Sports

ಹೊಸ ಇತಿಹಾಸ… ಒಂದೇ ತಂಡದಲ್ಲಿ ಮೂವರು ಸಹೋದರರು..!

Men’s U-19 World Cup 2026: ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಲಿರುವ ಅಂಡರ್-19 ಪುರುಷರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 16 ತಂಡಗಳು ಕಣಕ್ಕಿಳಿಯಲಿವೆ. ಜನವರಿ 15 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ್, ಜಪಾನ್, ಇಂಗ್ಲೆಂಡ್, ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಬಾಂಗ್ಲಾದೇಶ್ ಸೇರಿದಂತೆ ಪ್ರಮುಖ ರಾಷ್ಟ್ರಗಳ ಕಿರಿಯ ಆಟಗಾರರು ಕಣಕ್ಕಿಳಿಯಲಿದ್ದಾರೆ. ನಮೀಬಿಯಾ-ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ ಅಂಡರ್-19 ಏಕದಿನ ವಿಶ್ವಕಪ್​ಗಾಗಿ ಒಂದೊಂದೇ ತಂಡಗಳನ್ನು ಘೋಷಿಸಲಾಗುತ್ತಿದೆ. ಈಗಾಗಲೇ ಆಸ್ಟ್ರೇಲಿಯಾ ಬಲಿಷ್ಠ ಪಡೆಯನ್ನು ಹೆಸರಿಸಿದ್ದು, ಈ ತಂಡದಲ್ಲಿ ಭಾರತೀಯ ಮೂಲದ […]

Health +

ಬ್ರಾಯ್ಲರ್‌ Vs ನಾಟಿ ಕೋಳಿ; ಇವೆರಡರಲ್ಲಿ ಯಾವುದರ ಸೇವನೆ ಆರೋಗ್ಯಕ್ಕೆ ಉತ್ತಮ?

ನಾನ್‌ವೆಜ್‌ ಪ್ರಿಯರಿಗಂತೂ ಚಿಕನ್‌ ಅಂದ್ರೆ ಸಖತ್‌ ಇಷ್ಟ. ಇದರಲ್ಲಿ ಕೆಲವರು ಬ್ರಾಯ್ಲರ್‌ ಕೋಳಿಯನ್ನು ಇಷ್ಟಪಟ್ಟರೆ ಇನ್ನೂ ಅನೇಕರು ನಾಟಿ ಕೋಳಿಯನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಅಷ್ಟಕ್ಕೂ ಇವೆಡರಲ್ಲಿ ಅರೋಗ್ಯಕ್ಕೆ ಉತ್ತಮ ಯಾವುವು? ಯಾವುದರಲ್ಲಿ ಹೆಚ್ಚು ಪೋಷಕಾಂಶವಿದೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಚಿಕನ್‌ (Chicken) ಇಲ್ಲದೆ ನಾನ್‌ವೆಜ್‌ ಪ್ರಿಯರಿಗೆ ಭಾನುವಾರ ಪರಿಪೂರ್ಣ ಆಗೋದೇ ಇಲ್ಲ. ಚಿಕನ್‌ ಫ್ರೈ, ಬಿರಿಯಾನಿ, ಚಿಕನ್‌ ಸೂಪ್‌ ಅಂತೆಲ್ಲಾ ವೆರೈಟಿ ಅಡುಗೆಗಳನ್ನು ಮಾಡಿ ಸವಿಯುತ್ತಾರೆ. ಇದರಲ್ಲಿ ಕೆಲವರು ಬ್ರಾಯ್ಲರ್‌ ಕೋಳಿಯನ್ನು ತಿಂದ್ರೆ, ಇನ್ನೂ […]

News

ಕರ್ನಾಟಕ ಕಂಡ ಹಿರಿಯ ಶಾಸಕ, ವಿವಿಧ ಸರ್ಕಾರಗಳ ಹಲವು ಖಾತೆಗಳನ್ನು ನಿಭಾಯಿಸಿದ ಸಚಿವ ಮೇಧಾವಿ ಶಾಮನೂರು ಶಿವಶಂಕರಪ್ಪ ಇವರಿಗೆ ಭಾವಪೂರ್ಣ ಶ್ರದ್ಧಾಂಜಲಿ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ (6 ಬಾರಿ) ಹಾಲಿ ಶಾಸಕರೂ,ಮಾಜಿ ಸಂಸದರೂ, ಕೆಪಿಸಿಸಿಯ ಮಾಜಿ ಕೋಶಾಧಿಕಾರಿ , ಕರ್ನಾಟಕ ಸರ್ಕಾರದ ವಿವಿಧ ಖಾತೆಗಳನ್ನು ಅಲಂಕರಿಸಿದ್ದ ಸಚಿವ ಮೇಧಾವಿ ಶಾಮನೂರು ಶಿವಶಂಕರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.

News

ನನ್ನ ಮಗನಿಗೆ 8 ಗಂಟೆಯ ಆಪರೇಷನ್‌ ಇತ್ತು, ದೇಶದ 140 ಕೋಟಿ ಜನಕ್ಕಾಗಿ ನಾನು ಇಲ್ಲೇ ಉಳಿದೆ

ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ತ್ಯಾಗದ ಮುಂದೆ ನಮ್ಮದೇನು ಅಂತ ಹೆಂಡ್ತಿ, ಮಕ್ಕಳಿಗೆ ಹೇಳಿದೆ : ಮಲ್ಲಿಕಾರ್ಜುನ ಖರ್ಗೆ !!

News

ಅಧಿವೇಶನ ಮುಗಿದ ಕ್ಷಣ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ !

“ಡಿಕೆಶಿಯವರು ಪಕ್ಷಕ್ಕಾಗಿ ಹಲವು ಕಾಲ ದುಡಿದಿದ್ದಾರೆ. ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕ ಆಗಿಲ್ಲವೇ ? ಹಾಗೆಯೇ.. ಅಧಿವೇಶನ ಮುಗಿದ ತಕ್ಷಣವೇ ಡಿಕೆ ಶಿವಕುಮಾರ್ ರನ್ನು ಮುಖ್ಯಮಂತ್ರಿ ಆಗುತ್ತಾರೆ” ಎಂದು ಶಾಸಕ ಇಕ್ಬಾಲ್ ಹುಸೇನ್ ರವರು ಹೇಳಿಕೆ ನೀಡಿದ್ದಾರೆ.

News

ಬೆಳ್ತಂಗಡಿ : ಶಾಲಾ ವಾರ್ಷಿಕೋತ್ಸವದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ !!ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸಿದ ಮುಖಂಡರು !

ಅಳದಂಗಡಿಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮ್ ಸಮುದಾಯದ ಭಾವನೆಗಳಿಗೆ ದಕ್ಕೆಯುಂಟು ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಲಾಡಳಿತ ಮಂಡಳಿ ಮತ್ತು ಮುಸ್ಲಿಮ್ ಸಮುದಾಯದ ಮುಖಂಡರು ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಿದ್ದಾರೆ.

News

ಭಾರತವಿನ್ನು ಹೈಡ್ರೋಜನ್ ಚಾಲಿತ ರಾಷ್ಟ್ರ!ಗ್ರೀನ್‌ ಎನರ್ಜಿ ಕಾರು ಚಲಾಯಿಸಿದ ಸಚಿವ ಪ್ರಹ್ಲಾದ್ ಜೋಶಿ!

ಸಚಿವ ಪ್ರಹ್ಲಾದ್ ಜೋಶಿ ಅವರು ಸಂಸತ್ ಚಳಿಗಾಲದ ಅಧಿವೇಶನಕ್ಕೆ ಸ್ವತಃ ತಾವೇ ವಿನೂತನ ತಂತ್ರಜ್ಞಾನದ ಹೈಡ್ರೋಜನ್ ಕಾರ್ ಚಾಲಾಯಿಸಿಕೊಂಡು ಬಂದು ಭಾರತದ ಹೈಡ್ರೋಜನ್ ವಾಹನಗಳ ಯುಗಾರಂಭಕ್ಕೆ ನಾಂದಿ ಹಾಡಿದರು.

News

ತಮಿಳುನಾಡಿನ ತಿರುಪರಾನುಕುಂದ್ರಂ ಬೆಟ್ಟದ ಮೇಲಿನ ದರ್ಗಾದ ಸಮೀಪದಲ್ಲಿರುವ ಸ್ಥಳದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್ ಹೈಕೋರ್ಟ್ ಅನುಮತಿ !

ಜಡ್ಜ್ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕದ ಕೈ ಸಂಸದರು !ಸಂಸದರ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ!

ಸಿನಿಮಾ

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರ ಆರು ದೇಶಗಳಲ್ಲಿ ಬ್ಯಾನ್

ಬಹ್ರೇನ್, ಕುವೈತ್, ಓಮನ್, ಕತಾರ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಬ್ಯಾನ್ ಹೇರಿದ ದೇಶಗಳು. ಅನ್ಯದೇಶ ವಿರೋಧಿ ಅಂಶ ಇರುವುದರಿಂದ ಸಿನಿಮಾಗೆ ಬ್ಯಾನ್ ಬಿದ್ದಿದೆ. ಈ ಹಿಂದೆ ಇದೇ ಕಾರಣಕ್ಕೆ 5 ಸಿನಿಮಾಗಳು ಬ್ಯಾನ್ ಆಗಿತ್ತ

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft