ಸಿದ್ದರಾಮಯ್ಯ ಸರಕಾರ : ಸಾವಿರ ದಿನಗಳು ಪೂರೈಸಿದಾಗ…।ಜನಪರ ಆಡಳಿತದ ಸಾಧನಾ ಪಥ
ಹಾವೇರಿ, ಫೆಬ್ರವರಿ 16, 2026: ಕರ್ನಾಟಕ ರಾಜ್ಯದ ಪ್ರಗತಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಯಶಸ್ವಿಯಾಗಿ ಸಾವಿರ ದಿನಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ಸರ್ಕಾರವು ನುಡಿದಂತೆ ನಡೆದಿದ್ದು, ಜನಸಾಮಾನ್ಯರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವಲ್ಲಿ ಯಶಸ್ವಿಯಾಗಿದೆ. ಹಾವೇರಿಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ‘ಸಾಧನಾ ಸಮಾವೇಶ’ದಲ್ಲಿ ಮುಖ್ಯಮಂತ್ರಿಯವರು ಸರ್ಕಾರದ ಪ್ರಮುಖ ಸಾಧನೆಗಳ ರಿಪೋರ್ಟ್ ಕಾರ್ಡ್ ಅನ್ನು ಜನರ ಮುಂದಿಟ್ಟರು. ಕಳೆದ 1,000 ದಿನಗಳಲ್ಲಿ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳ ಮೂಲಕ ಸಾಮಾಜಿಕ ನ್ಯಾಯದ ಭದ್ರ […]




