GULF News

ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸುತ್ತಿದೆ, ಜಗತ್ತನ್ನು 150 ಬಾರಿ ಸ್ಫೋಟಿಸುವ ಪರಮಾಣು ಶಕ್ತಿ ನಮ್ಮಲ್ಲಿದೆ: ಟ್ರಂಪ್ ಸ್ಫೋಟಕ ಮಾಹಿತಿ

ಪಾಕಿಸ್ತಾನವು ಸಕ್ರಿಯವಾಗಿ ಪರಮಾಣು ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸುತ್ತಿರುವ ದೇಶಗಳಲ್ಲಿ ಒಂದಾಗಿದೆ ಎಂಬ ಮಾಹಿತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗಪಡಿಸಿದ್ದಾರೆ. ಇದು ಇತರ ದೇಶಗಳಿಗಿಂತ ವಿಶಾಲವಾದ ಮಾದರಿಯ ಭಾಗವಾಗಿದೆ ಮತ್ತು ಇದಕ್ಕೆ ಅಮೆರಿಕವು ತನ್ನದೇ ಆದ ಪರಮಾಣು ಪರೀಕ್ಷೆಗಳನ್ನು ಪುನರಾರಂಭಿಸಬೇಕಾಗುತ್ತದೆ ಎಂದು ಅವರು ಹೇಳಿದರು. ಭಾನುವಾರ ಸಿಬಿಎಸ್ ನ್ಯೂಸ್‌ನ 60 ಮಿನಿಟ್ಸ್‌ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್, ರಷ್ಯಾ, ಚೀನಾ, ಉತ್ತರ ಕೊರಿಯಾ ಮತ್ತು ಪಾಕಿಸ್ತಾನ ಸೇರಿದಂತೆ ಹಲವಾರು ದೇಶಗಳು ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ, ಆದರೆ ಹಾಗೆ ಮಾಡದ ಏಕೈಕ […]

News

ಸ್ವಪಕ್ಷದ ವಿರುದ್ಧವೇ ‘ಸಾಹುಕಾರ್’​ ಅಸಮಾಧಾನ: ರಮೇಶ್​​ ಜಾರಕಿಹೊಳಿ ಬೇಸರಕ್ಕೆ ಕಾರಣ ಏನು?

ಬೆಳಗಾವಿ, ನವೆಂಬರ್​ 03: ಕಾಂಗ್ರೆಸ್​ ಆಂತರಿಕ ಸಮಸ್ಯೆ ಬಗ್ಗೆ ನಾವು ತಲೆಕೆಡಿಸಿಕೊಳ್ಳಬಾರದು. ಅಲ್ಲಿ ಯಾರು ಏಕನಾಥ ಸಿಂಧೆ, ಅಜಿತ್ ಪವಾರ್ ಆಗಲ್ಲ. ಬದಲಾಗಿ ಸರ್ಕಾರ ಮುಂದುವರಿದ್ರೆ ನಮಗೆ ಅನುಕೂಲ ಆಗಲಿದೆ. ನಾವು ವಿರೋಧ ಪಕ್ಷದ ಕೆಲಸವನ್ನ ಸರಿಯಾಗಿ ಮಾಡಬೇಕಿದೆ ಎಂದು ಬೆಳಗಾವಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ‌ ಸ್ವ ಪಕ್ಷದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುತ್ತಾ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು,ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಕ್ರಾಂತಿ ಆಗಲ್ಲ, ಅದನ್ನು ಅವರ ಹೈಕಮಾಂಡ್ […]

Entertainment

ಬಿಗ್ ಬಾಸ್:12 ಸೀಸನ್‌ಗಳ ಸ್ಪರ್ಧಿಗಳ ಪೈಕಿ ಅತ್ಯಂತ ಹಿರಿಯ ವ್ಯಕ್ತಿ ಮಲ್ಲಮ್ಮ, ಎಲಿಮಿನೇಷನ್‌ ವೇಳೆ ವಿಶೇಷ ಬಿಳ್ಕೊಡುಗೆ:

ಬಿಗ್ ಬಾಸ್ ಕನ್ನಡ:ಮಲ್ಲಮ್ಮ ಮನೆಯ ಹಿರಿಯ ಸದಸ್ಯೆ ಆಗಿದ್ದರು. ಬಹುಷಃ ಕನ್ನಡ ಬಿಗ್ಬಾಸ್ ಇತಿಹಾಸದಲ್ಲೇ ಹಿರಿಯ ಸದಸ್ಯೆ ಆಗಿದ್ದರು. ಆದರೆ ಎಲ್ಲರೊಟ್ಟಿಗೆ ಬೆರೆತು ಚೆನ್ನಾಗಿಯೇ ಆಡುತ್ತಿದ್ದರು. ಈಗ ಅನಿವಾರ್ಯವಾಗಿ ಮನೆಯಿಂದ ಹೊರ ಹೋಗಿದ್ದಾರೆ. ಆದರೆ ಸ್ವತಃ ಬಿಗ್ಬಾಸ್ ಮಲ್ಲಮ್ಮನನ್ನು ವಿಶೇಷವಾಗಿ ಬೀಳ್ಕೊಟ್ಟರು. ಈ ವಾರ ನಾಮಿನೇಟ್ ಆದವರಲ್ಲಿ ಕೆಲವರು ನಿನ್ನೆ ಸೇಫ್ ಆಗಿದ್ದರು. ಭಾನುವಾರದ ಎಪಿಸೋಡ್ನಲ್ಲಿ ಗಿಲ್ಲಿ, ಅಶ್ವಿನಿ, ರಾಶಿಕಾ, ಧ್ರುವಂತ್, ಧನುಶ್, ಸ್ಪಂದನಾ ಅವರುಗಳು ಸೇಫ್ ಆದರು. ಕೊನೆಯದಾಗಿ ಮಾಳು ಮತ್ತು ಮಲ್ಲಮ್ಮ ಇಬ್ಬರೂ ಉಳಿದುಕೊಂಡರು. […]

Entertainment

ʻನಿಂಗಾಗಿ ನನ್ನ ಹೆಂಡ್ತಿ ಕೊಂದೆʼ; ಆಪ್ತ ಗೆಳತಿಗೆ ಫೋನ್‌ಪೇನಲ್ಲಿ ಮೆಸೇಜ್‌ ಮಾಡಿ ತಗ್ಲಾಕೊಂಡ ಮಹೇಂದ್ರ ರೆಡ್ಡಿ‌

ನಿಂಗಾಗಿ ನನ್ನ ಹೆಂಡ್ತಿ ಕೊಂದೆʼ; ಆಪ್ತ ಗೆಳತಿಗೆ ಫೋನ್‌ಪೇನಲ್ಲಿ ಮೆಸೇಜ್‌ ಮಾಡಿ ತಗ್ಲಾಕೊಂಡ ಮಹೇಂದ್ರ ರೆಡ್ಡಿ‌

News

ಸೌದಿ ಅರೇಬಿಯಾ :ಹಜ್ & ಉಮ್ರಾ ಸಚಿವಾಲಯದಿಂದ ಹೊಸ ಆದೇಶ, ಉಮ್ರಾ ಪ್ಯಾಕೇಜ್‌ ನಿರ್ವಾಹಕರಿಗೆ ಸಂಕಷ್ಟ..!!

ಸೌದಿ ಅರೇಬಿಯಾ: ಉಮ್ರಾ ಪ್ರವೇಶ ವೀಸಾದ ಮಾನ್ಯತಾ ಅವಧಿ ಇನ್ನು ಮುಂದೆ ಮೂರು ತಿಂಗಳ ಬದಲು ಒಂದು ತಿಂಗಳು ಮಾತ್ರ ಇರಲಿದೆ ಎಂದು ಸೌದಿ ಅರೇಬಿಯಾ ಹಜ್ & ಉಮ್ರಾ ಸಚಿವಾಲಯವು ಆದೇಶಿಸಿದೆ.ಯಾತ್ರಿಕರು ವೀಸಾ ನೀಡಿದ ದಿನದಿಂದ ಒಂದು ತಿಂಗಳ ಒಳಗೆ ಸೌದಿ ಅರೇಬಿಯಾಗೆ ಪ್ರವೇಶಿಸಬೇಕಾಗಿದೆ. ಯಾತ್ರಿಕರು ಸೌದಿ ಅರೇಬಿಯಾಗೆ ಬಂದ ನಂತರ ಮೂರು ತಿಂಗಳು ಅಲ್ಲಿ ವಾಸಿಸಲು ಅವಕಾಶವಿದೆ. ಉಮ್ರಾ ವೀಸಾ ನೀಡಿದ 30 ದಿನಗಳಲ್ಲಿ ವೀಸಾ ಸ್ವಯಂಚಾಲಿತವಾಗಿ ರದ್ದಾಗುತ್ತದೆ. ಈ ಕ್ರಮವು ಸೌದಿ ವಿಷನ್ […]

News

ದಿಲ್ಲಿಯ ಹೆಸರು ಬದಲಾಯಿಸಬೇಕೆಂದು ಬಿಜೆಪಿ ಸಂಸದನಿಂದ ಅಮಿತ್ ಶಾಗೆ ಪತ್ರ, ಹೊಸ ಹೆಸರೇನು ಗೊತ್ತಾ?

ದಿಲ್ಲಿಯ ಬಿಜೆಪಿ ಸಂಸದ ಪ್ರವೀಣ್ ಖಂಡೇಲ್ವಾಲ್ ಅವರು ರಾಷ್ಟ್ರ ರಾಜಧಾನಿ ದಿಲ್ಲಿಗೆ ಮಹಾಭಾರತ ಕಾಲದ ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ. ನಗರದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಈ ಪ್ರಸ್ತಾಪವನ್ನು ಅವರು ಮುಂದಿಟ್ಟಿದ್ದಾರೆ. ಇದರೊಂದಿಗೆ, ಹಳೆ ದಿಲ್ಲಿ ರೈಲ್ವೆ ನಿಲ್ದಾಣ ಮತ್ತು ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಹೆಸರುಗಳನ್ನು ಬದಲಾಯಿಸುವಂತೆ ಅವರು ಆಗ್ರಹಿಸಿದ್ದಾರೆ. ಹೊಸದಿಲ್ಲಿ: ರಾಷ್ಟ್ರ ರಾಜಧಾನಿದಿಲ್ಲಿಗೆ ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡಬೇಕು ಎಂದು […]

Sports

ಭಾರತvsಆಸ್ಟ್ರೇಲಿಯಾ:ಮತ್ತೆ ಅವಕಾಶದಿಂದ ವಂಚಿತರಾದ ಸಂಜು ಸ್ಯಾಮ್ಸನ್.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯದಿಂದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಡಲಾಗಿದೆ. ಮೆಲ್ಬೋರ್ನ್ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಸ್ಯಾಮ್ಸನ್ ಕೇವಲ 2 ರನ್ಗಳಿಸಿ ಔಟಾಗಿದ್ದರು. ಆದಕಾರಣ ಮೂರನೇ ಟಿ20 ಪಂದ್ಯದಿಂದ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಡಲಾಗಿದೆ. ವಿಶೇಷ ಎಂದರೆ ಕೆಲ ತಿಂಗಳುಗಳ ಹಿಂದೆಯಷ್ಟೇ ಸ್ಯಾಮ್ಸನ್ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ ಸೌತ್ ಆಫ್ರಿಕಾ […]

Sports

World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ಏಕದಿನ ವಿಶ್ವಕಪ್‌ ಕಿರೀಟ

India Women’s Cricket Team Wins 2025 World Cup: 2025ರ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಆತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದು ಇತಿಹಾಸ ಬರೆದಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ಭಾರತ 288 ರನ್ ಗಳಿಸಿ, ಎದುರಾಳಿಗಳನ್ನು ಹಿಮ್ಮೆಟ್ಟಿಸಿ ಪ್ರಶಸ್ತಿಯನ್ನು ಎತ್ತಿಹಿಡಿಯುವಲ್ಲಿ ಯಶಸ್ವಿಯಾಗಿದೆ. ಇದು ಭಾರತ ಮಹಿಳಾ ಕ್ರಿಕೆಟ್‌ಗೆ ಒಂದು ಸ್ಮರಣೀಯ ಕ್ಷಣ. 150 ಕೋಟಿ ಭಾರತೀಯರು ಬಹಳ ದಿನಗಳಿಂದ ಕಾಯುತ್ತಿದ್ದದ್ದನ್ನು ಭಾರತದ ಹೆಣ್ಣುಮಕ್ಕಳು […]

News

ಮದುವೆ ಆಗ್ತೀನಿ, ಹೊಸ ಕಾರು ಬೇಕು ಅಂತಾ ಲೆಟರ್ ಕೊಟ್ಟಿದ್ದ: ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವ್ಯಂಗ್ಯ

ಬೆಂಗಳೂರು: ಟನಲ್ ರೋಡ್ ವಿರೋಧಿಸುತ್ತಿರುವ ಸಂಸದ ತೇಜಸ್ವಿಸೂರ್ಯ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್ ಹಾಕಿದ್ದಾರೆ. ನಿನಗೆ ಹೊಸ ಕಾರು ಬೇಕು.. ಬೇರೆಯವರು ಕಾರಲ್ಲಿ ಓಡಾಡೋದು ಬೇಡ್ವಾ? ಹೊಸ ಕಾರಿಗೆ ಅರ್ಜಿ ಹಾಕಿದ್ದ, ಬೇಕು ಅಂದ್ರೆ ಅವನ ಲೆಟರ್ ರಿಲೀಸ್ ಮಾಡ್ಲಾ ಅಂತ ಡಿಕೆಶಿ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾರು ಬೇಡ ಅಂತಿದ್ದ. ಆಮೇಲೆ ಮದುವೆ ಆಗ್ತಾ ಇದೀನಿ ಹೊಸ ಕಾರು ಬೇಕು ಅಂತ ಅರ್ಜಿ ಹಾಕಿದ್ದ. ನಿನಗ್ಯಾಕೆ ಹೊಸ ಕಾರು ಬೇಕಿತ್ತು. ನೀನು […]

Technology

ISRO-Baahubali: ಭಾರತೀಯ ನೌಕಾಪಡೆಗೆ ‘ಬಾಹುಬಲಿ’ ಶಕ್ತಿ! ಅತ್ಯಂತ ಭಾರದ ಉಪಗ್ರಹ ಹಾರಿಸಿದ ಇಸ್ರೋ

ಭಾರತದಲ್ಲಿ ಭೂಮಿಯಿಂದ ಜಿಟಿಒಗೆ ಉಡಾಯಿಸಲಾದ ಅತ್ಯಂತ ಭಾರವಾದ ಉಪಗ್ರಹ ಇದಾಗಿದೆ. ಸ್ವದೇಶಿ ನಿರ್ಮಿತ ರಾಕೆಟ್ ಬಳಸಿ ಉಡಾಯಿಸಲಾದ ಇಸ್ರೋದ ಅತ್ಯಂತ ಭಾರವಾದ ಉಪಗ್ರಹ ಬಾಹುಬಲಿಯಾಗಿದೆ. ಶ್ರೀಹರಿಕೋಟಾ, ಆಂಧ್ರ ಪ್ರದೇಶ: ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಒಂದು ಮೈಲಿಗಲ್ಲಾಗಿ, ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಕೇಂದ್ರ (ಇಸ್ರೋ – ISRO) (Indian Space Research Organisation) ಭಾನುವಾರ ಸಂಜೆ 5:26 ಕ್ಕೆ ‘ಬಾಹುಬಲಿ’ಯನ್ನು (Baahubali) ಯಶಸ್ವಿಯಾಗಿ ನಭಕ್ಕೆ ಹಾರಿಸಿದೆ. ಭಾರತೀಯ ರಾಕೆಟ್‌ನಲ್ಲೇ (Indian rocket) ಅತ್ಯಂತ ಭಾರವಾದ ಉಪಗ್ರಹ (heaviest […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft