ಕರ್ನಾಟಕ ಎಲ್ಲಾ ಜಲಾಶಯಗಳಲ್ಲೂ ನೀರಿನ ಮಟ್ಟ ಕುಸಿತ! || ಮಳೆಗಾಲದಲ್ಲೇ ಲಿಂಗನಮಕ್ಕಿ, ಮಾಣಿ ಹಾಗೂ ಭದ್ರಾ ಜಲಾಶಯಗಳ ನೀರಿನ ಮಟ್ಟದಲ್ಲಿ ತೀವ್ರ ಇಳಿಕೆ.
- BY Irshad
- September 10, 2026
- 0 Comments
ಚಿನ್ನದ ಬೆಲೆ ಮತ್ತೆ ಏರಿಕೆ: ಬೆಳ್ಳಿಯ ದರವೂ ಜಿಗಿತ! ಇಂದಿನ ದರವೆಷ್ಟು?
- BY Irshad
- September 10, 2026
- 0 Comments
ಬೆಂಗಳೂರು, ಸೆಪ್ಟೆಂಬರ್ 10 : ಚಿನ್ನದ ದರದಲ್ಲಿ ಕಳೆದ ಕೆಲವು ದಿನಗಳಿಂದ ಕಂಡುಬರುತ್ತಿರುವ ಏರಿಳಿತದ ನಡುವೆಯೇ ಗುರುವಾರ ಮತ್ತೆ ಬೆಲೆ ಏರಿಕೆಯಾಗಿದೆ. ಬೆಂಗಳೂರಿನ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ದರ ಪ್ರತಿ ಗ್ರಾಂಗೆ ₹120 ಏರಿಕೆಯಾಗಿದ್ದು, 10 ಗ್ರಾಂಗೆ ₹1,55,510ಕ್ಕೆ ತಲುಪಿದೆ. 22 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ ₹110 ಹೆಚ್ಚಾಗಿ, 10 ಗ್ರಾಂಗೆ ₹1,42,550ಕ್ಕೆ ಏರಿಕೆಯಾಗಿದೆ. ಮಂಗಳೂರಿನಲ್ಲಿಯೂ ಚಿನ್ನದ ದರದಲ್ಲಿ ಏರಿಕೆ ದಾಖಲಾಗಿದೆ. ಗುರುವಾರ ಬೆಳಗಿನ ವಹಿವಾಟಿನಲ್ಲಿ 24 ಕ್ಯಾರೆಟ್ ಚಿನ್ನ ಪ್ರತಿ […]
“ಮುಂಬೈ–ಗೋವಾ ಹೆದ್ದಾರಿ ವಿಳಂಬದಿಂದಾಗಿ ತಲೆ ತಗ್ಗಿಸುವಂತಾಗಿದೆ.., ನಾನು ಉದ್ಘಾಟನೆಗೂ ಬರುವುದಿಲ್ಲ”: ತನ್ನದೇ ಇಲಾಖೆಯ ಲೋಪಕ್ಕೆ ವಿಷಾದ ವ್ಯಕ್ತಪಡಿಸಿದ ಗಡ್ಕರಿ
- BY Irshad
- September 10, 2026
- 0 Comments
ಸ್ಥಳ, ದಿನಾಂಕ : ನವದೆಹಲಿ, ಸೆಪ್ಟೆಂಬರ್ 10 : ಮುಂಬೈ–ಗೋವಾ ಹೆದ್ದಾರಿ ಕಾಮಗಾರಿ ನಿರಂತರವಾಗಿ ವಿಳಂಬವಾಗುತ್ತಿರುವುದಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ವಿಳಂಬದಿಂದ ತಲೆ ತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಹೆದ್ದಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 555 ಕಿ.ಮೀ ಉದ್ದದ ಈ ಮಹತ್ವದ ಹೆದ್ದಾರಿ ಯೋಜನೆಯ ಕಾಮಗಾರಿ ಹಲವು ವರ್ಷಗಳಿಂದ ವಿವಿಧ ಕಾರಣಗಳಿಂದ ಮುಂದೂಡಲ್ಪಡುತ್ತಲೇ ಬಂದಿದೆ. ಯೋಜನೆ 2016ರಲ್ಲೇ […]
ಮಹಿಳೆ ವಿರುದ್ಧ ಸುಳ್ಳು ಪ್ರಕರಣದ ಆರೋಪ: ಶಾಸಕ ಮುನಿರತ್ನ ಸೇರಿ 8 ಮಂದಿಗೆ FIR ಬಿಸಿ
- BY admin
- September 10, 2026
- 0 Comments
ಬೆಂಗಳೂರು, ಸೆಪ್ಟೆಂಬರ್ 10 : ಮಹಿಳೆಯೊಬ್ಬರ ವಿರುದ್ಧ ಸಂಚು ರೂಪಿಸಿ ಸುಳ್ಳು ಎಫ್ಐಆರ್ ದಾಖಲಿಸಿ, ಆಕೆಯನ್ನು ಬಂಧಿಸುವಂತೆ ಮಾಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಸೇರಿದಂತೆ ಎಂಟು ಮಂದಿಯ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರೊಂದಿಗೆ ಕಿರಣ್ ನಾಯ್ಡು, ಲೋಹಿತ್ ಗೌಡ, ಮಂಜುನಾಥ್, ಲಕ್ಷ್ಮೀ ಜಯರಾಮ್, ಪೊಲೀಸ್ ಇನ್ಸ್ಪೆಕ್ಟರ್ ಐಯಣ್ಣ ರೆಡ್ಡಿ, ಪೊಲೀಸ್ ಇನ್ಸ್ಪೆಕ್ಟರ್ ಲೋಹಿತ್ ಬಿ.ಎನ್. ಹಾಗೂ ಸಬ್ […]








