ಸಿನಿಮಾ

ಫೆ.6ರಂದು ರಿಲೀಸ್ ಆಗಲಿದೆ ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಸಿನಿಮಾ

ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲೂ ಗಿಲ್ಲಿ ನಟ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಬೇಡಿಕೆ ಹೆಚ್ಚಿದೆ. ಗಿಲ್ಲಿ ಅಭಿನಯಿಸಿದ ‘ಸರ್ಕಾರಿ ಶಾಲೆ-H8’ ಬಿಡುಗಡೆ ಆಗಲಿದೆ. ಶೀರ್ಷಿಕೆಯಿಂದಲೇ ಈ ಸಿನಿಮಾ ಕೌತುಕ ಮೂಡಿಸಿದೆ. ಫೆ.6ರಂದು ‘ಸರ್ಕಾರಿ ಶಾಲೆ-H8’ ಚಿತ್ರ ತೆರೆಕಾಣಲಿದೆ. ಗುಣ ಹರಿಯಬ್ಬೆ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಹಾಸ್ಯ ಕಲಾವಿದ ಗಿಲ್ಲಿ ನಟ (Gilli Nata) ಅವರು ಬಿಗ್ ಬಾಸ್ ಶೋನಿಂದ ಅಪಾರ ಜನಪ್ರಿಯತೆ ಪಡೆದಿದ್ದಾರೆ. ಬಿಗ್ ಬಾಸ್ ಟ್ರೋಫಿ ವಿನ್ ಆದ ಬಳಿಕ ಹಲವು ಊರುಗಳಲ್ಲಿ ಮೆರವಣಿಗೆ ಮಾಡಿದ್ದೇ ಅವರ […]

Technology

ತಂತ್ರಜ್ಞಾನ ಲೋಕದಲ್ಲಿ ಹೊಸ ಕ್ರಾಂತಿ: ಆಪಲ್‌ನಿಂದ ಅತ್ಯಾಧುನಿಕ ‘ವಿಷನ್ ಪ್ರೊ 2’ ಮಾರುಕಟ್ಟೆಗೆ ಬಿಡುಗಡೆ

​ ​ಬೆಂಗಳೂರು, ಫೆಬ್ರವರಿ 02, 2026: ಜಾಗತಿಕ ತಂತ್ರಜ್ಞಾನ ದೈತ್ಯ ಆಪಲ್ ಸಂಸ್ಥೆಯು ಇಂದು ತನ್ನ ಬಹುನಿರೀಕ್ಷಿತ ಎರಡನೇ ತಲೆಮಾರಿನ ಸ್ಪೇಷಿಯಲ್ ಕಂಪ್ಯೂಟರ್ ‘ಆಪಲ್ ವಿಷನ್ ಪ್ರೊ 2’ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಹಿಂದಿನ ಆವೃತ್ತಿಗಿಂತಲೂ ಹಗುರವಾದ ವಿನ್ಯಾಸ ಮತ್ತು ಶಕ್ತಿಯುತವಾದ M4 ಚಿಪ್‌ಸೆಟ್ ಹೊಂದಿರುವ ಈ ಸಾಧನವು ಡಿಜಿಟಲ್ ಮತ್ತು ಭೌತಿಕ ಜಗತ್ತನ್ನು ಬೆಸೆಯುವಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ​ಹೊಸ ವಿಷನ್ ಪ್ರೊ 2 ಹೆಚ್ಚು ಸುಧಾರಿತ ಬ್ಯಾಟರಿ ಸಾಮರ್ಥ್ಯವನ್ನು […]

Sports

ಟಿ20 ವಿಶ್ವಕಪ್ 2026: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಲು ಪಾಕಿಸ್ತಾನ ನಿರ್ಧಾರ; ಐಸಿಸಿ ಎಚ್ಚರಿಕೆ!

​ಬೆಂಗಳೂರು, ಫೆಬ್ರವರಿ 02, 2026:ಮುಂಬರುವ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಾಗಲೇ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಘೋಷಿಸಿರುವುದು ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದೆ. ಫೆಬ್ರವರಿ 15 ರಂದು ಕೊಲೊಂಬೊದಲ್ಲಿ ನಡೆಯಬೇಕಿದ್ದ ಈ ಪಂದ್ಯದಿಂದ ಹಿಂದೆ ಸರಿಯಲು ಪಾಕ್ ಸರ್ಕಾರ ನಿರ್ಧರಿಸಿದ್ದು, ಇದಕ್ಕೆ ಪ್ರತಿಯಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆಯನ್ನು ನೀಡಿದೆ. ​ಒಂದು ವೇಳೆ ಪಾಕಿಸ್ತಾನವು ಪಂದ್ಯದ ಸಮಯಕ್ಕೆ […]

ಸಿನಿಮಾ

ವಿಕಲ್ಪ’ ಚಿತ್ರಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಸ್ಪಂದನೆ: ಸೈಕಲಾಜಿಕಲ್ ಥ್ರಿಲ್ಲರ್ ಜಗತ್ತಿನಲ್ಲಿ ಹೊಸ ಅಲೆ

​‘ ​ಬೆಂಗಳೂರು, ಫೆಬ್ರವರಿ 02, 2026: ಕಳೆದ ವಾರಾಂತ್ಯದಲ್ಲಿ ತೆರೆಕಂಡ ಯುವ ಪ್ರತಿಭೆಗಳ ‘ವಿಕಲ್ಪ’ ಸಿನಿಮಾ ಇಂದು ರಾಜ್ಯಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭ್ರಮೆ ಮತ್ತು ವಾಸ್ತವದ ನಡುವಿನ ಸಂಘರ್ಷದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಿನೆಮಾ ಪ್ರಿಯರು ಮಾರುಹೋಗಿದ್ದು, ವಿಶೇಷವಾಗಿ ಯುವ ಸಮೂಹವು ಥ್ರಿಲ್ಲರ್ ಕಥೆಗೆ ಫಿದಾ ಆಗಿದೆ. ನಟ ಪೃಥ್ವಿರಾಜ್ ಪಾಟೀಲ್ ಅವರ ನಟನೆಗೆ ಚಿತ್ರರಂಗದ ಗಣ್ಯರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ​ಯಕ್ಷಗಾನದ ಅಂಶಗಳನ್ನು ಸೈಕಲಾಜಿಕಲ್ ಥ್ರಿಲ್ಲರ್ ಕಥೆಯೊಂದಿಗೆ ಮಿಲನಗೊಳಿಸಿರುವ ನಿರ್ದೇಶಕ ಪೃಥ್ವಿರಾಜ್ […]

Business News

ಬ್ಯಾರಿ ಕೂಟ – 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಸಿಸಿ ಹಾಗೂ ಡ್ರೀಮ್ ಡೀಲ್ ಎಂಡಿ ಸುಹೈಲ್ ರಿಂದ ಗೌರವ ಸನ್ಮಾನ

ಬೆಂಗಳೂರು, ಫೆಬ್ರವರಿ 02, 2026: ನಗರದ ಅರಮನೆ ಮೈದಾನದಲ್ಲಿ ನಿನ್ನೆ ಜರುಗಿದ ಅದ್ದೂರಿ ‘ಬ್ಯಾರಿ ಕೂಟ – 2026’ ಸಾಂಸ್ಕೃತಿಕ ಸಮಾವೇಶದಲ್ಲಿ, ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಬಿಸಿಸಿ ಹಾಗೂ ಪ್ರಖ್ಯಾತ ಇ-ಕಾಮರ್ಸ್ ಮತ್ತು ರೀಟೇಲ್ ಸಂಸ್ಥೆ ‘ಡ್ರೀಮ್ ಡೀಲ್’ ವತಿಯಿಂದ ವಿಶೇಷ ಸನ್ಮಾನವನ್ನು ಮಾಡಲಾಯಿತು. ಬ್ಯಾರೀಸ್ ಸೆಂಟ್ರಲ್ ಕಮಿಟಿ ಆಯೋಜಿಸಿದ್ದ ಈ ಕಾರ್ಯಕ್ರಮವು ಸಮುದಾಯದ ಏಕತೆ ಮತ್ತು ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಗಿದೆ. ವಿಧಾನಸಭಾ ಸ್ಪೀಕರ್ ಶ್ರೀ ಯು.ಟಿ. ಖಾದರ್ , ಸಚಿವ ದಿನೇಶ್ […]

News

ಬ್ಯಾರಿಗಳು ಎಲ್ಲೇ ಇದ್ದರೂ ತಮ್ಮ ಅಸ್ಮಿತೆ ಬಿಟ್ಟು ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ

“ಬ್ಯಾರಿಗಳೆಲ್ಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸ ಮಾಡಿ, ದೇಶದ ಅನೇಕ ಭಾಗಗಳಿಗೆ ಹೋಗಿ ಕೆಲಸ ಮಾಡುವವರು. ನೀವು ಯಾವುದೇ ದೇಶದಲ್ಲಿದ್ದರೂ ನಿಮ್ಮ ಸಂಸ್ಕೃತಿ, ಅಸ್ಮಿತೆ ಬಿಟ್ಟುಕೊಟ್ಟಿಲ್ಲ” ಎಂದಿದ್ದಾರೆ.

GULF News

ಎಪ್​ಸ್ಟೀನ್ ಫೈಲ್ಸ್​​ನಲ್ಲಿ ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ತಾಯಿ ಹೆಸರು

ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಎಪ್‌ಸ್ಟೀನ್ ಫೈಲ್ಸ್ ಭಾರೀ ವಿವಾದಕ್ಕೆ ಕಾರಣವಾಗಿದೆ. ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ತಾಯಿ ಮೀರಾ ನಾಯರ್, ಎಲಾನ್ ಮಸ್ಕ್, ಟ್ರಂಪ್, ಬಿಲ್ ಗೇಟ್ಸ್ ಸೇರಿದಂತೆ ಅನೇಕ ಪ್ರಭಾವಿ ವ್ಯಕ್ತಿಗಳ ಹೆಸರುಗಳು ಈ ದಾಖಲೆಗಳಲ್ಲಿವೆ. ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಮತ್ತು ಆರೋಪಗಳ ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿದ್ದು, ಹಲವರು ಆರೋಪಗಳನ್ನು ನಿರಾಕರಿಸಿದ್ದಾರೆ. ನ್ಯೂಯಾರ್ಕ್​, ಫೆಬ್ರವರಿ 02: ಅಮೆರಿಕದ ನ್ಯಾಯಾಂಗ ಇಲಾಖೆ ಇತ್ತೀಚೆಗೆ ಬಿಡುಗಡೆ ಮಾಡಿದ ಎಪ್​ಸ್ಟೀನ್​ ಫೈಲ್ಸ್‌(Epstein files) ನ ಹೊಸ […]

Health +

ಊಟ ಮಾಡಿದ ತಕ್ಷಣ ಟೀ ಕುಡಿದ್ರೆ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತೆ ಗೊತ್ತಾ?

ನಮ್ಮಲ್ಲಿ ಹಲವರಿಗೆ ಊಟವಾದ ತಕ್ಷಣ ಬಿಸಿ ಬಿಸಿ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಊಟ ಮಾಡಿದ ನಂತರ ಬರುವ ನಿದ್ರೆ, ಆಲಸ್ಯವನ್ನು ಹೋಗಲಾಡಿಸಲು ಹಲವರು ಚಹಾ ಕುಡಿಯುತ್ತಾರೆ. ಆದರೆ ಈ ಒಂದು ಸಣ್ಣ ಅಭ್ಯಾಸವು ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ? ಈ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ನಮ್ಮಲ್ಲಿ ಬಹುತೇಕ ಹೆಚ್ಚಿನವರಿಗೆ ಚಹಾ (tea) ಅಂದ್ರೆ ಪಂಚಪ್ರಾಣ. ಅವರ ದಿನ ಆರಂಭವಾಗುವುದೇ ಒಂದು ಕಪ್‌ ಚಹಾದೊಂದಿಗೆ. ಅದರಲ್ಲೂ ಕೆಲವರಂತೂ ಊಟ ಮಾಡಿದ ತಕ್ಷಣವೇ ಟೀ ಕುಡಿದು […]

News

ಸಿ.ಜೆ ರಾಯ್ ಸಾವಿನ ಹಿಂದಿತ್ತಾ ಬೇರೆಯದೇ ಕಾರಣ? ಆತ್ಮಹತ್ಯೆಯ ಹಿಂದಿನ ದಿನ ನಡೆದಿದ್ದೇನು?

ಸಾವಿರಾರು ಕೋಟಿಯ ಒಡೆಯ, ಉದ್ಯಮಿ ಸಿ.ಜೆ ರಾಯ್​ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಐಟಿ ದಾಳಿ ವೇಳೆಯೇ ಎದೆಗೆ ಗುಂಡು ಹಾರಿಸಿಕೊಂಡ ಉದ್ಯಮಿಯ ಸಾವು ರಾಜ್ಯದೆಲ್ಲೆಡೆ ತೀವ್ರ ಚರ್ಚೆಗೆ ಗುರಿಯಾಗಿದೆ. ಅವರ ಸಾವಿಗೆ ಸಂಬಂಧಿಸಿ ಹಲವು ಊಹಾಪೋಹಗಳು ಹರಿದಾಡುತ್ತಿವೆ. ಈ ನಡುವೆ ರಾಯ್​ ಸಾವಿಗೆ ಬೇರೆಯದೇ ಕಾರಣವಿತ್ತಾ ಎಂಬ ಪ್ರಶ್ನೆ ಹುಟ್ಟಿಕೊಂಡಿದ್ದು, ಅದಕ್ಕೆ ಸರಿಯಾಗಿ ಕೆಲ ಸ್ಫೋಟಕ ಮಾಹಿತಿ ಲಭಿಸಿದೆ. ರಾಯ್​ ಸಾವಿಗೂ ಮುನ್ನಾದಿನ ಏನಾಗಿತ್ತೆಂಬ ಮಾಹಿತಿ ಇಲ್ಲಿದೆ. ಬೆಂಗಳೂರು, ಫೆಬ್ರುವರಿ 02: ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. […]

News

ವಾಹನ ಸವಾರರಿಗೆ ಗುಡ್‌ ನ್ಯೂಸ್‌” ಫಾಸ್ಟ್‌ಟ್ಯಾಗ್ ನಿಯಮ ಸಡಿಲಿಕೆ !

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫಾಸ್ಟ್‌ ಟ್ಯಾಗ್‌‌ಗೆ ಸಂಬಂಧಿಸಿದ ಕೆವೈಸಿ ಪರಿಶೀಲನಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ತೆಗೆದುಹಾಕಿದೆ. ಫೆಬ್ರವರಿ 1 ರಿಂದ, ಫಾಸ್ಟ್‌ಟ್ಯಾಗ್ ಅನ್ನು ಒಮ್ಮೆ ಆಕ್ಟಿವೇಟ್‌ ಮಾಡಿದ ನಂತರ ಯಾವುದೇ ಹೆಚ್ಚುವರಿ ಕೆವೈಸಿ ಪರಿಶೀಲನೆಯ ಅಗತ್ಯವಿರುವುದಿಲ್ಲ.

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft