News

ಧಾರವಾಡ ಬಸ್ ಡಿಪೋದಲ್ಲಿ ಹನುಮಾನ್ ಗುಡಿ ನಿರ್ಮಿಸಿದ ಮುಸ್ಲಿಂ ವ್ಯಕ್ತಿ ಲಾಲ್ ಸಾಬ್!

ಎನ್​​ಡಬ್ಲ್ಯುಕೆಎಸ್​ಆರ್​ಟಿಸಿ ಭದ್ರತಾ ವಿಭಾಗದ ಮುಸ್ಲಿಂ ಕಾನ್‌ಸ್ಟೆಬಲ್ ಲಾಲ್ ಸಾಬ್, ವಿರೋಧದ ನಡುವೆಯೂ ಧಾರವಾಡ ಬಸ್ ಡಿಪೋ ಆವರಣದಲ್ಲಿ ಹನುಮಾನ್ ಗುಡಿ ನಿರ್ಮಿಸಿ ಸೌಹಾರ್ದತೆ ಮೆರೆದಿದ್ದಾರೆ. ಇತರ ಧರ್ಮಗಳ ಬಗ್ಗೆ ಗೌರವ ಮತ್ತು ಸಹೋದರತ್ವದ ಸಂಕೇತವಾಗಿ ಇದನ್ನು ಮಾಡಿದ್ದಾಗಿ ಹೇಳಿದ್ದಾರೆ

News

ಕೆಂಪುಕೋಟೆ ಸ್ಫೋಟ ಪ್ರಕರಣ | ಪಾಕಿಸ್ತಾನಿ ಏಜೆಂಟ್‌ ಗಳನ್ನು ಸಂಪರ್ಕಿಸಲು ʼghostʼ ಸಿಮ್ ಬಳಕೆ !

ನ. 10ರಂದು ನಡೆದ ಕೆಂಪುಕೋಟೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಪಾಕಿಸ್ತಾನದ ಗುಪ್ತಚರ ಏಜೆಂಟ್‌ಗಳನ್ನು ಸಂಪರ್ಕಿಸಲು ʼghostʼ ಸಿಮ್ ಕಾರ್ಡ್‌ಗಳು ಹಾಗೂ ಎನ್‌ಕ್ರಿಪ್ಟ್ ಮಾಡಲಾದ ಸಂವಹನ ಆ್ಯಪ್‌ ಗಳನ್ನು ಬಳಸಿದ್ದರೆಂದು ತನಿಖೆಯಿಂದ ತಿಳಿದುಬಂದಿದೆ.

News

ಬಸ್‌ ಟಿಕೆಟ್ ಮತ್ತೊಬ್ಬರಿಗೆ ವಿತರಿಸುವಂತಿಲ್ಲ : ಹೈಕೋರ್ಟ್‌!

ಮೊದಲೇ ಒಬ್ಬ ಪ್ರಯಾಣಿಕನಿಗೆ ವಿತರಿಸಿದ್ದ ಟಿಕೆಟ್‌ ಪಡೆದು ಮತ್ತೊಬ್ಬ ಪ್ರಯಾಣಿಕನಿಗೆ ಮರು ವಿತರಿಸಿ ಹಣ ಪಡೆಯುವ ನಿರ್ವಾಹಕನ ಕೃತ್ಯ ‘ಕಳ್ಳತನ’ವಾಗಲಿದೆ ಎಂದು ಹೈಕೋರ್ಟ್‌ ಆದೇಶಿಸಿದೆ

News

ಉಮರ್ ಖಾಲಿದ್ ಬೇಲ್ ಅರ್ಜಿ ತಿರಸ್ಕೃತ : ವೆಲ್ಕಂ ಟು ’ವಿಕಸಿತ್ ಭಾರತ್’ ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ವಿಕಾಸಕ್ಕೆ ಭಾರತಕ್ಕೆ ಸ್ವಾಗತ ಇಲ್ಲಿ ನಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದರೆ ಜೈಲು ಶಿಕ್ಷೆಯಾಗುತ್ತದೆ, ಆದರೆ ಅತ್ಯಾಚಾರಿಗಳಿಗೆ ಸುಲಭವಾಗಿ ಜಾಮೀನು ದೊರೆಯುತ್ತದೆ’ ಎನ್ನುವ ಒಕ್ಕಣೆಯನ್ನು ಹಾಕಿ, ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.

Sports

ರೈಲ್ವೇಸ್ ವಿರುದ್ಧ ಕಣಕ್ಕಿಳಿಯದ ವಿರಾಟ್ ಕೊಹ್ಲಿ

Virat Kohli: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ದೇಶೀಯ ಅಂಗಳದಲ್ಲಿ ಮತ್ತೊಂದು ಪಂದ್ಯವಾಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದರು. ಆದರೆ ಈ ನಿರ್ಧಾರದಿಂದ ಕಿಂಗ್ ಕೊಹ್ಲಿ ಹಿಂದೆ ಸರಿದಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮುಂಬರುವ ಏಕದಿನ ಸರಣಿ. ವಿಜಯ ಹಝಾರೆ ಟೂರ್ನಿಯ ಗ್ರೂಪ್-ಡಿ ಪಂದ್ಯದಲ್ಲಿ ದೆಹಲಿ ಪರ ವಿರಾಟ್ ಕೊಹ್ಲಿ ಕಣಕ್ಕಿಳಿದಿಲ್ಲ. ಇದಕ್ಕೂ ಮುನ್ನ ಜನವರಿ 6 ರಂದು ನಡೆಯಲಿರುವ ರೈಲ್ವೇಸ್ ವಿರುದ್ಧದ ಮ್ಯಾಚ್​ನಲ್ಲಿ ಕೊಹ್ಲಿ […]

Entertainment ಸಿನಿಮಾ

‘ಜನ ನಾಯಗನ್’ ರಿಲೀಸ್​ಗೆ ಸಂಕಷ್ಟ? ಇನ್ನೂ ಸಿಕ್ಕಿಲ್ಲ ಸೆನ್ಸಾರ್ ಪತ್ರ

Jana Nayagan Movie: ‘ಜನ ನಾಯಗನ್’ ಚಿತ್ರದ ಬಿಡುಗಡೆಗೆ ಸೆನ್ಸಾರ್ ಮಂಡಳಿಯಿಂದ ಅಡೆತಡೆ ಎದುರಾಗಿದೆ. ಜನವರಿ 9ಕ್ಕೆ ರಿಲೀಸ್ ಆಗಬೇಕಿದ್ದ ವಿಜಯ್ ಅಂತಿಮ ಸಿನಿಮಾ, ಒಂದು ತಿಂಗಳಾದರೂ ಸೆನ್ಸಾರ್ ಪತ್ರ ಪಡೆಯುವಲ್ಲಿ ವಿಫಲವಾಗಿದೆ. ಇದು ರಾಜಕೀಯ ಬಣ್ಣ ಪಡೆದುಕೊಂಡಿದ್ದು, ಚಿತ್ರತಂಡ ಕೋರ್ಟ್ ಮೆಟ್ಟಿಲೇರುವ ಚಿಂತನೆಯಲ್ಲಿದೆ. ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದಾಗ ಅದಕ್ಕೆ ಸಾಕಷ್ಟು ಅಡೆತಡೆಗಳು ಎದುರಾಗುತ್ತವೆ. ಈ ರೀತಿ ಆಗಬಾರದು ಎಂಬ ಕಾರಣದಿಂದ ನಿರ್ಮಾಪಕರು ಈ ಬಗ್ಗೆ ಹೆಚ್ಚು ಜಾಗೃತಿವಹಿಸುತ್ತಾರೆ. ಸೆನ್ಸಾರ್ ಪ್ರಕ್ರಿಯೆಯನ್ನು ಬೇಗ […]

Health +

ದಿನಕ್ಕೆ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್‌ ಮಾಡಿದ್ರೆ ದೇಹದಲ್ಲಿ ಏನೆಲ್ಲಾ ಬದಲಾವಣೆಗಳು ಆಗುತ್ತವೆ ಗೊತ್ತಾ?

ಇಂದಿನ ವೇಗದ ಜೀವನದಲ್ಲಿ, ಫಿಟ್ನೆಸ್‌ ಮತ್ತು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸವಾಲಿನ ಸಂಗತಿ. ಫಿಟ್‌ ಮತ್ತು ಆರೋಗ್ಯಕರವಾಗಿರಲು ಆಗಿರ್ಬೇಕು ಅಂತ ಇಷ್ಟ ಆದ್ರೆ ಜಿಮ್‌ಗೆ ಹೋಗಿ ವರ್ಕೌಟ್‌ ಮಾಡಲು ಸಮಯವೇ ಇರೋದಿಲ್ಲ ಅಂತ ಹಲವರು ಹೇಳುತ್ತಿರುತ್ತಾರೆ. ಹೀಗಿರುವಾಗ ದಿನಕ್ಕೆ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್‌ ವ್ಯಾಯಾಮ ಮಾಡುವ ಮೂಲಕ ಈ ಒಂದಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಅವು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಇಂದಿನ ಈ ವೇಗದ ಯುಗದಲ್ಲಿ ನಮ್ಮ ಜೀವನಶೈಲಿ (Lifestyle) ತುಂಬಾ ಹದಗೆಟ್ಟಿದೆ […]

GULF

ಸೌದಿ ಅರೇಬಿಯಾದ ಹೊಸ ಕಾರ್ಮಿಕ ನೀತಿ: ನುರಿತ ಭಾರತೀಯರಿಗೆ ಹೆಚ್ಚಿನ ಅವಕಾಶ. ಅಕುಶಲ ಕಾರ್ಮಿಕರಿಗೆ ತರಬೇತಿಯ ಕಟ್ಟುನಿಟ್ಟಿನ ಭೀತಿ!

ಗಲ್ಫ್ -ಇಂಡಿಯಾ : ಸೌದಿ ಅರೇಬಿಯಾ ಸರ್ಕಾರವು ವಿದೇಶಿ ಕಾರ್ಮಿಕರಿಗಾಗಿ ಹೊಸ ‘ಸ್ಕಿಲ್ ವೆರಿಫಿಕೇಶನ್’ (ವೃತ್ತಿಪರ ಪರಿಶೀಲನಾ) ನಿಯಮಗಳನ್ನು ಜಾರಿಗೆ ತಂದಿದ್ದು, ಈ ಹೊಸ ನೀತಿಯು ಭಾರತೀಯ ಕಾರ್ಮಿಕ ವಲಯದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆ. ತನ್ನ ದೇಶದ ಕಾರ್ಮಿಕ ಮಾರುಕಟ್ಟೆಯನ್ನು ಆಧುನೀಕರಿಸಲು ಮುಂದಾಗಿರುವ ಸೌದಿ ಸರ್ಕಾರವು, ಇನ್ನು ಮುಂದೆ ಪ್ರತಿಯೊಬ್ಬ ವಿದೇಶಿ ಕಾರ್ಮಿಕನು ತನ್ನ ವೃತ್ತಿಯಲ್ಲಿ ನಿಗದಿತ ಕೌಶಲ್ಯವನ್ನು ಹೊಂದಿರಲೇಬೇಕು ಎಂದು ಕಡ್ಡಾಯಗೊಳಿಸಿದೆ. ಈ ಕಟ್ಟುನಿಟ್ಟಿನ ನಿಯಮದಿಂದಾಗಿ ಎಲೆಕ್ಟ್ರಿಷಿಯನ್, ಪ್ಲಂಬರ್, ಮೆಕ್ಯಾನಿಕ್ ಸೇರಿದಂತೆ ವಿವಿಧ ತಾಂತ್ರಿಕ ವೃತ್ತಿಗಳಲ್ಲಿ […]

GULF News

ಅಮೆರಿಕದಲ್ಲಿ ಭಾರತೀಯ ಯುವತಿಯ ನಿಗೂಢ ಸಾವು; ಕೊಲೆ ಮಾಡಿ ಭಾರತಕ್ಕೆ ಓಡಿಬಂದನಾ ಬಾಯ್​ಫ್ರೆಂಡ್​?

ಅಮೆರಿಕದ ಅಪಾರ್ಟ್‌ಮೆಂಟ್‌ನಲ್ಲಿ ಇರಿತದ ಗಾಯಗಳೊಂದಿಗೆ ನಿಕಿತಾ ಗೋಡಿಶಾಲ ಎಂಬ ಭಾರತೀಯ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಆಕೆಯ ಮಾಜಿ ಗೆಳೆಯನ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ಮೇರಿಲ್ಯಾಂಡ್‌ನಲ್ಲಿರುವ ತನ್ನ ಮಾಜಿ ಗೆಳೆಯನ ಅಪಾರ್ಟ್‌ಮೆಂಟ್‌ನಲ್ಲಿ ಇರಿತದ ಗಾಯಗಳೊಂದಿಗೆ ಶವವಾಗಿ ಪತ್ತೆಯಾದಾಗಿನಿಂದ 27 ವರ್ಷದ ಆಕೆಯ ಮಾಜಿ ಪ್ರಿಯಕರ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನ್ಯೂಯಾರ್ಕ್, ಜನವರಿ 5: ಅಮೆರಿಕದಲ್ಲಿ ವಾಸಿಸುತ್ತಿದ್ದ 27 ವರ್ಷದ ಭಾರತೀಯ ಯುವತಿಯಾದ ನಿಕಿತಾ ರಾವ್ ಗೋಡಿಶಾಲ ಎಂಬಾಕೆಯನ್ನು ಮೇರಿಲ್ಯಾಂಡ್‌ನಲ್ಲಿರುವ ತನ್ನ ಮಾಜಿ ಪ್ರಿಯಕರನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft