News

ಉತ್ತರ ಪ್ರದೇಶ: ದೇವಸ್ಥಾನ ಗೋಡೆಗಳ ಮೇಲೆ ಮೇಲೆ ‘ಐ ಲವ್ ಮುಹಮ್ಮದ್’ ಎಂದು ಬರೆದ ಆಕಾಶ್, ದಿಲೀಪ್, ಅಭಿಷೇಕ್ ಸೇರಿದಂತೆ ನಾಲ್ವರ ಬಂಧನ.

ಉ.ಪ್ರ ,ಅಲಿಘರ್ : ದೇವಾಲಯಗಳ ಗೋಡೆಗಳ ಮೇಲೆ “ಐ ಲವ್ ಮುಹಮ್ಮದ್” ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಜೀಶಾಂತ್ ಸಿಂಗ್, ಆಕಾಶ್ ಸಾರಸ್ವತ್, ದಿಲೀಪ್ ಶರ್ಮಾ ಮತ್ತು ಅಭಿಷೇಕ್ ಸಾರಸ್ವತ್ ಎಂದು ಗುರುತಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ನೀರಜ್ ಕುಮಾರ್ ಜದೌನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ರಾಹುಲ್ ಎಂಬ ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ಆದರೆ ಎಸ್‌ಎಸ್‌ಪಿ ಪ್ರಕಾರ, ತನಿಖೆಯಲ್ಲಿ ಗೀಚುಬರಹವು ಕೋಮುವಾದಿ ಕೃತ್ಯವಲ್ಲ, ಬದಲಾಗಿ ನಡೆಯುತ್ತಿರುವ ಭೂ ವೈಷಮ್ಯದಿಂದಾಗಿ ಇತರರ […]

News

“ಲಾಲ್‌ಬಾಗ್ ಉಳಿಸಿ, ಬೆಂಗಳೂರು ಉಳಿಸಿ” :ಸುರಂಗ ರಸ್ತೆಯ ವಿರುದ್ಧ ನವೆಂ 2 ರಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೆಚ್ಚಿನ ಯೋಜನೆಯಾದ ಬೆಂಗಳೂರು ಸುರಂಗ ರಸ್ತೆಯು ನಗರದ ಸಂಚಾರ ಸಮಸ್ಯೆಗಳನ್ನು ಕಡಿಮೆ ಮಾಡಲು ಭೂಗತ ರಸ್ತೆಗಳ ಜಾಲವನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ. ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ಅನ್ನು ಸಂಪರ್ಕಿಸುವ 17.7 ಕಿಮೀ ಅವಳಿ-ಟ್ಯೂಬ್ ಸುರಂಗವನ್ನು ಸುಮಾರು 18,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂಬುವುದಾಗಿದೆ ಪ್ರಸ್ತುತ ಯೋಜನೆ. ಆ ಸುರಂಗ ರಸ್ತೆಯು ನಗರವನ್ನು ಅಸ್ತವ್ಯಸ್ತ ಮಾಡಲಿದೆ ,ಈ ಯೋಜನೆಯು ಬೆಂಗಳೂರಿಗೆ ಸೂಕ್ತವಲ್ಲ […]

News

ಸೈಕ್ಲೋನ್ ಮೋಂತೊ: ರಾಜ್ಯದಲ್ಲಿ ಅಕಾಲಿಕ ಮಳೆ; ಗಗನಕ್ಕೇರಿದ ತರಕಾರಿ ಬೆಲೆ

ಹಲವು ದಿನಗಳಿಂದ ಸೈಕ್ಲೋನ್ ಎಫೆಕ್ಟ್ನಿಂದ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಕರ್ನಾಟಕದ ಕೆಲ ಭಾಗದಲ್ಲೂ ಭಾರೀ ಮಳೆಯಾಗಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಅಕಾಲಿಕ ಮಳೆಯಾಗಿತ್ತು. ಇದರಿಂದ ತರಕಾರಿ ಬೆಳೆ ಹಾಳಾಗಿದ್ದು, ಸರಿಯಾಗಿ ಬೆಳೆ ಬಂದಿಲ್ಲ. ಬೆಳೆದ ಬೆಳೆ ಕೈಗೆ ಬರದ ಕಾರಣ ತರಕಾರಿಗಳ ಬೆಲೆ ಗಗನಕ್ಕೇರಿದೆ.ಯಾವ ತರಕಾರಿ ಬೆಲೆ ಕೇಳಿದರೂ ಗ್ರಾಹಕರು ಕಂಗಾಲಾಗುತ್ತಿದ್ದಾರೆ. ಇದರಿಂದ ಯಾರು ತರಕಾರಿ ಕೊಳ್ಳಲು ಬರುತ್ತಿಲ್ಲ, ವ್ಯಾಪಾರ ಸರಿಯಾಗಿ ನಡೆಯದೇ ಇದ್ದರೆ ಜೀವನ ಸಾಗಿಸುವುದು ಕಷ್ಟ […]

News

ಕನ್ನಡ ರಾಜ್ಯೋತ್ಸವ: ಬಳ್ಳಾರಿ ಜಿಲ್ಲಾಡಳಿತದಿಂದ ಹೊಸ ಆದೇಶ , ನವೆಂ.1 ರಿಂದ ಎಲ್ಲ ಚಿತ್ರಮಂದಿರಗಳಲ್ಲಿ 1 ವಾರ ಕನ್ನಡ ಸಿನಿಮಾಗಳು ಕಡ್ಡಾಯ

ಕನ್ನಡ ರಾಜ್ಯೋತ್ಸವ : ಈ ಬಾರಿಯ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬಳ್ಳಾರಿ ಜಿಲ್ಲಾಡಳಿತವು ಜಿಲ್ಲಾದ್ಯಂತ ಹೊಸ ಆದೇಶವನ್ನು ಕಟ್ಟುನಿಟ್ಟಾಗಿ ಹೊರಡಿಸಿದೆ. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1ರಿಂದ 7ರವರೆಗೆ ಎಲ್ಲಾ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಸಿನಿಮಾಗಳನ್ನು ಪ್ರದರ್ಶಿಸುವಂತೆ ಜಿಲ್ಲಾಡಳಿತ ಆದೇಶಿಸಿದೆ. ನಿರ್ದೇಶನ ಪಾಲಿಸದ ಹಾಲ್‌ಗಳಿಗೆ ಪರವಾನಿಗೆ ನವೀಕರಣ ನೀಡುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಮುಹಮ್ಮದ್ ಎನ್. ಝುಬೇರ್ ಎಚ್ಚರಿಸಿದ್ದಾರೆ. ಅದರ ಜೊತೆಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ […]

News

ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಟೀಂ ಇಂಡಿಯಾ:

ಮಹಿಳಾ ವಿಶ್ವಕಪ್ 2025 : ಭಾರತ ಮಹಿಳಾ ತಂಡವು 2025 ರ ಮಹಿಳಾ ವಿಶ್ವಕಪ್ ಸೆಮಿಫೈನಲ್ನಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಆಸ್ಟ್ರೇಲಿಯಾ ವಿರುದ್ದ 339 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ ಫೈನಲ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮಹಿಳಾ ತಂಡವು ಕಾದಾಟ ನಡೆಸಲಿದೆ.ಜೆಮಿಮಾ ರೋಡ್ರಿಗಸ್ ಅವರ ಅಜೇಯ ಶತಕ ಹಾಗೂ ಹರ್ಮನ್ಪ್ರೀತ್ ಕೌರ್ ಅವರ ಅರ್ಧಶತಕದ ನೆರವಿನಿಂದ ಭಾರತ ತಂಡವು ಈ ರೋಚಕ ಗೆಲುವನ್ನು ಸಾಧಿಸಿದೆ.ನವಿ ಮುಂಬೈನ ಡಿವೈ […]

Sports

ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಟೀಂ ಇಂಡಿಯಾ :

ಮಹಿಳಾ ವಿಶ್ವಕಪ್ 2025 : ಭಾರತ ಮಹಿಳಾ ತಂಡವು 2025 ರ ಮಹಿಳಾ ವಿಶ್ವಕಪ್ ಸೆಮಿಫೈನಲ್​ನಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಆಸ್ಟ್ರೇಲಿಯಾ ವಿರುದ್ದ 339 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ ಫೈನಲ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮಹಿಳಾ ತಂಡವು ಕಾದಾಟ ನಡೆಸಲಿದೆ.ಜೆಮಿಮಾ ರೋಡ್ರಿಗಸ್ ಅವರ ಅಜೇಯ ಶತಕ ಹಾಗೂ ಹರ್ಮನ್ಪ್ರೀತ್ ಕೌರ್ ಅವರ ಅರ್ಧಶತಕದ ನೆರವಿನಿಂದ ಭಾರತ ತಂಡವು ಈ ರೋಚಕ ಗೆಲುವನ್ನು ಸಾಧಿಸಿದೆ. ನವಿ ಮುಂಬೈನ […]

Health +

ನಮ್ಮ ದೇಹಕ್ಕೆ ಮೆಗ್ನೀಸಿಯಮ್ ತುಂಬಾ ಮುಖ್ಯವೇಕೆ..? ಕೊರತೆಯಾದರೆ ಏನಾಗುತ್ತದೆ..?

ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಸಾಕಷ್ಟು ಜನರು ವಿವಿಧ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಆರೋಗ್ಯ ಸಮಸ್ಯೆಗಳಿಗೆ ಮೂಲ ಕಾರಣವೇನು? ಈ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ. ಅನಾರೋಗ್ಯಕ್ಕೆ ಸರಿಯಾದ ಕಾರಣವನ್ನು ಸರಿಯಾದ ಸಮಯದಲ್ಲಿ ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ವಿಶೇಷವಾಗಿ ದೇಹದಲ್ಲಿನ ವಿಟಮಿನ್​ನಂತಹ ಕೊರತೆಯು ವಿವಿಧ ರೋಗಗಳಿಗೆ ಕಾರಣವಾಗುತ್ತದೆ. ಅದೇ ರೀತಿ ನಮ್ಮ ದೇಹವು ಕಾರ್ಯ ನಿರ್ವಹಿಸಲು ಮತ್ತು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮೆಗ್ನೀಸಿಯಮ್ ಅತ್ಯಂತ ಅಗತ್ಯವಿರುವ 7 ಮುಖ್ಯ ಖನಿಜಗಳಲ್ಲಿ ಒಂದಾಗಿದೆ. ಹೆಚ್ಚಿನ ಜನರು ಕೆಲವು […]

News

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು, ಅಕ್ಟೋಬರ್​ 30: ತೀವ್ರ ಜ್ವರ ಹಿನ್ನೆಲೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ (thawar chand gehlot) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ವೈರಲ್ ಫೀವರ್​ ಹಿನ್ನೆಲೆ ಎರಡು ದಿನಗಳ ಹಿಂದೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಸಿಎಂ ಸಿದ್ದರಾಮಯ್ಯ (Siddaramaiah) ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ. ರಾಜ್ಯಪಾಲರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ರಾಜ್ಯಪಾಲರಾದ […]

News

ಸವಿತಾ ಸಮಾಜದ ಬಗ್ಗೆ ’ಆಕ್ಷೇಪಾರ್ಹ’ ಪದ ಬಳಕೆ ಆರೋಪ: ಕ್ಷಮೆಯಾಚಿಸಿದ ಸಿಟಿ ರವಿ

ಬೆಂಗಳೂರು, (ಅಕ್ಟೋಬರ್ 30): ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಬಾರೀ ಸಂಚಲನಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಿಟಿ ರವಿ ಅವರು ಫೋನ್ ಸಂಭಾಷಣೆ ವೇಳೆ ಸವಿತಾ ಸಮಾಜದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕಾಂಗ್ರೆಸ್ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಹೀಗಾಗಿ ಇದು ತೀವ್ರ ಸ್ವರೂಪ […]

Business

 Gold Rate Today Bangalore: ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ

Bullion Market 2025 October 30th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇಳಿಕೆ ಕಂಡಿವೆ. ಚಿನ್ನದ ಬೆಲೆ 100 ರೂ ತಗ್ಗಿದರೆ, ಬೆಳ್ಳಿ ಬೆಲೆ 1 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 11,145 ರೂನಿಂದ 11,045 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 12,158 ರೂನಿಂದ 12,049 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 151 ರೂ ಇದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 161 ರೂಗೆ ಇಳಿದಿದೆ. ಬೆಂಗಳೂರು, […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft