Entertainment ಸಿನಿಮಾ

ಬಿಗ್ ಬಾಸ್ ಮೇಲಿನ ಪ್ರೀತಿಗೆ ಶಾಶ್ವತವಾಗಿ ಹಚ್ಚೆ ಹಾಕಿಸಿಕೊಂಡ ರಜತ್

ಬಿಗ್ ಬಾಸ್ ಮನೆಯಲ್ಲಿ ಈಗ ವಿಲನ್ ಆಳ್ವಿಕೆ ನಡೆಯುತ್ತಿದೆ. ಹಾಗಾಗಿ ದೊಡ್ಮನೆಯ ಆಟದ ನಿಮಯಗಳು ಬದಲಾಗಿವೆ. ವಿಲನ್ ನೀಡಿದ ಸವಾಲನ್ನು ರಜತ್ ಅವರು ಸ್ವೀಕರಿಸಿದ್ದಾರೆ. ಶಾಶ್ವತ ಟ್ಯೂಟೂ ಹಾಕಿಸಿಕೊಳ್ಳಲು ಅವರು ಒಪ್ಪಿದ್ದಾರೆ. ಟ್ಯಾಟೂ ಹಾಕಿಸಿಕೊಳ್ಳುವ ಅವಕಾಶವನ್ನು ಅಶ್ವಿನಿ ಗೌಡ ಅವರು ಮಿಸ್ ಮಾಡಿಕೊಂಡರು. ಆ ಬಗ್ಗೆ ಇಲ್ಲಿದೆ ಮಾಹಿತಿ.. ನಟ ರಜತ್ ಕಿಶನ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿ ಆಗಿದ್ದರು. ಅಲ್ಲದೇ, ಸೀಸನ್ 12ರಲ್ಲಿ ಕೂಡ ಅವರು ವೈಲ್ಡ್ […]

ಸಿನಿಮಾ

ದರ್ಶನ್ ವಿಷಯದಲ್ಲಿ ಗೊತ್ತಿದ್ದೂ ಕಣ್ಮುಚ್ಚಿ ಕೂತಿದ್ದಾರಾ ಪೊಲೀಸರು? ನಡೆದಿದೆ ದೊಡ್ಡ ಎಡವಟ್ಟು

ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದು, ಅವರ ಪಿಸ್ತೂಲ್ ಲೈಸೆನ್ಸ್ ರದ್ದುಗೊಂಡಿದೆ. ಆದರೆ, .22 ಎಂಎಂ ರೈಫಲ್ ಹಾಗೂ ಬುಲೆಟ್‌ಗಳು ಇನ್ನೂ ವಶಕ್ಕೆ ಪಡೆದಿಲ್ಲ. ಕೊಲೆ ಆರೋಪಿ ಬಳಿ ಶಸ್ತ್ರಾಸ್ತ್ರ ಇರುವುದು ಕಾನೂನು ಉಲ್ಲಂಘನೆ. ಮೈಸೂರು ಗ್ರಾಮಾಂತರ ಪೊಲೀಸರ ಈ ನಿರ್ಲಕ್ಷ್ಯ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ (Darshan) ಜೈಲು ಪಾಲಾಗಿದ್ದಾರೆ. ಹಲವು ತಿಂಗಳಿಂದ ಅವರು ಜೈಲಿನಲ್ಲೇ ವಾಸವಿದ್ದಾರೆ. ಇತ್ತೀಚೆಗೆ ಅವರು ಸಹ ಕೈದಿಗಳ ಮೇಲೆ ಹಲ್ಲೆ ಮಾಡಿದ ಬಗ್ಗೆ ಟಿವಿ9 […]

News

ಸಂತ್ರಸ್ತ ಪ್ರಯಾಣಿಕರಿಗೆ 10,000 ರೂ. ಪ್ರಯಾಣ ವೋಚರ್: ಇಂಡಿಗೊ ಘೋಷಣೆ !

ಡಿಸೆಂಬರ್ 3 ಮತ್ತು 4ರ ನಡುವಿನ ಅವಧಿಯಲ್ಲಿ ವಿಮಾನ ನಿಲ್ದಾಣಗಳಲ್ಲಿ ಸಿಕ್ಕಿಹಾಕಿಕೊಂಡ ಪ್ರಯಾಣಿಕರಿಗೆ ಇಂಡಿಗೊ ಏರ್‌ಲೈನ್ಸ್ 10,000 ರೂ. ಮೌಲ್ಯದ ಪ್ರಯಾಣ ವೋಚರ್ ಗಳನ್ನು ನೀಡಲಿದೆ ಎಂದು ಹೇಳಿಕೆ ನೀಡಿದೆ.

Health +

ಅಡುಗೆಗೆ ಒಣ ಮೆಣಸಿನಕಾಯಿ ಹೆಚ್ಚಾಗಿ ಬಳಕೆ ಮಾಡುತ್ತಿದ್ದರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ

ಹಸಿ ಮೆಣಸಿಗಿಂತಲೂ ಒಣಗಿದ ಮೆಣಸಿನಕಾಯಿ ಆರೋಗ್ಯಕ್ಕೆ ಒಳ್ಳೆಯದು. ಇದು ಆಹಾರಕ್ಕೆ ತನ್ನದೇ ಆದಂತಹ ಪರಿಮಳ ನೀಡುವ ಮೂಲಕ ರುಚಿಯನ್ನು ದುಪ್ಪಟ್ಟು ಮಾಡುತ್ತದೆ. ಅಷ್ಟು ಮಾತ್ರವಲ್ಲ, ಈ ಮೆಣಸು ಆರೋಗ್ಯಕ್ಕೂ ಬಹಳ ಪ್ರಯೋಜನಕಾರಿಯಾಗಿದ್ದು ಅನೇಕ ರೀತಿಯ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದರ ಸೇವನೆ ಎಷ್ಟು ಪ್ರಯೋಜನಕಾರಿ, ಹಸಿ ಮೆಣಸಿಗಿಂತ ಇದು ಯಾಕೆ ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ. ಪ್ರತಿನಿತ್ಯ ಅಡುಗೆಯಲ್ಲಿ ಬಳಕೆಯಾಗುವ ಆಹಾರ ಪದಾರ್ಥಗಳಲ್ಲಿ ಒಣಗಿದ […]

News

ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ: ಸಿಎಂ ಸಿದ್ದರಾಮಯ್ಯ !

ಸರಕಾರದ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಆ ಪೈಕಿ ವಿವಿಧ ನಿಗಮ ಮಂಡಳಿಗಳಲ್ಲಿ 1,01,420 ಹುದ್ದೆಗಳು, ವಿಶ್ವ ವಿದ್ಯಾಲಯಗಳಲ್ಲಿ 14677 ಹುದ್ದೆಗಳು ಒಟ್ಟು 1,16,097 ಹುದ್ದೆಗಳು ಖಾಲಿಯಿದೆ ಎಂದಿದ್ದಾರೆ.

Technology

ಆಂಡ್ರಾಯ್ಡ್ ಬಳಕೆದಾರರಿಗೆ ತುರ್ತು ಸೇವೆಗಳೊಂದಿಗೆ ಲೈವ್ ವಿಡಿಯೋ ಹಂಚಿಕೆ ವೈಶಿಷ್ಟ್ಯ ಬಿಡುಗಡೆ: ಸುರಕ್ಷತೆಗೆ ಹೊಸ ಆಯಾಮ.

ಗೂಗಲ್‌ನ ಆಂಡ್ರಾಯ್ಡ್ ಬಳಕೆದಾರರಿಗೆ ಮಹತ್ವದ ಸುರಕ್ಷತಾ ವೈಶಿಷ್ಟ್ಯವೊಂದು ಲಭ್ಯವಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಸ್ಥಳದಲ್ಲಾಗುತ್ತಿರುವ ಘಟನೆಗಳ ನೇರ ದೃಶ್ಯಾವಳಿಗಳನ್ನು ತುರ್ತು ಸೇವೆಗಳ ನಿರ್ವಾಹಕರೊಂದಿಗೆ ಹಂಚಿಕೊಳ್ಳುವ ಸಾಮರ್ಥ್ಯವನ್ನು ಈ ಹೊಸ ವೈಶಿಷ್ಟ್ಯ ಒದಗಿಸುತ್ತದೆ. ಈ ‘ಲೈವ್ ವೀಡಿಯೊ ಹಂಚಿಕೆ’ ವೈಶಿಷ್ಟ್ಯದ ಉದ್ದೇಶವು ತುರ್ತು ಕರೆಗಳಿಗೆ ಪ್ರತಿಕ್ರಿಯಿಸುವ ಸಮಯವನ್ನು ಕಡಿಮೆ ಮಾಡುವುದು ಮತ್ತು ಸಿಬ್ಬಂದಿಗಳಿಗೆ ನಿರ್ದಿಷ್ಟ ಪರಿಸ್ಥಿತಿಯ ಕುರಿತು ನೈಜ-ಸಮಯದ, ದೃಶ್ಯ ಮಾಹಿತಿಯನ್ನು ಒದಗಿಸುವುದಾಗಿದೆ. ಇದರಿಂದ ತುರ್ತು ಸೇವೆಗಳ ನಿರ್ವಾಹಕರು ಪರಿಸ್ಥಿತಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ನಿರ್ಣಯಿಸಿ, ಅಗತ್ಯ ನೆರವನ್ನು ಕಳುಹಿಸಲು ಸಾಧ್ಯವಾಗುತ್ತದೆ. […]

GULF

ಅಮೆರಿಕದ ಪಕ್ಕದ ದೇಶದಿಂದಲೂ ಭಾರತದ ಮೇಲೆ ಶೇ. 50 ಟ್ಯಾರಿಫ್; ಏನಿದರ ಪರಿಣಾಮ?

Mexico 50pc tariffs on India: ಭಾರತ, ಚೀನಾ ಹಾಗು ಇತರ ಕೆಲ ಏಷ್ಯನ್ ದೇಶಗಳ ಮೇಲೆ ಮೆಕ್ಸಿಕೋದ ಟ್ಯಾರಿಫ್ ಶೇ. 50ಕ್ಕೆ ಏರಿಕೆ ಆಗಿದೆ. ಮೆಕ್ಸಿಕೋದ ಜೊತೆ ಟ್ರೇಡ್ ಡೀಲ್ ಮಾಡಿಕೊಳ್ಳದ ದೇಶಗಳ ಮೇಲೆ ಟ್ಯಾರಿಫ್ ಹೆಚ್ಚಿಸಲು ಆ ದೇಶದ ಸಂಸತ್ತು ಅನುಮತಿಸಿದೆ. ಕಳೆದ ವರ್ಷ ಭಾರತ ಮತ್ತು ಮೆಕ್ಸಿಕೋದ ಒಟ್ಟು ವ್ಯಾಪಾರ ವಹಿವಾಟು ಗರಿಷ್ಠ ಮಟ್ಟಕ್ಕೆ ಹೋಗಿತ್ತು. ಈಗ ಟ್ಯಾರಿಫ್ ತಡೆ ಬಂದಿದೆ. ನವದೆಹಲಿ, ಡಿಸೆಂಬರ್ 11: ಭಾರತದ ಮೇಲೆ ಅಮೆರಿಕ ಶೇ. 50ರಷ್ಟು ಟ್ಯಾರಿಫ್ […]

Business

ಇಂಡಿಗೋ ಬಾಧಿತ ಪ್ರಯಾಣಿಕರಿಗೆ ಸರ್ಕಾರಿ ನಿರ್ದೇಶಿತ ಪರಿಹಾರದ ಜೊತೆಗೆ 10,000 ರೂ ಟ್ರಾವಲ್ ವೋಚರ್

Indigo’s affected passengers get additional relief: ಡಿಸೆಂಬರ್ 3ರಿಂದ 5ರವರೆಗೂ ಇಂಡಿಗೋ ಏರ್​ಲೈನ್ಸ್​ನ ಹಲವಾರು ಫ್ಲೈಟ್​ಗಳು ರದ್ದುಗೊಂಡಿದ್ದವು. ಇದರಿಂದ ಬಾಧಿತರಾದ ಪ್ರಯಾಣಿಕರಿಗೆ ಸರ್ಕಾರೀ ನಿಯಮದ ಪ್ರಕಾರ 5,000 ರೂನಿಂದ 10,000 ರೂವರೆಗೆ ಪರಿಹಾರ ಕೊಡಬೇಕು. ಇದಕ್ಕೆ ಹೆಚ್ಚುವರಿಯಾಗಿ ಇಂಡಿಗೋ ಸಂಸ್ಥೆ 10,000 ರೂಗಳ ಟ್ರಾವಲ್ ವೋಚರ್ ಕೂಡ ನೀಡುತ್ತಿದೆ ನವದೆಹಲಿ, ಡಿಸೆಂಬರ್ 11: ಪೈಲಟ್​ಗಳ ಕೊರತೆ ಮತ್ತಿತರ ಕಾರಣದಿಂದ ಇಂಡಿಗೋ ಏರ್ಲೈನ್ಸ್ (Indigo Airlines) ಸಂಸ್ಥೆ ಡಿಸೆಂಬರ್ 3ರಿಂದ 5ರವರೆಗೂ ಸಾವಿರಕ್ಕೂ ಅಧಿಕ ಫ್ಲೈಟ್​ಗಳನ್ನು ರದ್ದುಗೊಳಿಸಬೇಕಾಗಿ ಬಂತು. […]

Sports

ಬರೋಬ್ಬರಿ 15 ವರ್ಷಗಳ ನಂತರ ಡೆಲ್ಲಿ ಪರ ಕಣಕ್ಕಿಳಿಯಲಿರುವ ಕಿಂಗ್ ಕೊಹ್ಲಿ

Virat Kohli Vijay Hazare Trophy: ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಲು ಸಜ್ಜಾಗಿದ್ದಾರೆ. ದೆಹಲಿ ಸಂಭಾವ್ಯ ತಂಡದಲ್ಲಿ ಆಯ್ಕೆಯಾದ ಕೊಹ್ಲಿ, ರಿಷಭ್ ಪಂತ್ ಜೊತೆ ಕಣಕ್ಕಿಳಿಯಲಿದ್ದಾರೆ. 2027ರ ವಿಶ್ವಕಪ್ ದೃಷ್ಟಿಯಿಂದ ಕೊಹ್ಲಿಗೆ ಇದು ನಿರ್ಣಾಯಕವಾಗಿದೆ. ಇವರೊಂದಿಗೆ ರೋಹಿತ್ ಶರ್ಮಾ ಕೂಡ ಈ ದೇಶಿ ಟೂರ್ನಿಯಲ್ಲಿ ಆಡುವ ಸಾಧ್ಯತೆ ಇದೆ. ಇದು ದೇಶಿ ಕ್ರಿಕೆಟ್‌ಗೆ ಹೊಸ ಮೆರುಗು ನೀಡಲಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಫಾರ್ಮ್​ನ ಉತ್ತುಂಗದಲ್ಲಿದ್ದ ಟೀಂ […]

News

“ವೋಟ್ ಛೋರಿಗಿಂತ ದೇಶವಿರೋಧಿ ಕೆಲಸ ಬೇರೊಂದಿಲ್ಲ” ; ಲೋಕಸಭೆಯಲ್ಲಿ ರಾಹುಲ್ ಗಾಂಧಿ ಕಿಡಿ!!

ಲೋಕಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ, ರಾಹುಲ್ ಗಾಂಧಿ ಅವರು ಮತದಾರರ ಪಟ್ಟಿಗಳ ಬಗ್ಗೆ ತಮ್ಮ ಆತಂಕಗಳನ್ನು ವ್ಯಕ್ತಪಡಿಸಿ ,ಚುನಾವಣಾ ಆಯೋಗವು ಆಡಳಿತಾರೂಢ ಬಿಜೆಪಿಯೊಂದಿಗೆ ಶಾಮೀಲಾಗಿದೆ ಎಂದು ಗಂಭೀರ ಆರೋಪಗಳನ್ನು ಮಾಡಿದರು.

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft