Sports

ಇರಾನ್ ಯುದ್ಧದ ನಡುವೆ ತೈಲ ರಫ್ತು ಸಂಘಟನೆಯಾದ OPECನಿಂದ ಹೊರಬಂದ ಯುಎಇ

ಇರಾನ್ ಯುದ್ಧದ ನಡುವೆ ತೈಲ ರಫ್ತು ಗುಂಪುಗಳಾದ OPEC, OPEC+ಗಳಿಂದ ಹೊರಬರುವುದಾಗಿ ಯುಎಇ ಘೋಷಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಪ್ರಮುಖ ತೈಲ ಉತ್ಪಾದಕ ಗುಂಪುಗಳಾದ OPEC ಮತ್ತು OPEC+ಗಳಿಂದ ಮೇ 1ರಿಂದ ಜಾರಿಗೆ ಬರುವಂತೆ ಹೊರಬರುವುದಾಗಿ ಘೋಷಿಸಿದೆ. ಯುನೈಟೆಡ್ ಸ್ಟೇಟ್ಸ್, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವು ಈಗಾಗಲೇ ಭಾರಿ ಇಂಧನ ಬಿಕ್ಕಟ್ಟನ್ನು ಉಂಟುಮಾಡಿದೆ. ನವದೆಹಲಿ, ಏಪ್ರಿಲ್ 28: ಜಾಗತಿಕ ತೈಲ ಬಿಕ್ಕಟ್ಟಿನ ಮಧ್ಯೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಪೆಟ್ರೋಲಿಯಂ […]

News

ಬೆಂಗಳೂರು: ನಾಪತ್ತೆಯಾಗಿ 3 ತಿಂಗಳಾದರೂ ಪಿಯು ವಿದ್ಯಾರ್ಥಿನಿಯರ ಸುಳಿವಿಲ್ಲ! ಸಿಐಡಿ ತನಿಖೆಗೆ ಆದೇಶ

ಬೆಂಗಳೂರು, ಏಪ್ರಿಲ್ 29: ಬೆಂಗಳೂರಿನಲ್ಲಿ ಇಬ್ಬರು ಪಿಯು ವಿದ್ಯಾರ್ಥಿನಿಯರಾದ ತನಿಷ್ಕಾ ಮತ್ತು ತೇಜಸ್ವಿನಿ ನಾಪತ್ತೆ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಜನವರಿ 31ರಂದು ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು ಮೂರು ತಿಂಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ವಿದ್ಯಾರ್ಥಿನಿಯರು ಆಧಾರ್ ಕಾರ್ಡ್‌ನೊಂದಿಗೆ ಮನೆ ಬಿಟ್ಟು ಹೋಗಿದ್ದು, ಅವರ ಓಡಾಟದ ಸಿಸಿಟಿವಿ ದೃಶ್ಯಗಳು ಸಹ ಲಭ್ಯವಾಗಿದ್ದವು. ಆದರೂ, ಪೊಲೀಸರಿಗೆ ಈವರೆಗೆ ಅವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪೋಷಕರು ಈ ಹಿಂದೆ […]

Health +

ಕಿಡ್ನಿಗೆ ಸಂಬಂಧಪಟ್ಟ ಸಮಸ್ಯೆ ಇರುವವರು ಎಳನೀರು ಕುಡಿಯುವುದು ಸುರಕ್ಷಿತವೇ?

ಎಳನೀರು ಸಾಮಾನ್ಯವಾಗಿ ಆರೋಗ್ಯಕರವಾಗಿದ್ದು ದೇಹಕ್ಕೆ ಹೈಡ್ರೇಷನ್ ನೀಡುತ್ತದೆ. ಆದರೆ ಕಿಡ್ನಿ ರೋಗಿಗಳಲ್ಲಿ ಅದರ ಸೇವನೆ ರೋಗದ ಹಂತ, ಪೊಟ್ಯಾಸಿಯಂ ಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕಿಡ್ನಿಗೆ ಸಂಬಂಧ ಪಟ್ಟ ಸಮಸ್ಯೆ ಇರುವವರು ಸೇವನೆ ಮಾಡುವುದು ಸುರಕ್ಷಿತವೇ ಅಥವಾ ಅಲ್ಲವೇ ಎಂಬ ಅನುಮಾನವಿರುತ್ತದೆ. ಅಂತಹ ಗೊಂದಲಗಳಿಗೆ ಆರೋಗ್ಯ ತಜ್ಞರು ನೀಡಿರುವ ಸ್ಪಷ್ಟ ಮಾಹಿತಿ ಇಲ್ಲಿದೆ. ಎಳನೀರು (Coconut Water) ಆರೋಗ್ಯಕ್ಕೆ ಅಮೃತವಿದ್ದಂತೆ. ಇದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದ ವಿಚಾರ. ಅದರಲ್ಲಿಯೂ ಬೇಸಿಗೆಯಲ್ಲಿ ಇದಕ್ಕಿರುವ ಬೇಡಿಕೆ ಬೇರೆಯಾವುದಕ್ಕೂ ಇರುವುದಿಲ್ಲ. ಇದು ದೇಹದ ನೀರಿನ […]

ಸಿನಿಮಾ

ಮೂರೇ ದಿನಕ್ಕೆ 2100 ಕೋಟಿ ಗಳಿಸಿದ ‘ಮೈಖಲ್’: ಭಾರತದಲ್ಲಿ ಎಷ್ಟು?

Michael movie: ಇತ್ತೀಚೆಗೆ ಬ್ಲಾಕ್ ಬಸ್ಟರ್ ಆದ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಿ ಒಂದೂವರೆ ತಿಂಗಳಿಗೆ ಸುಮಾರು 1800 ಕೋಟಿ ಗಳಿಕೆ ಮಾಡಿದೆ. ಆದರೆ ಇಲ್ಲೊಂದು ಹಾಲಿವುಡ್ ಸಿನಿಮಾ, ಅದೂ ಬಿಡುಗಡೆ ಆದ ಬಳಿಕ ಬಹುತೇಕ ಋಣಾತ್ಮಕ ವಿಮರ್ಶೆಗಳನ್ನೇ ಪಡೆಯುತ್ತಿರುವ ಸಿನಿಮಾ ಬಿಡುಗಡೆ ಆದ ಮೂರೇ ದಿನಗಳಲ್ಲಿ 2100 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಭಾರತದ ಹಲವಾರು ಸಿನಿಮಾಗಳು 100 ಕೋಟಿ ಗಳಿಕೆ ಮಾಡಲು ಒದ್ದಾಡುತ್ತಿವೆ. ಸೂಪರ್ ಹಿಟ್ ಸಿನಿಮಾ ಸಹ 500 ಕೋಟಿ […]

News

ಅಣ್ಣಾವ್ರ ಅಭಿಮಾನಿಗಳ ಬಳಿಕ ಜೆಡಿಎಸ್ ಕಾರ್ಯಕರ್ತರ ಎದುರು ಹಾಕಿಕೊಂಡ ಚೇತನ್

Chetan Ahimsa controversy: ಚೇತನ್ ಅಹಿಂಸ, ಇತ್ತೀಚೆಗೆ ಡಾ ರಾಜ್​ಕುಮಾರ್ ಅವರ ಸ್ಮಾರಕದ ಕುರಿತಾಗಿ ನೀಡಿರುವ ಹೇಳಿಕೆ ಅಣ್ಣಾವ್ರ ಅಭಿಮಾನಿಗಳು, ಕನ್ನಡಪರ ಸಂಘಟನೆಗಳನ್ನು ಕೆರಳಿಸಿದೆ.ಇದರ ನಡುವೆ ಚೇತನ್ ಅಹಿಂಸ ಎಚ್​​ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿಯವರನ್ನು ಟೀಕೆ ಮಾಡುವ ಮೂಲಕ ಜೆಡಿಎಸ್ ಕಾರ್ಯಕರ್ತರನ್ನೂ ಸಹ ಎದುರು ಹಾಕಿಕೊಂಡಿದ್ದಾರೆ. ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ (Chetan Ahimsa), ಇತ್ತೀಚೆಗೆ ಡಾ ರಾಜ್​ಕುಮಾರ್ ಅವರ ಸ್ಮಾರಕದ ಕುರಿತಾಗಿ ನೀಡಿರುವ ಹೇಳಿಕೆ ಅಣ್ಣಾವ್ರ ಅಭಿಮಾನಿಗಳು, ಕನ್ನಡಪರ ಸಂಘಟನೆಗಳನ್ನು ಕೆರಳಿಸಿದೆ. ಕನ್ನಡಪರ ಸಂಘಟನೆಗಳ ಎದುರು […]

Entertainment ಸಿನಿಮಾ

ಬಿಗ್‌ಬಾಸ್ ರಜತ್ ಪೆಟ್ರೋಲ್ ಬಾಂಬ್ ರೀಲ್ಸ್! ರಸ್ತೆಯಲ್ಲಿ ಅಪಾಯಕಾರಿ ಸಾಹಸಕ್ಕೆ ಸಾರ್ವಜನಿಕರ ಆಕ್ರೋಶ

ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಅಲಿಯಾಸ್ ಬುಜ್ಜಿ, ಪೆಟ್ರೋಲ್ ಬಾಂಬ್ ಮಾದರಿಯ ಸ್ಫೋಟಕ ಬಳಸಿ ರೀಲ್ಸ್ ಮಾಡಿ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ಈ ಅಪಾಯಕಾರಿ ಕೃತ್ಯ ಎಸಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿಂದೆಯೂ ಅವರು ಬೆದರಿಕೆ ಮತ್ತು ಮಚ್ಚು ಹಿಡಿದು ರೀಲ್ಸ್ ಮಾಡಿದಂತಹ ಹಲವು ವಿವಾದಗಳಲ್ಲಿ ಭಾಗಿಯಾಗಿದ್ದರು. ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಅಲಿಯಾಸ್ ಬುಜ್ಜಿ ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft