News

ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಭಾರಿ ಪ್ರತಿಭಟನೆ: ವಿಷ ಸೇವಿಸಿದ್ದ ಅಭಿಮಾನಿ ಪ್ರಾಣಾಪಾಯದಿಂದ ಪಾರು

ಆಗಸ್ಟ್ 3. 2026 : ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಅವರ ಬೆಂಬಲಿಗರು ಮತ್ತು ಅಭಿಮಾನಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೈಸೂರಿನ ಉದಯಗಿರಿ ಜಂಕ್ಷನ್ ಹಾಗೂ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಭಾರಿ ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಹಿರಿಯ ಹಾಗೂ ಅಲ್ಪಸಂಖ್ಯಾತ ಸಮುದಾಯದ ಪ್ರಮುಖ […]

News ಸಿನಿಮಾ

‘ಟಾಕ್ಸಿಕ್’ ಸಿನಿಮಾಗೆ ರವಿ ಬಸ್ರೂರ್ ೧೦೦ ಸಂಗೀತಗಾರರ ಬೃಹತ್ ಆರ್ಕೆಸ್ಟ್ರಾ: ಅದ್ಧೂರಿ ಹಿನ್ನೆಲೆ ಸಂಗೀತ ಸಂಯೋಜನೆ

ಬೆಂಗಳೂರು, ಆಗಸ್ಟ್ ೦೩, ೨೦೨೬: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾದ ಮೇಲಿನ ನಿರೀಕ್ಷೆಗಳು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿವೆ. ‘ಕೆಜಿಎಫ್’ ಸರಣಿಯ ಜಾಗತಿಕ ಗೆಲುವಿನ ನಂತರ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕಾಗಿ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರು ಬರೋಬ್ಬರಿ ೧೦೦ ಜನರ ಬೃಹತ್ ಆರ್ಕೆಸ್ಟ್ರಾವನ್ನು ಬಳಸಿಕೊಂಡು ಅಬ್ಬರದ ಸಂಗೀತ ಹಾಗೂ ಹಿನ್ನೆಲೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಥಿಯೇಟರ್‌ಗಳಲ್ಲಿ ಪ್ರೇಕ್ಷಕರಿಗೆ ಅತ್ಯುತ್ತಮ ಧ್ವನಿಗ್ರಹಣ […]

News

279 ಮಂದಿ ಬಲಿಯಾಗಿದ್ದ 2019ರ ಈಸ್ಟರ್ ಸಂಡೇ ಭೀಕರ ಬಾಂಬ್ ದಾಳಿ ಪ್ರಕರಣ: ಕರ್ತವ್ಯ ಲೋಪದಡಿ ಶ್ರೀಲಂಕಾದ ಇಬ್ಬರು ಮಾಜಿ ಉನ್ನತಾಧಿಕಾರಿಗಳಿಗೆ ಮರಣದಂಡನೆ ಶಿಕ್ಷೆ

ಕೊಲಂಬೊ, ಆಗಸ್ಟ್ 3, 2026: 2019ರಲ್ಲಿ ಶ್ರೀಲಂಕಾದಲ್ಲಿ ಸಂಭವಿಸಿ 279 ಜನರ ದಾರುಣ ಸಾವು ಹಾಗೂ 500ಕ್ಕೂ ಹೆಚ್ಚು ಜನರ ಗಾಯಕ್ಕೆ ಕಾರಣವಾಗಿದ್ದ ಭೀಕರ ಈಸ್ಟರ್ ಸಂಡೇ ಆತ್ಮಾಹುತಿ ಬಾಂಬ್ ದಾಳಿಯ ಪ್ರಕರಣದಲ್ಲಿ ಶ್ರೀಲಂಕಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಂಚಿತವಾಗಿ ಗುಪ್ತಚರ ಎಚ್ಚರಿಕೆಗಳು ಬಂದಿದ್ದರೂ ದಾಳಿ ತಡೆಯುವಲ್ಲಿ ಗಂಭೀರ ಕರ್ತವ್ಯ ಲೋಪ ಹಾಗೂ ಕ್ರಿಮಿನಲ್ ನಿರ್ಲಕ್ಷ್ಯ ವಹಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ದೇಶದ ಮಾಜಿ ಪೊಲೀಸ್ ಮುಖ್ಯಸ್ಥ ಪೂಜಿತ್ ಜಯಸುಂದರ ಹಾಗೂ ರಕ್ಷಣಾ ಸಚಿವಾಲಯದ ಮಾಜಿ […]

News

ಇ20 ಇಂಧನ ನೀತಿ ಜಾರಿ ಮತ್ತು ಅದರ ವೈಜ್ಞಾನಿಕತೆ ಕುರಿತು ಕಳವಳ: ಸಮಗ್ರ ಮೌಲ್ಯಮಾಪನಕ್ಕೆ ಒತ್ತಾಯ

ಬೆಂಗಳೂರು, 3 ಆಗಸ್ಟ್ 2026: ದೇಶದಲ್ಲಿ ಇ20 (ಶೇಕಡಾ 20 ಎಥೆನಾಲ್ ಹಾಗೂ ಶೇಕಡಾ 80 ಪೆಟ್ರೋಲ್) ಇಂಧನವನ್ನು ಹಂತಹಂತವಾಗಿ ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವು ಕಚ್ಚಾ ತೈಲದ ಆಮದು ಅವಲಂಬನೆ ತಗ್ಗಿಸುವುದು ಮತ್ತು ಕೃಷಿ ಕ್ಷೇತ್ರಕ್ಕೆ ಬೆಂಬಲ ನೀಡುವುದು ಎಂಬ ಆಶಯವನ್ನು ಹೊಂದಿದ್ದರೂ, ಅದರ ವೈಜ್ಞಾನಿಕ ಅಳವಡಿಕೆಯ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಕೃಷಿ ಉತ್ಪನ್ನಗಳಿಗೆ ಹಾಗೂ ಎಥೆನಾಲ್ ಉತ್ಪಾದನೆಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ಈ ಯೋಜನೆಯು ಆಡಳಿತಾತ್ಮಕವಾಗಿ ಆಕರ್ಷಕವಾಗಿ ಕಂಡರೂ, ಸೂಕ್ತ ವೈಜ್ಞಾನಿಕ […]

News

ರಾಜ್ಯ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿ ಪ್ರಕಟ

ಬೆಂಗಳೂರು, ಆಗಸ್ಟ್ 03, 2026: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಯು ಕೊನೆಗೂ ಪೂರ್ಣಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ನಡೆದ ಸರಣಿ ಸಭೆಗಳ ನಂತರ ನೂತನ ಸಚಿವರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸಂಪುಟದಲ್ಲಿ ಖಾಲಿಯಿದ್ದ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ನಾಯಕತ್ವ ತೀರ್ಮಾನಿಸಿದ್ದು, ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಇಂದು ಸಂಜೆ ನಡೆಯಲಿದೆ.ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ […]

News

ಕರ್ನಾಟಕ ವಿಧಾನ ಸಭೆಯ ನೂತನ ಸ್ಪೀಕರ್​​, ಪರಿಷತ್​​ ಸಭಾಪತಿ ಹೆಸರನ್ನು ಪ್ರಕಟಿಸಿದ ಎಐಸಿಸಿ

ಕರ್ನಾಟಕ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫೈನಲ್​​ ಬೆನ್ನಲ್ಲೇ, ವಿಧಾನ ಸಭೆಯ ನೂತನ ಸ್ಪೀಕರ್ ಹಾಗೂ ವಿಧಾನ ಪರಿಷತ್‌ನ ನೂತನ ಸಭಾಪತಿಗಳ ಹೆಸರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧಿಕೃತವಾಗಿ ಪ್ರಕಟಿಸಿದೆ. ಆ ಕುರಿತ ಕಂಪ್ಲೀಟ್​​ ಡಿಟೇಲ್ಸ್​​ ಇಲ್ಲಿದೆ. ಬೆಂಗಳೂರು, ಆಗಸ್ಟ್​​ 03: ಬಹುನಿರೀಕ್ಷಿತ ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದ್ದು, ನೂತನ ಸಚಿವರು ಇಂದು (ಆಗಸ್ಟ್​​ 03) ಸಂಜೆ […]

News

ಸಚಿವ ಸಂಪುಟ ವಿಸ್ತರಣೆ: ಇಂದು ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ

ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದ್ದು, ಇಂದು ಸಂಜೆ ಲೋಕಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕಮಾಂಡ್ ಅಂತಿಮಗೊಳಿಸಿದ ಪಟ್ಟಿಯಂತೆ ಪ್ರಮುಖ ನಾಯಕರು ಸಂಪುಟ ಸೇರಲಿದ್ದು, ಸಚಿವ ಸ್ಥಾನಕ್ಕಾಗಿ ನಡೆದ ಸುದೀರ್ಘ ಕಾಯುವಿಕೆಗೆ ತೆರೆಬಿದ್ದಿದೆ. ನೂತನ ಸಚಿವರ ಅಧಿಕಾರ ಸ್ವೀಕಾರದ ಬಳಿಕವೇ ಅಧಿಕೃತ ಖಾತೆ ಹಂಚಿಕೆ ಪ್ರಕ್ರಿಯೆ ನಡೆಯಲಿದೆ. ಮುಖ್ಯಾಂಶಗಳು ಬೆಂಗಳೂರು, ಆಗಸ್ಟ್ 03: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಒಂದೆಡೆ ಕಾವೇರಿ ನದಿ ನೀರು ಹಂಚಿಕೆ ಹಾಗೂ ಪ್ರವಾಹದ ತೀವ್ರ ಸಂಕಷ್ಟ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft