ದೆಹಲಿಯಿಂದ ಸಂದೇಶ ಹೊತ್ತು ತಂದ ಪ್ರಿಯಾಂಕ್ ಖರ್ಗೆ, ಪ್ರತ್ಯೇಕವಾಗಿ ಸಿಎಂ-ಡಿಸಿಎಂ ಭೇಟಿಯಾಗಿ ಚರ್ಚೆ
ಬೆಂಗಳೂರು, (ನವೆಂಬರ್ 25): ಕರ್ನಾಟಕ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಜಟಾಪಟಿ (Power Sharing Fight) ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ (DCM D.K Shivakumar) ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ, ಜೊತೆಗೆ ಪಕ್ಷದೊಳಗಡೆಯೇ ಬಣ ರಾಜಕೀಯ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಪರ ಮತ್ತು ಡಿ.ಕೆ ಶಿವಕುಮಾರ್ ಪರ ಎಂದು ಬೆಂಬಲಿಗರು ಕುರ್ಚಿಗಾಗಿ ಬೇಡಿಕೆಗಳನ್ನು ಇಡುತ್ತಿದ್ದಾರೆ. ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ, ರಹಸ್ಯವಾಗಿಯೇ ರಾಹುಲ್ ಗಾಂಧಿ […]








