News

ದೆಹಲಿಯಿಂದ ಸಂದೇಶ ಹೊತ್ತು ತಂದ ಪ್ರಿಯಾಂಕ್ ಖರ್ಗೆ, ಪ್ರತ್ಯೇಕವಾಗಿ ಸಿಎಂ-ಡಿಸಿಎಂ ಭೇಟಿಯಾಗಿ ಚರ್ಚೆ

ಬೆಂಗಳೂರು, (ನವೆಂಬರ್ 25): ಕರ್ನಾಟಕ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ​ ಜಟಾಪಟಿ (Power Sharing Fight) ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ (DCM D.K Shivakumar)​ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ, ಜೊತೆಗೆ ಪಕ್ಷದೊಳಗಡೆಯೇ ಬಣ ರಾಜಕೀಯ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಪರ ಮತ್ತು ಡಿ.ಕೆ ಶಿವಕುಮಾರ್​ ಪರ ಎಂದು ಬೆಂಬಲಿಗರು ಕುರ್ಚಿಗಾಗಿ ಬೇಡಿಕೆಗಳನ್ನು ಇಡುತ್ತಿದ್ದಾರೆ. ಈ ಮಧ್ಯೆ ಸಚಿವ ಪ್ರಿಯಾಂಕ್​ ಖರ್ಗೆ, ರಹಸ್ಯವಾಗಿಯೇ ರಾಹುಲ್​ ಗಾಂಧಿ […]

GULF

ಜಿ20 ಸಭೆಯಲ್ಲಿ ತೋರಿದ ಬೆಂಬಲಕ್ಕೆ ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ದಕ್ಷಿಣ ಆಫ್ರಿಕನ್ನರು

ಈ ಬಾರಿಯ ಜಿ20 ಶೃಂಗಸಭೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿತ್ತು. ಇದರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಹಲವಾರು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದರು. ದಕ್ಷಿಣ ಆಫ್ರಿಕಾಕ್ಕೆ ತಮ್ಮ 3 ದಿನಗಳ ಭೇಟಿಯನ್ನು ಮುಗಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ವಾಪಾಸಾಗಿದ್ದಾರೆ. ಈ ಶೃಂಗಸಭೆಯನ್ನು ಆಯೋಜಿಸಿದ್ದಕ್ಕಾಗಿ ದಕ್ಷಿಣ ಆಫ್ರಿಕಾದ ಜನರು, ಅಧ್ಯಕ್ಷ ಸಿರಿಲ್ ರಾಮಾಫೋಸಾ ಮತ್ತು ದಕ್ಷಿಣ ಆಫ್ರಿಕಾ ಸರ್ಕಾರಕ್ಕೆ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ಮೋದಿಯವರ ರಾಜತಾಂತ್ರಿಕತೆಗೆ ದಕ್ಷಿಣ ಆಫ್ರಿಕಾದ […]

ಸಿನಿಮಾ

‘ಕರಾವಳಿ’ ಚಿತ್ರತಂಡ ಸೇರಿಕೊಂಡ ಸುಂದರಿ ಸುಷ್ಮಿತಾ

Sushmitha Bhat in Karavali: ಪ್ರಜ್ವಲ್ ದೇವರಾಜ್ ನಟಿಸಿರುವ ‘ಕರಾವಳಿ’ ಚಿತ್ರತಂಡ ಈಗಾಗಲೇ ಅದ್ಭುತವಾದ ಪಾತ್ರವರ್ಗವನ್ನು ಒಳಗೊಂಡಿದೆ. ರಾಜ್ ಬಿ ಶೆಟ್ಟಿ ಇತ್ತೀಚೆಗಷ್ಟೆ ಚಿತ್ರತಂಡ ಸೇರಿದ್ದರು. ಇದೀಗ ಅವರಿಗೆ ಜೋಡಿಯಾಗಿ ಸುಂದರಿ ಸುಷ್ಮಿತಾ ಭಟ್ ಅವರು ಸೇರಿಕೊಂಡಿದ್ದಾರೆ. ಇಲ್ಲಿದೆ ನೋಡಿ ಸಿನಿಮಾ ಬಗ್ಗೆ ಮಾಹಿತಿ… ಪ್ರಜ್ವಲ್ ದೇವರಾಜ್ (Prajwal Devaraj) ನಟಿಸಿರುವ ‘ಕರಾವಳಿ’ ಸಿನಿಮಾ, ಅದ್ಭುತ ಪೋಸ್ಟರ್​​ಗಳು, ಪಾತ್ರವರ್ಗ ಮತ್ತು ಟೀಸರ್​​ನಿಂದ ಈಗಾಗಲೇ ಸಖತ್ ಕುತೂಹಲ ಮೂಡಿಸಿದೆ. ದೀರ್ಘ ಸಮಯದಿಂದ ಚಿತ್ರೀಕರಣ ಆಗುತ್ತಲೇ ಇರುವ ಈ ಸಿನಿಮಾನಲ್ಲಿ ಪ್ರಜ್ವಲ್ […]

Business

ಈ ಲಾರ್ಜ್ ಕ್ಯಾಪ್ ಫಂಡ್​ನಲ್ಲಿ 2008ರಲ್ಲಿ ಕೇವಲ 10 ಲಕ್ಷ ರೂ ಹೂಡಿಕೆ ಮಾಡಿದವರು ಇವತ್ತು ಕೋಟ್ಯಾಧೀಶ್ವರ

ICICI Prudential Large Cap Fund: 2008ರಲ್ಲಿ ಶುರುವಾದ ಐಸಿಐಸಿಐ ಪ್ರುಡೆನ್ಷಿಯಲ್ ಲಾರ್ಜ್ ಕ್ಯಾಪ್ ಫಂಡ್ ಈ 17 ವರ್ಷದಲ್ಲಿ ಶೇ. 15ರ ಸಿಎಜಿಆರ್​ನಲ್ಲಿ ಲಾಭ ತಂದಿದೆ. 2008ರಲ್ಲಿ ಈ ಫಂಡ್​ನಲ್ಲಿ 10 ಲಕ್ಷ ರೂ ಅನ್ನು ಲಂಪ್ಸಮ್ ಆಗಿ ಹೂಡಿಕೆ ಮಾಡಿದವರು ಇವತ್ತು ಕೋಟ್ಯಾಧೀಶ್ವರ ಆಗಿದ್ದಾರೆ. 17 ವರ್ಷದಲ್ಲಿ 10 ಲಕ್ಷ ರೂ ಹೂಡಿಕೆಯು 1.15 ಕೋಟಿ ರೂ ಆಗಿದೆ. ಇನ್ನೂ 10 ವರ್ಷ ಮುಂದುವರಿಸಿದರೆ ನಾಲ್ಕೂವರೆ ಕೋಟಿ ರೂ ಆಗಬಹುದು. ಅನೇಕ ಮ್ಯೂಚುವಲ್ ಫಂಡ್​ಗಳು […]

News

ನಂದಿನಿ ತುಪ್ಪಕ್ಕೆ ದೇಶ–ವಿದೇಶಗಳಿಂದ ಬೇಡಿಕೆ !

ಉತ್ಪಾದನೆಯ ವಿಸ್ತರಣೆಗಾಗಿ ಸಿಎಂ ಸಿದ್ದರಾಮಯ್ಯ ವಿಶೇಷ ಸೂಚನೆ.ಅಮೆರಿಕಾ, ಆಸ್ಟ್ರೇಲಿಯಾ, ಸೌದಿ ಸೇರಿದಂತೆ ಹಲವು ದೇಶಗಳ ಮಾರುಕಟ್ಟೆಗೆ ಕಾಲಿಡುತ್ತಿದೆ ಕರ್ನಾಟಕದ ನಂದಿನಿ ಬ್ರಾಂಡ್!ಗುಣಮಟ್ಟದಿಂದಲೇ ನಂದಿನಿ ಉತ್ಪನ್ನಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶ್ವಾಸ ಗಳಿಸಿದ್ದು, ರಫ್ತನ್ನು ಮತ್ತಷ್ಟು ವಿಸ್ತರಿಲು ವಿಶೇಷ ಚಿಂತನೆ.

News Sports

ಮಹಿಳಾ ಕಬಡ್ಡಿ ವಿಶ್ವಕಪ್ ; ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಭಾರತ ತಂಡ !! ಪ್ರಧಾನಿ ಮೋದಿ ಹಾಗೂ ಹಿರಿಯ ಆಟಗಾರರಿಂದ ಶ್ಲಾಘನೆ!

ನವದೆಹಲಿ : ಕಬಡ್ಡಿ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿರಿಯ ಆಟಗಾರರೂ ಸೋಮವಾರ ಅಭಿನಂದಿಸಿದ್ದಾರೆ.2025 ರ ಕಬಡ್ಡಿ ವಿಶ್ವಕಪ್ ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಮಾಡಿದ ನಮ್ಮ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ ಅಭಿನಂದನೆಗಳು! ಅವರು ಅತ್ಯುತ್ತಮ ಧೈರ್ಯ, ಕೌಶಲ್ಯ ಮತ್ತು ಸಮರ್ಪಣೆಯನ್ನು ಪ್ರದರ್ಶಿಸಿದ್ದಾರೆ” ಎಂದು ಪ್ರಧಾನಿ ಮೋದಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.”ಅವರ ಗೆಲುವು ಅಸಂಖ್ಯಾತ ಯುವಕರಿಗೆ ಕಬಡ್ಡಿಯನ್ನು ಮುಂದುವರಿಸಲು, ದೊಡ್ಡ ಕನಸು ಕಾಣಲು ಮತ್ತು ಹೆಚ್ಚಿನ […]

Business News

10 ಅಧಿಕಾರಿಗಳ ನಿವಾಸಕ್ಕೆ ಲೋಕಾಯುಕ್ತ ದಾಳಿ !! ಕೋಟ್ಯಾಂತರ ಬೆಲೆಗಳ ಚಿನ್ನ ಮತ್ತು ಆಸ್ತಿ ದಾಖಲೆಗಳು ವಶಕ್ಕೆ !

ಮೈಸೂರು : ಕರ್ನಾಟಕ ಲೋಕಾಯುಕ್ತರು ಮೈಸೂರು ಮತ್ತು ಇತರ ಜಿಲ್ಲೆಗಳಲ್ಲಿ 10 ಸರ್ಕಾರಿ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ, ಕೋಟ್ಯಂತರ ಮೌಲ್ಯದ ಆಸ್ತಿ ದಾಖಲೆಗಳು, ಚಿನ್ನಾಭರಣಗಳು ಮತ್ತು ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಬೆಳಗಿನ ಜಾವ ಕರ್ನಾಟಕ ಲೋಕಾಯುಕ್ತರು 10 ಸರ್ಕಾರಿ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ, ಕೋಟ್ಯಂತರ ಮೌಲ್ಯದ ಆಸ್ತಿ ಪತ್ರಗಳು, ಚಿನ್ನಾಭರಣಗಳು ಮತ್ತು ಅಪಾರ ಪ್ರಮಾಣದ ನಗದು ವಶಪಡಿಸಿಕೊಂಡಿದ್ದಾರೆ. ಅಕ್ರಮ ಆಸ್ತಿ […]

News

ಬೆಂಗಳೂರಿನಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದ ಉಬರ್ ಟ್ಯಾಕ್ಸಿ !!

ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಸಾವಿರಾರು ಚಾಲಕರು !ಉಬರ್ ಅಧಿಕಾರಿಗಳು ಕರ್ನಾಟಕದ ಚಾಲಕರಿಗೆ ಡ್ಯೂಟಿ ನೀಡದೆ, ಬೇರೆ ರಾಜ್ಯದವರಿಗೆ ಅವಕಾಶ ನೀಡುತ್ತಿದ್ದಾರೆ. “ಬಾಂಗ್ಲಾದೇಶ ಮೂಲದ ಡಿಎಲ್ ಇಲ್ಲದವರಿಗೂ ಕೆಲಸ ನೀಡುತ್ತಿದ್ದಾರೆ, ಮತ್ತು ಸ್ವಂತ ಕಾರುಗಳಿಗೆ ಮಾತ್ರ ಬುಕ್ಕಿಂಗ್ ಕೊಟ್ಟು,ಅಟ್ಯಾಚ್‌ಡ್ ವಾಹನಗಳಿಗೆ ಬುಕ್ಕಿಂಗ್ ನೀಡುತ್ತಿಲ್ಲ ” ಎಂದು ಚಾಲಕರು ಆರೋಪಿಸಿದ್ದಾರೆ.

Health +

ನಿಮಗೂ ಫ್ರೈಡ್ ರೈಸ್ ಅಂದ್ರೆ ಇಷ್ಟಾನಾ, ಈ ವಿಷಯ ತಿಳಿದ್ರೆ ನೀವು ಅದನ್ನು ಮುಟ್ಟಿಯೂ ನೋಡಲ್ಲ!

ಅನೇಕರು ರಸ್ತೆ ಬದಿ ಸಿಗುವ ಆಹಾರ ಸೇವನೆ ಮಾಡಲು ಇಷ್ಟಪಡುತ್ತಾರೆ. ಅದರಲ್ಲಿಯೂ ಕೆಲವರು ಎಗ್ ಫ್ರೈಡ್ ರೈಸ್, ಚಿಕನ್ ಫ್ರೈಡ್ ರೈಸ್ ಹೆಚ್ಚೆಚ್ಚು ಸೇವಿಸುತ್ತಾರೆ. ಸ್ವಲ್ಪ ಬಿಡುವು ಸಿಕ್ಕರೆ ಸಾಕು ಸ್ನೇಹಿತರು ಅಥವಾ ಕುಟುಂಬದವರ ಜೊತೆ ಹೊರಗೆ ಹೋಗಿ ಫಾಸ್ಟ್ ಫುಡ್ ಸೇವನೆ ಮಾಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಎಂಬುದು ತಿಳಿದಿದೆಯೇ? ಹಾಗಾದರೆ, ಫ್ರೈಡ್ ರೈಸ್ ಸೇವನೆಯಿಂದಾಗುವ ಆರೋಗ್ಯ ಸಮಸ್ಯೆಗಳು, ಯಾಕೆ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ. ಇತ್ತೀಚೆಗೆ, ಹೊರಗಿನ ಆಹಾರ […]

Sports

ಚುನಾವಣೆಗೂ ಮುನ್ನವೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ!!

ಟೀಮ್‌ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಎಸ್ಸಿಎ ಅಧ್ಯಕ್ಷ ಸ್ಥಾನಕ್ಕೆ ವಿರೋಧಿ ಬಣದ ಅಭ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಚುನಾವಣೆಗೂ ಮುನ್ನವೇ ಆಯ್ಕೆಯಾಗಿದ್ದಾರೆ.ಡಿಸೆಂಬರ್ 7ರಂದು ಅಧ್ಯಕ್ಷ ಸ್ಥಾನ್ಕಕೆ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿತ್ತು.

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft