Sports

IND vs SA: ಸೌತ್ ಆಫ್ರಿಕಾ ತಂಡಕ್ಕೆ ಬಿಗ್ ಶಾಕ್: 3ನೇ ಪಂದ್ಯದಿಂದ ಇಬ್ಬರು ಔಟ್

India vs South Africa, 3rd ODI: ಈ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ ಮೂರು ಮ್ಯಾಚ್​ಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ, ದ್ವಿತೀಯ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದೆ. ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಅದರಂತೆ ಈ ಪಂದ್ಯದಲ್ಲಿ ಗೆಲ್ಲುವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ. ಭಾರತದ ವಿರುದ್ಧದ ಮೂರನೇ ಏಕದಿನ ಪಂದ್ಯದಿಂದ ಸೌತ್ ಆಫ್ರಿಕಾ ತಂಡದ ಇಬ್ಬರು ಆಟಗಾರರು ಹೊರಬಿದ್ದಿದ್ದಾರೆ. ರಾಯ್​ಪುರದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ […]

News

ಎಲ್ಲಾ ಯೋಜನೆಗಳನ್ನೂ ಬುಡಮೇಲಾಗಿಸುತ್ತಿರುವ ಇಂಡಿಗೋ ವಿಮಾನಗಳ ರದ್ದತಿ!

ಫೈನಲ್ ಸೇರಿದಂತೆ 12 ಪಂದ್ಯಗಳನ್ನು ಸ್ಥಳಾಂತರಿಸಿದ ಬಿಸಿಸಿಐ !!ಇಂಡಿಗೋ ವಿಮಾನಗಳ ರದ್ದತಿ ಇಡೀ ಭಾರತದ ಮೇಲೆ ಪರಿಣಾಮ ಬೀರಿದೆ. ಇದರ ಬಿಸಿ ಬಿಸಿಸಿಐಗೂ ತಟ್ಟಿದ್ದು, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ನಾಕೌಟ್ ಪಂದ್ಯಗಳನ್ನು ಇಂದೋರ್‌ನಿಂದ ಪುಣೆಗೆ ಸ್ಥಳಾಂತರಿಸಲಾಗಿದೆ.

Entertainment ಸಿನಿಮಾ

ಗಿಲ್ಲಿ ಕಂಡರೆ ರಘುಗೆ ಏಕೆ ಅಷ್ಟು ದ್ವೇಷ? ಅವರಿಂದಲೇ ಸಿಕ್ಕಿತು ವಿವರಣೆ

ಬಿಗ್ ಬಾಸ್ ಮನೆಯಲ್ಲಿ ರಘು ಹಾಗೂ ಗಿಲ್ಲಿ ನಡುವಿನ ಗೆಳೆತನ ದ್ವೇಷವಾಗಿ ಮಾರ್ಪಟ್ಟಿದೆ. ಗಿಲ್ಲಿಯ ವೈಯಕ್ತಿಕ ಟೀಕೆಗಳು, ಮಾಡಿದ ಹಾಸ್ಯ ರಘುವಿಗೆ ಕೋಟಿ ಜನರ ಮುಂದೆ ತಮ್ಮ ವರ್ಚಸ್ಸು ಹಾಳು ಮಾಡುತ್ತಿದೆ ಎಂದನಿಸಿದೆ. ಈ ಭಿನ್ನಾಭಿಪ್ರಾಯ ಈಗ ಇವರ ಬಾಂಧವ್ಯವನ್ನು ಹಾಳು ಮಾಡಿದೆ. ವಾರಾಂತ್ಯದ ಎಪಿಸೋಡ್‌ನಲ್ಲಿ ಇವರ ಸಮಸ್ಯೆ ಬಗೆಹರಿಯುವುದೇ ಕಾದುನೋಡಬೇಕು. ಬಿಗ್ ಬಾಸ್ (Bigg Boss) ಮನೆಯಲ್ಲಿ ರಘು ಹಾಗೂ ಗಿಲ್ಲಿ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿತ್ತು. ಒಬ್ಬರನ್ನೊಬ್ಬರು ಕಾಲೆಳೆದುಕೊಳ್ಳುತ್ತಾ ಹಾಯಾಗಿದ್ದರು. ಆದರೆ, ಈ ವಾರ […]

Sports

ನ್ಯಾಶನಲ್ ಹೆರಾಲ್ಡ್ ಪ್ರಕರಣ!ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬೆನ್ನಿಗೇ, ಡಿಕೆ ಸಹೋದರರಿಗೂ ನೋಟೀಸ್!!

ನ್ಯಾಷನಲ್ ಹೆರಾಲ್ ಪ್ರಕರಣದ ತನಿಖೆಯ ಭಾಗವಾಗಿ ಆರ್ಥಿಕ ಮತ್ತು ವಹಿವಾಟು ವಿವರಗಳನ್ನು ಕೋರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ದೆಹಲಿ ಪೊಲೀಸ್ ನೋಟಿಸ್ ಜಾರಿ ಮಾಡಿದ್ದಾರೆ.

Health +

ಚಳಿಗಾಲದಲ್ಲೇಕೆ ಪ್ರತಿನಿತ್ಯ ಎಳ್ಳನ್ನು ಸೇವನೆ ಮಾಡಬೇಕು ಎಂಬುದಕ್ಕೆ ಇಲ್ಲಿದೆ ಮಹತ್ವದ ಕಾರಣ

ಎಳ್ಳು ಸಾಮಾನ್ಯವಾಗಿ ಎಲ್ಲರಿಗೂ ಚಿರಪರಿಚಿತ. ಇದನ್ನು ಒಂದಿಲ್ಲೊಂದು ರೀತಿಯಲ್ಲಿ ಬಳಕೆ ಮಾಡಲಾಗುತ್ತದೆ. ಇದರ ಪರಿಮಳ ಮಾತ್ರ ವಿಶೇಷವಲ್ಲ, ಇವುಗಳಲ್ಲಿರುವ ಪೋಷಕಾಂಶಗಳು ಸಹ ಆರೋಗ್ಯಕ್ಕೆ ಒಳ್ಳೆಯದು. ಆದರೆ ಚಳಿಗಾಲದಲ್ಲೇಕೆ ಇವುಗಳನ್ನು ಪ್ರತಿನಿತ್ಯ ತಪ್ಪದೆ ಸೇವನೆ ಮಾಡಬೇಕು? ಆರೋಗ್ಯ ತಜ್ಞರು ಎಳ್ಳಿನ ಸೇವನೆ ಮಾಡಿ ಎನ್ನಲು ನಿಜವಾದ ಕಾರಣವಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಏಕೆಂದರೆ ಈ ಒಂದು ಅಭ್ಯಾಸದಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳು ನಿಮ್ಮದಾಗುತ್ತದೆ. ಹೌದು, ಗಾತ್ರದಲ್ಲಿ ಚಿಕ್ಕದಾದರೂ ಕೂಡ ಇದರ ಸೇವನೆಯಿಂದ ನೀವು ಊಹಿಸಲೂ ಸಾಧ್ಯವಾಗದ ಪ್ರಯೋಜನಗಳಿವೆ. ಏನು […]

News

ಬೆಂಗಳೂರಿನಲ್ಲಿ ಇನ್ನೆರಡು ದಿನ ಇರಲಿದೆ ಭಾರಿ ಚಳಿ!ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ತಂತುರು ಮಳೆಯಾಗಿದ್ದು, ಇಂದಿನಿಂದ 4 ದಿನಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಕನಿಷ್ಠ ಉಷ್ಣಾಂಶ 17-18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

News Technology

ಹೈ ಬ್ಲಡ್ ಪ್ರೆಶರ್ ಕುರಿತು ಮುನ್ನೆಚ್ಚರಿಕೆ ನೀಡುವ “ಆಪಲ್ ವಾಚ್” ಲಾಂಚ್ ಮಾಡಿದ Apple ಕಂಪೆನಿ !

ಭಾರತದಲ್ಲಿ ಈಗ Apple Watch ಬಳಕೆದಾರರಿಗೆ ಒಂದು ಮಹತ್ವದ ಹೊಸ ವೈಶಿಷ್ಟ್ಯ ಲಭ್ಯವಾಗಿದೆ. ಹೈ ಬ್ಲಡ್‌ಪ್ರೆಶರ್‌ ಕುರಿತು ಮುನ್ನೆಚ್ಚರಿಕೆ ನೀಡುವ ಈ ವ್ಯವಸ್ಥೆಯನ್ನು ಅಧಿಕೃತವಾಗಿ ಭಾರತದಲ್ಲಿ ಸಕ್ರಿಯಗೊಳಿಸಲಾಗಿದೆ. ಸಾಮಾನ್ಯವಾಗಿ ರಕ್ತದ ಒತ್ತಡ ಹೆಚ್ಚಾದಾಗ ತಕ್ಷಣ ಲಕ್ಷಣಗಳು ಕಾಣಿಸಿಕೊಳ್ಳುವಂತಿಲ್ಲ. ಆದರೆ ದೀರ್ಘಕಾಲದಲ್ಲಿ ಇದು ಹೃದಯಾಘಾತ, ಸ್ಟ್ರೋಕ್, ಕಿಡ್ನಿ ಸಮಸ್ಯೆಗಳು ಸೇರಿದಂತೆ ಹಲವು ಗಂಭೀರ ಅನಾರೋಗ್ಯಗಳಿಗೆ ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ Apple ಕಂಪನಿಯು ತನ್ನ ವಾಚ್ ಮೂಲಕ ಸಾಧ್ಯವಾಗುವ ಮಟ್ಟಿಗೆ ಮೊದಲ ಹಂತದಲ್ಲಿಯೇ ಬಳಕೆದಾರರನ್ನು ಎಚ್ಚರಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ. Apple […]

Sports

“ನನ್ನನ್ನು ನೀವು ಅನುಮಾನಿಸಿದಿರಾ?” ವಿರಾಟ್ ಕೊಹ್ಲಿಯ ಆವೇಶ ಭರಿತ “ಸೆಂಚುರಿ ಸೆಲೆಬ್ರೇಷನ್” ಕುರಿತು ವಿವರಿಸಿದ ಆರ್ ಅಶ್ವಿನ್!

:ನವದೆಹಲಿ, 29 ನವೆಂಬರ್ 2025:ಭಾರತದ ಮಾಜಿ ಸ್ಪಿನ್‌ ಬೌಲರ್‌ ರವಿಚಂದ್ರನ್ ಅಶ್ವಿನ್, ದಕ್ಷಿಣ ಆಫ್ರಿಕಾ ವಿರುದ್ಧದ ಇತ್ತೀಚಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತೋರಿದ ಭಾವನಾತ್ಮಕ ಸಂಭ್ರಮದ ಹಿಂದೆ ಇರುವ ಕಾರಣವನ್ನು ಸ್ಪಷ್ಟಪಡಿಸಿದ್ದಾರೆ. ಕೊಹ್ಲಿ ನಿರಂತರವಾಗಿ ಶತಕ ಬಾರಿಸಿದ ಬಳಿಕ ತೋರಿದ ಉತ್ಸಾಹಮಯ ಸಂಭ್ರಮ, cricket ಪ್ರೇಮಿಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಅಶ್ವಿನ್ ಹೇಳುವುದರಲ್ಲಿ, “ಕೊಹ್ಲಿ ಈಗ ತುಂಬಾ ಶಾಂತ, ದೃಢನಿಶ್ಚಯದ ಮನಸ್ಥಿತಿಯಲ್ಲಿದ್ದಾರೆ. ಇತ್ತೀಚೆಗೆ ಅವರ ಮೇಲೆ ಕೇಳಿಬಂದ ಕೆಲವು ಟೀಕೆಗಳಿಗೆ ಅವರು ಮೈದಾನದಲ್ಲೇ ಉತ್ತರ ಕೊಡುತ್ತಿರುವುದು ಸ್ಪಷ್ಟವಾಗಿ […]

GULF

ಇಂಡಿಗೋ ಏರ್ಲೈನ್ಸ್‌ನ 500 ವಿಮಾನಗಳು ರದ್ದು!! ಇನ್ನೂ ಹಲವು ಗಲ್ಫ್ -ಇಂಡಿಯಾ ನಡುವಿನ ವಿಮಾನಗಳು ರದ್ದಾಗುವ ಸಾಧ್ಯತೆ !!

ಭಾರತದ ಅತಿ ದೊಡ್ಡ ಖಾಸಗಿ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಶುಕ್ರವಾರ ಮತ್ತೊಮ್ಮೆ ದೊಡ್ಡ ಮಟ್ಟದ ಗೊಂದಲ ಸೃಷ್ಟಿಯಾಯಿತು. ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಒಂದೇ ದಿನದಲ್ಲಿ 500ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡು, ಅನೇಕ ವಿಮಾನಗಳು ತಡವಾಗಿಯೂ ಹೊರಡಿದೆ. ಪ್ರಯಾಣಿಕರು ಗಂಟೆಗಳ ಕಾಲ ವಿಮಾನ ನಿಲ್ದಾಣಗಳಲ್ಲಿ ಕಟ್ಟಿಹಾಕಲ್ಪಟ್ಟು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಅನಿರೀಕ್ಷಿತ ಅಡಚಣೆಗೆ ಕಾರಣವಾಗಿ ಇತ್ತೀಚೆಗೆ ಜಾರಿಗೆ ಬಂದಿರುವ ಹೊಸ ಪೈಲಟ್ ಕಾರ್ಯವಾರ ನಿಯಮಗಳು (FDTL) ಹೇಳಲಾಗಿದೆ. ಪೈಲಟ್‌ಗಳ ವಿಶ್ರಾಂತಿ ಸಮಯ, ರಾತ್ರಿ ಕರ್ತವ್ಯ ಮಿತಿಗಳಂತಹ […]

News

ಧರ್ಮಸ್ಥಳ ಪ್ರಕರಣದ ದೂರುದಾರ ಚಿನ್ನಯ್ಯನ ಕೈ ಹಿಡಿಯಲು ಈಗ ಯಾರೂ ಇಲ್ಲ !

ಜಾಮೀನು ಮಂಜೂರಾದರೂ ಚಿನ್ನಯ್ಯ ಜೈಲಿನಲ್ಲೇ ಬಾಕಿ!ಒಂದೊಮ್ಮೆ ಲಕ್ಷಾಂತರ ಹಿಂಬಾಲಕರಿದ್ದ ಚಿನ್ನಯ್ಯಗೆ , ಈಗ ಜಾಮೀನು ನಿಲ್ಲಲೂ ಯಾರೂ ಇಲ್ಲ!ಜಾಮೀನು ಮಂಜೂರಿಗಾಗಿ ನ್ಯಾಯಾಲಯ ನಿಬಂಧನೆ ಮಾಡಿರುವ “ಇಬ್ಬರು ಜಾಮೀನುದಾರರು ಮತ್ತು 1 ಲಕ್ಷ ಭದ್ರತೆ ಬಾಂಡ್ ನೀಡಲು ಯಾರೂ ಮುಂದೆ ಬಾರದ ಹಿನ್ನೆಲೆಯಲ್ಲಿ ಚಿನ್ನಯ್ಯ ಇನ್ನೂ ಶಿವಮೊಗ್ಗದ ಜೈಲಿನಲ್ಲಿಯೇ ಇರುವಂತಾಗಿದೆ.

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft