೀಕರಿಸುತ್ತದೆ ಎಂದು ಮಾಹಿತಿ ತಂತ್ರಜ್ಞಾನ/ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft