News

ಲೈಂಗಿಕವಾಗಿ ಬಳಸಿಕೊಂಡು ಯುವತಿಗೆ ಮೋಸ ಆರೋಪ: ಡಿಜೆ ಹಳ್ಳಿ ಇನ್ಸ್​ಪೆಕ್ಟರ್​​ ಸಸ್ಪೆಂಡ್

ಬೆಂಗಳೂರು, (ಅಕ್ಟೋಬರ್ 27): ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಇನ್ಸ್​​ಪೆಕ್ಟರ್ ಸುನೀಲ್ ಅವರನ್ನ ಅಮಾನತು ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದು, ಇನ್ಸ್​ಪೆಕ್ಟರ್​ ಹಾಗೂ ಎಎಸ್ಐ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ಇಬ್ಬರನ್ನೂ ಸಸ್ಪೆಂಡ್ ಮಾಡಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಪ್ರಕರಣವೊಂದರ ಸಂಬಂಧ ಠಾಣೆಗೆ ಹೋಗಿದ್ದ ವೇಳೆ ಮಹಿಳೆಗೆ ಸಹಾಯ ಮಾಡುವುದಾಗಿ ನಂಬರ್ ತೆಗೆದುಕೊಂಡು ವಾಟ್ಸಪ್ ಚಾಟ್ ಮೂಲಕ […]

News

ದೆಹಲಿ ತಲುಪಿದ ಉತ್ತರಾಧಿಕಾರಿ ಯುದ್ಧ

ಉತ್ತರಾಧಿಕಾರಿ ಚರ್ಚೆ ಬೆನ್ನಲ್ಲೇ ದಲಿತ ಸಿಎಂ ದಾಳ: ಮುನಿಯಪ್ಪ ಸಿಎಂ ಆದ್ರೆ ಸ್ವಾಗತ ಎಂದ ಪರಮೇಶ್ವರ್ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ತೀವ್ರಗೊಳ್ಳುವ ಲಕ್ಷಣ ಕಾಣಿಸುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ನಂತರ ಯಾರು ಸಿಎಂ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಗೃಹ ಸಚಿವ ಪರಮೇಶ್ವರ್ ‘ದಲಿತ ಸಿಎಂ’ ದಾಳ ಉರುಳಿಸಿದ್ದಾರೆ. ದಲಿತ ಸಿಎಂ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಸಹ ಪ್ರತಿಕ್ರಿಯಿಸಿದ್ದು, ಪಕ್ಷದಲ್ಲಿನ ಬೆಳವಣಿಗೆಗಳು ಕುತೂಹಲ ಮೂಡಿಸಿವೆ. […]

Business

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಎರಡೂ ಇಂದು ಗುರುವಾರ ಇಳಿಕೆ ಕಂಡಿವೆ. ಚಿನ್ನ ಬೆಲೆ 200 ಕಡಿಮೆಯಾದರೆ, ಬೆಳ್ಳಿ ಬೆಲೆ ತೀವ್ರ ಕುಸಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 11,660 ರೂನಿಂದ 11,465 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 12,508 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದ ಕಡೆ 159 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 174 ರೂಗೆ ಇಳಿದಿದೆ. ಬೆಂಗಳೂರು, ಅಕ್ಟೋಬರ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳ […]

News

ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ ಯತೀಂದ್ರ ಹೇಳಿಕೆ

ತಮ್ಮ ತಂದೆ ರಾಜಕೀಯ ಜೀವನ ಅಂತಿಮ ಹಂತದಲ್ಲಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆಯು ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗೆ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳಿಗೆ ಪುಷ್ಠಿ ನೀಡಿದೆ. ಸತೀಶ್ ಜಾರಕಿಹೊಳಿ ಅವರನ್ನು ಸಂಭಾವ್ಯ ಉತ್ತರಾಧಿಕಾರಿ ಎಂದು ಹೆಸರಿಸಿದ್ದು, ಬೆಳಗಾವಿ: ತಮ್ಮ ತಂದೆ ರಾಜಕೀಯ ಜೀವನ ಅಂತಿಮ ಹಂತದಲ್ಲಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪುತ್ರ ಯತೀಂದ್ರ (Yathindra Siddaramaiah) ಅವರ ಹೇಳಿಕೆಯು ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗೆ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳಿಗೆ ಪುಷ್ಠಿ ನೀಡಿದೆ. […]

News

ನೀರಾವರಿ ಯೋಜನೆಗಳ ಜಾರಿಗೆ ಬಿಜೆಪಿಗೆ ಸವಾಲು ಹಾಕಿದ ಡಿಕೆ ಶಿವಕುಮಾರ್

ರಾಯಚೂರು: “ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. “ಬಿಜೆಪಿ ನಾಯಕರೇ, ನೀವು ನಿಗದಿ ಮಾಡುವ ಸಮಯಕ್ಕೆ ನಾನು ಬರುತ್ತೇನೆ. ನಾನು ಈಗಾಗಲೇ ಸುಮಾರು 10 ಬಾರಿ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳ ಮುಂದೆ ಗೋಗರೆದಿದ್ದೇನೆ. ಆದರೂ ಅವರು ಸಹಾಯ ಮಾಡಿಲ್ಲ. […]

Business

ಭಾರಿ ಇಳಿಕೆ ಕಂಡ ಟಾಟಾ ಪಂಚ್, ಮಾರುತಿ ಫ್ರಾಂಕ್ಸ್ ಸೇರಿ ಸಣ್ಣ ಕಾರು ಬೆಲೆ, ಜೊತೆಗೆ ಹಬ್ಬದ ಆಫರ್

ಭಾರಿ ಇಳಿಕೆ ಕಂಡ ಟಾಟಾ ಪಂಚ್, ಮಾರುತಿ ಫ್ರಾಂಕ್ಸ್ ಸೇರಿ ಸಣ್ಣ ಕಾರು ಬೆಲೆ, ಜೊತೆಗೆ ಹಬ್ಬದ ಆಫರ್, ಗ್ರಾಹಕರ ಸಂಭ್ರಮಕ್ಕೆ ಕಾರಣವಾಗಿದೆ. ಜಿಎಸ್‌ಟಿ ಪರಿಷ್ಕರಣೆಯಿಂದ ಸಣ್ಣ ಕಾರುಗಳ ಬೆಲೆ ಭಾರಿ ಇಳಿಕೆಯಾಗಿದೆ. ಜೊತೆಗೆ ಹಬ್ಬದ ಆಫರ್ ಕೂಡ ಇದೆ. ಹೀಗಾಗಿ ಖರೀದಿಗೆ ಇದೂ ಸೂಕ್ತ ಸಮಯವಾಗಿದೆ.  ಪರಿಷ್ಕೃತ ಜಿಎಸ್‌ಟಿ ನೀತಿ ಟಾಟಾ ಪಂಚ್, ಮಾರುತಿ ಸುಜುಕಿ ಫ್ರಾಂಕ್ಸ್, ಹ್ಯುಂಡೈ ಪರಿಷ್ಕೃತ ಜಿಎಸ್‌ಟಿ ನೀತಿ ಜಾರಿಯಾಗಿದೆ. ಹಲವು ವಸ್ತುಗಳ ಬೆಲೆ ಕಡಿಮೆಯಾಗಿದೆ. ಜಿಎಸ್‌ಟಿ ಇಳಿಕೆಯಿಂದ ಸಹಜವಾಗಿ ಬೆಲೆ […]

Weather forecasting

ನಾಳೆಯ ಹವಾಮಾನ: ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ, ಚೌತಿಗೆ ವರುಣನ ಅಡ್ಡಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಗಸ್ಟ್ ಅಂತ್ಯದವರೆಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಗಣೇಶ ಹಬ್ಬದ ಸಂಭ್ರಮಕ್ಕೆ ಮಳೆರಾಯ ಅಡ್ಡಿಯಾಗುವ ಸಾಧ್ಯತೆಗಳಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ವಿವರ ಇಲ್ಲಿದೆ. ಬೆಂಗಳೂರು, (ಆಗಸ್ಟ್ 27): ಬಂಗಾಳ ಕೊಲ್ಲಿಯಲ್ಲಿ (Bangala Kolli) ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. […]

Health +

ನಿಮ್ಮ ಮುಖ ಪಳ ಪಳ ಹೊಳೆಯಬೇಕೆಂದರೆ ಪ್ರತಿದಿನ ಬೆಳಗ್ಗೆ ಈ ಕೆಲಸಗಳನ್ನು ಮಾಡಬೇಕು

ಮಹಿಳೆಯುರು ತಮ್ಮ ಸೌಂದರ್ಯದ ಬಗ್ಗೆ ತುಂಬಾನೇ ಕಾಳಜಿಯನ್ನು ಹೊಂದಿರುತ್ತಾರೆ. ಅದಕ್ಕಾಗಿ ದುಬಾರಿ ಬೆಲೆಯ ಸೌಂದರ್ಯ ಉತ್ಪನ್ನಗಳನ್ನು ಬಳಸುತ್ತಾರೆ. ಇದರ ಹೊರತಾಗಿಯೂ ನೀವು ಬೆಳಗ್ಗೆ ಎದ್ದ ನಂತರ ಈ ಕೆಲವು ಸರಳ ಅಭ್ಯಾಸಗಳನ್ನು ನಿಯಮಿತವಾಗಿ ಪಾಲಿಸುವುದರಿಂದಲೂ ನಿಮ್ಮ ತ್ವಚೆಯ ಸೌಂದರ್ಯ ನೈಸರ್ಗಿಕವಾಗಿ ಹೆಚ್ಚಾಗುತ್ತದೆ. ಹಾಗಿದ್ದರೆ ಆ ಅಭ್ಯಾಸಗಳು ಯಾವುದೆಂದು ನೋಡೋಣ. ಪ್ರತಿಯೊಬ್ಬರೂ ಕೂಡ ನನ್ನ ಸ್ಕಿನ್‌ ಗ್ಲೋ (glowing skin) ಆಗಿರಬೇಕು, ಮುಖದಲ್ಲಿ ಕಲೆ ಇರಬಾರದು ಎಂದು ಬಯಸುತ್ತಾರೆ. ಅದರಲ್ಲೂ ಮಹಿಳೆಯರು ತಮ್ಮ ತ್ವಚೆಯ ಬಗ್ಗೆ ತುಸು ಹೆಚ್ಚೇ […]

News

ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Veerendra Puppy) ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ (Sikkim) ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ. ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.  – 12 ಕೋಟಿ ನಗದು, 6 ಕೋಟಿ ಮೌಲ್ಯದ ಚಿನ್ನ, 10 ಕೆ.ಜಿ ಬೆಳ್ಳಿ ವಶಕ್ಕೆ ಪಡೆದ ಇ.ಡಿ ಚಿತ್ರದುರ್ಗ: ಕಾಂಗ್ರೆಸ್ […]

News

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಘೋಷಣೆ

ಬೆಂಗಳೂರು, (ಆಗಸ್ಟ್ 22): ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಆರಂಭಕ್ಕೆ ದಿನಗಣನೆಗಳು ಶುರುವಾಗಿವೆ. 2025ರ ದಸರಾ ಚಟುವಟಿಗಳ ಸಿದ್ದತೆ ಈಗಾಗಲೇ ಆರಂಭಗೊಂಡಿದ್ದು, ದಸರಾಗೆ ಸೆಪ್ಟೆಂಬರ್ 22ರಂದು ಚಾಲನೆ ಸಿಗಲಿದೆ. ಇನ್ನು ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಕನ್ನಡದ ಲೇಖಕಿ ಬಾನು ಮುಷ್ತಾಕ್ (Banu Mushtaq) ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು (ಆಗಸ್ಟ್ 22) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಇಂದು (ಆಗಸ್ಟ್ 22) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft