News

E20 ಪೆಟ್ರೋಲ್ ವಿರೋಧಿ ಪ್ರತಿಭಟನೆಗೂ ಮುನ್ನ ತೆಹಸೀನ್ ಪೂನಾವಾಲಾ ಗೃಹಬಂಧನ: ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ನವದೆಹಲಿ, ಆಗಸ್ಟ್ 1, 2026: ರಾಜಕೀಯ ವಿಶ್ಲೇಷಕ ಹಾಗೂ ಸಾಮಾಜಿಕ ಕಾರ್ಯಕರ್ತ ತೆಹಸೀನ್ ಪೂನಾವಾಲಾ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಿಗ್ಗೆ ಗೃಹಬಂಧನದಲ್ಲಿರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ ಇ೨೦ (ಶೇ. ೨೦ ಎಥನಾಲ್ ಮಿಶ್ರಿತ) ಪೆಟ್ರೋಲ್ ನೀತಿಯನ್ನು ವಿರೋಧಿಸಿ ದೆಹಲಿಯ ಗಾಂಧಿ ಸ್ಮೃತಿಗೆ ಪಾದಯಾತ್ರೆ ನಡೆಸಿ, ಮೌನ ವ್ರತ ಹಾಗೂ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ಅವರು ಯೋಜಿಸಿದ್ದರು. ಆದರೆ, ಯಾವುದೇ ಅಧಿಕೃತ ನೋಟಿಸ್ ಅಥವಾ ಕಾಗದಪತ್ರಗಳಿಲ್ಲದೆ ತಮ್ಮ ಮನೆಗೆ ದೊಡ್ಡ ಮಟ್ಟದ ಪೊಲೀಸ್ ಪಡೆಯನ್ನು […]

News

ಮೂರು ರಾಜ್ಯಗಳಲ್ಲಿ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ₹200 ಕಡಿತ: ಬಳಕೆದಾರರಿಗೆ ಭಾರಿ ರಿಲೀಫ್

ನವದೆಹಲಿ, ಆಗಸ್ಟ್ ೦೧, ೨೦೨೬: ಕೇಂದ್ರ ಸರ್ಕಾರ ಹಾಗೂ ತೈಲ ಮಾರುಕಟ್ಟೆ ಕಂಪನಿಗಳು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಡುಗೆ ಅನಿಲ (LPG) ಸಿಲಿಂಡರ್ ಬೆಲೆಯಲ್ಲಿ 200 ರೂಪಾಯಿಗಳ ಬೃಹತ್ ಕಡಿತವನ್ನು ಘೋಷಿಸಿವೆ. ಈ ಹೊಸ ದರ ಕಡಿತವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ದೇಶಾದ್ಯಂತ ಇರುವ ಲಕ್ಷಾಂತರ ಗೃಹಬಳಕೆದಾರರಿಗೆ ಮತ್ತು ಗ್ರಾಹಕರಿಗೆ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಸಹಾಯ ಮಾಡಲಿದೆ. ಹಣದುಬ್ಬರ ಮತ್ತು ದೈನಂದಿನ ಗೃಹ ವೆಚ್ಚಗಳ ಸವಾಲನ್ನು ಎದುರಿಸುತ್ತಿರುವ ಜನಸಾಮಾನ್ಯರಿಗೆ ಈ ನಿರ್ಧಾರವು ದೊಡ್ಡ ಪ್ರಮಾಣದ ಆಶ್ವಾಸನೆಯನ್ನು ನೀಡಿದೆ.ಸಾರ್ವಜನಿಕರ […]

Business News

ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಕುಸಿತ: ಇಂದಿನ ಮಾರುಕಟ್ಟೆ ದರಗಳ ಸಂಪೂರ್ಣ ವಿವರ

ಬೆಂಗಳೂರು, ಆಗಸ್ಟ್ ೦೧, ೨೦೨೬: ದೇಶೀಯ ಮಾರುಕಟ್ಟೆಯಲ್ಲಿ ಸತತ ಏರಿಳಿತ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಅಲ್ಪ ಪ್ರಮಾಣದ ಕುಸಿತ ದಾಖಲಾಗಿದೆ. ಶನಿವಾರ ಬೆಳಗಿನ ವಹಿವಾಟಿನಲ್ಲಿ ೨೪ ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಪ್ರತಿ ಗ್ರಾಂಗೆ ೩೮ ರೂಪಾಯಿ ಇಳಿಕೆಯಾಗಿದ್ದು, ೧೦ ಗ್ರಾಂ ಚಿನ್ನದ ದರ ೧,೪೪,೨೨೦ ರೂಪಾಯಿಗೆ ತಲುಪಿದೆ. ಅದೇ ರೀತಿ, ಗ್ರಾಹಕರು ಹೆಚ್ಚಾಗಿ ಖರೀದಿಸುವ ೨೨ ಕ್ಯಾರೆಟ್ ಆಭರಣ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ ೩೫ ರೂಪಾಯಿ ಕಡಿಮೆಯಾಗಿ, ೧೦ ಗ್ರಾಂಗೆ ೧,೩೨,೨೦೦ […]

News

ಮೈಸೂರಿಗೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ. ‘ವಿವೇಕ ಸ್ಮಾರಕ’ ಉದ್ಘಾಟನೆ

ಮೈಸೂರು, ಆಗಸ್ಟ್ ೦೧: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೂತನವಾಗಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ‘ವಿವೇಕ ಸ್ಮಾರಕ’ವನ್ನು ಉದ್ಘಾಟಿಸಲು ಶನಿವಾರ ಮಧ್ಯಾಹ್ನ ಮೈಸೂರು ನಗರಕ್ಕೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಯವರನ್ನು ಅತ್ಯಂತ ಆದರದಿಂದ ಸ್ವಾಗತಿಸಲಾಯಿತು. ತರುವಾಯ ಅವರು ಭಾರತೀಯ ಸೇನೆಯ ಹೆಲಿಕ್ಯಾಪ್ಟರ್ ಮೂಲಕ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನಕ್ಕೆ ಬಂದು ತಲುಪಿದರು.ಓವೆಲ್ ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸಿದ ಪ್ರಧಾನಮಂತ್ರಿಗಳನ್ನು ರಾಜ್ಯದ ಗೌರವಾನ್ವಿತ […]

News Sports

ಕಾಮನ್‌ವೆಲ್ತ್ ಗೇಮ್ಸ್ 2026: ಬಾಕ್ಸಿಂಗ್‌ನಲ್ಲಿ ಭಾರತದ ಪ್ರೀತಿ, ಜೈಸ್ಮಿನ್‌ಗೆ ಚಿನ್ನದ ಪದಕ; ಇನ್ನು 8 ವಿಭಾಗಗಳ ಫೈನಲ್‌ಗೆ ಭಾರತೀಯರು ಅರ್ಹತೆ

ಗ್ಲಾಸ್ಗೋ, 01 ಆಗಸ್ಟ್ 2026: ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳಾದ ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಅವರು ಅದ್ಭುತ ಪ್ರದರ್ಶನ ನೀಡುವ ಮೂಲಕ ದೇಶಕ್ಕೆ ಚಿನ್ನದ ಪದಕಗಳನ್ನು ತಂದುಕೊಟ್ಟಿದ್ದಾರೆ. ಈ ಮೂಲಕ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ಬಾಕ್ಸಿಂಗ್ ಅಖಾಡದಲ್ಲಿ ಭಾರತದ ಚಿನ್ನದ ಪದಕದ ಬೇಟೆ ಅತ್ಯಂತ ಯಶಸ್ವಿಯಾಗಿ ಆರಂಭವಾಗಿದೆ.ಮಹಿಳೆಯರ 54 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತದ ಪ್ರೀತಿ ಪವಾರ್ ಅವರು ಕೆನಡಾದ ಎಸ್. ಎಸ್. ಡೆಲ್ಗಾಡೊ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft