Business News

ಬ್ಯಾರಿ ಕೂಟ – 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಸಿಸಿ ಹಾಗೂ ಡ್ರೀಮ್ ಡೀಲ್ ಎಂಡಿ ಸುಹೈಲ್ ರಿಂದ ಗೌರವ ಸನ್ಮಾನ

ಬೆಂಗಳೂರು, ಫೆಬ್ರವರಿ 02, 2026: ನಗರದ ಅರಮನೆ ಮೈದಾನದಲ್ಲಿ ನಿನ್ನೆ ಜರುಗಿದ ಅದ್ದೂರಿ ‘ಬ್ಯಾರಿ ಕೂಟ – 2026’ ಸಾಂಸ್ಕೃತಿಕ ಸಮಾವೇಶದಲ್ಲಿ, ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಬಿಸಿಸಿ ಹಾಗೂ ಪ್ರಖ್ಯಾತ ಇ-ಕಾಮರ್ಸ್ ಮತ್ತು ರೀಟೇಲ್ ಸಂಸ್ಥೆ ‘ಡ್ರೀಮ್ ಡೀಲ್’ ವತಿಯಿಂದ ವಿಶೇಷ ಸನ್ಮಾನವನ್ನು ಮಾಡಲಾಯಿತು. ಬ್ಯಾರೀಸ್ ಸೆಂಟ್ರಲ್ ಕಮಿಟಿ ಆಯೋಜಿಸಿದ್ದ ಈ ಕಾರ್ಯಕ್ರಮವು ಸಮುದಾಯದ ಏಕತೆ ಮತ್ತು ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಗಿದೆ. ವಿಧಾನಸಭಾ ಸ್ಪೀಕರ್ ಶ್ರೀ ಯು.ಟಿ. ಖಾದರ್ , ಸಚಿವ ದಿನೇಶ್ […]

News

ಬ್ಯಾರಿಗಳು ಎಲ್ಲೇ ಇದ್ದರೂ ತಮ್ಮ ಅಸ್ಮಿತೆ ಬಿಟ್ಟು ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ

“ಬ್ಯಾರಿಗಳೆಲ್ಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸ ಮಾಡಿ, ದೇಶದ ಅನೇಕ ಭಾಗಗಳಿಗೆ ಹೋಗಿ ಕೆಲಸ ಮಾಡುವವರು. ನೀವು ಯಾವುದೇ ದೇಶದಲ್ಲಿದ್ದರೂ ನಿಮ್ಮ ಸಂಸ್ಕೃತಿ, ಅಸ್ಮಿತೆ ಬಿಟ್ಟುಕೊಟ್ಟಿಲ್ಲ” ಎಂದಿದ್ದಾರೆ.

GULF News

ಎಪ್​ಸ್ಟೀನ್ ಫೈಲ್ಸ್​​ನಲ್ಲಿ ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ತಾಯಿ ಹೆಸರು

ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಎಪ್‌ಸ್ಟೀನ್ ಫೈಲ್ಸ್ ಭಾರೀ ವಿವಾದಕ್ಕೆ ಕಾರಣವಾಗಿದೆ. ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ತಾಯಿ ಮೀರಾ ನಾಯರ್, ಎಲಾನ್ ಮಸ್ಕ್, ಟ್ರಂಪ್, ಬಿಲ್ ಗೇಟ್ಸ್ ಸೇರಿದಂತೆ ಅನೇಕ ಪ್ರಭಾವಿ ವ್ಯಕ್ತಿಗಳ ಹೆಸರುಗಳು ಈ ದಾಖಲೆಗಳಲ್ಲಿವೆ. ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಮತ್ತು ಆರೋಪಗಳ ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿದ್ದು, ಹಲವರು ಆರೋಪಗಳನ್ನು ನಿರಾಕರಿಸಿದ್ದಾರೆ. ನ್ಯೂಯಾರ್ಕ್​, ಫೆಬ್ರವರಿ 02: ಅಮೆರಿಕದ ನ್ಯಾಯಾಂಗ ಇಲಾಖೆ ಇತ್ತೀಚೆಗೆ ಬಿಡುಗಡೆ ಮಾಡಿದ ಎಪ್​ಸ್ಟೀನ್​ ಫೈಲ್ಸ್‌(Epstein files) ನ ಹೊಸ […]

Health +

ಊಟ ಮಾಡಿದ ತಕ್ಷಣ ಟೀ ಕುಡಿದ್ರೆ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತೆ ಗೊತ್ತಾ?

ನಮ್ಮಲ್ಲಿ ಹಲವರಿಗೆ ಊಟವಾದ ತಕ್ಷಣ ಬಿಸಿ ಬಿಸಿ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಊಟ ಮಾಡಿದ ನಂತರ ಬರುವ ನಿದ್ರೆ, ಆಲಸ್ಯವನ್ನು ಹೋಗಲಾಡಿಸಲು ಹಲವರು ಚಹಾ ಕುಡಿಯುತ್ತಾರೆ. ಆದರೆ ಈ ಒಂದು ಸಣ್ಣ ಅಭ್ಯಾಸವು ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ? ಈ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ನಮ್ಮಲ್ಲಿ ಬಹುತೇಕ ಹೆಚ್ಚಿನವರಿಗೆ ಚಹಾ (tea) ಅಂದ್ರೆ ಪಂಚಪ್ರಾಣ. ಅವರ ದಿನ ಆರಂಭವಾಗುವುದೇ ಒಂದು ಕಪ್‌ ಚಹಾದೊಂದಿಗೆ. ಅದರಲ್ಲೂ ಕೆಲವರಂತೂ ಊಟ ಮಾಡಿದ ತಕ್ಷಣವೇ ಟೀ ಕುಡಿದು […]

News

ಸಿ.ಜೆ ರಾಯ್ ಸಾವಿನ ಹಿಂದಿತ್ತಾ ಬೇರೆಯದೇ ಕಾರಣ? ಆತ್ಮಹತ್ಯೆಯ ಹಿಂದಿನ ದಿನ ನಡೆದಿದ್ದೇನು?

ಸಾವಿರಾರು ಕೋಟಿಯ ಒಡೆಯ, ಉದ್ಯಮಿ ಸಿ.ಜೆ ರಾಯ್​ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಐಟಿ ದಾಳಿ ವೇಳೆಯೇ ಎದೆಗೆ ಗುಂಡು ಹಾರಿಸಿಕೊಂಡ ಉದ್ಯಮಿಯ ಸಾವು ರಾಜ್ಯದೆಲ್ಲೆಡೆ ತೀವ್ರ ಚರ್ಚೆಗೆ ಗುರಿಯಾಗಿದೆ. ಅವರ ಸಾವಿಗೆ ಸಂಬಂಧಿಸಿ ಹಲವು ಊಹಾಪೋಹಗಳು ಹರಿದಾಡುತ್ತಿವೆ. ಈ ನಡುವೆ ರಾಯ್​ ಸಾವಿಗೆ ಬೇರೆಯದೇ ಕಾರಣವಿತ್ತಾ ಎಂಬ ಪ್ರಶ್ನೆ ಹುಟ್ಟಿಕೊಂಡಿದ್ದು, ಅದಕ್ಕೆ ಸರಿಯಾಗಿ ಕೆಲ ಸ್ಫೋಟಕ ಮಾಹಿತಿ ಲಭಿಸಿದೆ. ರಾಯ್​ ಸಾವಿಗೂ ಮುನ್ನಾದಿನ ಏನಾಗಿತ್ತೆಂಬ ಮಾಹಿತಿ ಇಲ್ಲಿದೆ. ಬೆಂಗಳೂರು, ಫೆಬ್ರುವರಿ 02: ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. […]

News

ವಾಹನ ಸವಾರರಿಗೆ ಗುಡ್‌ ನ್ಯೂಸ್‌” ಫಾಸ್ಟ್‌ಟ್ಯಾಗ್ ನಿಯಮ ಸಡಿಲಿಕೆ !

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫಾಸ್ಟ್‌ ಟ್ಯಾಗ್‌‌ಗೆ ಸಂಬಂಧಿಸಿದ ಕೆವೈಸಿ ಪರಿಶೀಲನಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ತೆಗೆದುಹಾಕಿದೆ. ಫೆಬ್ರವರಿ 1 ರಿಂದ, ಫಾಸ್ಟ್‌ಟ್ಯಾಗ್ ಅನ್ನು ಒಮ್ಮೆ ಆಕ್ಟಿವೇಟ್‌ ಮಾಡಿದ ನಂತರ ಯಾವುದೇ ಹೆಚ್ಚುವರಿ ಕೆವೈಸಿ ಪರಿಶೀಲನೆಯ ಅಗತ್ಯವಿರುವುದಿಲ್ಲ.

Sports

402 ನಾಟೌಟ್ !ಹೊಸ ಇತಿಹಾಸ ಬರೆದ ಜೋಸ್ ಬಟ್ಲರ್ !

ಇಂಗ್ಲೆಂಡ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜೋಸ್ ಬಟ್ಲರ್ , ಲೆಜೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಇಂಗ್ಲೆಂಡ್ ಪರ ಅತ್ಯಧಿಕ ಪಂದ್ಯಗಳನ್ನಾಡಿದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

News

ಯೋಗಿ ಆದಿತ್ಯನಾಥ್‌ಗೆ ಸ್ವಾಮಿ ಅವಿಮುಕ್ತೇಶ್ವರಾನಂದ ಸವಾಲು !!

“40 ದಿನಗಳಲ್ಲಿ ಗೋಮಾಂಸ ರಫ್ತು ನಿಷೇಧಿಸಿ ಯೋಗಿ ಆದಿತ್ಯನಾಥ್ ಹಿಂದುತ್ವವನ್ನು ಸಾಬೀತುಪಡಿಸಲಿ”ಏನಾದರೂ ನಿಷೇಧ ಜಾರಿಯಾಗದೆ ಇದ್ದಲ್ಲಿ ಯೋಗಿಯನ್ನು ನಕಲಿ ಹಿಂದು ಎಂದು ಘೋಷಿಸಲಾಗುತ್ತದೆ” ಎಂದು ಸವಾಲು ಹಾಕಿದ್ದಾರೆ!

News

“ಕರ್ನಾಟಕದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧಿಸಲಿ ” ; ಧಾರ್ಮಿಕ ದತ್ತಿ ಇಲಾಖೆಗೆ ಮಂದಿರ ಮಹಾಸಂಘ ಪಟ್ಟು!

ಉಜ್ಜಯಿನಿ ಸಂತರು ಮತ್ತು ಹಿಂದೂ ಸಂಘಟನೆಗಳು ಮಂಡಿಸಿರುವ ನಿಲುವನ್ನು ಬೆಂಬಲಿಸುತ್ತಾ ಮಂದಿರ ಮಹಾಸಂಘವು ಕರ್ನಾಟಕದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧಿಸಲಿ ಎಂದು ಧಾರ್ಮಿಕ ದತ್ತಿ ಇಲಾಖೆಗೆ ಆಗ್ರಹಿಸಿದೆ.

News

ಟೆನ್ನಿಸ್ ಮಾಂತ್ರಿಕ ಐತಿಹಾಸಿಕ ಮೈಲುಗಲ್ಲು!

11ನೇ ಬಾರಿ ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ಜೊಕೊವಿಕ್‌ ! ನೊವಾಕ್ ಜೊಕೊವಿಕ್, ಎದುರಾಳಿ ಜನ್ನಿಕ್ ಸಿನ್ನರ್ ವಿರುದ್ಧ ರೋಚಕ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದ್ದಾರೆ. ಐದು ಸೆಟ್‌ಗಳ ಸುಧೀರ್ಘ ಹೋರಾಟದಲ್ಲಿ ವಿಶ್ವದ ನಂ.2 ಆಟಗಾರ ಸಿನ್ನರ್ ಮೊದಲ ಹಾಗೂ ಮೂರನೇ ಸೆಟ್‌ಗಳನ್ನು ಗೆದ್ದಿದ್ದರು.

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft