Business

ಬೆಂಗಳೂರಿನಲ್ಲಿ ಉದ್ಘಾಟನೆಗೊಂಡ “ಡ್ರೀಮ್ ಡೀಲ್ ಗ್ರೂಪ್” ಇದರ ವಿನೂತನವಾದ ಕೇಂದ್ರ ಕಛೇರಿ !!

ಬೆಂಗಳೂರು, ನವೆಂಬರ್ 13: ಬೆಂಗಳೂರಿನ ದೊಮ್ಮಲೂರಿನಲ್ಲಿ ನೂತನವಾಗಿ ನಿರ್ಮಿಸಲಾದ ಡ್ರೀಮ್ ಡೀಲ್ ಗ್ರೂಪ್‌ ಕಾರ್ಪೊರೇಟ್ ಕಛೇರಿಯನ್ನು 14-11-25 ಗುರುವಾರದಂದು, ಸಂಸ್ಥೆಯ ಎಮ್ ಡಿ ಮುಹಮ್ಮದ್ ಸುಹೈಲ್ ರವರು ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಡ್ರೀಮ್ ಡೀಲ್ ಸಂಸ್ಥೆಯ ಡೈರೆಕ್ಟರ್‌ಗಳು ಹಾಗೂ ಹಲವು ಸಾಮಾಜಿಕ ನಾಯಕರ ಉಪಸ್ಥಿತರಿದ್ದರು. ದೊಮ್ಮಲೂರಿನ ಖ್ಯಾತ ಐಟಿ ಕಂಪನಿಗಳ ನಡುವೆ ಡ್ರೀಮ್ ಡೀಲ್ ಗ್ರೂಪ್‌ನ ನಾಲ್ಕು ಅಂತಸ್ತಿನ ಭವ್ಯ ಕಟ್ಟಡವು ತಲೆಯೆತ್ತಿದೆ .ಡ್ರೀಮ್ ಡೀಲ್ ಆಫೀಸ್ , ಡ್ರೀಮ್ ಡೀಲ್ ಫರ್ನಿಚರ್ಸ್ & ಇಲೆಕ್ಟ್ರಾನಿಕ್ಸ್ ಶೋ […]

Technology

ಹೊಸ ಆಧಾರ್ ಆ್ಯಪ್​ಗೂ ಹಿಂದಿನ ಎಂ ಆಧಾರ್ ಆ್ಯಪ್​ಗೂ ಏನು ವ್ಯತ್ಯಾಸ? ಇಲ್ಲಿದೆ ಡೀಟೇಲ್ಸ್

Aadhaar app and mAadhaar App: ಯುಐಡಿಎಐ ಇದೀಗ ಹೊಸ ಆಧಾರ್ ಆ್ಯಪ್ ಅನ್ನು ಹೊರತಂದಿದೆ. ಈಗಾಗಲೇ ಎಂಆಧಾರ್ ಎನ್ನುವ ಆ್ಯಪ್ ಕೂಡ ಇದೆ. ಆದರೆ, ಈ ಎರಡೂ ಆ್ಯಪ್​ಗಳು ಬೇರೆ ಬೇರೆ ಉದ್ದೇಶ ಮತ್ತು ಫೀಚರ್​ಗಳನ್ನು ಹೊಂದಿವೆ. ಹೊಸ ಆಧಾರ್ ಆ್ಯಪ್​ನಲ್ಲಿ ಒಂದಕ್ಕಿಂತ ಹೆಚ್ಚು ಆಧಾರ್​ಗಳನ್ನು ನಿರ್ವಹಿಸಬಹುದು. ಆಧಾರ್ ಪ್ರೈವಸಿ ಡಾಟಾ ನಿಯಂತ್ರಣ ಇತ್ಯಾದಿ ಇರುತ್ತವೆ. ಯುಐಡಿಎಐ ಸಂಸ್ಥೆ ಹೊಸ ಆಧಾರ್ ಆ್ಯಪ್ (Aadhaar) ಅನ್ನು ಕೆಲ ದಿನಗಳ ಹಿಂದೆ (2025ರ ನ. 10) ಬಿಡುಗಡೆ […]

GULF

ಚೀನಾದಲ್ಲಿ ಸುಮಾರು 1500 ವರ್ಷಗಳಷ್ಟು ಹಳೆಯ ದೇವಾಲಯಕ್ಕೆ ಬೆಂಕಿ

ಚೀನಾ, ನವೆಂಬರ್ 13: ಚೀನಾದ ಜಿಯಾಂಗ್ಸು ಪ್ರಾಂತ್ಯದ ಜಾಂಗ್ಜಿಯಾಗ್ಯಾಂಗ್‌ನಲ್ಲಿರುವ 1,500 ವರ್ಷಗಳಷ್ಟು ಹಳೆಯದಾದ ಯೋಂಗ್‌ಕಿಂಗ್ ದೇವಾಲಯದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಶತಮಾನಗಳಷ್ಟು ಹಳೆಯದಾದ ಬೌದ್ಧ ವಾಸ್ತುಶಿಲ್ಪ ಮತ್ತು ಆಧ್ಯಾತ್ಮಿಕ ಮಹತ್ವಕ್ಕೆ ಹೆಸರುವಾಸಿಯಾದ ಈ ಪ್ರಾಚೀನ ದೇವಾಲಯದ, ಸಂಕೀರ್ಣದೊಳಗಿನ ಬಹುಮಹಡಿ ಮಂಟಪಗಳು ಸುಟ್ಟುಹೋಗಿವೆ. ಸ್ಥಳೀಯ ಅಧಿಕಾರಿಗಳ ಪ್ರಕಾರ, ಬೆಂಕಿಯನ್ನು ಬಹುತೇಕ ನಿಯಂತ್ರಣಕ್ಕೆ ತರಲಾಗಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ ಮತ್ತು ತುರ್ತು ತಂಡಗಳು ಸ್ಥಳಕ್ಕೆ […]

Sports

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಘೋಷಣೆ:ಇಬ್ಬರು ವಿಕೆಟ್ ಕೀಪರ್

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯು ನಾಳೆಯಿಂದ (ನ.14) ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅದರಂತೆ ಈ ಪಂದ್ಯದಲ್ಲಿ ಭಾರತದ ಪರ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯು ನಾಳೆಯಿಂದ (ನ.14) ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ […]

News

ಸಿದ್ದರಾಮಯ್ಯರ ದೆಹಲಿ ಭೇಟಿಗೂ ಮುನ್ನ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಸತೀಶ್ ಜಾರಕಿಹೊಳಿ!!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿಗೂ ಮುನ್ನ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಸಂಜೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಮತ್ತು ಬುಧವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿದರು. ಶುಕ್ರವಾರ ಸಿದ್ದರಾಮಯ್ಯ ಅವರ ಆಪ್ತ ಸತೀಶ್ ಅವರ ಭೇಟಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತ ಸಹಾಯಕರು ಎಂದು ಪರಿಗಣಿಸಲಾಗಿರುವುದರಿಂದ ಈ ಭೇಟಿ ಮಹತ್ವದ್ದಾಗಿದೆ. ನವೆಂಬರ್ 15 ರಂದು […]

ಸಿನಿಮಾ

ಶೂಟಿಂಗ್ ಪೂರ್ಣಗೊಳಿಸಿದ ‘ಮಾರ್ಕ್’; ಡಿಸೆಂಬರ್ 25ಕ್ಕೆ ರಿಲೀಸ್ ಫಿಕ್ಸ್

ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಜುಲೈನಲ್ಲಿ ಪ್ರಾರಂಭವಾಗಿ ಕೇವಲ ನಾಲ್ಕು ತಿಂಗಳಿನಲ್ಲಿ ಶೂಟಿಂಗ್ ಪೂರ್ಣಗೊಳಿಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರ ಡಿಸೆಂಬರ್ 25ಕ್ಕೆ ಬಿಡುಗಡೆಯಾಗಲಿದೆ. ಟೀಸರ್‌ನಲ್ಲಿ ಸುದೀಪ್ ಆಕ್ಷನ್ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಸುದೀಪ್ ಇಷ್ಟು ವೇಗವಾಗಿ ಪೂರ್ಣಗೊಳಿಸಿದ ಮೊದಲ ಸಿನಿಮಾ. ಮಾರ್ಕ್’ ಸಿನಿಮಾ (Mark Movie) ಸೆಟ್ಟೇರಿದ್ದು ಜುಲೈನಲ್ಲಿ. ಕೇವಲ ನಾಲ್ಕೇ ತಿಂಗಳಲ್ಲಿ ಈ ಸಿನಿಮಾದ ಶೂಟ್​ನ ಸುದೀಪ್ ಪೂರ್ಣಗೊಳಿಸಿದ್ದಾರೆ. ಸದ್ಯ ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸ ಆರಂಭಿಸಿದ್ದು, […]

News

ಧರ್ಮಸ್ಥಳ ಪ್ರಕರಣ: ತನಿಖೆ ಮುಂದುವರಿಸಲು ಹಸಿರು ನಿಶಾನೆ ! ಹೈಕೋರ್ಟ್ ತಡೆಯಾಜ್ಞೆ ತೆರವು!

ಧರ್ಮಸ್ಥಳ ಟ್ರಸ್ಟ್ ಸಂಬಂಧಿತ ವಿವಾದಾತ್ಮಕ ಪ್ರಕರಣದಲ್ಲಿ ತನಿಖೆಯ ಮುಂದಿನ ಹಂತಗಳ ಮೇಲೆ ಹೇರಲಾಗಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ತೆರವುಗೊಳಿಸಿದೆ.ವಿಚಾರಣೆ ವೇಳೆ ಹೈಕೋರ್ಟ್ “ತನಿಖೆ ನಡೆಸುವುದು ಕಾನೂನು ಸುವ್ಯವಸ್ಥೆಯ ಭಾಗವಾಗಿದ್ದು, ಅದನ್ನು ಅಡ್ಡಿಪಡಿಸಲು ಸಾಧ್ಯವಿಲ್ಲ” ಎಂಬ ಸ್ಪಷ್ಟ ನಿಲುವು ವ್ಯಕ್ತಪಡಿಸಿದೆ.

News

ಐರನ್ ಮ್ಯಾನ್ 70.ಸ್ಪರ್ದೆಯಲ್ಲಿ ಗೆದ್ದ ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡು ಬಿಜೆಪಿ ನಾಯಕ ಕೆ . ಅಣ್ಣಾಮಲೈ!!

ಗೋವಾದಲ್ಲಿ ನಡೆದ ಐರನ್‌ 70.3 ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ, ಐರನ್‌ ಮ್ಯಾನ್‌ ಟ್ರಯಥ್ಲಾನ್ ನಲ್ಲಿ ಗೆದ್ದಿದ್ದಾರೆ.ಈ ಸ್ಪರ್ಧೆ ಸಮುದ್ರದಲ್ಲಿ 1.9 ಕಿಲೋಮೀಟರ್‌ ಈಜು, 90 ಕಿಮೀ ಸೈಕ್ಲಿಂಗ್‌, 21.1 ಕಿಮೀ ಓಟವನ್ನು ಒಳಗೊಂಡಿರುತ್ತದೆ. ಇವೆಲ್ಲವನ್ನು ಪೂರ್ಣಗೊಳಿಸಿದವರು ಮಾತ್ರ ಈ ಸ್ಪರ್ಧೆಯಲ್ಲಿ ಗೆಲ್ಲಲು ಅರ್ಹರಾಗಿರುತ್ತಾರೆ

Health +

ರಾತ್ರಿ ಮಲಗುವ ಮುನ್ನ ಈ ಒಂದು ಅಭ್ಯಾಸ ರೂಢಿಸಿಕೊಂಡರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳೇ ಬರಲ್ಲ!

ಕೆಲವರು ಬೆಳಿಗ್ಗೆ ಹಣ್ಣುಗಳನ್ನು ತಿನ್ನುತ್ತಾರೆ, ಇನ್ನು ಕೆಲವರು ಸಂಜೆ ತಿನ್ನುತ್ತಾರೆ. ಈ ರೀತಿ ಪ್ರತಿನಿತ್ಯ ಒಂದಲ್ಲಾ ಒಂದು ಹಣ್ಣುಗಳನ್ನು ತಿನ್ನುವ ಅಭ್ಯಾಸ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲಿಯೂ ನಮ್ಮಲ್ಲಿಯೇ ಹೇರಳವಾಗಿ ಲಭ್ಯವಿರುವ ಪಪ್ಪಾಯಿ ಹಣ್ಣನ್ನು ಸೇವನೆ ಮಾಡುವುದು ದೇಹಕ್ಕೆ ಬಹಳ ಪ್ರಯೋಜನಕಾರಿ ಮಾತ್ರವಲ್ಲ, ಈ ಹಣ್ಣನ್ನು ಮಲಗುವ ಮುನ್ನ ಸೇವನೆ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂಬುದು ನಿಮಗೆ ತಿಳಿದಿದೆಯೇ? ಹೌದು. ಈ ಹಣ್ಣನ್ನು ರಾತ್ರಿ ತಿನ್ನುವುದೇ ಒಳ್ಳೆಯದು ಎನ್ನಲಾಗುತ್ತದೆ. ಹಾಗಾದರೆ ಯಾಕೆ ಮಲಗುವ ಮೊದಲು ಈ […]

News

ಬಾಡಿಗೆದಾರರು ಎಷ್ಟು ವರ್ಷ ಬಾಡಿಗೆ ನೀಡಿದರೂ ,ಆ ಮನೆಯ ಮಾಲಿಕರಾಗಲು ಸಾಧ್ಯವಿಲ್ಲ!! : ಸುಪ್ರೀಂ ಕೋರ್ಟ್.

ನವದೆಹಲಿ, ನವೆಂಬರ್ 12: ಭಾರತದ ಸುಪ್ರೀಂ ಕೋರ್ಟ್ ಬಾಡಿಗೆದಾರರು ಮತ್ತು ಆಸ್ತಿ ಮಾಲೀಕರ ಹಕ್ಕುಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಪೊಂದನ್ನು ಪ್ರಕಟಿಸಿದೆ. ಈ ತೀರ್ಪಿನ ಪ್ರಕಾರ, ಯಾವುದೇ ಬಾಡಿಗೆದಾರನಿಗೂ ಆ ಆಸ್ತಿಯ ಮಾಲೀಕತ್ವವನ್ನು ಕಾನೂನುಬದ್ಧವಾಗಿ ಹಕ್ಕು ಹೇಳುವ ಅಧಿಕಾರವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಮಹಾರಾಷ್ಟ್ರದ ಪುಣೆಯೊಂದರ ಬಾಡಿಗೆ ವಿವಾದ ಪ್ರಕರಣದ ವಿಚಾರಣೆಯ ವೇಳೆ ಈ ತೀರ್ಪು ಹೊರಬಿದ್ದಿದೆ. ಪ್ರಕರಣದಲ್ಲಿ ಬಾಡಿಗೆದಾರನು ಹಲವು ವರ್ಷಗಳಿಂದ ಆ ಮನೆಯಲ್ಲಿ ವಾಸಿಸುತ್ತಿದ್ದ ಹಿನ್ನೆಲೆ ಆಸ್ತಿಯ ಮಾಲೀಕತ್ವವನ್ನು ತನ್ನದಾಗಿ ಘೋಷಿಸಲು ಕೋರಿದ್ದ. ಆದರೆ ನ್ಯಾಯಾಲಯವು […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft