Business

ಇ-ಸ್ಟ್ಯಾಂಪ್‌ ಹೋಯ್ತು, ಡಿಜಿಟಲ್ ಇ-ಸ್ಟ್ಯಾಂಪ್‌ ಬಂತು: ಅಗ್ರಿಮೆಂಟ್​​ಗೆ ಇದೇ ಕಡ್ಡಾಯ

ಇ-ಸ್ಟಾಂಪಿಂಗ್ ಎನ್ನುವುದು ವಿವಿಧ ವಹಿವಾಟುಗಳು ಮತ್ತು ಒಪ್ಪಂದಗಳ ಮೇಲೆ ನ್ಯಾಯಾಂಗವಲ್ಲದ ಪುರಾವೆಯಾಗಿದ್ದು, ಆಸ್ತಿ ಖರೀದಿ ಅಥವಾ ಮಾರಾಟದ ಪ್ರತಿಯೊಂದು ವಹಿವಾಟಿಗೆ, ವ್ಯವಹಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಹಾಗೂ ಒಪ್ಪಂದಕ್ಕಾಗಿ ಇ ಸ್ಟ್ಯಾಂಪ್ ಮುಖ್ಯವಾಗಿದೆ. ಆದರೆ, ಇದೀಗ ಇ-ಸ್ಟ್ಯಾಂಪ್ ಮರೆಯಾಗಲಿದ್ದು, ಡಿಜಿಟಲ್​​ ಇ ಸ್ಟ್ಯಾಂಪ್ ಬಂದಿದೆ. ಏನಿದು ಡಿಜಿಟಲ್ ಇ-ಸ್ಟ್ಯಾಂಪ್? ಏಕೆ ಇ-ಸ್ಟ್ಯಾಂಪ್ ಅನ್ನು ಏಕೆ ರದ್ದು ಮಾಡಲಾಗಿದೆ. ಎಲ್ಲಾ ವಿವರ ಈ ಕೆಳಗಿನಂತಿದೆ. ಬೆಂಗಳೂರು, ಡಿಸೆಂಬರ್ 01): ಇ-ಸ್ಟ್ಯಾಂಪಿಂಗ್‌ (E-Stamp) ವ್ಯವಸ್ಥೆಗೆ ರಾಜ್ಯ ಸರ್ಕಾರ ಗುಡ್ ಬೈ ಹೇಳಿದ್ದು, ಇ-ಸ್ಟ್ಯಾಂಪ್‌ ಕಾಗದಗಳಿಗೆ ಡಿಜಿಟಲ್ […]

News

ಧಾರವಾಡದಲ್ಲಿ ಮತ್ತೆ ಸಿಡಿದೆದ್ದ ವಿದ್ಯಾರ್ಥಿಗಳು !!

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಹಲವಾರು ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರ ವೇದಿಕೆ ವತಿಯಿಂದ ಹೋರಾಟ ನಡೆಸಿದ್ದಾರೆ. “ಸರಕಾರ ಪೊಲೀಸರ ಮೂಲಕ ಈ ಕೆಲಸವನ್ನು ಮಾಡುತ್ತಿದೆ” ಎಂದು ಸರಕಾರ ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗಿದ್ದಾರೆ. ಅನುಮತಿಯಿಲ್ಲದೇ ಹೋರಾಟ ಮಾಡಿದ ಕಾರಣಕ್ಕೆ ,ಸುಮಾರು 50 ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರತಿಭಟನೆಗೆ ಬಹುತೇಕ ಬ್ರೇಕ್ ಬಿದ್ದಿದೆ .

Health +

ಗರ್ಭಪಾತದ ನಂತರ ಆರೋಗ್ಯ ಕಾಪಾಡಿಕೊಳ್ಳಲು ತಪ್ಪದೆ ಈ ಆಹಾರಗಳ ಸೇವನೆ ಮಾಡಿ

ಜೀವನದಲ್ಲಿ ಪ್ರತಿಯೊಬ್ಬ ಹೆಣ್ಣಿಗೂ ತಾಯ್ತನ ಬಹಳ ವಿಶೇಷ ಘಟ್ಟ. ಆದರೆ ಇತ್ತೀಚಿನ ದಿನಗಳಲ್ಲಿ ಗರ್ಭಪಾತ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವುದು ಹಲವರಲ್ಲಿ ಕಳವಳ ಉಂಟು ಮಾಡಿದೆ. ಇದಕ್ಕೆ ಕಾರಣಗಳು ಹಲವು. ಆದರೆ ಈ ರೀತಿ ಸಮಸ್ಯೆ ಕಂಡು ಬಂದಾಗ ಯಾವ ರೀತಿ ಆರೈಕೆ ಮಾಡಬೇಕು, ಬಳಿಕ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಇಂತಹ ಸಮಸ್ಯೆಗಳನ್ನು ತಪ್ಪಿಸಲು ಜೊತೆಗೆ ಆರೋಗ್ಯ ಕಾಪಾಡಲು ಕೆಲವು ಸಲಹೆಗಳನ್ನು ಪಾಲಿಸುವುದು ಬಹಳ ಮುಖ್ಯ. ಇದು ತ್ವರಿತ ಪರಿಹಾರ ನೀಡುವುದರ […]

Entertainment ಸಿನಿಮಾ

‘ಧುರಂಧರ್’ ಬಗ್ಗೆ ನಿರ್ಮಾಪಕರಿಗೆ ಶುರುವಾಗಿದೆ ಭಯ; ಚಿತ್ರಕ್ಕೆ ಮೈನಸ್ ಆದ ರಣವೀರ್ ಸಿಂಗ್

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಸಿನಿಮಾ ನಿರೀಕ್ಷೆ ಹುಸಿಗೊಳಿಸಿದೆ. ನಾಲ್ಕು ನಿಮಿಷದ ಟ್ರೇಲರ್ ಆಸಕ್ತಿ ಕೆರಳಿಸಿಲ್ಲ. ರಣವೀರ್ ಸಿಂಗ್ ಅವರ ಇತ್ತೀಚಿನ ವಿವಾದಗಳು ಹಾಗೂ ಸಾಲು ಸಾಲು ಸೋಲುಗಳು ಚಿತ್ರಕ್ಕೆ ಹಿನ್ನಡೆ ತರುತ್ತಿವೆ. ಪ್ರಚಾರದ ಕೊರತೆಯಿಂದ ದೊಡ್ಡ ಬಜೆಟ್‌ನ ಈ ಚಿತ್ರದ ಅಡ್ವಾನ್ಸ್ ಬುಕಿಂಗ್ ಚೇತರಿಸಿಕೊಂಡಿಲ್ಲ. ಡಿಸೆಂಬರ್ 5ಕ್ಕೆ ತೆರೆಗೆ ಬರುತ್ತಿರುವ ಚಿತ್ರಕ್ಕೆ ಬಾಕ್ಸ್ ಆಫೀಸ್ ಸವಾಲು ಎದುರಾಗಿದೆ. ಆದಿತ್ಯ ಧಾರ್ ಅವರು ನಿರ್ದೇಶನ ಮಾಡಿದ ಏಕೈಕ ಸಿನಿಮಾ ಎಂದರೆ ಅದು ‘ಉರಿ’. ಈಗ ಅವರು ‘ಧುರಂಧರ್’ […]

Business

ನವೆಂಬರ್‌ನಲ್ಲಿ ಭಾರತದ ಒಟ್ಟು ಜಿಎಸ್‌ಟಿ ಸಂಗ್ರಹವು, ವರ್ಷದಿಂದ ವರ್ಷಕ್ಕೆ 1.70 ಲಕ್ಷ ಕೋಟಿ ರೂ.ಗೆ ಏರಿಕೆ !!

ನವದೆಹಲಿ : ನವೆಂಬರ್ ತಿಂಗಳಿನಲ್ಲಿ ಭಾರತದ ಒಟ್ಟು ಜಿಎಸ್‌ಟಿ ಸಂಗ್ರಹವು ರೂ. 1,70,276 ಕೋಟಿಗಳಾಗಿದ್ದು, ಇದು ವರ್ಷದಿಂದ ವರ್ಷಕ್ಕೆ ಶೇ. 0.7 ರಷ್ಟು ಹೆಚ್ಚಾಗಿದೆ. ಜಿಎಸ್‌ಟಿ ದರಗಳು ಕಡಿಮೆಯಾಗಿರುವುದು ಮತ್ತು ಅನುಸರಣೆಯಲ್ಲಿ ಹೆಚ್ಚಳವಾಗಿರುವುದು ಇದಕ್ಕೆ ಕಾರಣ. ನವೆಂಬರ್ 2024 ರಲ್ಲಿ ಜಿಎಸ್ಟಿ ಸಂಗ್ರಹವು 1.69 ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚಿತ್ತು.ಅಕ್ಟೋಬರ್ ನಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ಶೇ. 4.6 ರಷ್ಟು ಹೆಚ್ಚಾಗಿ ಸುಮಾರು 1.95 ಲಕ್ಷ ಕೋಟಿಗೆ ತಲುಪಿದ್ದು, ಕಳೆದ ವರ್ಷ ಇದೇ ತಿಂಗಳಲ್ಲಿ ಇದು ಸುಮಾರು […]

Business GULF

ಏಷ್ಯಾದಲ್ಲೇ ಅತ್ಯಂತ ದುರ್ಬಲ ಸ್ಥಾನಕ್ಕೆ ಕುಸಿದ ಭಾರತೀಯ ರುಪಾಯಿ : ಬ್ಲೂಮ್ ಬರ್ಗ್ ವರದಿ!!

ದುಬೈ: 2025 ರಲ್ಲಿ Indian Rupee (ಭಾರತೀಯ ರೂಪಾಯಿ) ಏಷ್ಯಾದ ಕರೆನ್ಸಿಗಳ ನಡುವೆ ಅತ್ಯಂತ ದುರ್ಬಲವಾಗಿದೆ. ರೋಬರೆಸ್ವರೂಪದಲ್ಲಿ, ರೂಪಾಯಿ ಈ ವರ್ಷ US ಡಾಲರ್ ಎದುರು ಸುಮಾರು 4.6% ಕುಸಿದಿದೆ. ಫಿಲಿಪೈನ್ ಪೆಸೊ ದರಗಳು 15.89 ರಿಂದ ಪ್ರತಿ ದಿರ್ಹಮ್‌ಗೆ 15.85 ಕ್ಕೆ ಇಳಿದವು, ಆದರೆ ಪಾಕಿಸ್ತಾನಿ ರೂಪಾಯಿ, ಬಾಂಗ್ಲಾದೇಶದ ಟಾಕಾ, ಶ್ರೀಲಂಕಾದ ರೂಪಾಯಿ ಮತ್ತು ನೇಪಾಳದ ರೂಪಾಯಿಗಳು ಸ್ಥಿರವಾಗಿವೆ.ಬ್ಲೂಮ್‌ಬರ್ಗ್ ವರದಿಗಳ ಪ್ರಕಾರ, ಭಾರತದ ರೂಪಾಯಿ ಪ್ರಸ್ತುತ 2025 ರಲ್ಲಿ ಏಷ್ಯಾದ ಅತ್ಯಂತ ಕಳಪೆ ಪ್ರದರ್ಶನ ನೀಡಿದ […]

Sports

ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ135 ರನ್‌ಗಳ ದಾಖಲೆಯ ಆಟಕ್ಕೆ ಗೌತಮ್ ಗಂಭೀರ್‌ರ ಅಭಿನಂದನೆಯ ಅಪ್ಪುಗೆ ; ಇಂಟರ್ನೆಟ್ ನಲ್ಲಿ ಭಾರೀ ವೈರಲ್ !!

ರಾಂಚಿ : ವಿರಾಟ್ ಕೊಹ್ಲಿ ಒಂದೇ ಮಾದರಿಯಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ 51 ಟೆಸ್ಟ್ ಶತಕಗಳ ದಾಖಲೆಯನ್ನು ಮುರಿದಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ ದಾಖಲೆ ಮುರಿದ 135 ರನ್ ನಂತರ ವಿರಾಟ್ ಕೊಹ್ಲಿಗೆ ಗೌತಮ್ ಗಂಭೀರ್ ಮಾಡಿದ ಸನ್ನೆ ಇಂಟರ್ನೆಟ್ ನಲ್ಲಿ ವೈರಲ್ ಆಗಿದೆ.ಜಾಹೀರಾತು ವಿರಾಟ್ ಕೊಹ್ಲಿ ಒಂದೇ ಮಾದರಿಯಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ […]

Business

LPG Cylinder Price: 19 ಕಿಲೋ ಎಲ್​ಪಿಜಿ ಬೆಲೆ 10.50 ರೂ ಇಳಿಕೆ; ಇಲ್ಲಿದೆ ದರಪಟ್ಟಿ

LPG prices revised on 2025 December 1st: ಕಮರ್ಷಿಯಲ್ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ಗಳ ಬೆಲೆಯಲ್ಲಿ ಡಿಸೆಂಬರ್ ತಿಂಗಳಲ್ಲೂ ಇಳಿಕೆಯಾಗಿದೆ. 19 ಕಿಲೋ ಸಿಲಿಂಡರ್ ಬೆಲೆಯಲ್ಲಿ 10.50 ರೂ ತಗ್ಗಿದೆ. 47.50 ಕಿಲೋ ಸಿಲಿಂಡರ್ ಬೆಲೆಯಲ್ಲಿ 25.50 ರೂ ಕಡಿಮೆ ಆಗಿದೆ. ಕಳೆದ ಒಂದು ವರ್ಷದಲ್ಲಿ ಹತ್ತು ಬಾರಿ ಕಮರ್ಷಿಯಲ್ ಸಿಲಿಂಡರ್ ಬೆಲೆ ಕಡಿಮೆಗೊಂಡಿದೆ. ಇದೇ ವೇಳೆ, ಗೃಹಬಳಕೆ ಗ್ಯಾಸ್ ಬೆಲೆಯಲ್ಲಿ ಇಳಿಕೆ ಆಗಿಲ್ಲ. ಬೆಂಗಳೂರು, ಡಿಸೆಂಬರ್ 1: ಕಮರ್ಷಿಯಲ್ ಎಲ್​ಪಿಜಿ ಗ್ಯಾಸ್ ಬೆಲೆಯಲ್ಲಿ (Commercial LPG price) ಇಳಿಕೆಯಾಗಿದೆ. 19 […]

Health +

ಚಳಿಗಾಲದಲ್ಲಿ ನಿಮ್ಮ ದೇಹವನ್ನು ಬೆಚ್ಚಗಿಡಲು ಸಹಕಾರಿ ಈ ಎರಡು ಯೋಗಾಸನ

ಈ ಚಳಿಗಾಲದಲ್ಲಿ ದೇಹವನ್ನು ಒಳಗಿನಿಂದ ಬೆಚ್ಚಗಿಡುವುದು ತುಂಬಾನೇ ಮುಖ್ಯ. ಇದಕ್ಕಾಗಿ ಅನೇಕ ಜನರು ಸೂಪ್‌, ಬಿಸಿ ಪಾನೀಯ, ಕಷಾಯಗಳನ್ನು ಸೇವನೆ ಮಾಡುತ್ತಾರೆ. ಇದರ ಜೊತೆಗೆ ಈ ಎರಡು ಯೋಗ ಭಂಗಿಗಳನ್ನು ಪ್ರತಿನಿತ್ಯ ಅಭ್ಯಾಸ ಮಾಡುವ ಮೂಲಕವೂ ದೇಹವನ್ನು ನೀವು ನಿಮ್ಮ ಒಳಗಿನಿಂದ ಬೆಚ್ಚಗಿಡಬಹುದು. ಚಳಿಗಾಲದಲ್ಲಿ (winter) ಬಾಹ್ಯ ತಂಪಿನಿಂದ ದೇಹವನ್ನು ರಕ್ಷಿಸಿಕೊಳ್ಳುವುದು ತುಂಬಾನೇ ಮುಖ್ಯ. ಈ ಸಮಯದಲ್ಲಿ ಚಳಿಯಿಂದ ಪಾರಾಗಲು, ದೇಹವನ್ನು ಬೆಚ್ಚಗಿರಿಸಲು ಸ್ವೆಟರ್‌ ಜಾಕೆಟ್‌ ಅಂತ ಮೈತುಂಬಾ ಬಟ್ಟೆ ಧರಿಸುತ್ತೇವೆ. ದೇಹವನ್ನು ಒಳಗಿನಿಂದ ಬೆಚ್ಚಗಿಡಲು‌, ರೋಗನಿರೋಧಕ […]

News

ಮಹಾರಾಷ್ಟ್ರದಲ್ಲೊಂದು ಅಮಾನವೀಯ ಘಟನೆ !!

ಮಗಳು ಪ್ರೇಮಿಸುತ್ತಿರುವ ಅನ್ಯಜಾತಿಯ ಹುಡುಗನನ್ನು ಹತ್ಯೆಗೈದ ಪೋಷಕರು !!ನಮ್ಮ ಪ್ರೀತಿಗೆ ಸಾವಿಲ್ಲ ಎಂದು ಪ್ರಿಯಕರನ “ಮೃತದೇಹಕ್ಕೇ ತಾಳಿ ಕಟ್ಟಿದ” ಪ್ರೇಯಸಿ!!

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft