ನಿಜವಾದ ಭಾರತೀಯರಾಗಿದ್ದರೇ, ನೀವು ಇದನ್ನೆಲ್ಲಾ ಹೇಳುತ್ತಿರಲಿಲ್ಲ; ರಾಹುಲ್ ಗಾಂಧಿಗೆ ಸುಪ್ರೀಂ ಚಾಟಿ
ಒಂದು ವೇಳೆ ನೀವು ನಿಜವಾದ ಭಾರತೀಯರಾಗಿದ್ದರೇ, ಇದನ್ನೆಲ್ಲಾ ಹೇಳುತ್ತಿರಲಿಲ್ಲ. ಚೀನಾ ದೇಶವು ಭಾರತದ 2 ಸಾವಿರ ಚದರ ಕಿಲೋಮೀಟರ್ ಭೂಮಿ ಕಬಳಿಸಿದೆ ಎಂದು ನಿಮಗೆ ಹೇಗೆ ಗೊತ್ತಾಯ್ತು? ಎಂದು ಸುಪ್ರೀಂಕೋರ್ಟ್, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿರನ್ನು ತರಾಟೆಗೆ ತೆೆಗೆದುಕೊಂಡಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿರನ್ನು ಸುಪ್ರೀಂ ಕೋರ್ಟ್ ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಚೀನಾ ದೇಶವು ಅರುಣಾಚಲ ಪ್ರದೇಶದಲ್ಲಿ 2 ಸಾವಿರ ಚದರ ಕಿಲೋ ಮೀಟರ್ ಭಾರತದ ಭೂಮಿಯನ್ನು ಕಬಳಿಸಿದೆ ಎಂದು ಭಾರತ್ […]










