ತಮಿಳುನಾಡು ಚುನಾವಣಾ ಫಲಿತಾಂಶ ಅತಂತ್ರ ಸ್ಥಿತಿಯಲ್ಲಿ ? || 100+ ಸೀಟುಗಳ ಗೆಲುವು ಸಾಧಿಸಿದರೂ ವಿಜಯ್ಗೆ ಮುಖ್ಯಮಂತ್ರಿ ಸ್ಥಾನ ಗ್ಯಾರಂಟಿಯಲ್ಲ !
- BY Irshad
- May 4, 2026
- 0 Comments
ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ಗೆ ಆಹ್ವಾನ
ತಮಿಳುನಾಡು : ವಿಜಯ್ಗೆ ಹರಿದುಬಂದ ಜನಾದೇಶ । ಆದರೂ ವಿಜಯ್ ಗೆ ಸುಲಭವಿಲ್ಲ ಸಿಎಂ ಕುರ್ಚಿ! ಕುರ್ಚಿ ಉಳಿಸಿಕೊಳ್ಳಲು ಡಿಎಂಕೆ ಕಸರತ್ತು?
- BY admin
- May 4, 2026
- 0 Comments
ಚೆನ್ನೈ, ಮೇ 4, 2026: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶವು ದ್ರಾವಿಡ ರಾಜಕಾರಣದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ದೊಡ್ಡ ತಿರುವು ಪಡೆದುಕೊಂಡಿದೆ. ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ತನ್ನ ಚೊಚ್ಚಲ ಚುನಾವಣೆಯಲ್ಲೇ ಭರ್ಜರಿ ಮುನ್ನಡೆ ಸಾಧಿಸುವ ಮೂಲಕ ಎರಡೂ ಪ್ರಮುಖ ದ್ರಾವಿಡ ಪಕ್ಷಗಳಿಗೆ ನಡುಕ ಹುಟ್ಟಿಸಿದೆ. ಇಂದು ಮಧ್ಯಾಹ್ನದ ಹೊತ್ತಿಗೆ ಬಂದಿರುವ ಮಾಹಿತಿಯಂತೆ, ವಿಜಯ್ ಅವರ ಪಕ್ಷವು 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ‘ಕಿಂಗ್ ಮೇಕರ್’ ಅಲ್ಲ, ‘ಕಿಂಗ್’ […]
West Bengal Results: ಗೆಲುವಿನ ರಹಸ್ಯ; ಬಂಗಾಳದ ಯುವಕರು, ಮಹಿಳೆಯರಿಗೆ ಬಂಪರ್ ಆಫರ್ ಕೊಟ್ಟು ಗೆದ್ದ ಬಿಜೆಪಿ
- BY Irshad
- May 4, 2026
- 0 Comments
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಈಗಾಗಲೇ ಬಿಜೆಪಿ ಬಹುಮತ ಪಡೆದುಕೊಂಡಿದೆ. ಈ ಮೂಲಕ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಅಧಿಕಾರ ಅಂತ್ಯ ಕಂಡಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಬಂಗಾಳದ ಜನರಿಗೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಏನೆಲ್ಲ ಭರವಸೆಗಳನ್ನು ನೀಡಿತ್ತು? ಮೊದಲ ಬಾರಿಗೆ ಬಂಗಾಳದಲ್ಲಿ ಅಧಿಕಾರಕ್ಕೆ ಬರುತ್ತಿರುವ ಬಿಜೆಪಿ ಯಾವ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂಬುದರ ಪೂರ್ತಿ ಮಾಹಿತಿ ಇಲ್ಲಿದೆ. ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದ (West Bengal […]
ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ಗೆ ಭರ್ಜರಿ ಮುನ್ನಡೆ: ಕೋಝಿಕ್ಕೋಡ್ಗೆ ಧಾವಿಸಿದ ಸಚಿವ ಜಮೀರ್ ಅಹ್ಮದ್
- BY Irshad
- May 4, 2026
- 0 Comments
ಬೆಂಗಳೂರು, ಮೇ 4: ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಯುಡಿಎಫ್ (ಕಾಂಗ್ರೆಸ್ ಮೈತ್ರಿಕೂಟ) ಭಾರಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಯಾಲಿಕಟ್ (ಕೋಝಿಕ್ಕೋಡ್) ನಗರಕ್ಕೆ ತೆರಳಿದ್ದಾರೆ. ಇದು ಯುಡಿಎಫ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತಂದಿದೆ. ಜಮೀರ್ ಅಹ್ಮದ್ ಖಾನ್ ಅವರು ಕೇರಳದಲ್ಲಿ ಯುಡಿಎಫ್ ಪರವಾಗಿ ವ್ಯಾಪಕವಾಗಿ ಪ್ರಚಾರ ನಡೆಸಿದ್ದರು. ಪಕ್ಷದ ಹಿರಿಯ ನಾಯಕ ವೇಣುಗೋಪಾಲ್ ಅವರ ಸೂಚನೆಯ ಮೇರೆಗೆ ಅವರು ಕೇರಳಕ್ಕೆ ತೆರಳಿದ್ದರು. ಯುಡಿಎಫ್ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದ್ದ […]










