News

ರೈಲು ವಿಳಂಬದಿಂದ ಪರೀಕ್ಷೆ ಮಿಸ್: ವಿದ್ಯಾರ್ಥಿನಿಗೆ ರೈಲ್ವೆಯಿಂದ 9 ಲಕ್ಷ ರೂ. ಪರಿಹಾರ ! ಎಂಟು ವರ್ಷಗಳ ಹೋರಾಟಕ್ಕೆ ಕೊನೆಗೂ ಜಯ!

ರೈಲು ವಿಳಂಬದಿಂದಾಗಿ ಪರೀಕ್ಷೆ ತಪ್ಪಿಸಿಕೊಂಡ ಉತ್ತರ ಪ್ರದೇಶದ ವಿದ್ಯಾರ್ಥಿನಿಗೆ ಭಾರತೀಯ ರೈಲ್ವೆಯು 9 ಲಕ್ಷ ರೂ. ಪರಿಹಾರ ನೀಡಿದೆ. 2018ರಲ್ಲಿ ನಡೆದ ಘಟನೆಗೆ ಗ್ರಾಹಕ ಆಯೋಗ 8 ವರ್ಷಗಳ ಹೋರಾಟದ ನಂತರ ಈ ಮಹತ್ವದ ತೀರ್ಪು ನೀಡಿದೆ

News

ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಮೃತ್ಯು ಪ್ರಕರಣ: ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಗ್ರಹ !

ಹಾಗೆಯೇ “ದಾಳಿಯ ವೇಳೆ ಗಂಭೀರ ಲೋಪಗಳನ್ನು ಎಸಗಲಾಗಿದೆ” ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರವನ್ನೂ ಬರೆದಿದ್ದಾರೆ.

News

400 ಕೋಟಿ ರೂ. ದರೋಡೆ ಪ್ರಕರಣ: ಪ್ರಮುಖ ಆರೋಪಿ ಕಿಶೋರ್ ಶರಣಾಗತಿ, ತನಿಖೆ ಚುರುಕು!

​ಬೆಳಗಾವಿ, ಫೆಬ್ರವರಿ 03, 2026: ಬೆಳಗಾವಿಯಲ್ಲಿ ಸಂಚಲನ ಮೂಡಿಸಿದ್ದ 400 ಕೋಟಿ ರೂಪಾಯಿಗಳ ಬೃಹತ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಇಂದು ಪೊಲೀಸರ ಮುಂದೆ ಶರಣಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಈತ, ಎಸ್‌ಐಟಿ (SIT) ತನಿಖೆಯ ಬಿಸಿ ಏರುತ್ತಿದ್ದಂತೆಯೇ ನ್ಯಾಯಾಲಯದ ಪ್ರಕ್ರಿಯೆಗಳ ಮೂಲಕ ಶರಣಾಗುವ ಹಾದಿ ಹಿಡಿದಿದ್ದಾನೆ. ಈ ಶರಣಾಗತಿಯು ಪ್ರಕರಣಕ್ಕೆ ದೊಡ್ಡ ತಿರುವು ನೀಡಿದ್ದು, ದರೋಡೆಯ ಹಿಂದಿರುವ ಅಸಲಿ ಜಾಲ ಹೊರಬರುವ ಸಾಧ್ಯತೆಯಿದೆ. ​ಈ ದರೋಡೆ […]

News

ಸಿಎಂ ಸೇರಿದಂತೆ 139 ಶಾಸಕರೂ ನನ್ನ ಬಲ; ಸಿದ್ದರಾಮಯ್ಯ ಅವರು ಶೇ.100ರಷ್ಟು ನನ್ನ ಜತೆಗಿದ್ದಾರೆ : ಡಿ.ಕೆ.ಶಿವಕುಮಾರ್ !

ದೃಢವಾದ ನಿಲುವು, ಸಂಕಲ್ಪ ಹೊಂದಿದ್ದರೆ, ಒಬ್ಬನೇ ಸಾಕು. ಆತನ ಜೊತೆ 140 ಜನರೂ ಇರುತ್ತಾರೆ, ಇನ್ನೂ ಜಾಸ್ತಿನೂ ಆಗುತ್ತಾರೆ. ನೋಡೋಣ 2028ರಲ್ಲಿ ಏನಾಗುತ್ತದೆ’ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಸಿದ್ದಾರೆ.

News

25 ಲಕ್ಷ ರೂ. ವಂಚನೆ ಪ್ರಕರಣ: ನಟ ಗೋವಿಂದ ಮತ್ತು ಸಂಸದ ಮನೋಜ್ ತಿವಾರಿ ಹೆಸರು ಉಲ್ಲೇಖ

​ ​ಬೆಂಗಳೂರು, ಫೆಬ್ರವರಿ 03, 2026: ಖ್ಯಾತ ಬಾಲಿವುಡ್ ನಟ ಗೋವಿಂದ ಮತ್ತು ದೆಹಲಿಯ ಬಿಜೆಪಿ ಸಂಸದ ಮನೋಜ್ ತಿವಾರಿ ಅವರ ಹೆಸರುಗಳು 25 ಲಕ್ಷ ರೂಪಾಯಿಗಳ ವಂಚನೆ ಪ್ರಕರಣವೊಂದರಲ್ಲಿ ಕೇಳಿಬಂದಿರುವುದು ಚಿತ್ರರಂಗ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಹೂಡಿಕೆದಾರರಿಗೆ ಹೆಚ್ಚಿನ ಲಾಭದ ಆಮಿಷವೊಡ್ಡಿ ವಂಚಿಸಿರುವ ಆರೋಪದ ಮೇಲೆ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಇಬ್ಬರು ಗಣ್ಯರ ಹೆಸರುಗಳು ಪ್ರಸ್ತಾಪವಾಗಿದ್ದು, ತನಿಖಾ ಸಂಸ್ಥೆಗಳು ಈ ಕುರಿತು ಹೆಚ್ಚಿನ ನಿಗಾವಹಿಸಿವೆ. ​ದೂರಿನ ಅನ್ವಯ, ಆರೋಪಿಗಳು ಒಂದು ಖಾಸಗಿ ಕಂಪನಿಯ […]

ಸಿನಿಮಾ

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 2026: ವಿಶ್ವದ ಶ್ರೇಷ್ಠ ಸಿನಿಮಾಗಳ ಪ್ರದರ್ಶನಕ್ಕೆ ಸಿನಿಪ್ರಿಯರ ಲಗ್ಗೆ

​ಬೆಂಗಳೂರು, ಫೆಬ್ರವರಿ 03, 2026: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆಯುತ್ತಿರುವ 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು (BIFFES) ಇಂದು ಐದನೇ ದಿನಕ್ಕೆ ಕಾಲಿಟ್ಟಿದ್ದು, ಸಿನಿಪ್ರಿಯರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ವಿವಿಧ ಮಲ್ಟಿಪ್ಲೆಕ್ಸ್‌ಗಳಲ್ಲಿ ಇಂದು ಸುಮಾರು 35ಕ್ಕೂ ಹೆಚ್ಚು ಜಾಗತಿಕ ಮಟ್ಟದ ವಿಭಿನ್ನ ಸಿನಿಮಾಗಳು ಪ್ರದರ್ಶನಗೊಳ್ಳುತ್ತಿವೆ. ವಿಶ್ವದ ವಿವಿಧ ದೇಶಗಳ ಸಂಸ್ಕೃತಿ, ಕಲೆ ಮತ್ತು ಸಮಕಾಲೀನ ಸಮಸ್ಯೆಗಳನ್ನು ಬಿಂಬಿಸುವ ಚಿತ್ರಗಳನ್ನು ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು, ಕಲಾವಿದರು ಮತ್ತು ಚಿತ್ರಪ್ರೇಮಿಗಳು ಆಗಮಿಸುತ್ತಿದ್ದಾರೆ. ​ಇಂದಿನ ಪ್ರದರ್ಶನದ ಪ್ರಮುಖ […]

GULF News

ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್

ಭಾರತ ಯುರೋಪ್ ಟ್ರೇಡ್ ಒಪ್ಪಂದ ಹಾಗೂ ಅರಬ್ ಲೀಗ್ ಟ್ರೇಡ್ ಡೀಲ್ ಮಾಡಿಕೊಳ್ಳುತ್ತಿದ್ದಂತೆ ಅಲರ್ಟ್ ಆಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿಢೀರನೆ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಫೋನ್ ಮಾಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಪೋನ್‌ನಲ್ಲಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಬೃಹತ್ ಘೋಷಣೆಯೊಂದನ್ನು ಮಾಡಿದ್ದಾರೆ. ಆಪ್ತ ಸ್ನೇಹಿತರಾಗಿದ್ದ ಟ್ರಂಪ್ ಮತ್ತು ಮೋದಿ ನಡುವೆ ಅಮೆರಿಕ ಭಾರತದ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ ಬಳಿಕ ಅಂತರ ಸೃಷ್ಟಿಯಾಗಿತ್ತು. […]

Sports

WPL 2026: ಯುಪಿ ವಿರುದ್ಧ ಗೆದ್ದ ಡೆಲ್ಲಿ; ಟೂರ್ನಿಯಿಂದ ಹೊರಬಿದ್ದ ಮುಂಬೈ

WPL 2026: ಮಹಿಳಾ ಪ್ರೀಮಿಯರ್ ಲೀಗ್ ಸೀಸನ್ 4 ರ ಕೊನೆಯ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯುಪಿ ವಾರಿಯರ್ಸ್ ತಂಡವನ್ನು ಮಣಿಸಿ ಎಲಿಮಿನೇಟರ್‌ಗೆ ಅರ್ಹತೆ ಗಳಿಸಿದೆ. ಡೆಲ್ಲಿಯ ಈ ಗೆಲುವು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅನ್ನು ಲೀಗ್ ಹಂತದಿಂದಲೇ ಹೊರಹಾಕಿದೆ. ಮುಂಬೈ ಪ್ರವೇಶಿಸಬೇಕಿದ್ದರೆ ಡೆಲ್ಲಿ ಸೋಲಬೇಕಿತ್ತು. ಈಗ ಎಲಿಮಿನೇಟರ್‌ನಲ್ಲಿ ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಸೆಣಸಲಿವೆ. ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ನಾಲ್ಕನೇ ಸೀಸನ್‌ನ ಲೀಗ್ ಹಂತದ 20ನೇ ಮತ್ತು ಅಂತಿಮ […]

Health +

ಖರ್ಜೂರ ಅಥವಾ ಬಾದಾಮಿ; ಈ ಋತುಮಾನಕ್ಕೆ ಯಾವುದರ ಸೇವನೆ ಆರೋಗ್ಯಕರ?

ಚಳಿಗಾಲದಲ್ಲಿ ಪದೇ ಪದೇ ಆರೋಗ್ಯ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಆದರೆ ದೇಹವನ್ನು ಅನಾರೋಗ್ಯದಿಂದ ದೂರವಿಟ್ಟುಕೊಳ್ಳಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ದೇಹವನ್ನು ಒಳಗಿನಿಂದ ಬೆಚ್ಚಗಿಡುವ ಆಹಾರ ಸೇವನೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ನಿಯಮಿತವಾಗಿ ಖರ್ಜೂರ ಮತ್ತು ಬಾದಾಮಿಯಂತಹ ಒಣ ಹಣ್ಣುಗಳ ತಿನ್ನಿ ಎಂದು ಸಲಹೆ ನೀಡುತ್ತಾರೆ. ಇವೆರಡೂ ಆರೋಗ್ಯಕರ, ಆದರೆ ಅವುಗಳ ಪ್ರಯೋಜನಗಳು ವಿಭಿನ್ನವಾಗಿರುತ್ತದೆ. ಹಾಗಾದರೆ ಇವೆರಡರಲ್ಲಿ ಯಾವುದು ಒಳ್ಳೆಯದು, ಇವುಗಳ ಸೇವನೆಯಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ. ಚಳಿಗಾಲದಲ್ಲಿ, ದೇಹದ ರೋಗನಿರೋಧಕ ಶಕ್ತಿ […]

News

ಪಿಲಿಕುಳ ಝೂ ಅವ್ಯವಸ್ಥೆಗೆ ಹೈಕೋರ್ಟ್​​ ಗರಂ: ಆಗದಿದ್ರೆ ತಕ್ಷಣ ಬಂದ್ ಮಾಡಿ ಎಂದ ಪೀಠ

ಮಂಗಳೂರಿನಲ್ಲಿರುವ ಪಿಲಿಕುಳ ಝೂನ ಅವ್ಯವಸ್ಥೆ ಕುರಿತು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ತಕ್ಷಣ ಬಂದ್ ಮಾಡುವಂತೆ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದೆ. ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಕೋರ್ಟ್​​ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಫೆಬ್ರವರಿ 5ಕ್ಕೆ ವಿಚಾರಣೆ ಮುಂದೂಡಿದೆ. ಮಂಗಳೂರು, ಫೆಬ್ರವರಿ 02: ಕರಾವಳಿಗರ ಮೆಚ್ಚಿನ ತಾಣ ಪಿಲಿಕುಳ ಝೂ‌‌ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದೆ. ಅದು ಎಷ್ಟರ ಮಟ್ಟಿಗೆ ಅಂದರೆ ಇಲ್ಲಿಯ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft