ರಿಕೆಲ್ಟನ್ ವೇಗದ ಶತಕ ಬಾರಿಸಿದರೂ ಪಾಂಡ್ಯ ಪಡೆಗೆ ‘Head’ache ಆದ ಟ್ರಾವಿಸ್ ‘ಹೆಡ್’ ! || MI ವಿರುದ್ಧ SRH ಕ್ಲಾಸಿಕ್ ಜಯ
- BY Irshad
- April 30, 2026
- 0 Comments
ನಿಮ್ಮ ಪ್ರಕಾರ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು..? || ನಿಮ್ಮ ಅನಿಸಿಕೆಯನ್ನು ಕಾಮೆಂಟ್ ಮೂಲಕ ತಿಳಿಸಿ...
- BY Irshad
- April 30, 2026
- 0 Comments
“ನಾನು ಇನ್ನು ಮುಂದೆ ಒಳ್ಳೆಯವನಾಗಿರುವುದಿಲ್ಲ; ಆದಷ್ಟು ಬೇಗ ಬುದ್ಧಿ ಕಲಿಯಿರಿ” -ಇರಾನ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ!
- BY Irshad
- April 30, 2026
- 0 Comments
ಬೆಂಗಳೂರಿಗರೇ ಎಚ್ಚರ: ಇಂದು ಮತ್ತೆ ಅಪ್ಪಳಿಸಲಿದೆ ರಣಮಳೆ! ಯಾವೆಲ್ಲ ಭಾಗಗಳಲ್ಲಿ ಮಳೆಯಾಗಲಿದೆ?
- BY Irshad
- April 30, 2026
- 0 Comments
ಬೆಂಗಳೂರಿನಲ್ಲಿ ಏ. 29ರ ಭೀಕರ ಮಳೆಯಿಂದ 9 ಜೀವಹಾನಿ ಹಾಗೂ ವ್ಯಾಪಕ ಹಾನಿಯಾಗಿದೆ. ರಸ್ತೆಗಳು ಜಲಾವೃತಗೊಂಡು, ಮರಗಳು ಉರುಳಿ, ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂದೂ ಸಹ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿದ್ಯುತ್ ತಂತಿಗಳು, ಮರಗಳಿಂದ ದೂರವಿರುವಂತೆ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ನಗರದ ದುಸ್ಥಿತಿಯನ್ನು ಮಳೆ ಬಯಲು ಮಾಡಿದೆ. ಬೆಂಗಳೂರು, ಏ.30: ಬುಧವಾರದ (ಏ.29) ಭೀಕರ ಮಳೆಗೆ ಈಗಾಗಲೇ 9 ಜೀವಗಳನ್ನು ಬಲಿ ಪಡೆದಿರುವ ಸಿಲಿಕಾನ್ […]
ಪ್ರತಿನಿತ್ಯ ಸಂಗೀತ ಕೇಳುವುದರಿಂದ ಏನೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು ಗೊತ್ತಾ?
- BY Irshad
- April 30, 2026
- 0 Comments
ಹಾಡುಗಳನ್ನು ಕೇಳುವುದು ಯಾರಿಗೆ ಇಷ್ಟವಿಲ್ಲ ಹೇಳಿ? ಬಹುತೇಕ ಹೆಚ್ಚಿನವರು ಹಾಡು ಕೇಳಲು ಇಷ್ಟಪಡುತ್ತಾರೆ. ಸಾಮಾನ್ಯವಾಗಿ ಪ್ರತಿಯೊಬ್ಬರೂ ಮನೋರಂಜನೆಗಾಗಿ ಹಾಡನ್ನು ಕೇಳುತ್ತಾರೆ. ಸಂಗೀತ ಕೇಳುವುದರಿಂದ ಕೇವಲ ಮನೋರಂಜನೆ ದೊರೆಯುವುದು ಮಾತ್ರವಲ್ಲ, ಇದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ. ಹಾಗಿದ್ರೆ ಸಂಗೀತ ಆಲಿಸುವುದರಿಂದ ಲಭಿಸುವ ಲಾಭಗಳೇನು ಎಂಬುದನ್ನು ನೋಡೋಣ ಬನ್ನಿ. ಸಂಗೀತ (music) ಕೇಳುವುದರಿಂದ ಮನಸ್ಸಿಗೆ ತೃಪ್ತಿಯಾಗುತ್ತದೆ. ಆದ್ದರಿಂದ ಮನಸ್ಸಿಗೆ ಖುಷಿಯಾದಾಗ, ಬೇಜಾರಾದಾಗ ಹೆಚ್ಚಿನವರು ಸಂಗೀತವನ್ನು ಆಲಿಸುತ್ತಾರೆ. ಅದರಲ್ಲೂ ಕೆಲವರಂತೂ ಪ್ರತಿನಿತ್ಯ ಹಾಡು ಕೇಳುತ್ತಾರೆ. ಹೀಗೆ ಮನಸ್ಸಿನ ಖುಷಿಗೆ, ಮನೋರಂಜನೆಯ […]
ಹೃದಯಾಘಾತವಾಗಬಹುದು, ಟ್ರಂಪ್ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ ಇರಾನ್ನಿಂದ ಹೊಸ ಮಹಾಸ್ತ್ರ ಪ್ರಯೋಗ
- BY Irshad
- April 30, 2026
- 0 Comments
ಇರಾನ್-ಅಮೆರಿಕ ಸಂಘರ್ಷ ತೀವ್ರಗೊಂಡಿದೆ. ಟ್ರಂಪ್ ಇರಾನ್ನ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ, ಇರಾನ್ ನೌಕಾಪಡೆ ಹೊಸ ಮಹಾಸ್ತ್ರ ಪ್ರಯೋಗದ ಬೆದರಿಕೆ ಹಾಕಿದೆ. ಇದು ಅಮೆರಿಕ ಪಡೆಗಳಿಗೆ ‘ಹೃದಯಾಘಾತ’ ಉಂಟುಮಾಡುತ್ತದೆ ಎಂದು ಅಣಕಿಸಿದೆ. ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿರುವುದು ಜಾಗತಿಕ ತೈಲ ಬಿಕ್ಕಟ್ಟು ಮತ್ತು ಪ್ರಾದೇಶಿಕ ಅಸ್ಥಿರತೆಗೆ ಕಾರಣವಾಗುವ ಆತಂಕ ಸೃಷ್ಟಿಸಿದೆ. ವಾಷಿಂಗ್ಟನ್, ಏಪ್ರಿಲ್ 30: ಇರಾನ್(Iran) ಮತ್ತು ಅಮೆರಿಕ-ಇಸ್ರೇಲ್ ಪಡೆಗಳ ನಡುವಿನ ಯುದ್ಧವು ಈಗ ಅತ್ಯಂತ ಅಪಾಯಕಾರಿ ಘಟ್ಟಕ್ಕೆ ತಲುಪಿದೆ. ಅಮೆರಿಕದ ದಿಗ್ಬಂಧನಗಳನ್ನು ತೆಗೆದುಹಾಕುವ ಬದಲಾಗಿ ಹಾರ್ಮುಜ್ […]
ವರುಣನ ಆರ್ಭಟಕ್ಕೆ ತತ್ತರಿಸಿದ ಸಿಲಿಕಾನ್ ಸಿಟಿ ಸಾಲು ಸಾಲು ಅನಾಹುತ
- BY Irshad
- April 29, 2026
- 0 Comments
ಬೆಂಗಳೂರು, ಏಪ್ರಿಲ್ 29: ಭಾರಿ ಆಲಿಕಲ್ಲು ಸಹಿತ ಮಳೆ ಸುರಿದಿದ್ದು, ನಗರದಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾಂತಿನಗರ ಸುತ್ತಮುತ್ತಲ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ನಿಂತಿದ್ದ ವಾಹನಗಳು, ಕಾರುಗಳು ಸಂಪೂರ್ಣವಾಗಿ ಮುಳುಗಿವೆ. ಮಳೆಯ ತೀವ್ರತೆಗೆ ಗಾಳಿಯ ಆರ್ಭಟವೂ ಸೇರಿಕೊಂಡಿದ್ದು, ಒಣಗಿದ ಮರದ ರೆಂಬೆಗಳು ಮತ್ತು ಕೊಂಬೆಗಳು ಗಾಳಿಯಲ್ಲೇ ಹಾರಿ ಬಂದಿವೆ. ಆಲಿಕಲ್ಲು ಸಹಿತ ಭಾರಿ ಮಳೆಯಿಂದಾಗಿ ಕಮಿಷನರ್ ಕಚೇರಿ ಬಳಿ ಸೇರಿದಂತೆ ನಗರದ ಹಲವೆಡೆ ಮರದ ಕೊಂಬೆಗಳು ಮುರಿದು ಬಿದ್ದಿವೆ. ವಿದ್ಯುತ್ ಕಂಬಗಳಿಗೂ ಹಾನಿಯಾಗಿರುವ ಸಾಧ್ಯತೆ ಇದೆ. ಕಳೆದ ಎರಡು ಮೂರು […]
ಬೆಂಗಳೂರಿನಲ್ಲಿ ಭಾರೀ ಮಳೆ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು
- BY Irshad
- April 29, 2026
- 0 Comments
ಸ್ಥಳಕ್ಕೆ ಪೊಲೀಸರು ಸೇರಿದಂತೆ ಹಿರಿಯ ಅಧಿಕಾರಿಗಳ ದೌಡು
MI vs SRH Playing XI: SRH ವಿರುದ್ಧ ಟಾಸ್ ಗೆದ್ದ ಮುಂಬೈ ತಂಡದಲ್ಲಿ 4 ಬದಲಾವಣೆ
- BY Irshad
- April 29, 2026
- 0 Comments
IPL Mumbai Indians vs Sunrisers Hyderabad in Kannada Playing XI: ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸನ್ರೈಸರ್ಸ್ ಹೈದರಾಬಾದ್ ಬೌಲಿಂಗ್ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಐಪಿಎಲ್ 2026 (IPL 2026) ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ (MI vs SRH) ನಡುವೆ ನಡೆಯುತ್ತಿದೆ. ಇದು ಮುಂಬೈಗೆ […]











