ಒಡಿಶಾದಲ್ಲಿ ಹೆಚ್ಚಿದ ತಾಪಮಾನ: ಶಾಖದ ಹೊಡೆತಕ್ಕೆ ಅಸ್ವಸ್ಥಗೊಂಡು ಜನಗಣತಿ ಕರ್ತವ್ಯದಲ್ಲಿದ್ದ ಇಬ್ಬರು ಶಿಕ್ಷಕರು ಮೃತ್ಯು!
- BY Irshad
- April 28, 2026
- 0 Comments
ಸ್ಕ್ರೀನ್ ಟೈಮ್ ಹೆಚ್ಚಾದಂತೆ ಮೈಗ್ರೇನ್ ಸಮಸ್ಯೆ ಬರುತ್ತಾ? ತಡೆಗಟ್ಟಲು ಏನು ಮಾಡಬಹುದು
- BY Irshad
- April 28, 2026
- 0 Comments
ಇತ್ತೀಚಿನ ದಿನಗಳಲ್ಲಿ ಸ್ಕ್ರೀನ್ ಟೈಮ್ ನಿರಂತರವಾಗಿ ಹೆಚ್ಚುತ್ತಿದೆ, ಇದು ಅನೇಕರಿಗೆ ತಲೆನೋವು, ಮೈಗ್ರೇನ್ ಸಮಸ್ಯೆ ಹೆಚ್ಚಿಳಕ್ಕೆ ಕಾರಣವಾಗುತ್ತಿದೆ. ಮೊಬೈಲ್, ಲ್ಯಾಪ್ಟಾಪ್ ಮತ್ತು ಟಿವಿಯನ್ನು ದೀರ್ಘಕಾಲ ನೋಡುವುದರಿಂದ ಕಣ್ಣುಗಳ ಮೇಲೆ ಒತ್ತಡ ಉಂಟಾಗುತ್ತದೆ. ಈ ಅಭ್ಯಾಸವು ಮೈಗ್ರೇನ್ಗೆ ಸಹ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಸ್ಕ್ರೀನ್ ಟೈಮ್ ಮತ್ತು ಮೈಗ್ರೇನ್ ನಡುವೆ ಸಂಬಂಧವಿದೆಯೇ, ಯಾರು ಹೆಚ್ಚು ಅಪಾಯದಲ್ಲಿದ್ದಾರೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಇತ್ತೀಚಿನ ಡಿಜಿಟಲ್ ಯುಗದಲ್ಲಿ ಮೊಬೈಲ್, ಲ್ಯಾಪ್ಟಾಪ್ ಮತ್ತು ಟಿವಿ ಬಳಕೆ ಹೆಚ್ಚುತ್ತಿರುವುದರಿಂದ […]
ಪಾಕಿಸ್ತಾನ ವಿಶ್ವಾಸಾರ್ಹ ಮಧ್ಯವರ್ತಿಯಲ್ಲ: ಇರಾನ್ ಸಂಸದ ಎಬ್ರಾಹಿಂ ರೆಜಾಯಿ ಟೀಕೆ
- BY admin
- April 28, 2026
- 0 Comments
ತೆಹ್ರಾನ್, ಏಪ್ರಿಲ್ 28, 2026: ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಮಾತುಕತೆಗಳಲ್ಲಿ ಪಾಕಿಸ್ತಾನವು ವಿಶ್ವಾಸಾರ್ಹ ಅಥವಾ ಸೂಕ್ತ ಮಧ್ಯವರ್ತಿಯಲ್ಲ ಎಂದು ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿ ಸಮಿತಿಯ ವಕ್ತಾರ ಎಬ್ರಾಹಿಂ ರೆಜಾಯಿ ತೀವ್ರವಾಗಿ ಟೀಕಿಸಿದ್ದಾರೆ. ಅಮೆರಿಕದೊಂದಿಗೆ ಸ್ಥಗಿತಗೊಂಡಿರುವ ಮಾತುಕತೆಗಳ ಹಿನ್ನೆಲೆಯಲ್ಲಿ ಪಾಕಿಸ್ತಾನದ ತಟಸ್ಥತೆಯನ್ನು ಪ್ರಶ್ನಿಸಿರುವ ಅವರು, ಇಸ್ಲಾಮಾಬಾದ್ ಈ ಸಂಕೀರ್ಣ ಪ್ರಕ್ರಿಯೆಯಲ್ಲಿ ಮಧ್ಯಸ್ಥಿಕೆ ವಹಿಸಲು ಅಗತ್ಯವಿರುವ ವಿಶ್ವಾಸಾರ್ಹತೆಯನ್ನು ಹೊಂದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಪಾಕಿಸ್ತಾನವು ಇರಾನ್ನ ಉತ್ತಮ ನೆರೆಹೊರೆಯ ರಾಷ್ಟ್ರ ಮತ್ತು ಸ್ನೇಹಿತನಾಗಿದ್ದರೂ, […]
ಐಪಿಎಲ್ ಇತಿಹಾಸದಲ್ಲಿ ಆರ್ಸಿಬಿ ಐತಿಹಾಸಿಕ ಜಯ; ಕಿಂಗ್ ಕೊಹ್ಲಿ ಹೊಸ ದಾಖಲೆ
- BY admin
- April 28, 2026
- 0 Comments
ಬೆಂಗಳೂರು, 28 ಏಪ್ರಿಲ್ ೨೦೨೬ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಅಕ್ಷರಶಃ ಅಬ್ಬರಿಸಿದ್ದು, ಐಪಿಎಲ್ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಅದ್ಭುತ ಜಯ ಸಾಧಿಸಿದೆ. ಈ ಪಂದ್ಯವು ಆರ್ಸಿಬಿ ಅಭಿಮಾನಿಗಳಿಗೆ ಡಬಲ್ ಧಮಾಕಾ ನೀಡಿದ್ದು, ತಂಡದ ಗೆಲುವಿನ ಜೊತೆಗೆ ವಿರಾಟ್ ಕೊಹ್ಲಿ ಅವರ ಅಪರೂಪದ ಮೈಲಿಗಲ್ಲು ಕ್ರೀಡಾ ಪ್ರೇಮಿಗಳ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಈ ಪಂದ್ಯದ ಪ್ರಮುಖ ಆಕರ್ಷಣೆಯೆಂದರೆ ‘ಕಿಂಗ್ ಕೊಹ್ಲಿ’ ಅವರ ಬ್ಯಾಟಿಂಗ್ […]
“ಅಧ್ಯಕ್ಷ ಹುದ್ದೆ ಇಷ್ಟೊಂದು ಅಪಾಯಕಾರಿ ಎಂದು ನನಗೆ ತಿಳಿದಿರಲಿಲ್ಲ” – ಗುಂಡಿನ ದಾಳಿಗೆ ಟ್ರಂಪ್ ಪ್ರತಿಕ್ರಿಯೆ
- BY Irshad
- April 28, 2026
- 0 Comments
ಕನ್ನಡದ ಹಿಟ್ ಚಿತ್ರ ‘ಜೋಗಿ’ ರಿಮೇಕ್ ಮಾಡಲು ಪ್ರೇಮ್ ಗೆ ಆಫರ್ ಮಾಡಿದ ಸಲ್ಮಾನ್ ಖಾನ್
- BY Irshad
- April 27, 2026
- 0 Comments
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸ್ವ ಕ್ಷೇತ್ರದಲ್ಲಿ ಬ್ರಹತ್ ಕಾಲ್ನಡಿಗೆ ಜಾಥಾ
- BY Irshad
- April 27, 2026
- 0 Comments
ಖ್ಯಾತ ಅರ್ಥ ಶಾಸ್ತ್ರಜ್ಞ ಅಶೋಕ್ ಕುಮಾರ್ ಲಾಹಿರಿಯವರು ನೀತಿ ಆಯೋಗದ ಉಪಾಧ್ಯಕ್ಷರಾಗಿ ಆಯ್ಕೆ
- BY Irshad
- April 27, 2026
- 0 Comments









